Breaking News

ಬೆಂಗಳೂರು

ಸಾಲದ ಸುಳಿಯಲ್ಲಿ ಕರ್ನಾಟಕ

ಬೆಂಗಳೂರು: ಆರ್ಥಿಕ ಸಂಕಷ್ಟಕ್ಕೆ ‘ದೇವರ ಆಟ’ದ ಕಾರಣ ಮುಂದು ಮಾಡಿ ಕೊಡಲೇಬೇಕಾಗಿದ್ದ ಜಿಎಸ್‌ಟಿ ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಕೊಡದೇ ಕೈ ಎತ್ತಿದ್ದರಿಂದ ಕರ್ನಾಟಕದ ಒಟ್ಟಾರೆ ಸಾಲ ₹4 ಲಕ್ಷ ಕೋಟಿ ದಾಟುವ ಸಾಧ್ಯತೆ ಇದೆ. ಈ ಹಿಂದಿನ ನಾಲ್ಕು ತಿಂಗಳ ಲೆಕ್ಕದಲ್ಲಿ ಕರ್ನಾಟಕಕ್ಕೆ ₹13,764 ಕೋಟಿ ನಷ್ಟ ಪರಿಹಾರ ಹಾಗೂ ಸೆಸ್‌ ರೂಪದಲ್ಲಿ ಸುಮಾರು ₹6,965 ಕೋಟಿ ಬರಬೇಕಿದೆ. ಜಿಎಸ್‌ಟಿ ಕಾಯ್ದೆ ಅನುಸಾರ ಈ ಪರಿಹಾರವನ್ನು ಕೊಡುವುದು ಕೇಂದ್ರದ ಸಂವಿಧಾನಾತ್ಮಕ …

Read More »

40 ಲಕ್ಷ ಮೌಲ್ಯದ 80 ವಜ್ರದ ಹರಳು ವಶ

ಬೆಂಗಳೂರು, ಸೆ.2- ವಜ್ರದ ಹರಳುಗಳನ್ನು ಮಾರಾಟ ಮಾಡಲು ಬಂದಿದ್ದ ಪುತ್ತೂರು ಮೂಲದ ಮೂವರನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿ 40 ಲಕ್ಷ ಬೆಲೆಯ 80 ವಜ್ರದ ಹರಳುಗಳು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ರವಿಕುಮಾರ್ (54), ಪ್ರವೀಣ್‍ಕುಮಾರ್ (51) ಮತ್ತು ಸುಧೀರ್ (28) ಬಂಧಿತ ಆರೋಪಿಗಳು. ಇವರು ಪುತ್ತೂರು ತಾಲ್ಲೂಕಿನವರು. ಈ ಮೂವರು ನಿನ್ನೆ ಸಂಜೆ 7.15ರ ಸುಮಾರಿನಲ್ಲಿ ಚಿಕ್ಕಪೇಟೆಯಲ್ಲಿ ವಜ್ರದ ಹರಳುಗಳನ್ನು ಮಾರಾಟ ಮಾಡಲು ಬಂದಿದ್ದರು. ಈ ಬಗ್ಗೆ …

Read More »

ನಟಿ ರಾಗಿಣಿಗೆ ನೋಟಿಸ್ – ಆಪ್ತನನ್ನು ವಶಕ್ಕೆ ಪಡೆದ ಸಿಸಿಬಿ

ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್‍ನ ನಟಿ ರಾಗಿಣಿಯವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್‍ಟಿಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದ ವಿಚಾರಣೆ ಮಾಡಿ ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರನೆ ಹಾಜರಾಗುವಂತೆ ಸೂಚಿಸಿದ್ದಾರೆ ಗೆಳೆಯರ ಮಧ್ಯೆ ನಡೆದಿತ್ತು …

Read More »

ರಾಜ್ಯದಲ್ಲಿ ಇವತ್ತು ದಾಖಲೆ ಬರೆದ ಕೊರೊನಾ- 9,860 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಹೊಸ ದಾಖಲೆ ಬರೆದಿದೆ. ಕಳೆದ ಆರು ತಿಂಗಳಿನಲ್ಲೇ ಇಂದು ಅತೀ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಕೊರೊನಾ ಹಬ್ಬುತ್ತಿರುವ ವೇಗ ಮತ್ತು ತೀವ್ರತೆ ಗಮನಿಸಿದಲ್ಲಿ ಇನ್ನು ಒಂದೆರಡು ದಿನಗಳಲ್ಲಿ 10 ಸಾವಿರ ಕೇಸ್ ದಾಟಿದರೂ ಅಚ್ಚರಿ ಇಲ್ಲ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ಇಂದು ರಾಜ್ಯದಲ್ಲಿ 9,860 ಮಂದಿಗೆ ಸೋಂಕು ದೃಢವಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,61,341ಕ್ಕೇರಿದೆ. 6,287 …

Read More »

ಸ್ಯಾಂಡಲ್‍ವುಡ್ ಡ್ರಗ್ಸ್‌ಗೆ ಕೇರಳ ರಾಜಕೀಯ ನಂಟು……………………

ಬೆಂಗಳೂರು: ಭಾರೀ ಚರ್ಚೆಗೆ ಕಾರಣವಾಗಿರುವ ಡ್ರಗ್ಸ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಬಂಧಿತ ವಿಚಾರಣೆಯಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಕೇರಳ ರಾಜಕೀಯ ನಾಯಕರ ಪುತ್ರನ ಲಿಂಕ್ ಇರುವ ಬಗ್ಗೆ ಸ್ಫೋಟಕ ಮಾಹಿತಿಗಳನ್ನು ಹೊರ ಹಾಕಿದ್ದಾನೆ ಎಂಬ ಮಾಹಿತಿ ಲಭಿಸಿದೆ. ಕೇರಳದಲ್ಲಿ ಬೆಂಗಳೂರಿನ ಡ್ರಗ್ ಪ್ರಕರಣ ತಲ್ಲಣವನ್ನು ಉಂಟು ಮಾಡಿದೆ. ಪೊಲೀಸರ ಎದುರು ಡ್ರಗ್ಸ್ ದಂಧೆಯ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿರುವ ಆರೋಪಿ ಅನೂಫ್, ದಂಧೆಯಲ್ಲಿ ಕೇರಳದ ಸಿಪಿಎಂ ಪಕ್ಷದ ಮಗನಿಂದ ಹಣ ಹೂಡಿಕೆ …

Read More »

ಹಿರಿಯ ಐಪಿಎಸ್‌ ಅಧಿಕಾರಿ ಹೌಸಿಂಗ್‌ ಬೋರ್ಡ್‌ ಡಿಜಿ ಆಗಿರುವ ಆರ್‌ಪಿ ಶರ್ಮಾ ತಮ್ಮ ರಿವಾಲ್ವರ್‌ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು: ಹಿರಿಯ ಐಪಿಎಸ್‌ ಅಧಿಕಾರಿ ಹೌಸಿಂಗ್‌ ಬೋರ್ಡ್‌ ಡಿಜಿ ಆಗಿರುವ ಆರ್‌ಪಿ ಶರ್ಮಾ ತಮ್ಮ ರಿವಾಲ್ವರ್‌ನಿಂದ ಕುತ್ತಿಗೆಗೆ ಗುಂಡು ಹಾರಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ತಮ್ಮ ನಿವಾಸದಲ್ಲೇ 2 ಬಾರಿ ಕುತ್ತಿಗೆಗೆ ಆರ್‌ಪಿ ಶರ್ಮಾ ಫೈರ್‌ ಮಾಡಿಕೊಂಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ. ಕೊತ್ತನೂರಿನ ಮನೆಯಲ್ಲೇ ತಮಗೆ ತಾವೇ ಸರ್ವಿಸ್‌ ರಿವಾಲ್ವರ್‌‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಕೂಡಲೇ ಮನೆಯಲ್ಲಿದ್ದವರು ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಶರ್ಮಾ ದಾಖಲು ಮಾಡಿದ್ದಾರೆ. ಸ್ಥಳಕ್ಕೆ …

Read More »

ಅವಧಿ ಮುಗಿದರೂ ಜಾಗ ಖಾಲಿ ಮಾಡದೇ ಜಾಂಡಾ ಹೂಡಿ ಕುಳಿತ ಅಧಿಕಾರಿಗಳು

ಬೆಂಗಳೂರು, ಸೆ.2- ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಅವಧಿ ಮುಗಿದಿದ್ದರೂ ಮಾತೃ ಹುದ್ದೆಗೆ ತೆರಳದೆ ಇನ್ನೂ ಅದೇ ಹುದ್ದೆಗಳಲ್ಲಿ ಮುಂದುವರಿದಿದ್ದಾರೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸೇರಿ ವಿವಿಧ ಇಲಾಖೆಗಳಲ್ಲಿ ಅವಧಿ ಮುಗಿದಿದ್ದರೂ ಐದಾರು ವರ್ಷಗಳಿಂದ ಅದೇ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಲವರಂತೂ ರಾಜಕೀಯ ಪ್ರಭಾವ ಬಳಸಿ ಅದೇ ಹುದ್ದೆಯಲ್ಲಿ ಬಲವಾಗಿ ಬೇರೂರಿರುವ ನಿದರ್ಶನಗಳು ಕೂಡ ಇವೆ. 2013ರ ಸೆಕ್ಷನ್-6ರನ್ವಯ ನಿಯೋಜನೆ ಮೇರೆಗೆ …

Read More »

ಕೊರೋನಾತಂಕ ನಡುವೆ ಆನ್‌ಲೈನ್‌ಮೂಲಕ ಮನೆ ಬಾಗಿಲಿಗೆ ಮದ್ಯ!

ಬೆಂಗಳೂರು  : ರಾಜ್ಯ ಸರ್ಕಾರ ಆನ್‌ಲೈನ್‌ ಮೂಲಕ ಮನೆ ಬಾಗಿಲಿಗೆ ಮದ್ಯ ತಲುಪಿಸುವ ಬಗ್ಗೆ ಮತ್ತೆ ಗಂಭೀರ ಚಿಂತನೆ ನಡೆಸಿದ್ದು, ಈ ಕುರಿತು ಅಧ್ಯಯನ ನಡೆಸಲು ಹಿರಿಯ ಅಬಕಾರಿ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಖುದ್ದು ಅಬಕಾರಿ ಸಚಿವ ಎಚ್‌.ನಾಗೇಶ್‌ ಅವರೇ ಈ ವಿಷಯ ತಿಳಿಸಿದ್ದಾರೆ. ಕಳೆದ ವರ್ಷ ನಾಗೇಶ್‌ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಿದ ಹೊಸ್ತಿಲಲ್ಲೇ ಈ ಬಗ್ಗೆ ಹೇಳಿಕೆ ನೀಡಿದ್ದರು. ಅದರ ಬಗ್ಗೆ ಸಾಕಷ್ಟುಟೀಕೆ ಟಿಪ್ಪಣಿ ಕೇಳಿಬಂದಿದ್ದರಿಂದ …

Read More »

KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ವಿದ್ಯಾರ್ಥಿಗಳಿಗೆ ಹಳೇ ‘ಬಸ್ ಪಾಸ್’ ಬಳಸಿ ಪರೀಕ್ಷೆಗೆ ಹಾಜರಾಗಲು ಅನುಮತಿ

ಬೆಂಗಳೂರು : ಕೊರೋನಾ ಭೀತಿಯಿಂದಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿಲ್ಲ. ಆದ್ರೇ ಕೊರೋನಾ ಭೀತಿಯ ನಡುವೆಯೂ ಪದವಿ ಹಾಗೂ ಸ್ನಾತಕೋತ್ತರ ಪದವಿ, ವೃತ್ತಿಪರ ಪರೀಕ್ಷೆಗಳೂ ನಡೆಸೋದಕ್ಕೆ ನಿರ್ಧರಿಸಲಾಗಿದೆ. ಆದ್ರೆ ಕೆ ಎಸ್ ಆರ್ ಟಿ ಸಿ ವಿದ್ಯಾರ್ಥಿಗಳ ಬಸ್ ಪಾಸ್ ಅವದಿ ಮುಕ್ತಾಯಗೊಂಡಿತ್ತು. ಹೀಗಾಗಿ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿದ್ದರ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಹಳೆಯ ವಿದ್ಯಾರ್ಥಿ ಬಸ್ ಪಾಸ್ ಬಳಸಿಕೊಂಡು ಒಡಾಟಕ್ಕೆ ಅನುಮತಿ …

Read More »

ಸುದೀಪ್ ಹುಟ್ಟುಹಬ್ಬ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ

ಬೆಂಗಳೂರು: ಸ್ಯಾಂಡಲ್‍ವುಡ್‍ನ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರು ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಕಿಚ್ಚ ಸುದೀಪ್ 46ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ ಕೊರೊನಾ ಹಿನ್ನೆಲೆ ಅಭಿಮಾನಿಗಳ ಹಿತಕ್ಕಾಗಿ ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುತ್ತಿಲ್ಲ. ಹುಟ್ಟುಹಬ್ಬಕ್ಕೂ ಮುನ್ನವೇ ಅಭಿಮಾನಿಗಳಿಗೆ ಮನೆಯ ಬಳಿ ಬಾರದಂತೆ ಮನವಿ ಮಾಡಿಕೊಂಡಿದ್ದರು. ಆದರೂ ಅಭಿಮಾನಿಗಳು ಅವರ ಮನೆಯ ಬಳಿ ಗುಂಪು ಸೇರಿದ್ದರು.ಮಂಗಳವಾರ ಮಧ್ಯರಾತ್ರಿ ಅಭಿಮಾನಿಗಳು ಕಿಚ್ಚನ ಪುಟ್ಟೇನಹಳ್ಳಿ ನಿವಾಸ ಬಳಿ ಗುಂಪು ಸೇರಿದ್ದರು. ಹೀಗಾಗಿ …

Read More »