Breaking News

ಬೆಂಗಳೂರು

ರಂಗೇರತೊಡಗಿದೆ ಉಪ ಸಮರ, ಮೂರೂ ಪಕ್ಷಗಳಿಂದ ಗೇಮ್ ಪ್ಲಾನ್

ಬೆಂಗಳೂರು, ಅ.4- ಉಪಚುನಾವಣೆ ಕಣ ರಂಗೇರತೊಡಗಿದೆ. ನವೆಂಬರ್ 3ರಂದು ನಡೆಯಲಿರುವ ಬೆಂಗಳೂರಿನ ರಾಜರಾಜೇಶ್ವರಿ ನಗರ, ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಸಲು ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ರಣತಂತ್ರ ರೂಪಿಸಿದ್ದು, ಸದ್ದಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿವೆ. ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಸವಾಲಾಗಿರುವ ಉಪಚುನಾವಣೆಯಲ್ಲಿ ಗೆಲುವು ಸಾಸಲು ನಾಯಕರು ಈಗಾಗಲೇ ಅಖಾಡಕ್ಕಿಳಿದಿದ್ದು, ಎರಡೂ ಕ್ಷೇತ್ರಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಮಾಡುತ್ತಿದ್ದು, ಕ್ಷೇತ್ರಗಳಲ್ಲಿನ ಹಲವು ಮುಖಂಡರನ್ನು ತಮ್ಮ ತಮ್ಮ …

Read More »

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ. ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು …

Read More »

ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ದಿನೇ ದಿನೇ ಡಬಲ್ ಆಗುತ್ತಲೇ ಇದೆ. ಇದನ್ನ ಕಂಟ್ರೋಲ್ ಮಾಡಬೇಕು ಅಂತ ಜನರ ಹಿತದೃಷ್ಟಿಯಿಂದ ಸರ್ಕಾರ, ಕಠಿಣ ಮಾಸ್ಕ್ ರೂಲ್ಸ್ ಜಾರಿಗೆ ತಂದಿದೆ. ಆದರೆ ಇದಕ್ಕೆ ಜನರು ಸಹಕರಿಸ್ತಲೇ ಇಲ್ಲ. ಮಾಸ್ಕ್ ಹಾಕ್ತಿಲ್ಲ, ದಂಡನೂ ಕಟ್ತಿಲ್ಲ. ಬದಲಿಗೆ ಮಾರ್ಷಲ್‍ಗಳ ಜೊತೆ ವಿತಂಡವಾದ ಮಾಡುತ್ತಿದ್ದಾರೆ. ಮಾಸ್ಕ್ ಹೆಸರಲ್ಲಿ ಲೂಟಿ ಹೊಡೀತಿದ್ದೀರಾ..? ಮಾಸ್ಕ್ ಹಾಕದ ದೊಡ್ಡ ವ್ಯಕ್ತಿಗಳಿಗೆ ದಂಡ ಹಾಕ್ತೀರಾ..? ಕೆಲಸ ಇಲ್ಲ, ಎಲ್ಲಿಂದ ದುಡ್ಡು ತರೋದು, …

Read More »

ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್​ ಹ್ಯಾಂಡ್​ ಆಗಿಯೇ ಎಸಿಬಿ ಅಧಿಕಾರಿಗಳ ಬಲೆ

ಬೆಂಗಳೂರು: ಪರಪ್ಪನ ಅಗ್ರಹಾರದ ಜೈಲಧಿಕಾರಿಗಳ ಲಂಚಾವತಾರ ಮತ್ತೊಮ್ಮೆ ಬಯಲಾಗಿದೆ. ಅಪರಾಧಿಯೊಬ್ಬನ ಪೆರೋಲ್​ ವಿಚಾರವಾಗಿ ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್​ ಹ್ಯಾಂಡ್​ ಆಗಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್​ ನ್ಯಾಯಾಲಯ ತೀರ್ಪು ನೀಡಿತ್ತುಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ …

Read More »

ಮೇಘನಾ ರಾಜ್ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು.

ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ.ಚಿರಂಜೀವಿ ಸರ್ಜಾ ಪತ್ನಿ, ನಟಿ ಮೇಘನಾರಾಜ್ ತುಂಬು ಗರ್ಭಿಣಿಯಾಗಿದ್ದು, ಇಂದು ಅವರ ಸೀಮಂತ ಕಾರ್ಯಕ್ರಮ ಸರಳವಾಗಿ ನೆರವೇರಿತು. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮನೆಯವರು ಸರಳವಾಗಿ ಸೀಮಂತ ಕಾರ್ಯಕ್ರಮ ನೆರವೇರಿಸಿದ್ದಾರೆ. ಕುಟುಂಬದವರು, ಆಪ್ತರು ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಪತಿ ಚಿರು ಅಗಲಿಕೆ ನೋವಿನಲ್ಲಿರುವ ಮೇಘನಾ, ಚಿರಂಜೀವಿ ಸರ್ಜಾ ಅವರ ದೊಡ್ಡ ಕಟೌಟ್ ಇಟ್ಟು ಅದರ ಮುಂದೆಯೇ ಕುಳಿತು ಸೀಮಂತ ಮಾಡಿಸಿಕೊಂಡಿದ್ದಾರೆ.

Read More »

ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ.

ಬೆಂಗಳೂರು : ನಿರೂಪಕಿ ಅನುಶ್ರೀ ಪ್ರಕರಣದಲ್ಲಿ ದಿನಕ್ಕೊಂದು ಹೆಸರುಗಳು ಹೊರ ಬರುತ್ತಿವೆ. ಮಾಜಿ ಸಿಎಂ ಗಳು ಕರೆ ಮಾಡಿದ್ದರ ಬಗ್ಗೆ ಸುದ್ದಿ ಬಂದಿದೆ. ನಾನಂತೂ ತನಿಖೆಗೆ ಒತ್ತಾಯಿಸುತ್ತೇನೆ. ಯಾರು ಆ ಮಾಜಿ ಸಿಎಂ ಕರೆ ಮಾಡಿದ್ದು..? ಯಾರು ಆ ಮಾಜಿ ಮುಖ್ಯಮಂತ್ರಿ ಅಂತ ಕೆಂಡಾಮಂಡಲರಾಗಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೂಪಕಿ ಅನುಶ್ರೀಗೆ ಮಾಜಿ ಸಿಎಂ ಒಬ್ಬರು ಕರೆ ಮಾಡಿದ್ದರು ಎಂಬುದಾಗಿ ಸುದ್ದಿ ಬರ್ತಾ ಇದೆ. ಎಸ್ …

Read More »

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

  ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. …

Read More »

ಡ್ರಗ್ಸ್​​ ಲಿಂಕ್​: ಕೊರೊನಾ ಇದೆ ನನ್ನ ಮುಟ್ಟಬೇಡಿ ಅಂತಿರೋ ಆ ನಟಿ ಯಾರು?

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧಿಸಿ ಬಾಲಿವುಡ್ ಮತ್ತು ಸ್ಯಾಂಡಲ್​ವುಡ್​ನಲ್ಲಿ ಕೇವಲ ನಟಿಯರೇ ವಿಚಾರಣೆಗೆ ಒಳಪಡುತ್ತಿದ್ದಾರೆ. ಡ್ರಗ್ಸ್ ಕೇಸ್​​ನಲ್ಲಿ ನಟಿಯರದ್ದೇ ಕೈ ಕಾಣಿಸುತ್ತಿದೆ. ಈ ನಡುವೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಮಾಡಿರುವ ಟ್ವೀಟ್ ಕುತೂಹಲ ಕೆರಳಿಸಿದೆ. ಡ್ರಗ್ಸ್ ಕೇಸ್​ನಲ್ಲಿ ಜೈಲು ಸೇರಿರುವ ಸಂಜನಾಗೂ, ಪ್ರಶಾಂತ್ ಸಂಬರಗಿಗೂ ಹಾವು ಮುಂಗುಸಿಯ ನಂಟು. ಆಗಾಗ ಒಬ್ಬರನೊಬ್ಬರು ಕಾಲೆಳಿತಾನೇ ಇರ್ತಾರೆ. ಅಲ್ಲದೆ ಪ್ರಕರಣ ಸಂಬಂಧ ಜೈಲು ಸೇರಿದ ಮೇಲೆ ನಟಿಮಣಿಯರು ಒಂದಲ್ಲಾ ಒಂದು ತಕರಾರು ಮಾಡುತ್ತಲೇ …

Read More »

ನಾನವನಲ್ಲ ನಾನವನಲ್ಲ; ಸತ್ಯಾಸತ್ಯತೆ ಹೊರ ಬರಲಿ: ಟಿವಿ 9ಗೆ ಮಾಜಿ ಸಿಎಂ HDK ಹೇಳಿದ್ದೇನು?

ಬೆಂಗಳೂರು: ಌಂಕರ್​ ಅನುಶ್ರೀ ವಿಚಾರವಾಗಿ ಸತ್ಯಾಸತ್ಯತೆ ಹೊರಗೆ ಬರಬೇಕೆಂಬುದು ನಾನು ಕೇಳುತ್ತೇನೆ ಎಂದು ಟಿವಿ9ಗೆ ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಹಾಗೆ ಕರೆ ಮಾಡಿದ್ದರೆ.. ಅವರೊಬ್ಬ ದೇಶದ್ರೋಹಿ ಆಷ್ಟೇ ರಾಜ್ಯದ ಜನರಿಗೆ ಸತ್ಯಾಸತ್ಯತೆ ತಿಳಿಯಬೇಕು. ಯಾವ ಮಾಜಿ ಸಿಎಂ ಒತ್ತಡ ಹಾಕಿದ್ದಾರೆಂದು ತಿಳಿಯಲಿ. ಹೀಗೆ, ಒತ್ತಡ ಹಾಕಿದ್ದರೆ ಅವರೊಬ್ಬ ಸಮಾಜದ್ರೋಹಿ, ದೇಶದ್ರೋಹಿ ಆಷ್ಟೇ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ನಾನು ಇಂತಹ ಪ್ರಕರಣಗಳಲ್ಲಿ ಯಾರಿಗೂ ರಕ್ಷಣೆ ಕೊಡಲ್ಲ. ನಮ್ಮ ಪಕ್ಷದವರೇ ಆದರೂ …

Read More »

ಯಡ್ಡಿಯೂರಪ್ಪ ಆಪರೇಷನ್ ಕಮಲ 16 ಬಂಡಾಯ ಮುಖಂಡರು

ಬೆಂಗಳೂರು: ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೇರಿದ ಯಡಿಯೂರಪ್ಪನವರದ್ದು ಅಂದಿನಿಂದ ಇಂದಿನವರೆಗೂ ತಂತಿಯ ಮೇಲಿನ ನಡಿಗೆ. ಕೇಂದ್ರದ ಅಸಹಕಾರ, ಪಾಕೃತಿಕ ವಿಕೋಪ, ಕೊರೊನಾ ಹೀಗೆ.. ನೆಮ್ಮದಿಯಿಂದ ಅಥವಾ ಸಮರ್ಥವಾಗಿ ಬಿಎಸ್ವೈಗೆ ಅಧಿಕಾರ ನಡೆಸಲು ಸಾಧ್ಯವೇ ಆಗಿಲ್ಲ. ಆದರೂ, ಎಲ್ಲಾ ಅಡೆತಡೆಗಳನ್ನು ಮೆಟ್ಟಿ, ಹದಿನೈದು ಕ್ಷೇತ್ರಗಳ ಉಪಚುನಾವಣೆಯನ್ನು ಗೆದ್ದು, ಗೆದ್ದವರಲ್ಲಿ ಬಹುತೇಕ ಎಲ್ಲರಿಗೂ ಮಂತ್ರಿಗಿರಿ ಕೊಟ್ಟು, ಇನ್ನಾದರೂ ನಿಟ್ಟುಸಿರು ಬಿಡೋಣ ಎಂದಾಗ, ಮತ್ತೆ ಈಗ ಎರಡು ಕ್ಷೇತ್ರದ ಉಪಚುನಾವಣೆ ಎದುರಾಗಿದೆ.ಅದರಲ್ಲಿ ಶಿರಾ ಕ್ಷೇತ್ರದ …

Read More »