Breaking News

ಬೆಂಗಳೂರು

ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಒಕ್ಕರಿಸಿದ ಕೊರೋನಾ!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಬಳಿಕ ಇಡೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಕುರಿತು ಸ್ವತಃ ಬಸವರಾಜ ಬೊಮ್ಮಾಯಿಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕೊರೋನಾ ಪರೀಕ್ಷೆಗೊಳಪಟ್ಟಿದ್ದು, ನನಗೆ ಸೋಂಕು ದೃಢಪಟ್ಟಿದೆ. ಆದರೆ, ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದಿಲ್ಲ, ಪ್ರಸ್ತುತ ಆರೋಗ್ಯವಾಗಿಯೇ ಇದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆಂದು ಹೇಳಿದ್ದಾರೆ. …

Read More »

ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್‌ ಪಣತೊಟ್ಟಿದೆ.

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್‌ ಪಣತೊಟ್ಟಿದೆ. ಈ ಹಿನ್ನೆಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ …

Read More »

ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇತ್ತ ನಟಿ ರಾಣಿಗೆ ಜೈಲು ಸೇರಿದಂತೆ ಮಗಳ ಪ್ರೀತಿಯ ಮನೆಯನ್ನು ಅವರ ತಂದೆ ನಿವೃತ್ತ ಸೇನಾಧಿಕಾರಿ ಮಾರಾಟಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯಲಹಂಕದ ಅನನ್ಯ ಅಪಾರ್ಟ್‌ಮೆಂಟ್‌ನಲ್ಲಿ ರಾಗಿಣಿ ಅವರ ಫ್ಲ್ಯಾಟ್ ಇತ್ತು. ಇದೀಗ ಆ ಫ್ಲ್ಯಾಟನ್ನು ನಟಿ …

Read More »

ಬೆಂಗಳೂರು ಗಲಭೆ ಪ್ರಕರಣ: ಆರೋಪಿಗಳಿಗಿಲ್ಲ ಜಾಮೀನು

ಬೆಂಗಳೂರು: ನಗರದ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಅರುಣ್‌ ಮನೋಜ್‌ ಸೇರಿ ಇತರೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ನಗರದ 66ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿದೆ. ಆರೋಪಿಗಳಾದ ಅರುಣ್‌ ಮನೋಜ್‌, ಸಂತೋಷ್‌ಕುಮಾರ್‌, ಲಿಯಾಖತ್‌ ಮತ್ತು ರೆಹಮಾನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಘಟನೆಗೆ …

Read More »

ಕೋವಿಡ್ ಕಳವಳ- ಸೆ.15: 7576 ಹೊಸ ಪ್ರಕರಣ ; 7406 ಡಿಸ್ಚಾರ್ಜ್ ; 97 ಸಾವು

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7576 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7406 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 97 ಸೋಂಕಿತರು ಮೃತಪಟ್ಟಿದ್ದಾರೆ. ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 4,75,265ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 3,69,229 ಕೋವಿಡ್ ಸೊಂಕಿತರು …

Read More »

ಬೆಂಗಳೂರು, : ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ

ಬೆಂಗಳೂರು, : ರಾಜ್ಯದ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲೇ ಮುಗಿದಿದ್ದು, ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು. ಆದರೆ ಕೊರೋನಾ ಭೀತಿಯಿಂದ ಮುಂದೂಡಲಾಗಿದ್ದು. ಇದೀಗ ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ಎಲ್ಲಾ ಸಿದ್ಧತೆಗಳನ್ನ ಮಾಡಿಕೊಳ್ಳುತ್ತಿದೆ. ಕೊರೋನಾ ಭೀತಿ ನಡುವೆಯೂ ಕರ್ನಾಟಕದಲ್ಲಿ ಚುನಾವಣೆಗೆ ಮುಹೂರ್ತ ಫಿಕ್ಸ್ ಕಂದಾಯ ಇಲಾಖೆಗೆ ಮಹತ್ವದ ಸೂಚನೆ ಕಂದಾಯ ಇಲಾಖೆಯಲ್ಲಿನ ಅಧಿಕಾರಿಗಳ ವರ್ಗಾವಣೆಗೆ ರಾಜ್ಯ …

Read More »

ಯೋಗೇಶ್ ಗೌಡ ಕೊಲೆ ಪ್ರಕರಣ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ…………..!

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಕೊಲೆ ಪ್ರಕರಣದ ಸಿಬಿಐ ತನಿಖೆ ಮತ್ತೆ ಚುರುಕು ಪಡೆದಿದೆ. ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಸಿಬಿಐ ವಿಚಾರಣೆ ಎದುರಿಸಿದ್ದಾರೆ. ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಸಿಬಿಐ ಕಚೇರಿಗೆ ಬೆಳಗ್ಗೆ 10.30ಕ್ಕೆ ಹಾಜರಾದ ವಿಜಯ್ ಕುಲಕರ್ಣಿಗೆ 7 ಗಂಟೆಗಳ ಕಾಲ ಸಿಬಿಐ ಫುಲ್ ಡ್ರಿಲ್ ಮಾಡಿದೆ. ವಿಚಾರಣೆ ಬಳಿಕ ಮಾತನಾಡಿದ ಅವರು, ಈ ಪ್ರಕರಣದಲ್ಲಿ 537 …

Read More »

ನಟಿ ರಾಗಿಣಿ ಐ.ಪಿ.ಎಸ್. ಇವಾಗ ಕೈದಿ ನಂಬರ್ ……{ಡ್ರಗ್ ಮಾಫಿಯಾ ಕೇಸಲ್ಲಿ}

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ ಮಾಫಿಯಾ ಕೇಸಲ್ಲಿ ನಟಿ ರಾಗಿಣಿ ದ್ವಿವೇದಿ ಜೈಲು ಪಾಲಾಗಿದ್ದಾರೆ. ಸಿಸಿಬಿ ಕಸ್ಟಡಿಯ ಅಂತ್ಯವಾದ ಹಿನ್ನೆಲೆಯಲ್ಲಿ ರಾಗಿಣಿಯನ್ನು 1ನೇ ಎಸಿಎಂಎಂ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಮೊದಲ ದಿನ ಸರಿಯಾಗಿ ನಿದ್ದಯಿಲ್ಲದೆ ಕಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಜೈಲಿನಲ್ಲಿ ರಾತ್ರಿ ಸಿಸಿಬಿಯವರು ಕೊಟ್ಟಿದ್ದ ರಾತ್ರಿ ಊಟ ತಿಂದಿದ್ದಾರೆ. ರೋಟಿ, ದಾಲ್ ತಿಂದು ಜೈಲು ರಾತ್ರಿಯ ವಾಸ್ತವ್ಯಕ್ಕೆ …

Read More »

I.M.A.ಬಹುಕೋಟಿ ವಂಚನೆ ಪ್ರಕರಣ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ

ಬೆಂಗಳೂರು – ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ ನಿಂಬಾಳಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಸಿಬಿಐ ವಿಚಾರಣೆ ನಡೆಸಲು ಸರಕಾರ ಅನುಮತಿ ನೀಡಿದೆ. ಈ ಸಂಬಂಧ ಸುದೀರ್ಘ ಕಾನೂನುಗಳನ್ನು ಪರಿಶೀಲಿಸಿದ ಸರಕಾರ, ಅಡ್ವೋಕೇಟ್ ಜನರಲ್ ಸಲಹೆ ಪಡೆದು ಸಿಬಿಐ ಕೋರಿಕೆಯಂತೆ ಮತ್ತು ಸಿಬಿಐ ನಡೆಸಿರುವ ಪ್ರಾಥಮಿಕ ತನಿಖಾ ವರದಿಯನ್ನು ಉಲ್ಲೇಖಿಸಿ ತನಿಖೆಗೆ ಒಪ್ಪಿಗೆ ಸೂಚಿಸಿದೆ. ಐಎಂಎ ವಂಚನೆ ಪ್ರಕರಣ ಹೊರಬರುವ ಕೆಲವೇ ಸಮಯ …

Read More »

ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆ

ಬೆಂಗಳೂರು, ಸೆ. 14-ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಾಳೆ ನಡೆಯಲಿದೆ. ಮುಂದಿನ ವಾರ ಮಳೆಗಾಲದ ಅಧಿವೇಶನ ಆರಂಭವಾಗುವ ಹಿನ್ನೆಲೆಯಲ್ಲಿ ನಾಳಿನ ಸಂಪುಟ ಸಭೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಸಾಮಾನ್ಯವಾಗಿ ವಾರಕ್ಕೊಮ್ಮೆ ಸಚಿವ ಸಂಪುಟ ಸಭೆ ನಡೆಯುವುದು ರೂಢಿಯಾದರೂ ಕಳೆದ ವಾರ ಸಂಪುಟ ಸಭೆ ನಡೆಯಲಿಲ್ಲ. ಈ ವಾರ ಸೆ.17ರ ಗುರುವಾರ ಮಹಾಲಯ ಅಮವಾಸ್ಯೆಯ ಸರ್ಕಾರಿ ರಜೆ ಇರುವುದರಿಂದ ಗುರುವಾರದ ಬದಲಾಗಿ ನಾಳೆ ಸಂಪುಟ ಸಭೆ ನಡೆಸಲಾಗುತ್ತಿದೆ. ಕೋವಿಡ್ ಇರುವ …

Read More »