Breaking News

ಬೆಂಗಳೂರು

ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮ ,ಯಾರಿಗೆ ಕೊರೊನಾ ಟೆಸ್ಟ್ ಕಡ್ಡಾಯ.. ?

ಬೆಂಗಳೂರು: ರಾಜ್ಯ ಸರ್ಕಾರ ಇಷ್ಟು ದಿನ ಮೈಮರೆತು ಕುಳಿತಿದ್ದ ಕಾರಣ ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದ್ದರೆ ರಾಜ್ಯದಲ್ಲಿ ಮಾತ್ರ ಕಳೆದ ಮೂರು ವಾರಗಳಿಂದ ತೀವ್ರತೆ ಶೇ.39ರಷ್ಟು ಹೆಚ್ಚಾಗಿದೆ. ಹೀಗಾಗಿ, ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಹಾಗೆ ಕೊರೋನಾ ನಿಯಂತ್ರಣ ಸಂಬಂಧ ಮತ್ತೆ ಕಠಿಣ ನಿಯಮಗಳಿಗೆ ಸರ್ಕಾರ ಮನಸ್ಸು ಮಾಡಿದಂತೆ ಕಾಣುತ್ತಿದೆ. ಸರ್ಕಾರದ ಬತ್ತಳಿಕೆಯಲ್ಲಿದ್ದ ಮತ್ತೆ ಹಳೇ ನಿಯಮಗಳನ್ನು ಒಂದೊಂದಾಗಿ ಜಾರಿ ಮಾಡುತ್ತಿದೆ.ಮೊನ್ನೆಯಷ್ಟೇ …

Read More »

ಮಕಾಡೆ ಮಲಗಿಸಿ ದೊಡ್ಡ ಕಲ್ಲಿನಿಂದ ತಲೆಯನ್ನು ಸಂಪೂರ್ಣವಾಗಿ ಜಜ್ಜಿ ಕೊಲೆ

ಬೆಂಗಳೂರು: ರಾಗಿ ಹೊಲದಲ್ಲಿ ಮಕಾಡೆ ಮಲಗಿಸಿ ತಲೆ ಜಜ್ಜಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪದ ಅರೆಹಳ್ಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಅತ್ತಿಬೆಲೆ ಪೊಲೀಸ್ ಠಾಣೆಯ ರೌಡಿ ಶೀಟರ್ ಬಳ್ಳೂರು ಗ್ರಾಮದ ಶ್ರೀಕಾಂತ್ (30) ಎಂದು ಗುರುತಿಸಲಾಗಿದೆ. ಯಾರೋ ಈತನ ಮೇಲಿನ ಹಳೆ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಟಿ ಮಾಡುವ ನೆಪದಲ್ಲಿ ಕರೆದುಕೊಂಡು ಹೋಗಿ ದೊಡ್ಡ …

Read More »

ನನ್ನ ಹತ್ತಿರ ಹೆಲ್ಮೆಟ್​ ಕೊಳ್ಳೋಕೂ ದುಡ್ಡಿಲ್ಲ. ಇನ್ನು ಮಾಸ್ಕ್​ಗೆ ದಂಡ ಎಲ್ಲಿಂದ ಕಟ್ಟೋದು

ಬೆಂಗಳೂರು: ನಗರದಲ್ಲಿ ಮಾಸ್ಕ್​ ಧರಿಸದವರಿಗೆ ಬಿಬಿಎಂಪಿ ಮಾರ್ಷಲ್​ಗಳು ದಂಡ ವಿಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಮಾರ್ಷಲ್​ಗಳು ಕಾರ್ಯಾಚರಣೆಗೆ ಮುಂದಾದರು. ಈ ನಡುವೆ ಸರ್​ ನನ್ನ ಹತ್ತಿರ ಕಾಸಿಲ್ಲ. ಹಾಗಾಗಿ ಮಾಸ್ಕ್​ ಕೊಳ್ಳೋಕೆ ಆಗ್ಲಿಲ್ಲ. ಬೇಕಿದ್ರೆ ನನ್ ಬ್ಯಾಗ್​ ಚೆಕ್​ ಮಾಡಿ ಅಂತಾ ಯುವಕನೊಬ್ಬ ಮಾರ್ಷಲ್​ಗಳಿಗೆ ಹೇಳಿದ್ದಾನೆ. ಮಾರ್ಷಲ್​ಗಳು ಪ್ರಶ್ನಿಸುತ್ತಿದ್ದಂತೆ ಜೇಬಿನಲ್ಲಿ ‌ಕೈಹಾಕಿ‌ ಮಾಸ್ಕ್​ಗಾಗಿ ಹುಡುಕಾಟ ನಡೆಸಿದನು. ಬಳಿಕ ಮಾಸ್ಕ್ ಹಾಕಿಲ್ಲ, ಫೈನ್ ಕಟ್ಟಿ ಅಂತಿದ್ದ ಹಾಗೆ ಗಳಗಳನೆ ಅಳಲು …

Read More »

2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ:R.ಅಶೋಕ್

ಬೆಂಗಳೂರು: ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಗೆಲ್ಲುವ ಪರಿಸ್ಥಿತಿ ಬಿಜೆಪಿಗೆ ಬಂದಿಲ್ಲ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ R.ಅಶೋಕ್ ಹೇಳಿದ್ದಾರೆ. 2017-18ರಲ್ಲಿನ ಪ್ರಕರಣ​ಗಳು ಈಗ ಮುಂದುವರಿದಿವೆ. ಸಿಬಿಐ ತನ್ನ ಕೆಲಸ ಮಾಡುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದೇ ಗೆಲ್ತಾರೆ ಅಂತಾ ಅಶೋಕ್​ ಹೇಳಿದ್ದಾರೆ. 50 ಕೋಟಿ ತಂದು RSSನವರು ಖರ್ಚು ಮಾಡುತ್ತಿದ್ದಾರೆ ಎಂದು ನಿನ್ನೆ ಶಿರಾದಲ್ಲಿ ಮಾಜಿ ಸಿಎಂ HD ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಯಾಗಿ ಅವರು …

Read More »

ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ

ಬೆಂಗಳೂರು: ಶೋಕಿ ಜೀವನಕ್ಕಾಗಿ ಖಾಸಗಿ ಕಂಪನಿಯಲ್ಲಿನ ಮ್ಯಾನೇ ಜರ್ ಹುದ್ದೆ ತೊರೆದು ಸರಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬನಶಂಕರಿ ನಿವಾಸಿ ತಮಿಳುನಾಡು ಮೂಲದ ಜಯಕುಮಾರ್ ಅಲಿಯಾಸ್ ಜಯ ಗಣಿ (42) ಬಂಧಿತ. ಆರೋಪಿ ಯಿಂದ 3.70 ಲಕ್ಷ ರೂ. ಮೌಲ್ಯದ 60 ಗ್ರಾಂ ಚಿನ್ನಾಭರಣ, 2 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ ಎಂದು ಪೀಣ್ಯ ಪೊಲೀಸರು ತಿಳಿಸಿದ್ದಾರೆ. ಆ.8ರ ರಾತ್ರಿ ನೆಲಗದರನಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಿದ್ದಗಂಗಮ್ಮ …

Read More »

ಮಗಳ ಮದುವೆಗೆ ತಂದಿದ್ದ ಚಿನ್ನವನ್ನು ಜಪ್ತಿ ಮಾಡಿದ್ದು ನೋವಾಗಿದೆ ಎಂದು ಸ್ವಾಮೀಜಿ ಮುಂದೆ ಡಿಕೆ ಶಿವಕುಮಾರ್ ನೋವು ತೋಡಿಕೊಂಡಿದ್ದಾರೆ

ಬೆಂಗಳೂರು: ನಿನ್ನೆ ಇಡೀ ದಿನ ಸಿಬಿಐ ವಿಚಾರಣೆ ಎದುರಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ನಂಜಾವಧೂತ ಶ್ರೀಗಳು ಭೇಟಿ ಮಾಡಿ ಸಮಾಧಾನ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಭೇಟಿ ಮಾಡಿದ್ದ ನಂಜಾವಧೂತ ಶ್ರೀಗಳ ಬಳಿ ಡಿ.ಕೆ. ಶಿವಕುಮಾರ್ ಅವರು ನೋವು ಹೇಳಿಕೊಂಡಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದೇ ಬಿಜೆಪಿಯವರಿಗೆ ತಪ್ಪಾಗಿದೆ. ನಾನು ಆಯಕ್ಟೀವ್ ಆಗಿರುವುದನ್ನು ಬಿಜೆಪಿಯವರಿಗೆ ಸಹಿಸಲು ಆಗುತ್ತಿಲ್ಲ. ಈಗ ಸಿಬಿಐನವರು ದಾಳಿ ಮಾಡುವ ಅಗತ್ಯವಿರಲಿಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿಯೇ …

Read More »

ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ಸಂಸದ ಡಿ.ಕೆ ಸುರೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ತಮ್ಮ ಸಂಪರ್ಕಕ್ಕೆ ಬಂದಿದ್ದ ಸಿಬಿಐ ಅಧಿಕಾರಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ. ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ.ಕೆ ಸುರೇಶ್ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಇದೀಗ ಡಿ.ಕೆ ಸುರೇಶ್ ತಮಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಂಸದರು, ಕೊವಿಡ್-19 ಪರೀಕ್ಷೆಯಲ್ಲಿ …

Read More »

B.J.P.ಕುತಂತ್ರಕ್ಕೆ ಹೆದರುವ ಮಗ ನಾನಲ್ಲ – DK ಶಿವಕುಮಾರ್ ಘರ್ಜನೆ

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮನೆ ಮೇಲೆ CBI ಅಧಿಕಾರಿಗಳು ದಾಳೆ ನಡೆಸಿದ ಬಳಿಕ ಹೊರಬಂದ ಶಿವಕುಮಾರ್​ ರೇಡ್​ ಬಗ್ಗೆ ಮಾತನಾಡಿದರು. ಸದಾಶಿವನಗರದಲ್ಲಿರುವ ತಮ್ಮ ನಿವಾಸಿದಿಂದ ಹೊರಬಂದ ಶಿವಕುಮಾರ್ ರೇಡ್​ ಬಗ್ಗೆ ಪ್ರತಿಕ್ರಿಯಿಸಿದರು. ನಿಮ್ಮ ಅಭಿಮಾನ, ಪ್ರೀತಿ ಮರೆಯಲು ಸಾಧ್ಯವಿಲ್ಲ. ಇಡೀ ದೇಶದ ಜನರು ನೋಡುತ್ತಿದ್ದಾರೆ. ಬೆಳಗ್ಗೆಯಿಂದ ಮನೆ ಮುಂದೆ ಅಥವಾ ರಸ್ತೆ ಇರಬಹುದು, ರಾಜ್ಯದಲ್ಲಿ, ಹೊರಗಡೆ ನನಗಾಗಿ ಮತ್ತು ಪಕ್ಷಕ್ಕೆ ಪ್ರೀತಿ ಅಭಿಮಾನ ತೋರಿಸಿದ ನಿಮ್ಮ ಋಣ …

Read More »

ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಬಿಜೆಪಿ ಸೇರಲು ಸಿದ್ದತೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜಿಲ್ಲಾ ಪಂಜಾಯತ್ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣ ಸಂಬಂಧ ಸಿಬಿಐ ತನಿಖೆ ಚುರುಕಾಗುತ್ತಿದ್ದಂತೆ ವಿನಯ್ ಕುಲಕರ್ಣಿ ಬಿಜೆಪಿ ಸೇರಲು ಶತಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿ ಸೇರುವ ಸಂಬಂಧ ಮೋಹನ್ ಭಾಗವತ್, ಸದಾನಂದಗೌಡ ಅವರನ್ನು ಭೇಟಿಯಾಗಲು ವಿನಯ್ ಕುಲಕರ್ಣಿ ಪ್ರಯತ್ನ ನಡೆಸಿದ್ದಾರೆ. ವಿನಯ್ ಕುಲಕರ್ಣಿಗೆ ಮೈಸೂರು …

Read More »

ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ

ರಾಮನಗರ: ಬೆಳ್ಳಂಬೆಳಗ್ಗೆ ದಿವಂಗತ ಮುತ್ತಪ್ಪ ರೈ ಮಗನ ಮನೆ ಮೇಲೆ ಸಿಸಿಬಿ ದಾಳಿ ಮಾಡಿದೆ.ಮುತ್ತಪ್ಪ ರೈಗೆ ಸೇರಿದ ಎರಡು ಕಡೆ ಸಿಸಿಬಿ ದಾಳಿ ಮಾಡಿದೆ. ಬಿಡದಿ ಮತ್ತು ಬೆಂಗಳೂರಿನ ವೈಯಾಲಿಕಾವಲ್ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುತ್ತಪ್ಪ ರೈ ಮಗ ರಿಕ್ಕಿ ಮನೆ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಮನೆಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ಮಾಡುತ್ತಿದ್ದಾರೆ. ಮುತ್ತಪ್ಪ ರೈ ಮಗ ಡಿಕ್ಕಿ ಡ್ರಗ್ …

Read More »