ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಸ್ವಲ್ಪ ತಗ್ಗಿದರೂ ನೆರೆ ಮಾತ್ರ ತಗ್ಗಿಲ್ಲ. ಇನ್ನೂ ಹಲವು ಜನ ಮನೆಗೆ ತೆರಳಲಾಗದೆ ಕಾಳಜಿ ಕೇಂದ್ರಗಳಲ್ಲೇ ಕಾಲ ಕಳೆಯುತ್ತಿದ್ದಾರೆ. ಇತ್ತ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದ್ದು, ಇನ್ನಷ್ಟು ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗುತ್ತಿದೆ. ಹಲವು ರಸ್ತೆಗಳ ಸಂಪರ್ಕ ಕಡಿತವಾಗಿದೆ. ಭೀಮಾ ನದಿಯ ಮಹಾ ಪ್ರವಾಹಕ್ಕೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಸಂಪೂರ್ಣ ಮುಳುಗಡೆಯಾಗಿ ಅಪಾಯ ಮಟ್ಟ …
Read More »ನನಗೆ 70 ವರ್ಷ ವಯಸ್ಸಾಗಿದೆ. ಅಸಹಾಯಕನಾಗಿದ್ದೇನೆ: ಗೋವಿಂದ ಕಾರಜೋಳ ಕಣ್ಣಿರು
ಬೆಂಗಳೂರು: ನಾನು ನನ್ನ ಇಡೀ ಕುಟುಂಬ ಕೊರೊನಾ ಸೋಂಕಿನಿಂದ ಬಳಲಿದ್ದೇವೆ. ನನಗೆ 70 ವರ್ಷ ವಯಸ್ಸಾಗಿದೆ. ವಯಸ್ಸಾದ ಕಾರಣ 600-700 ಕಿ.ಮೀ ಹೋಗಲು ಅಸಹಾಯಕನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಣ್ಣಿರು ಹಾಕಿದ್ದಾರೆ. ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾರಜೋಳ, ಪ್ರವಾಹ ಪೀಡಿತ ಜಿಲ್ಲೆಗೆ ಭೇಟಿ ನೀಡದೇ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾರೆ ಎಂದು ಒಂದು ಘಟನೆಯನ್ನಿಟ್ಟುಕೊಂಡು ವ್ಯಕ್ತಿಯನ್ನು ಅಳೆಯಬೇಡಿ. ನನಗೆ …
Read More »ಮೋದಿಕನ್ನಡದಲ್ಲಿ ಟ್ವೀಟ್ ಮಾಡಿದ ತಕ್ಷಣ ಕರ್ನಾಟಕದ ಪರ ಇದ್ದಾರೆ ಎಂದಲ್ಲ,ಇಂತಹ ದಪ್ಪ ಚರ್ಮದ ಸರ್ಕಾರವನ್ನು ನಾನು ಎಂದೂ ನೋಡಿಲ್ಲ: ಸಿದ್ದರಾಮಯ್
ಬೆಂಗಳೂರು: ಪ್ರವಾಹ ಹೊಡತಕ್ಕೆ ಹಲವು ಜಿಲ್ಲೆಗಳಲ್ಲಿ ರಸ್ತೆ, ಕರೆಂಟ್ ಕಂಬ, ಮನೆಗಳು ಕೊಚ್ಚಿಹೋಗಿವೆ. ಲಕ್ಷಾಂತರ ಎಕರೆ ಬೆಳೆ ನಾಶವಾಗಿದೆ. ಆದ್ರೆ ಕಂದಾಯ ಸಚಿವರು ಕಾಟಾಚಾರಕ್ಕೆ ಪ್ರವಾಹ ಪೀಡಿತ ಪ್ರದೇಶ ಭೇಟಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ ಒಂದು ಜಿಲ್ಲೆಗೂ ಭೇಟಿ ನೀಡಿಲ್ಲ. ಇಂತಹ ದಪ್ಪ ಚರ್ಮದ ಸರ್ಕಾರವನ್ನು ನಾನು ಎಂದೂ ನೋಡಿಲ್ಲ ಅಂತಾ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ …
Read More »ನಾಡದೇವತೆಗೆ ಪುಷ್ಪಾರ್ಚನೆ ಮಾಡಿ ಪ್ರವಾಹ ಸಂತ್ರಸ್ತರಿಗೆ ಅಭಯ ನೀಡಿದ ಸಿಎಂ ಬಿಎಸ್ವೈ
ಬೆಂಗಳೂರು,ಅ.17-ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಉತ್ತರ ಕರ್ನಾಟಕದ ಸಂತ್ರಸ್ತರ ರಕ್ಷಣೆ ಹಾಗೂ ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಸರ್ಕಾರ ಬದ್ದವಾಗಿದ್ದು, ಯಾರೊಬ್ಬರೂ ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಭಯ ನೀಡಿದ್ದಾರೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ರಾಜ್ಯದ ನೆರೆ ಪರಿಸ್ಥಿತಿ ಕುರಿತಂತೆ ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕರ್ನಾಟಕ ಅಗತ್ಯ ನೆರವು ನೀಡಲು ಕೇಂದ್ರ ಸರ್ಕಾರ ಬದ್ದವಿದೆ ಎಂದು ಹೇಳಿದ್ದಾರೆ. ಹೀಗಾಗಿ ಯಾರೊಬ್ಬರೂ …
Read More »ಸಾಂಸ್ಕøತಿಕ ನಗರಿಯ ಪ್ರವಾಸಿ ತಾಣಗಳ ಮೇಲಿದ್ದ ನಿರ್ಬಂಧ ತೆರವು
ಬೆಂಗಳೂರು,ಅ.17-ಕೋವಿಡ್-19 ಹಿನ್ನೆಲೆ ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಧಾರ್ಮಿಕ ಕೇಂದ್ರಗಳು, ಅಣೆಕಟ್ಟು, ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ವಿಧಿಸಲಾಗಿದ್ದ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿದೆ. ಮೈಸೂರಿನ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ, ನಂಜನಗೂಡಿನ ನಂಜುಂಡೇಶ್ವರ ದೇವಾಲಯ, ಕೆಆರ್ಎಸ್ ಅಣೆಕಟ್ಟು, ರಂಗನತಿಟ್ಟು ಪಕ್ಷಿಧಾಮ ಸೇರಿದಂತೆ ಮತ್ತಿತರ ಕಡೆ ಸಾರ್ವಜನಿಕರ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸುವಂತೆ ಸಿಎಂ ಸೂಚಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆ ವೇಳೆ ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಖ್ಯಮಂತ್ರಿಗಳ ಸೂಚನೆಯನ್ನು ಸಭೆಯಲ್ಲೇ …
Read More »ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ.
ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ …
Read More »ಕೋವಿಡ್ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಯಾವುದಕ್ಕೆ ಎಷ್ಟು?
ಬೆಂಗಳೂರು: ಕೋವಿಡ್ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಹೊಸ ದರವನ್ನು ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಯಾವುದಕ್ಕೆ ಎಷ್ಟು? ಸರ್ಕಾರದಿಂದ ಗಂಟಲ ದ್ರವ ಸಂಗ್ರಹಿಸಿ ಖಾಸಗಿ ಲ್ಯಾಬಿಗೆ ಪರೀಕ್ಷೆಗೆ ಕಳುಹಿಸಿದರೆ – 400 ರೂ. ಆರ್ ಟಿ ಪಿಸಿಆರ್ ಸರ್ಕಾರದಿಂದ ಖಾಸಗಿ ಲ್ಯಾಬ್ ಗೆ ರವಾನೆ ಮಾಡಿದರೆ – 800 ರೂ. ಖಾಸಗಿಯಾಗಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಕೊಂಡರೆ – 1,200 ರೂ. ಖಾಸಗಿ ಲ್ಯಾಬ್ ನವರು ಮನೆಯಿಂದ …
Read More »ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು.
ಬೆಂಗಳೂರು: ಇಂದು ಯುವಸಾಮ್ರಾಟ್ ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು. ಆದ್ರೆ ಇವತ್ತು ಚಿರು ಸರ್ಜಾ ನಮ್ಮೊಂದಿಗಿಲ್ಲ ಅನ್ನೋ ನೋವಿನಲ್ಲೇ ಇಂದು ಸರ್ಜಾ ಕುಟುಂಬದವರು ಹಾಗೂ ಅವರ ಅಭಿಮಾನಿ ಬಳಗವಿದೆ.ಚಿರು ಕುಡಿಯನ್ನು ಬರಮಾಡಿಕೊಳ್ಳಲು ಕಾತುರದಿಂದ ಎದುರು ನೋಡ್ತಿದ್ದಾರೆ. ಧ್ರುವ ಸರ್ಜಾ ಬೃಂದಾವನದಲ್ಲಿರುವ ಚಿರು ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಇಷ್ಟೆಲ್ಲಾ ಕಾರ್ಯಕ್ರಮಗಳ ಮಧ್ಯೆ ಸಂತೋಷ್ ಚಿತ್ರಮಂದಿರದಲ್ಲಿ ರೀ-ರಿಲೀಸ್ ಆಗಿರುವ ಶಿವಾರ್ಜುನ್ ಚಿತ್ರವನ್ನು ಧ್ರುವ ನೋಡಲಿದ್ದು, ಅಭಿಮಾನಿಗಳ ಜೊತೆಗೆ …
Read More »ನಿಮಗೆ ಕನ್ನಡಿಗರು ಎಂದ್ರೆ ಇಷ್ಟವಿಲ್ವಾ? ಅಥವಾ ನಮ್ಮ ಯಡಿಯೂರಪ್ಪ ಎಂದ್ರೆ ಇಷ್ಟವಿಲ್ವಾ? ಎಂದು ಟ್ವೀಟ್ ಮಾಡುವ ಮೂಲಕ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ
ಬೆಂಗಳೂರು: ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಆದ್ರೆ, ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇದರಿಂದ ಆಕ್ರೋಶಗಳ ವ್ಯಕ್ತವಾಗತ್ತಿವೆ. ಅದರಲ್ಲೂ ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರವಾಹದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಬಗ್ಗೆ …
Read More »ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- 12 ಜಿಲ್ಲಾಧಿಕಾರಿಗಳಿಗೆ CM ಸೂಚನೆ
ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ. 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ …
Read More »
Laxmi News 24×7