ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಬಿಎನ್ಎಸ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂದಿರಾನಗರ ಕ್ಲಬ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಹಣವನ್ನು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಕ್ಲಬ್ ಸದಸ್ಯ ರಾಮ್ ಮೋಹನ್ ಕೋರ್ಟ್ಗೆ ದೂರು ನೀಡಿದ್ದರು.ಕೋರ್ಟ್ ನಿರ್ದೇಶನದಂತೆ ಈಗ ಬಿಎನ್ಎಸ್ ರೆಡ್ಡಿ ಮತ್ತು ನಾಗೇಂದ್ರ ವಿರುದ್ಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 120 ,418, 465, 471, 420,468, 417ರ ಅಡಿ ಪ್ರಕರಣ ದಾಖಲಾಗಿದೆ.ದೂರಿನಲ್ಲಿ …
Read More »ರಾಜ್ಯದ ನಗರಗಳ ಹವಾಮಾನ ವರದಿ: 14-10-2020
ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ. ಇನ್ನುಳಿದಂತೆ ಹಲವೆಡೆ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದೆ. …
Read More »ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ.
ಬೆಂಗಳೂರು: ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ ತಿಳಿಸಿದರು. ಜಲಸಂಪನ್ಮೂಲ …
Read More »ಗೋವಿಂದ ಕಾರಜೋಳರಮೇಶ್ ಜಾರಕಿಹೊಳಿಭೇಟಿ
ಬೆಂಗಳೂರು : ರಾಜ್ಯದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಇಂದು ಭೇಟಿ ಮಾಡಿದರು. ಹಲವು ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಬಳಿಕ ಮಳೆಗಾಲದಲ್ಲಿ ಅತಿವೃಷ್ಟಿಯಿಂದಾದ ಅನಾಹುತಗಳು, ಹಾನಿಯನ್ನು ತಡೆಗಟ್ಟಲು ವ್ಯವಸ್ಥಿತವಾಗಿ ಕಾರ್ಯತಂತ್ರ ರೂಪಿಸಿದ ಸಚಿವರ ಕಾರ್ಯಗಳನ್ನು ಶ್ಲಾಘಿಸಿದರು.
Read More »ಮುನಿರತ್ನಗೆ ಬಿಗ್ ರಿಲೀಫ್ – ಆರ್ಆರ್ ನಗರ ಎಲೆಕ್ಷನ್ಗೆ ಸುಪ್ರೀಂ ಗ್ರೀನ್ ಸಿಗ್ನಲ್
ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಅವಕಾಶ ಕೊಡಬಾರದು ಎಂದು ಬಿಜೆಪಿಯ ನಾಯಕ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮಾಜಿ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ ಅರ್ಜಿ ವಿಚಾರಣೆ ನಡೆಸಿರುವ ಮುಖ್ಯ ನ್ಯಾ. ಎಸ್.ಎ ಬೊಬ್ಡೆ ನೇತೃತ್ವದ ತ್ರಿ ಸದಸ್ಯ ಪೀಠ ಚುನಾವಣೆಗೆ ತಡೆ ನಿಡಲು ನಿರಾಕರಿಸಿದೆ. ಈಗಾಗಲೇ ಚುನಾವಣೆ ದಿನಾಂಕ ಪ್ರಕಟವಾಗಿದ್ದು ಅಕ್ಟೋಬರ್ 16ಕ್ಕೆ …
Read More »ಮುಖ್ಯಮಂತ್ರಿ ಜೊತೆ ಸಭೆ; ಔಷಧ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಪಿರಮಲ್ ಗ್ರೂಪ್ ಆಸಕ್ತಿ..
ಬೆಂಗಳೂರು: ಕರ್ನಾಟಕದಲ್ಲಿ ಔಷಧೀಯ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಪಿರಮಲ್ ಗ್ರೂಪ್ ಆಸಕ್ತಿ ತೋರಿದ್ದು, ಸರ್ಕಾರ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಮುಖ್ಯಮಂತ್ರಿ ಜೊತೆ ಇಂದು ಪಿರಮಲ್ ಗ್ರೂಪ್ ಅಧ್ಯಕ್ಷ ಆನಂದ್ ಪಿರಮಲ್ ಅವರು ವರ್ಚುಯಲ್ ಸಭೆ ಮುಖಾಂತರ ಈ ಬಗ್ಗೆ ಚರ್ಚಿಸಿದರು. ರಾಜ್ಯ ಸರ್ಕಾರ ಕಳೆದ ದಿನಗಳಲ್ಲಿ ಅನೇಕ ಸುಧಾರಣೆಗಳನ್ನು ತಂದು ಕೈಗಾರಿಕೆಗಳಿಂದ ಅತಿ ಹೆಚ್ಚು ಹೂಡಿಕೆಯನ್ನು ಆಕರ್ಷಿಸುತ್ತಿದೆ. ರಾಜ್ಯದಲ್ಲಿ ಹೂಡಿಕೆಗೆ ಅವಕಾಶಗಳನ್ನು ರಾಜ್ಯ …
Read More »ಬಾಲಕಿಯರ ಬೆತ್ತಲೆ ಫೋಟೋಗೆ ಪೀಡಿಸುತ್ತಿದ್ದ ಆರೋಪಿ ಅರೆಸ್ಟ್
ಬೆಂಗಳೂರು:ಬೆತ್ತಲೆ ಫೋಟೋ ಕಳಿಸುವಂತೆ ಅಪ್ರಾಪ್ತ ಹೆಣ್ಮಕ್ಕಳ ಕಾಡ್ತಿದ್ದ ಆರೋಪಿಯನ್ನು ವೈಟ್ ಫೀಲ್ಡ್ ಸಿಇಎನ್ ಪೊಲೀಸರು ಬಂಧಿಸಿದ್ದಾರೆ. ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರೋ ಅಪ್ರಾಪ್ತೆಯರೇ ಎಚ್ಚರರ! ಆರೋಪಿ ಜಗದೀಶ್ ಅಪ್ರಾಪ್ತ ಹೆಣ್ಣುಮಕ್ಕಳನ್ನ ಟಾರ್ಗೆಟ್ ಮಾಡಿ ಪದೇ ಪದೆ ಕಾಲ್ ಮಾಡಿ ಕಿರುಕುಳ ನೀಡ್ತಿದ್ದ. ಯುವತಿಯರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಅಕೌಂಟ್ ಕ್ರಿಯೇಟ್ ಮಾಡಿ ಚಾಟಿಂಗ್ ಮಾಡ್ತಿದ್ದ. ಬೆತ್ತಲೆ ಫೋಟೋಗೆ ಡಿಮ್ಯಾಂಡ್ ಮಾಡ್ತಿದ್ದ. ಬೆತ್ತಲೆ ಫೋಟೋ …
Read More »ಮೇಕೆದಾಟು ಯೋಜನೆ ; ಮತ್ತೆ ಕೇಂದ್ರ ಸಚಿವರನ್ನು ಭೇಟಿ ಮಾಡಲಿರುವ ಸಚಿವ ಜಾರಕಿಹೊಳಿ
ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ನವದೆಹಲಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಹಲವಾರು ಯೋಜನೆಗಳಿಗೆ ಅರಣ್ಯ ತೀರುವಳಿ ನೀಡುವ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಮೇಕೆದಾಟು ಸೇರಿದಂತೆ ಹಲವು ಯೋಜನೆಗಳ ಬಗ್ಗೆ ಅನುಮತಿ ಪಡೆಯಲು ಕೇಂದ್ರದ ಸಚಿವರನ್ನು ಒತ್ತಾಯಿಸಲಾಗುವುದು. ಅದಕ್ಕಾಗಿ ಶೀಘ್ರದಲ್ಲಿ ನವದೆಹಲಿಗೆ ತೆರಳಲು ಯೋಚಿಸಿರುವುದಾಗಿ …
Read More »ಪ್ರದರ್ಶನಕ್ಕೆ ಸಿಂಗಾರಗೊಳ್ಳುತ್ತಿವೆ ಗಾಂಧಿನಗರದ ಚಿತ್ರಮಂದಿರಗಳು
ಬೆಂಗಳೂರು: ಕೊರೊನಾ ಸಂಕಷ್ಟ.. ಲಾಕ್ಡೌನ್ ಬಿಕ್ಕಟ್ಟಿನಲ್ಲಿ ಕಳೆಗುಂದಿದ್ದ ಬಣ್ಣದ ಲೋಕ ನಿಧಾನವಾಗಿ ರಂಗೇರುತ್ತಿದೆ. ಮತ್ತೆ ಚಿತ್ರಮಂದಿರದಲ್ಲಿ ರಂಗಿನ ಪರದೆ ತೆರೆಯಲು ಸಜ್ಜಾಗಿದೆ. ಅಕ್ಟೋಬರ್ 15ರಿಂದ ಚಿತ್ರಮಂದಿರಗಳನ್ನ ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಗಾಂಧಿನಗರದ ಪ್ರಮುಖ ಚಿತ್ರಮಂದಿರಗಳಲ್ಲಿ ಸಿದ್ಧತೆಯ ಕಾರ್ಯ ಶುರುವಾಗಿದೆ. ಸಂತೋಷ್ ಹಾಗೂ ನರ್ತಕಿ ಚತ್ರಮಂದಿರಗಳಲ್ಲಿ ಶೋ ಪ್ರಾರಂಭಿಸಲು ಸಿಬ್ಬಂದಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಧೂಳೆದ್ದಿದ್ದ ಸೀಟುಗಳನ್ನು, ಚಿತ್ರಮಂದಿರವನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಸಿನಿಮಾಗಳ ಟ್ರೈಲರ್, ಟೀಸರ್ಗಳನ್ನು ಪ್ರದರ್ಶಿಸಿ ಆಡಿಯೋ, …
Read More »ಮಾದಕ’ ನಟಿಯರು ಜೈಲಿಗೆ ತರಿಸಿಕೊಳ್ತಿದ್ದ ‘ಪಾರ್ಸಲ್’ಗೆ ಜೈಲು ಸಿಬ್ಬಂದಿ ತಡೆ
ಬೆಂಗಳೂರು: ಇಷ್ಟು ದಿನ ಎಣ್ಣೆ ಸೀಗೆಕಾಯಿಯಂತಿದ್ದ ನಶೆರಾಣಿಯರಾದ ರಾಗಿಣಿ ಮತ್ತು ಸಂಜನಾರ ಕಾಟ ತಾಳಲಾರದೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಇಬ್ಬರಿಗೂ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿದ್ದರು. ಇದೀಗ, ಸೈಲೆಂಟಾಗಿದ್ದ ರಾಗಿಣಿ ಮತ್ತೆ ತನ್ನ ಕಿಲಾಡಿ ಬುದ್ಧಿ ತೋರಿದ್ದಾಳೆ. ಬೆನ್ನು ನೋವು ಎಂಬ ನೆಪವೊಡ್ಡಿ ಜೈಲಿನಿಂದ ಹೊರ ಬರಲು ತಂತ್ರ ನಡೆಸುತ್ತಿರುವ ರಾಗಿಣಿ ತಮಗೆ ಬೇಕಾದ ವಸ್ತುಗಳನ್ನು ಕೊರಿಯರ್ ಮೂಲಕ ತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಂದ ಹಾಗೆ, ತುಪ್ಪದ ಬೆಡಗಿ …
Read More »
Laxmi News 24×7