ಬೆಂಗಳೂರು: ಮಂಗಳವಾರ ಸಂಜೆಯಿಂದ ಸಿಲಿಕಾನ್ ಸಿಟಿಯಲ್ಲಿ ಧಾರಾಕಾರವಾಗಿ ವರುಣನ ಅಬ್ಬರ ಆರಂಭವಾಗಿದ್ದು, ರಾತ್ರಿಯಿಡೀ ಭಾರೀ ಮಳೆಯಾಗಿದೆ. ಪರಿಣಾಮ ನಗರದ ಜನ ಜೀವನ ಅಸ್ತವ್ಯಸ್ತವಾಗಿದೆ.ಭಾರೀ ಮಳೆಗೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನೂ ರಸ್ತೆಗಳು ನದಿಯಂತಾಗಿದ್ದು, ಓಕಳೀಪುರಂ, ಸುಧಾಮನಗರದಲ್ಲಿ ಮನೆಗಳು ಜಲಾವೃತವಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿದ ಪರಿಣಾಮ ಜನರು ರಾತ್ರಿ ಇಡೀ ಪರದಾಡಿದ್ದಾರೆ. ಅಂಡರ್ ಪಾಸ್ನಲ್ಲಿ ನೀರು ತುಂಬಿಕೊಂಡಿದೆ. ಹೀಗಾಗಿ ಅಂಡರ್ ಪಾಸ್ನಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. …
Read More »ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತ
ಬೆಂಗಳೂರು: ಡ್ರಗ್ಸ್ ನಶೆಯ ನಂಟಲ್ಲಿ ಜೈಲಿ ಸೇರಿರುವ ನಟಿ ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹವಾಲಾ ದಂಧೆಯಲ್ಲಿ ಸಂಜನಾ ಹಣ ತೊಡಗಿಸಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ED ಅಧಿಕಾರಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ಸಂಜನಾ ಗಲ್ರಾನಿ ವಿಚಾರಣೆ ನಡೆದಿದೆ. ಸಂಜನಾ ಬಿಟ್ ಕಾಯಿನ್ ವ್ಯವಹಾರದಲ್ಲಿ ಭಾಗಿ?: ಹವಾಲಾ ದಂಧೆಯಲ್ಲಿ ಹಣ ತೊಡಗಿಸಿರುವ ಬಗ್ಗೆ ತನಿಖೆ ನಡೆಸಲಾಗಿದೆ. ವಿಚಾರಣೆ ವೇಳೆ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿದ್ರು. ಈ ವೇಳೆ ED …
Read More »ಕಟೀಲ್ ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್: ಕಾಂಗ್ರೆಸ್ ಟ್ವೀಟ್
ಬೆಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ರಾಜ್ಯ ಬಿಜೆಪಿಯ ಕಾಮಿಡಿ ಆ್ಯಕ್ಟರ್ ಎಂದು ವ್ಯಂಗ್ಯವಾಡಿ ಕಾಂಗ್ರೆಸ್ ಟ್ವೀಟ್ ಮಾಡಿತ್ತು. ಕಾಂಗ್ರೆಸ್ ಟ್ವೀಟ್ಗೆ ತಿರುಗೇಟು ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಮಿಡಿ ಮಾಡುವ ವ್ಯಕ್ತಿ ಯಾರು ಮತ್ತು ಕಾಮಿಡಿಯಾದ ಪಕ್ಷ ಯಾವುದು ಎಂದು ದೇಶದ ಜನತೆಗೆ ಗೊತ್ತು ಎಂದು ಟ್ವೀಟ್ ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆ ಬಗ್ಗೆ ಕಾಂಗ್ರೆಸ್ ರಾಜ್ಯದ ರೈತರನ್ನು ದಿಕ್ಕು …
Read More »ರಾಗಿಣಿ, ಸಂಜನಾಗೆ ಬಿಗ್ ಶಾಕ್ – ಮೊಬೈಲ್ನಲ್ಲಿ ಸಿಕ್ಕಿದೆ ಸ್ಫೋಟಕ ಸಾಕ್ಷ್ಯ!
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ಮಾದಕ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಅವರ ಬಿಗ್ ಶಾಕಿಂಗ್ ನ್ಯೂಸ್ ಒಂದು ಇದೀಗ ಹೊರಬಿದ್ದಿದೆ. ಡ್ರಗ್ಸ್ ಕೇಸ್ ಬೆನ್ನು ಹತ್ತಿರೋ ಪೊಲೀಸರಿಗೆ ಸಿನಿಲೋಕದ ಡ್ರಗ್ಸ್ ಕೇಸ್ಗೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ನಟಿ ರಾಗಿಣಿ, ಸಂಜನಾ ಮೊಬೈಲ್ನಲ್ಲಿ ಸ್ಫೋಟಕ ಸಾಕ್ಷ್ಯ ದೊರೆತಿದೆ. ಅದೇನೆಂದರೆ ಡ್ರಗ್ಸ್ ಕೇಸ್ನಲ್ಲಿ ಬಂಧಿತರಾಗಿರುವ ಆರೋಪಿಗಳಿಂದ ಸೆಕ್ಸ್ ದಂಧೆ ನಡೆಯುತ್ತಿರುವ ಶಂಕೆ ವ್ಯಕ್ತವಾಗಿದೆ. …
Read More »ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೊನಾ ಸೋಂಕು
ಬೆಂಗಳೂರು: ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಷನ್ ನಲ್ಲಿದ್ದಾರೆ. ಶಾಸಕರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಸೋಂಕು ತಗುಲಿರೋದು ದೃಢಪಟ್ಟಿದೆ. ಇದುವರೆಗೂ ಶಾಸಕರು 10 ಬಾರಿ ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದಾರೆ. ಇಂದು ನನಗೆ ಕೊರೊನಾ ಸೋಂಕು ತಗುಲಿರೋದು ಧೃಡಪಟ್ಟಿದೆ. ನನ್ನ ಸಂಪರ್ಕಕ್ಕೆ …
Read More »ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ
ಬೆಂಗಳೂರು, ಸೆ. 29: `ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು’ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ …
Read More »ರಾಜ್ಯದಲ್ಲಿ ಸಾಲಬಾಧೆಯಿಂದ ಶರಣಾಗುತ್ತಿರುವ ರೈತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.
ಬೆಂಗಳೂರು (ಸೆ. 29): ರಾಜ್ಯದಲ್ಲಿ ಸಾಲಬಾಧೆಯಿಂದ ಶರಣಾಗುತ್ತಿರುವ ರೈತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಭಾನುವಾರವಷ್ಟೇ ಆತ್ಮಹತ್ಯೆ ಮಾಡಿಕೊಂಡ ಮೂವರು ರೈತರು ಸೇರಿದಂತೆ ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಇದುವರೆಗೂ ಆತ್ಮಹತ್ಯೆಗೆ ಶರಣಾದ ರೈತರ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ವಿಜಯಪುರದ ಸಿಂದಗಿ ತಾಲೂಕಿನ ಯರಗಲ್ ಬಿ.ಕೆ.ಗ್ರಾಮದ ಮಲಕಪ್ಪೆ ಜೆಟ್ಟೆಪ್ಪ ಬಾಲಪ್ಪಗೋಳ (4 ಲಕ್ಷ ರು. ಸಾಲ), ಹಾವೇರಿಯ ರಾಣೆಬೆನ್ನೂರಿನ ನದಿಹರಳಹಳ್ಳಿಯ ಮಹಾಂತೇಶಪ್ಪ ಹನುಮಂತಪ್ಪ ಬಜಾರಿ (3 ಲಕ್ಷ ರು. ಸಾಲ) ಮತ್ತು ಬಾಗಲಕೋಟೆ ಮುಧೋಳ …
Read More »ಸಚಿವ ಜೆಸಿ ಮಾಧುಸ್ವಾಮಿಗೆ ಕೊರೊನಾ ಸೋಂಕು
ಬೆಂಗಳೂರು: ಅಧಿವೇಶನ ಬೆನ್ನಲ್ಲೇ ಸೋಂಕಿತ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಕಾನೂನು ಸಚಿವ ಮಾಧುಸ್ವಾಮಿ, ಕಾಂಗ್ರೆಸ್ನ ಹಿರಿಯ ಮುಖಂಡ ಹೆಚ್ಕೆ ಪಾಟೀಲ್ಗೆ ಸೋಂಕು ದೃಢವಾಗಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿವೇಶನದ ಬೆನ್ನಲ್ಲೇ ನಿನ್ನೆ ದಿನೇಶ್ ಗುಂಡೂರಾವ್ಗೆ ಕೊರೊನಾ ಸೋಂಕು ದೃಢವಾಗಿತ್ತು. ಇಂದು ಸಚಿವ ಮಾಧುಸ್ವಾಮಿ ಅವರಿಗೆ ಸೋಂಕು ದೃಢವಾಗಿದ್ದು, ಶೀಘ್ರ ಗುಣಮುಖರಾಗಲಿ ಎಂದು ಸಿಎಂ ಬಿಎಸ್ವೈ ಸೇರಿದಂತೆ ಹಲವು ನಾಯಕರು ಪ್ರಾರ್ಥನೆ ಮಾಡುವುದಾಗಿ ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಸಚಿವರ …
Read More »10 ದಿನಗಳ ಅವಧಿಯಲ್ಲಿ ಎರಡನೇ ಬಾರಿಗೆ ದೆಹಲಿ ಯಾತ್ರೆ ಕೈಗೊಳ್ಳುತ್ತಿದ್ದಾರೆ.B.S.Y.
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯೋ? ಪುನಾರಚನೆಯೋ ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಸಂಪುಟ ವಿಸ್ತರಣೆ ಬದಲು ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎನ್ನಲಾಗಿದೆ. ಈ ಸಂಬಂಧ ಹೈಕಮಾಂಡ್ ಜೊತೆ ಚರ್ಚೆ ನಡೆಸಲು ಇನ್ನು ಎರಡ್ಮೂರು ದಿನಗಳಲ್ಲಿ ಸಿಎಂ ಯಡಿಯೂರಪ್ಪ ದೆಹಲಿ ಪ್ರವಾಸ ಕೈಗೊಳ್ಳುತ್ತಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆಗೆ ಏನು ಸಮಸ್ಯೆ ಇಲ್ಲ. ಮೂರು ದಿನದಲ್ಲಿ ದೆಹಲಿಗೆ ಹೊರಡುತ್ತಿದ್ದು, ಅಲ್ಲಿಂದ ಬಂದ ಬಳಿಕ …
Read More »ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್ಸಿಬಿ ಜಯ
ಬೆಂಗಳೂರು: ವಿರಾಟ್ ಕೊಹ್ಲಿ ಬೌಂಡರಿ ಹೊಡೆಯವ ಮೂಲಕ ಮುಂಬೈ ವಿರುದ್ಧದ ಸೂಪರ್ ಓವರ್ ಪಂದ್ಯದಲ್ಲಿ ಆರ್ಸಿಬಿ ಜಯಗಳಿಸಿದೆ. ಒಂದು ವೇಳೆ ಈ ಪಂದ್ಯವೂ ಟೈ ಆಗಿದ್ದರೆ ಏನಾಗುತ್ತಿತ್ತು ಎಂಬ ಪ್ರಶ್ನೆಯನ್ನು ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಕೇಳುತ್ತಿದ್ದರು. 2007ರ ಭಾರತ ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ ಲೀಗ್ ಪಂದ್ಯದಲ್ಲಿ ಭಾರತ ಬಾಲ್ ಔಟ್ ಮೂಲಕ ಪಾಕಿಸ್ತಾನವನ್ನು ಸೋಲಿಸಿತ್ತು. ಭಾರತದ ಬೌಲರ್ಗಳು ಮೂರು ಬಾರಿ ವಿಕೆಟಿಗೆ ಬಾಲ್ ಹಾಕಿದರೆ …
Read More »
Laxmi News 24×7