Breaking News

ಬೆಂಗಳೂರು

ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರು: ಕೊರೊನಾ ನಡುವೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ವರ್ಷದ ದೀಪಾವಳಿ ಹಬ್ಬಕ್ಕೆ ಕೊರೊನಾ ಕಾರ್ಮೋಡ ಕವಿದಿದೆ. ರಾಜ್ಯದಲ್ಲಿ ಕೊರೊನಾ ಅಬ್ಬರದ ನಡುವೆ ಸರಳವಾಗಿ ಹಬ್ಬ ಮಾಡಲು ರಾಜ್ಯ ಸರ್ಕಾರ 10 ನಿಯಮಗಳಿರುವ ಒಂದು ಮಾರ್ಗಸೂಚಿಯನ್ನು ಹೊರಡಿಸಿದೆ. 10 ನಿಯಮಗಳು 1. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಮಾತ್ರ ಪಟಾಕಿಯನ್ನು ಮಾರಾಟ ಮಾಡತಕ್ಕದ್ದು. 2. ಪಟಾಕಿ ಮಾರಾಟದ ಮಳಿಗೆಗಳನ್ನು …

Read More »

ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸರಿಗೆ ಬಹುಮಾನ………..

ಬೆಂಗಳೂರು, ಅ.14- ಉತ್ತಮ ಕರ್ತವ್ಯ ನಿರ್ವಹಿಸಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ ಅಕಾರಿ ಮತ್ತು ಸಿಬ್ಬಂದಿಗಳನ್ನು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅವರು ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ. ನಕಲಿ ಛಾಪಾ ಕಾಗದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಸುವಲ್ಲಿ ಯಶಸ್ವಿಯಾದ ಎಸ್‍ಜೆ ಪಾರ್ಕ್ ಪೊಲೀಸರ ತಂಡಕ್ಕೆ 50 ಸಾವಿರ ನಗದು ನೀಡಿದರೆ, ಅತ್ಯಾಚಾರಿಯನ್ನು ಬಂಸಿದ ಶ್ರೀರಾಮಪುರ ಪೆÇಲೀಸರ ತಂಡಕ್ಕೆ 1 ಲಕ್ಷ ರೂ. ನಗದು …

Read More »

ಬಿಜೆಪಿ,ಕಾಂಗ್ರೆಸ್ ವೈಫಲ್ಯಗಳೇ ನಮ್ಮ ಚುನಾವಣೆ ಅಸ್ತ್ರ : HDK

ಬೆಂಗಳೂರು, ಅ.14- ನಮ್ಮ ಪಕ್ಷ ಅಕಾರದಲ್ಲಿದ್ದಾಗ ಮಾಡಿರುವ ಸಾಧನೆಗಳು, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ವೈಫಲ್ಯಗಳನ್ನು ಜನರ ಮುಂದಿಟ್ಟು ಚುನಾವಣೆ ಎದುರಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದ್ದೇವೆ ಎಂದರು. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ ಜನರು ಮಳೆಯಿಂದ ಮನೆ-ಮಠ ಕಳೆದುಕೊಂಡಿದ್ದಾರೆ. ಅಲ್ಲದೆ …

Read More »

ಡಿಜೆಹಳ್ಳಿ ಗಲಭೆ ಪ್ರಕರಣ : ಸಂಪತ್‍ರಾಜ್-ಜಾಕೀರ್ ವಿಚಾರಣೆಗೆ ಮುಂದಾದ ಎನ್‍ಐಎ

ಬೆಂಗಳೂರು,ಅ.14-ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದ ಗಲಭೆಗೆ ಸಂಬಂಸಿದಂತೆ ತನಿಖೆ ನಡೆಸುತ್ತಿರುವ ಎನ್‍ಐಎ ಮಾಜಿ ಮೇಯರ್ ಸಂಪತ್‍ರಾಜ್ ಮತ್ತು ಅವರ ಆಪ್ತ, ಬಿಬಿಎಂಪಿ ಮಾಜಿ ಸದಸ್ಯ ಜಾಕೀರ್‍ನ್ನು ವಿಚಾರಣೆಗೊಳಪಡಿಸಲು ತೀರ್ಮಾನಿಸಿದೆ. ಪ್ರಕರಣದ ಹಿನ್ನೆಲೆಯಲ್ಲಿ ಈ ಇಬ್ಬರಿಗೂ ವಿಚಾರಣೆಗೆ ಹಾಜರಾಗು ವಂತೆ ಸದ್ಯದಲ್ಲೇ ಎನ್‍ಐಎ ನೋಟಿಸ್ ನೀಡಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಶಾಸಕರಾದ ಜಮೀರ್ ಅಹಮ್ಮದ್ ಖಾನ್ ಮತ್ತು ರಿಜ್ವಾನ್ ಅವರನ್ನು ಎನ್‍ಐಎ ವಿಚಾರಣೆಗೊಳಪಡಿಸಿ ಗಲಭೆಗೆ ಸಂಬಂಸಿದಂತೆ ಹಲವು …

Read More »

ಇನ್ನೂ ನಾಲ್ಕು ದಿನ ಮಳೆ : ಉತ್ತರ ಕರ್ನಾಟಕಕ್ಕೆ ಜಲಕಂಟಕ

ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಬೀಳುತ್ತಿರುವ ನಿರಂತರ ಮಳೆ ಇನ್ನೂ ನಾಲ್ಕು ದಿನ ಮುಂದುವರೆಯುವ ಸಾಧ್ಯತೆಗಳಿವೆ.ನಿನ್ನೆ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾದ ವರದಿಯಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಬೀದರ್, ಗುಲ್ಬರ್ಗ ಭಾಗದಲ್ಲಿ ಅಕ ಪ್ರಮಾಣದ ಮಳೆಯಾದ ವರದಿಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿವೃತ್ತ ನಿರ್ದೇಶಕ ಡಾ. ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. ಮುಂಗಾರು ಮಳೆ ಮರಳುವಿಕೆ ಸಂದರ್ಭದಲ್ಲಿ ರಾಜ್ಯದಲ್ಲಿ ಉತ್ತಮ ಪ್ರಮಾಣದ …

Read More »

ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ ಅಸಮಾನಧವನ್ನು ಹೊರಹಾಕಿದರು

ಬೆಂಗಳೂರು: ಸಚಿವ ಶ್ರೀರಾಮುಲು ಅವರಿಗೆ ಆರೋಗ್ಯ ಖಾತೆ ಕಿತ್ತುಕೊಂಡು ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಶ್ರೀರಾಮುಲು ಅವರನ್ನು ಸಿಎಂ ಬಿಎಸ್ ಯಡಿಯೂರಪ್ಪ ಮಾತುಕತೆ ಮೂಲಕ ಬಗೆಹರಿಸಿದ್ದಾರೆ. ಆದ್ರೆ, ಶ್ರೀರಾಮುಲು ಅಸಮಾಧಾನ ಶಮನವಾಗಿಲ್ಲ. ತಮಗೆ ಒಂದು ಮಾತು ತಿಳಿಸದೇ ಏಕಾಏಕಿ ಖಾತೆ ಬದಲಾವಣೆ ಮಾಡಿರುವುದಕ್ಕೆ ಶ್ರೀರಾಮುಲು, ಯಡಿಯೂರಪ್ಪನವರ ಮುಂದೆಯೇ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳು ತಿಳಿಸಿವೆ. ಮಂಗಳವಾರ ಶ್ರೀರಾಮುಲು ಅವರೇ ಖುದ್ದು ಯಡಿಯೂರಪ್ಪನವರ ಮುಂದೆಯೇ ತಮ್ಮ …

Read More »

ರಾಜ್ಯ-ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಈ ಬಾರಿಯ ಉಪಚುನಾವಣೆಯನ್ನು ಬಿ.ಎಸ್. ಯಡಿಯೂರಪ್ಪ ಅವರ ರಾಜ್ಯ ಸರ್ಕಾರವನ್ನು ಅಥವಾ ಮೋದಿ ಅವರ ಕೇಂದ್ರ ಸರ್ಕಾರ ಬೀಳಿಸಲು ಎದುರಿಸುತ್ತಿಲ್ಲ. ಬದಲಿಗೆ ಎರಡೂ ಸರ್ಕಾರಗಳಿಗೆ ಸಂದೇಶ ರವಾನಿಸಲು ಈ ಚುನಾವಣೆ ಎದುರಿಸುತ್ತೇದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್ ಅವರು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು: ‘ರಾಜರಾಜೇಶ್ವರಿ …

Read More »

RR ನಗರಕ್ಕೆ BJP ಅಭ್ಯರ್ಥಿ ನಾನೇ: ಚುನಾವಣೆ ಹೊಸ್ತಿಲಲ್ಲಿ ಹೀಗಂದಿದ್ದು ಯಾರು?

ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ! ಇಲ್ಲಿ ಯಾವ ಬಂಡೆ, ಕಲ್ಲು ಇಲ್ಲ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಆರ್.ಅಶೋಕ್, ಪಕ್ಷದ ಅಧಿಕೃತ ಅಭ್ಯರ್ಥಿ ಮುನಿರತ್ನಗೆ ಶಕ್ತಿ ತುಂಬಲು ಹೀಗೆ ಹೇಳಿರುವುದಾಗಿ ತಿಳಿದುಬಂದಿದೆ. ಜೊತೆಗೆ ತನ್ಮೂಲಕ ಪ್ರತಿಪಕ್ಷದ ಪಾಳಯಕ್ಕೆ ಖಡಕ್ ಸಂದೇಶವನ್ನೂ ರವಾನಿಸಿರುವುದಾಗಿ ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದಾರೆ. ಮುನಿರತ್ನ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕಂದಾಯ ಸಚಿವ ಅಶೋಕ್ ಅವರು …

Read More »

ನಗರದಲ್ಲಿ ವಿದೇಶಿ ಘಾಟು, 8 ಬಾಕ್ಸ್‌ಗಳಲ್ಲಿದ್ದ 1,59,800 ವಿದೇಶಿ ಸಿಗರೇಟು ವಶ

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದ ವಿದೇಶಿ ಸಿಗರೇಟುಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಪರಿಶೀಲನೆ ನಡೆಸಿದ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳ ತಂಡ ಶಾರ್ಜಾನಿಂದ ವಿಮಾನದಲ್ಲಿ ಬಂದ 8 ಬಾಕ್ಸ್​ಗಳು ಪತ್ತೆಯಾಗಿವೆ. ಆರಂಭಿಕ ಅಂತದ ಪರಿಶೀಲನೆ ವೇಳೆ ಸಿಕ್ಕ ಬಾಕ್ಸ್​ಗಳನ್ನು X-ray scan ಗೆ ಒಳಪಡಿಸಿದಾಗ ಅದರಲ್ಲಿ ಲಕ್ಷಾಂತರ ಮೌಲ್ಯದ ಸಿಗರೇಟ್​ ಇರುವುದು ಗೊತ್ತಾಗಿದೆ.ಬಾಕ್ಸ್​ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಗರೇಟ್ ಬಂಡಲ್​ಗಳು ಪತ್ತೆಯಾಗಿವೆ. …

Read More »

ಇಂದು ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಿರೀಕ್ಷೆಯಂತೆ ಮಾಜಿ ಶಾಸಕ ಮುನಿರತ್ನ ನಾಯ್ಡುಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಇನ್ನು ಶಿರಾದಿಂದ ಮಾಜಿ ಸಂಸದ ಮೂಡಲಗಿರಿಯಪ್ಪ ಪುತ್ರ ಡಾ.ರಾಜೇಶ್ ಗೌಡಗೂ ಟಿಕೆಟ್ ನೀಡಲಾಗಿದೆ.  ಇಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿ ಫಾರಂ ನೀಡಲಿದ್ದಾರೆ. ಇಂದು ಸುಪ್ರೀಂಕೋಟ್9 ನಲ್ಲಿ …

Read More »