ಬೆಂಗಳೂರು: ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕರ್ನಾಟದಲ್ಲಿ 1,19,587 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ 298 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. …
Read More »ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ
ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಡ್ರಗ್ಸ್ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ ಶುರುವಾಗಿದೆ. ಶನಿವಾರ ನಡೆದ ಸಿಸಿಬಿ ತನಿಖೆಯಲ್ಲಿ ವೈಭವ್ ಜೈನ್ ರವಿಶಂಕರ್ ಮತ್ತು ರಾಗಿಣಿಗೆ ನಾನೇ ಎಲ್ಎಸ್ಡಿ ಪಿಲ್ಸ್ ತಂದುಕೊಟ್ಟಿದ್ದೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ನಟಿ ರಾಗಿಣಿ, ರವಿಶಂಕರ್, ವೀರೇನ್ ಖನ್ನಾ ಹಾಗೂ ಇತರ ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದೆ. ಬೆಂಗಳೂರು ಸೇರಿದಂತೆ …
Read More »ಕ್ಯಾಸಿನೋಗೆ ನಾನೊಬ್ಬನೇ ಹೋಗಿಲ್ಲ.28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ.
ಬೆಂಗಳೂರು,ಸೆ.12- ನಾನು ಕೊಲೊಂಬೊಗೆ ಹೋಗಿದ್ದೇನೆ. ಕ್ಯಾಸಿನೋದಲ್ಲೂ ಭಾಗವಹಿಸಿದ್ದೇನೆ. ಅದೇನೂ ಅಕ್ರಮ ಚಟುವಟಿಕೆಯಲ್ಲ. ಡ್ರಗ್ಸ್ ಜಾಲದಲ್ಲಿ ನಾನು ಭಾಗವಹಿಸಿದ್ದರೆ ನನ್ನನ್ನು ಗಲ್ಲಿಗೇರಿಸಲಿ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಸಿನೋ ಅಕ್ರಮವಲ್ಲ. ಕೇಂದ್ರ ಸರ್ಕಾರ ಅದನ್ನು ನಿಷೇಧಿಸಿಲ್ಲ. ನಾನು ಸೇರಿದಂತೆ ಬಹಳಷ್ಟು ರಾಜಕಾರಣಿಗಳು ಜೆಡಿಎಸ್ನಲ್ಲಿದ್ದಾಗ 28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ. ಹೋಗಬಾರದೆಂದು ಯಾವ ನಿಯಮವೂ ಇಲ್ಲ. ನಾನೇನೂ ಪಾಕಿಸ್ತಾನಕ್ಕೆ …
Read More »15 ದಿನಕ್ಕೆ 4 ಲಕ್ಷ ಸಂಬಳ ಉಡೀಸ್ ಮಾಡುತ್ತಿದ್ದ ವೀರೇನ್ ಖನ್ನಾನ ಬಲಗೈ ಭಂಟ..!
ಬೆಂಗಳೂರು, ಸೆ.12- ತಿಂಗಳಿಗೆ 4 ಲಕ್ಷ ಸಂಬಳ ಪಡೆಯುತ್ತಿದ್ದ ಟೆಕ್ಕಿ ಆದಿತ್ಯ ಅಗರ್ವಾಲ್ ಅದನ್ನು 15 ದಿನಗಳಿಗೆ ಖಾಲಿ ಮಾಡಿಬಿಡುತ್ತಿದ್ದ ಎಂಬ ಕುತೂಹಲಕಾರಿ ಅಂಶಗಳು ಪತ್ತೆಯಾಗಿವೆ. ಡ್ರಗ್ಸ್ ಜಾಲದಲ್ಲಿ ಬಂಧಿತನಾಗಿರುವ ಸಾಫ್ಟ್ವೇರ್ ಎಂಜಿನಿಯರ್ ಆದಿತ್ಯ ಅಗರ್ವಾಲ್ ಮತ್ತೊಬ್ಬ ಕಿಂಗ್ಪಿನ್ ವೀರೇನ್ ಖನ್ನಾನ ಬಲಗೈ ಭಂಟ ಎನ್ನಲಾಗಿದೆ. ಈ ಇಬ್ಬರು ಜೀವನ ಚಿಕ್ಕದು. ಇರುವಷ್ಟು ದಿನ ಮಜಾ ಮಾಡಿ ಸಾಯಬೇಕು ಎಂಬ ಸಿದ್ಧಾಂತಕ್ಕೆ ಅಂಟಿಕೊಂಡಿದ್ದರು. ಹಾಗಾಗಿ ಇಬ್ಬರೂ ಮೋಜಿನ ಜೀವನದ ದಾಸರಾಗಿದ್ದರು. …
Read More »ಇತರ ರಾಜ್ಯಗಳಿಂದ ಶೇ.90ರಷ್ಟು ಗಾಂಜಾ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ:
ಬೆಂಗಳೂರು,ಸೆ.12- ಕರ್ನಾಟಕ ಸರ್ಕಾರ ಮಾದಕ ವಸ್ತು ಪೂರೈಕೆ ಮತ್ತು ಬಳಕೆ ವಿರುದ್ಧ ಸಮರ ಸಾರಿ ದಂಧೆಯನ್ನು ಮಟ್ಟಹಾಕಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ, ಛತ್ತೀಸ್ ಗಢ, ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಇತರ ರಾಜ್ಯಗಳಿಂದ ಶೇ.90ರಷ್ಟು ಗಾಂಜಾ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ ಎಂಬ ಮಾಹಿತಿ ದೊರೆತಿದೆ. ಕಳೆದ ಕೆಲ ದಿನಗಳಿಂದ ರಾಜ್ಯ ಪೊಲೀಸರು ಹಲವು ಸ್ಥಳಗಳಲ್ಲಿ ಗಾಂಜಾ ಸಂಗ್ರಹವನ್ನು ವಶಪಡಿಸಿಕೊಂಡಿದ್ದು, ಕಲಬುರಗಿಯಲ್ಲಿ 1,350 ಕೆಜಿ, ಕೋಲಾರದ ಕೆಜಿಎಫ್ ನಲ್ಲಿ 186 ಕೆಜಿ ಸಿಕ್ಕಿವೆ. ಕಲಬುರಗಿಯಲ್ಲಿ …
Read More »ಚುನಾವಣೆಗೆ ಬಿಜೆಪಿ, ಜೆಡಿಎಸ್ ಭರದ ಸಿದ್ಧತೆ
ಬೆಂಗಳೂರುಸ : ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಮೊದಲೇ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ ತೆರೆಮರೆಯಲ್ಲಿ ಭರದ ಸಿದ್ಧತೆ ಆರಂಭಿಸಿವೆ. ಕ್ಷೇತ್ರದ 264 ಬೂತ್ಗಳಲ್ಲಿ ಬೂತ್ ಕಮಿಟಿ, ಪೇಜ್ ಪ್ರಮುಖ್, ವಾಟ್ಸ್ ಆಯಪ್ ಗ್ರೂಪ್ಗಳನ್ನು ರಚಿಸಲು ಮುಂದಾಗಿದ್ದು, ಇದೇ ತಿಂಗಳ ಅಂತ್ಯದ ವೇಳೆಗೆ ಎಲ್ಲವನ್ನೂ ಪೂರ್ಣಗೊಳಿಸಲು ಉದ್ದೇಶಿಸಿದೆ. ಈಗಾಗಲೇ ಪಕ್ಷದ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಸ್ಥಳೀಯ ಮಟ್ಟದ ಮುಖಂಡರು ಹಾಗೂ …
Read More »ಡ್ರಗ್ ಡೀಲರ್ ಆದಿತ್ಯ ಆಗರ್ವಾಲ್ಗೆ ತಿಂಗಳಿಗೆ ನಾಲ್ಕು ಲಕ್ಷ ಸಂಬಳ ಬರುತ್ತಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ.
ಬೆಂಗಳೂರು: ಡ್ರಗ್ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಡ್ರಗ್ ಡೀಲರ್ ಆದಿತ್ಯ ಆಗರ್ವಾಲ್ಗೆ ತಿಂಗಳಿಗೆ ನಾಲ್ಕು ಲಕ್ಷ ಸಂಬಳ ಬರುತ್ತಿತ್ತು ಎಂಬುದು ತನಿಖೆ ವೇಳೆ ಬಯಲಾಗಿದೆ. ಡ್ರಗ್ ಮಾಫಿಯಾ ಪ್ರಕರಣದಲ್ಲಿ ದೆಹಲಿಯಲ್ಲಿ ಅರೆಸ್ಟ್ ಆದ ಡ್ರಗ್ ಕಿಂಗ್ಪಿನ್ ವೀರೇನ್ ಖನ್ನಾನ ಬಲಗೈ ಬಂಟನಾಗಿದ್ದ ಆದಿತ್ಯ ಆಗರ್ವಾಲ್, ಬೆಂಗಳೂರಿನ ಪ್ರತಿಷ್ಟಿತ ಸಾಫ್ಟ್ ವೇರ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ. ಟೆಕ್ಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಈತನಿಗೆ ತಿಂಗಳಿಗೆ 4 ಲಕ್ಷ ರೂ. ಸಂಬಳ ಬರುತ್ತಿತ್ತು. ಆದರೂ ಲೈಫ್ ಎಂಜಾಯ್ …
Read More »ಸಿಕ್ಕಾಕೊಂಡ್ರರೆ ನಾವು ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ-
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡಲು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಅವರು ಮಾಡಿದ ಕಿರಿಕ್ ಕಾರಣ ಎನ್ನಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪದೇ ಪದೇ ಅನಾರೋಗ್ಯ ನೆಪವೊಡ್ಡುತ್ತಿದ್ದ ಅವರ ಆರೋಗ್ಯ ತಪಾಸಣೆ ನಡೆಸಲು ನಗರದ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿತ್ತು. ಆ ಬಳಿಕ ಅವರನ್ನು …
Read More »ನಟಿ ರಾಗಿಣಿ, ಸಂಜನಾಗಿಲ್ಲ ಸದ್ಯಕ್ಕಿಲ್ಲ ರಿಲೀಫ್ : ಮತ್ತೆ 3 ದಿನ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಬೆಂಗಳೂರು : ಡ್ರಗ್ಸ್ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು …
Read More »ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ
ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …
Read More »
Laxmi News 24×7