Breaking News
Home / ಜಿಲ್ಲೆ / ಬೆಂಗಳೂರು (page 298)

ಬೆಂಗಳೂರು

ಸಾಂತ್ವನ ಕೇಂದ್ರದಲ್ಲಿ ಗಲಾಟೆ, ಪೊಲೀಸ್ ವಾಹನದಲ್ಲಿ ಮಾತುಕತೆ………

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಈಗಾಗಲೇ ಸಿಸಿಬಿ ತನಿಖೆ ಎದುರಿಸುತ್ತಿದ್ದಾರೆ. ಮೊನ್ನೆಯಷ್ಟೇ ಸಾಂತ್ವನ ಕೇಂದ್ರದಲ್ಲಿ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು ಎಂದು ಮೂಲಗಳು ತಿಳಿಸಿತ್ತು. ಆದರೆ ಇಂದು ಈ ಇಬ್ಬರು ನಟಿಯರ ನಡುವೆ ಫ್ರೆಂಡ್‍ಶಿಪ್ ಆದ ಪ್ರಸಂಗ ನಡೆಯಿತು. ಹೌದು. ವಿಚಾರಣೆ ನಡೆಸುತ್ತಿರುವಾಗ ಈ ಇಬ್ಬರು ನಟಿಯರೂ ಪದೇ ಪದೇ ಅನಾರೋಗ್ಯದ ನೆಪವೊಡ್ಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಇಬ್ಬರ ಆರೋಗ್ಯ ತಪಾಸಣೆಗಾಗಿ …

Read More »

ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ.

ಬೆಂಗಳೂರು, ಸೆ.10- ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ. ಮೊನ್ನೆ ಮತ್ತು ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 40ಕ್ಕೂ ಹೆಚ್ಚು ವಾರ್ಡ್‍ಗಳಲ್ಲಿ ಸಾಕಷ್ಟು ಅನಾಹುತ ಸಂಭವಿಸಿದೆ. ಕೆಲ ಪ್ರದೇಶಗಳ ಪ್ರಮುಖ ರಸ್ತೆಗಳು ಕೊಳಚೆ ಗುಂಡಿಗಳಾಗಿ ಪರಿವರ್ತನೆಗೊಂಡಿದ್ದು , ಕೆಲವರ ಮನೆಗಳಿಗೆ ಕೊಳಚೆ ನೀರು ನುಗ್ಗಿ ಇಡೀ ಪ್ರದೇಶ ದುರ್ನಾತ ಬೀರುತ್ತಿದೆ. ನಾಯಂಡಹಳ್ಳಿ ಸಮೀಪ ರಾಜ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿದ್ದ ತಡೆಗೋಡೆ …

Read More »

ಕೆಪಿಎಸ್‌ಸಿಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು, : ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಇದೇ ತಿಂಗಳ 17ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರ 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.   ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ …

Read More »

ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ; ಸಾಧ್ಯತೆ ತಳ್ಳಿ ಹಾಕಲಾಗದು; ಹೀಗಿದೆ ತಜ್ಞರ ವಿಶ್ಲೇಷಣೆ

ನವದೆಹಲಿ: ಆಕ್ಸ್​ಫರ್ಡ್​ ವಿವಿ ಹಾಗೂ ಬ್ರಿಟನ್​ನ ಆಸ್ಟ್ರಾಜೆನೆಕಾ ಕಂಪನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸುತ್ತಿರುವ ಕೋವಿಡ್​ ಲಸಿಕೆಯ ಕ್ಲಿನಿಕಲ್​ ಟ್ರಯಲ್​ ಸದ್ಯಕ್ಕೆ ಸ್ಥಗಿತಗೊಂಡಿದೆ. ಸಂಶೋಧನೆಯಲ್ಲಿ ಮೂಂಚೂಣಿಯಲ್ಲಿದ್ದ ಕಂಪನಿ ಮೂರನೇ ಹಂತದ ಪರೀಕ್ಷೆಯಲ್ಲಿ ತೊಡಗಿದೆ. ಇದು ಯಶಸ್ವಿಯಾಗಿದ್ದರೆ, ಅಕ್ಟೋಬರ್​ ಅಂತ್ಯಕ್ಕೆಲ್ಲ ಲಸಿಕೆ ದೊರೆಯುವ ಬಗ್ಗೆ ಭಾರಿ ನಿರೀಕ್ಷೆ ಹೊಂದಲಾಗಿತ್ತು. ಆಕ್ಸ್​ಫರ್ಡ್​ ಲಸಿಕೆ ಪಡೆದ ವ್ಯಕ್ತಿಗೆ ಗಂಭೀರ ಅಡ್ಡ ಪರಿಣಾಮ ಉಂಟಾದ ಬೆನ್ನಲ್ಲೇ, ಔಷಧ ತಯಾರಿಕೆಯಲ್ಲಿ ಯಾವುದೇ ತರಾತುರಿಯಿಲ್ಲ. ಎಲ್ಲ ಮಾನದಂಡಗಳನ್ನು ಪೂರೈಸಿದ ಬಳಿಕವಷ್ಟೇ ಲಸಿಕೆಗೆ ಮಾನ್ಯತೆ …

Read More »

ಇದು ರಾಜ್ಯ ಸರ್ಕಾರದ ದುಷ್ಟತನದ ಪರಮಾವಧಿ: ಸಿದ್ದರಾಮಯ್ಯ

ಬೆಂಗಳೂರು  : ರಾಜ್ಯದ ಜನತೆ ಸಾಲು-ಸಾಲು ಸಂಕಷ್ಟಗಳಿಂದ ಹೆಣಗುತ್ತಿದ್ದರೂ ರಾಜ್ಯ ಸರ್ಕಾರವು ಎಂಟು ದಿನಗಳ ಕಾಲ ನಾಮ್‌ಕೆವಾಸ್ತೆ ವಿಧಾನಮಂಡಲ ಅಧಿವೇಶನ ನಡೆಸುತ್ತಿರುವುದು ಜನದ್ರೋಹಿ ಹಾಗೂ ದುಷ್ಟತನದ ಪರಮಾವಧಿ. ಸರ್ಕಾರ ಕೂಡಲೇ ಅಸಾಂವಿಧಾನಿಕವಾಗಿ ನಡೆದುಕೊಳ್ಳುವುದನ್ನು ಬಿಟ್ಟು ಅಧಿವೇಶನವನ್ನು ಹದಿನೈದು ದಿನಗಳ ಕಾಲ ವಿಸ್ತರಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ …

Read More »

ಬಿಡುವು ಕೊಟ್ಟು ಬಿದ್ದ ಮಳೆಗೆ ರಾಜ್ಯ ತತ್ತರ: ಹಾಳಾಯ್ತು ಬೆಳೆ, ಮನೆಗಳಿಗೆ ನುಗ್ಗಿದ ಚರಂಡಿ ನೀರು

ಕೆರೆಗಳು ಕೋಡಿ ಬಿದ್ದು ಹರಿಯುತ್ತಿವೆ.. ಚಿಕ್ಕ ನದಿಯೇ ಭೋರ್ಗರೆಯುತ್ತಿದೆ.. ರಸ್ತೆಗಳಿಗೂ ನೀರು ನುಗ್ಗಿದೆ, ಮನೆ ಮುಂದೆಯೇ ನೀರು ಬಂದು ನಿಂತಿದೆ.. ವರುಣನ ಅಬ್ಬರಕ್ಕೆ ಎಲ್ಲವೂ ಅಲ್ಲೋಲ ಕಲ್ಲೋಲ ಆಗಿದೆ. ಬೆಳಗಾವಿಗೆ ಮತ್ತೆ ಎದುರಾಯ್ತು ಜಲಕಂಟಕ! ಭಯ.. ಮತ್ತದೇ ಭಯ.. ನೆರೆ ನರಕದಿಂದ ಪಾರಾಗಿ ತಿಂಗಳ ತುಂಬೋ ಮೊದಲೇ, ಬೆಳಗಾವಿ ಜನರಲ್ಲಿ ಮತ್ತೆ ಪ್ರವಾಹ ಆತಂಕ ಕಾಡ್ತಿದೆ. ಯಾಕಂದ್ರೆ, ಕಳೆದೆರಡು ದಿನದಿಂದ ಸುರೀತಿರೋ ಮಳೆಯಿಂದಾಗಿ, ಮಲಪ್ರಭಾ ನದಿ ಅಪಾಯದ ಮಟ್ಟಕ್ಕೇರಿದೆ. ಕಿತ್ತೂರಿನ …

Read More »

ನಟಿ ಸಂಜನಾ ಆಪ್ತ ಶೇಖ್ ಫೈಜಲ್ ಮನೆ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ಡ್ರಗ್ಸ್ ಮಾರಾಟ ಜಾಲದಲ್ಲಿ ಭಾಗಿಯಾದ ಆರೋಪದಡಿ ಬಂಧಿಸಲಾಗಿರುವ ನಟಿ ಸಂಜನಾ ಗಲ್ರಾನಿ ಆಪ್ತ ಎನ್ನಲಾದ ಶೇಖ್ ಫೈಜಲ್ ಎಂಬಾತನ ಮನೆ ಮೇಲೆ ಸಿಸಿಬಿ ಪೊಲೀಸರು ಬುಧವಾರ ದಾಳಿ ಮಾಡಿದರು. ಜಯನಗರದಲ್ಲಿರುವ ಮನೆಗೆ ಹೋಗಿದ್ದ ಪೊಲೀಸರು, ಗಂಟೆಗಟ್ಟಲೇ ಪರಿಶೀಲನೆ ನಡೆಸಿದರು. ಫೈಜಲ್ ಮನೆಯಲ್ಲಿ ಇರಲಿಲ್ಲ. ಸಹೋದರ ಹಾಗೂ ಪತ್ನಿ-ಮಕ್ಕಳು ಮಾತ್ರ ಇದ್ದರು. ಶೋಧ ಮುಗಿಸಿದ ಪೊಲೀಸರು, ಫೈಜಲ್ ಸಹೋದರನನ್ನು ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಕರೆತಂದಿದ್ದರು. ಫೈಜಲ್ ಬಗ್ಗೆ ಮಾಹಿತಿ ಸಂಗ್ರಹಿಸಿ …

Read More »

ನಿಯಮ ಮೀರಿ ಹೆಚ್ಚು ನೆರವಿಗೆ ಕೇಂದ್ರಕ್ಕೆ ರಾಜ್ಯ ಮನವಿ

ಬೆಂಗಳೂರು : ರಾಜ್ಯದಲ್ಲಿ ನೆರೆಯಿಂದ 8,071 ಕೋಟಿ ರು. ಅಂದಾಜು ಹಾನಿಯಾಗಿದ್ದು, ಎಸ್‌ಡಿಆರ್‌ಎಫ್‌ ನಿಯಮಗಳ ಅನ್ವಯ 628.7 ಕೋಟಿ ರು. ಅನುದಾನ ಮಾತ್ರ ಬರುತ್ತದೆ. ಇದು ಸಾಕಾಗುವುದಿಲ್ಲ. ಈ ಬಾರಿ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಕೇಂದ್ರದ ನೆರೆ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದೇವೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ. ಅಲ್ಲದೆ, ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ನೆರೆ ಹಾನಿ ನಿಯಂತ್ರಿಸಲು ಪ್ರವಾಹ ಮುನ್ಸೂಚನೆ ಹಾಗೂ ಪ್ರತಿಕ್ರಿಯೆಗಾಗಿ …

Read More »

ಪ್ರಶಾಂತ್ ಸಂಬರಗಿ ವಿರುದ್ಧ ಜಮೀರ್ ದೂರು………….

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು ದಾಖಲಿಸಿದ್ದಾರೆ. ಚಾಮರಾಜ ಪೇಟೆ ಪೊಲೀಸ್ ಠಾಣೆಯಲ್ಲಿ ಜಮೀರ್ ದೂರು ದಾಖಲಿಸಿದ್ದು, ಪೊಲೀಸರು ದೂರಿನ ಆಧಾರದ ಅನ್ವಯ ಎನ್‍ಸಿಆರ್ ದಾಖಲಿಸಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಅಲ್ಲದೇ ಮಾಧ್ಯಮಗಳಲ್ಲಿ ಬಂದ ಸಂಬರಗಿ ಅವರ ಮಾತಿನ ವಿಡಿಯೋಗಳನ್ನು ತಮ್ಮ ದೂರಿನೊಂದಿಗೆ ಜಮೀರ್ ಸಾಕ್ಷಿಯಾಗಿ ನೀಡಿದ್ದಾರೆ. ಸಂಬರಗಿ ವಿರುದ್ಧ 100 ಕೋಟಿ ರೂ …

Read More »

ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಭೇಟಿ

ಬೆಂಗಳೂರು: ಡ್ರಗ್ಸ್ ಪ್ರಕರಣದ ಬಗ್ಗೆ ಈಗ ನಾವು ಮಾತನಾಡುವುದು ಸರಿಯಲ್ಲ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಅವರು ಹೇಳಿದ್ದಾರೆ.ಕರ್ನಾಟಕ ಚಲನಚಿತ್ರ ವಾಣಿಕ್ಯ ಮಂಡಳಿ ಮತ್ತು ಕಲಾವಿದರು ಸೇರಿ ಇಂದು ಸಿಎಂ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆ ಬಗ್ಗೆ ಮಾತನಾಡಿದರು. ಈ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಶಿವಣ್ಣ, ಡ್ರಗ್ ವಿಚಾರದಲ್ಲಿ ಈಗಲೇ ಮಾತನಾಡುವುದು ಬಹುಬೇಗ ಎನಿಸುತ್ತದೆ ಎಂದು ಹೇಳಿದರು ಈಗ ಆ ವಿಚಾರ ನಮ್ಮ ಬಳಿ ಇಲ್ಲ. ಸಂಬಂಧಪಟ್ಟ …

Read More »