Breaking News
Home / ಜಿಲ್ಲೆ / ಬೆಂಗಳೂರು (page 280)

ಬೆಂಗಳೂರು

ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …

Read More »

ಯುವತಿಯ ಅತ್ಯಾಚಾರ-ಕೊಲೆ ಪ್ರಕರಣ, ಯುಪಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು,- ಸಾಮೂಹಿಕ ಅತ್ಯಚಾರಕ್ಕೆ ಒಳಗಾಗಿ ಮಾರಣಾಂತಿಕ ಗಾಯಗಳಿಂದ ನರಳಿ ಜೀವ ಬಿಟ್ಟ ದಲಿತ ಯುವತಿಯ ಅಂತ್ಯಕ್ರಿಯೆಯನ್ನುಪೋಷಕರನ್ನು ಹೊರಗಿಟ್ಟು ನೆರವೇರಿಸಿದ ಪೊಲೀಸರ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಮ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ಡಾ.ಯತೀಂದ್ರ ಅವರು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸಿದ್ದರಾಮಯ್ಯ ಅವರು, ಟ್ವಿಟ್ ಮಾಡಿ, ಉತ್ತರ ಪ್ರದೇಶದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಗಂಭೀರವಾದದ್ದು. ದುರ್ಮರಣಕ್ಕೀಡಾದ ಯುವತಿಗೆ …

Read More »

ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ. ತೇಜಸ್ವಿ ಸೂರ್ಯ

ಬೆಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ಯಾವುದೇ ರಾಜಕೀಯ ರ‍್ಯಾಲಿ ಮಾಡಕೂಡದು ಎಂದು ಕೇಂದ್ರ ಸರ್ಕಾರ ಒತ್ತಿ ಹೇಳುತ್ತದೆ. ಆದರೆ ಅವರದ್ದೇ ಸರ್ಕಾರದ ಸಂಸದ ಇದೀಗ ಕೊರೊನಾ ನಿಯಮ ಉಲ್ಲಂಘಿಸಿ ಅದ್ಧೂರಿ ರ‍್ಯಾಲಿ ಮಾಡಿದ್ದಾರೆ. ಇದರಿಂದಾಗಿ ಸಾಮಾನ್ಯರಿಗೊಂದು, ಸಂಸದರಿಗೊಂದು ನಿಯಮವೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ಆಯ್ಕೆಯಾದ ಬಳಿಕ ದೆಹಲಿಯಿಂದ ವಾಪಸ್ಸಾಗಿದ್ದಾರೆ. ಈ ವೇಳೆ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು …

Read More »

ಮದುವೆ, ಸಮಾರಂಭಕ್ಕೆ ಟಫ್ ರೂಲ್ಸ್ – ಉಲ್ಲಂಘನೆ ಮಾಡಿದ್ರೆ ಅಂಗಡಿ ಮಾಲೀಕನಿಗೆ ದಂಡ

ಬೆಂಗಳೂರು: ಇನ್ನು ಮುಂದೆ ಮಾರ್ಕೆಟ್, ಮಾಲ್, ಅಂಗಡಿ ಮುಂದೆ ಕ್ಯೂ ಕಡ್ಡಾಯ. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಡ್ಡಾಯ. ಸಾಮಾಜಿಕ ಅಂತರ ಮರೆತರೆ ಕಟ್ಟುನಿಟ್ಟನ ಕ್ರಮ ಗ್ಯಾರೆಂಟಿ. ಮಾಲ್, ಮಾರ್ಕೆಟ್‍ಗಳಲ್ಲೂ ಕೊರೋನಾ ನಿಯಮ ಬಿಗಿಯಾಗಿದ್ದು ಅಂಗಡಿ ಎದುರು ಕನಿಷ್ಠ 6 ಅಡಿ ಅಂತರ ಇರಬೇಕು. ಸಾಮಾಜಿಕ ಅಂತರ ಪಾಲಿಸದಿದ್ರೆ ಗ್ರಾಹಕರಿಗೆ ದಂಡ ಹಾಕಲಾಗುತ್ತದೆ. ಗ್ರಾಹಕರ ಜೊತೆಗೆ ಮಾಲೀಕರಿಗೂ ದಂಡ ಹಾಕಲಾಗುತ್ತದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.  ಮದುವೆ ಸಮಾರಂಭಕ್ಕೆ 50 …

Read More »

ಪ್ರಯಾಣಿಕರೇ, ಬಸ್‌ ಹತ್ತೋ ಮುನ್ನ ಕೊರೊನಾ ನಿಯಮಗಳನ್ನು ತಿಳಿದುಕೊಳ್ಳಿ

ಬೆಂಗಳೂರು: ಕೊರೊನಾ ಕಂಟ್ರೋಲ್ ಮಾಡಲು ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಮತ್ತೆ ಹಳೆಯ ನಿಯಮಗಳನ್ನು ಜಾರಿಗೆ ತಂದಿದೆ.ರಾಜ್ಯದಲ್ಲಿ ಕೊರೊನಾ ಕಂಟ್ರೋಲ್‍ಗೆ ಬರುತ್ತಿಲ್ಲ. ಇದರಿಂದ ಎತ್ತಚ್ಚ ರಾಜ್ಯ ಸರ್ಕಾರ ಈಗ ಟಫ್ ರೂಲ್ಸ್ ಗಳ ಮೊರೆ ಹೋಗಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ತೀರ್ಮಾನ ಮಾಡಿದೆ. ಅಂತಯೇ ಬಸ್ ಪ್ರಯಾಣಿಕರಿಗೂ ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಕೊರೊನಾ ಕಂಟ್ರೋಲ್‍ಗೆ ಬಸ್‍ಗಳಲ್ಲಿ …

Read More »

ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದಿದ್ರೆ 1 ಸಾವಿರ ರೂ. ದಂಡ, ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಸರ್ಕಾರ ಈಗ ಫುಲ್ ಅಲರ್ಟ್ ಆಗಿದೆ. “ಮಾಸ್ಕ್ ಹಾಕ್ಕೊಳ್ಳಿ, ಜೀವ ಉಳಿಸಿಕೊಳ್ಳಿ” ಸದ್ಯಕ್ಕೆ ಇದೊಂದೆ ಲಸಿಕೆ ಸರ್ಕಾರದ ಬಳಿ ಇದ್ದು ಮಾಸ್ಕ್ ಹಾಕದವರ ವಿರುದ್ಧ ಕಠಿಣ ಕ್ರಮ …

Read More »

ಭಾರೀ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಮಧ್ಯಾಹ್ನದಿಂದ ಬಿಟ್ಟು ಬಿಟ್ಟು ಭಾರೀ ಮಳೆ ಆಗ್ತಿದೆ. ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತ ಆಗಿದೆ. ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಶಿವನಾಂದ ವೃತ್ತದ ರೈಲ್ವೇ ಅಂಡರ್ ಪಾಸ್‍ನಲ್ಲಿ ಪರಿಸ್ಥಿತಿ ಕೆಟ್ಟದಾಗಿತ್ತು. ಬೈಕ್ ಸವಾರರೊಬ್ರು ದಾರಿ ಗೊತ್ತಾಗದೇ ಕೆಳಗೆ ಬಿದ್ದರು. ಆಟೋವೊಂದು ಕೆಟ್ಟು, ಚಾಲಕ ತಳ್ಳಿಕೊಂಡು ಹೋದರು. ಮಧ್ಯಾಹ್ನದ ಮೂರು ಗಂಟೆಯ ಬಳಿಕ ಬಿಡುವು ನೀಡಿದ ವರುಣರಾಯ ರಾತ್ರಿ ಮತ್ತೆ ಸುರಿಯಲಾರಂಭಿಸಿದನು. ಕೆಲಸ ಮುಗಿಸಿ …

Read More »

ಆರೋಗ್ಯ ಇಲಾಖೆ ಒಂದು ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪ್ಲ್ಯಾನ್

ಬೆಂಗಳೂರು: ಮಹಾಮಾರಿ ಕೊರೊನಾ ರುದ್ರ ನರ್ತನ ಮುಂದುವರಿಸಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ನಮ್ಮ ದೇಶದಲ್ಲಿ ಕೊರೊನಾದ ಅಟ್ಟಹಾಸ ಜೋರಾಗಿದೆ. ಹೀಗಾಗಿ ಆರೋಗ್ಯ ಇಲಾಖೆ ಒಂದು ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪ್ಲ್ಯಾನ್ ಮಾಡುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ರಾಜ್ಯದಲ್ಲಿ 6 ಲಕ್ಷದ ಗಡಿ ಬಳಿ ಸೋಂಕಿತರ ಸಂಖ್ಯೆ ಬಂದು ತಲುಪಿದೆ. ಬೆಂಗಳೂರು ಮಹಾನಗರದಲ್ಲಿ 2.5 ಲಕ್ಷದ ಬಳಿ ಬಂದಿದೆ. …

Read More »

ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ

ಬೆಂಗಳೂರು: ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ ಆರಂಭವಾಗಿದ್ದು, ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪರಿಣಾಮ ನಗರದ ಜನ ಜೀವನ ಅಸ್ತವ್ಯಸ್ತವಾಗಿದೆ.ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನೂ ರಸ್ತೆಗಳು ನದಿಯಂತಾಗಿದ್ದು, ಓಕಳೀಪುರಂ, ಸುಧಾಮನಗರದಲ್ಲಿ ಮನೆಗಳು ಜಲಾವೃತವಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನರು ರಾತ್ರಿ ಇಡೀ ಪರದಾಡಿದ್ದಾರೆ. ಅಂಡರ್ ಪಾಸ್‍ನಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ ಅಂಡರ್ ಪಾಸ್‍ನಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. …

Read More »

ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತ

ಬೆಂಗಳೂರು: ಡ್ರಗ್ಸ್ ನಶೆಯ ನಂಟಲ್ಲಿ ಜೈಲಿ ಸೇರಿರುವ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ED ಅಧಿಕಾರಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಸಂಜನಾ ಗಲ್ರಾನಿ ವಿಚಾರಣೆ ನಡೆದಿದೆ. ಸಂಜನಾ ಬಿಟ್ ಕಾಯಿನ್ ವ್ಯವಹಾರದಲ್ಲಿ ಭಾಗಿ?: ಹವಾಲಾ ದಂಧೆಯಲ್ಲಿ ಹಣ ತೊಡಗಿಸಿರುವ ಬಗ್ಗೆ ತನಿಖೆ ನಡೆಸಲಾಗಿದೆ. ವಿಚಾರಣೆ ವೇಳೆ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ರು. ಈ ವೇಳೆ ED …

Read More »