ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ ಕಮಲ್ ಪಂಥ್ ಅವರನ್ನು ಡಿ.ಕೆ ಶಿವಕುಮಾರ್ ಅವರು ಏಜೆಂಟ್ ಎಂದಿರುವುದನ್ನು ಗೃಹ ಮಂತ್ರಿ ಬಸವರಾಜ್ ಬೊಮ್ಮಾಯಿ ಬಲವಾಗಿ ಖಂಡಿಸುತ್ತೇನೆ.ದೇವರಾಜ್ ಅರಸರ ಜನ್ಮದಿನದಂದೇ `ಬಿಜೆಪಿ ವಿರುದ್ಧ ಕಾಂಗ್ರೆಸ್ ಜನಧ್ವನಿ’ ಹೆಸರಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿದೆ. ಈ ವೇಳೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾತನಾಡಿದ ಡಿಕೆಶಿ, ಮಿಸ್ಟರ್ ಪೊಲೀಸ್ ಕಮೀಷನರ್ ಬೆಂಗಳೂರಿನಲ್ಲಿ ನಡೆದ ಗಭೆಯಲ್ಲಿ ನೀವು ಬಿಜೆಪಿ …
Read More »ಮಳೆ ಕಡಿಮೆ ಆಗಿದ್ರೂ ಉತ್ತರ ಕರ್ನಾಟಕವನ್ನು ಪ್ರವಾಹ ಬಿಟ್ಟುಬಿಡದಂತೆ ಕಾಡುತ್ತಿದೆ.
ಬೆಂಗಳೂರು: ಮಹಾ ಮಳೆ ಕಡಿಮೆ ಆಗಿದ್ರೂ ಉತ್ತರ ಕರ್ನಾಟಕವನ್ನು ಪ್ರವಾಹ ಬಿಟ್ಟುಬಿಡದಂತೆ ಕಾಡುತ್ತಿದೆ. ಬೆಳಗಾವಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ಗದಗ, ಧಾರವಾಡ, ಕೊಪ್ಪಳ ಸೇರಿ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ ಆಗ್ತಿದೆ. ಸರ್ಕಾರ ಈ ಕಡೆ ಕಿಂಚಿತ್ತೂ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಬೇರೆಯದ್ದೇ ರಾಜಕಾರಣದಲ್ಲಿ ಮುಳುಗಿಬಿಟ್ಟಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಆರು ಹಳ್ಳಿಗಳು ಜಲಾವೃತವಾಗಿವೆ. 20ಕ್ಕೂ ಹೆಚ್ಚು ಹಳ್ಳಿಗಳಿಗೆ ಪ್ರವಾಹ ಆತಂಕ ಶುರುವಾಗಿದೆ. ಹೊಳೆ ಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. …
Read More »ಡಿಜೆ ಹಳ್ಳಿ ಗಲಭೆಗೆ ಪ್ರಚೋದನೆ ಕೊಟ್ಟಿದ್ದ ಎಸ್ಡಿಪಿಐ ಕಾರ್ಯಕರ್ತ ಖಾಲಿದ್ ಅರೆಸ್ಟ್
ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿ, ಎಸ್ಡಿಪಿಐ ಕಾರ್ಯಕರ್ತ ಖಾಲಿದ್ನನ್ನು ಪೊಲೀಸರು ಬಂಧಿಸಿದ್ದಾರೆ.ಡಿಜೆ ಹಳ್ಳಿಯ ರೋಷನ್ ನಗರ ನಿವಾಸಿಯಾಗಿದ್ದ ಖಾಲಿದ್ ಇತರೇ ಆರೋಪಿಗಳಾಗಿದ್ದ ಮುಜಾಮಿಲ್, ಅಯಾಜ್, ಆಫ್ನಾನ್ ಜೊತೆಗೂಡಿ ಕೃತ್ಯದಲ್ಲಿ ಭಾಗಿಯಾಗಿದ್ದ. ಖಾಲಿದ್ ಎಸ್ಡಿಪಿಐ ಕಾರ್ಯಕರ್ತರನ್ನು ಒಗ್ಗೂಡಿಸಿ ಗಲಭೆ ಮಾಡಿಸಿದ್ದ ಎಂಬ ಮಾಹಿತಿ ಲಭಿಸಿದೆ. ತಡರಾತ್ರಿ ಪೊಲೀಸರು ಆರೋಪಿ ಖಾಲಿದ್ನನ್ನು ವಶಕ್ಕೆ ಪಡೆದು ಕರೆತಂದು ವಿಚಾರಣೆ ನಡೆಸಿದ್ದಾರೆ. ಖಾಲಿದ್ ಜೊತೆ ಹಲವು ಪ್ರಮುಖ …
Read More »ಸೆ.21ರಿಂದ 30ರವರೆಗೆ ವಿಧಾನಮಂಡಲ ಅಧಿವೇಶನ..!
ಬೆಂಗಳೂರು,ಆ.20-ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿದ್ದ ವಿಧಾನಮಂಡಲದ ಮಳೆಗಾಲದ ಅವೇಶನ ಸೆಪ್ಟೆಂಬರ್ 21ರಿಂದ ಹತ್ತು ದಿನಗಳ ಕಾಲ ಬೆಂಗಳೂರುನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸೆಪ್ಟೆಂಬರ್ 21ರಿಂದ 30ರವರೆಗೆ ಕಾಲ ಅವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಈ ಹಿಂದೆ ಜೂನ್ ತಿಂಗಳಿನಲ್ಲಿ ಮಳೆಗಾಲದ ಅವೇಶನ ನಡೆಸಬೇಕಾಗಿತ್ತಾದರೂ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ವಿಧಾನಸೌಧ ಹೊರತುಪಡಿಸಿ ನಗರದ ಅರಮನೆ ಮೈದಾನ ಸೇರಿದಂತೆ ಮತ್ತಿತರ ಕಡೆ ಸಭೆ ನಡೆಸಲು ಸ್ಥಳ …
Read More »ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ.
ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಆಗಸ್ಟ್ 23 ಹಾಗೂ 24ರಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ವಿವರ ಇಲ್ಲಿದೆ. – ಘಟಪ್ರಭಾ ಜಲಾಶಯ ಗರಿಷ್ಠ ಮಟ್ಟ- 662.94 ಮೀಟರ್ ಇಂದಿನ ಮಟ್ಟ- 662.51 ಮೀಟರ್ ಗರಿಷ್ಠ ಸಾಮರ್ಥ್ಯ- 51 ಟಿಎಂಸಿ ಇಂದಿನ ನೀರು ಸಂಗ್ರಹ- 49.53 ಟಿಎಂಸಿ ಇಂದಿನ ಒಳಹರಿವು- 34,308 ಕ್ಯೂಸೆಕ್ಸ್ ಇಂದಿನ ಹೊರ …
Read More »ಕೆ.ಎಲ್.ರಾಹುಲ್ ಮಾಡಿರುವ ಕಮೆಂಟ್ ಗೆ ಅಭಿಮಾನಿಗಳು ಫುಲ್ ಕನ್ಫ್ಯೂಸ್
ಬೆಂಗಳೂರು: ಗೆಳತಿ, ಬಾಲಿವುಡ್ ನಟಿ ಆಥಿಯಾ ಶೆಟ್ಟಿ ಫೋಟೋಗೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಮಾಡಿರುವ ಕಮೆಂಟ್ ಗೆ ಅಭಿಮಾನಿಗಳು ಫುಲ್ ಕನ್ಫ್ಯೂಸ್ ಆಗಿದ್ದಾರೆ. ರಾಹುಲ್ ಕಮೆಂಟ್ಗೆ ಪ್ರತಿಕ್ರಿಯೆ ನೀಡಿರುವ ಫ್ಯಾನ್ಸ್, ಅಣ್ಣ ಈ ಪದದ ಅರ್ಥ ಏನು ಎಂದು ಪ್ರಶ್ನೆ ಮಾಡಿದ್ದಾರೆ.ಬುಧವಾರ ಆಥಿಯಾ ಶೆಟ್ಟಿ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಿರರ್ ಸೆಲ್ಫಿ ಹಾಕಿಕೊಂಡಿದ್ದರು. ಇತ್ತ ನಟಿ ಫೋಟೋ ಅಪ್ಲೋಡ್ ಮಾಡುತ್ತಿದ್ದಂತೆ ಕೆ.ಎಲ್.ರಾಹುಲ್, ಜೆಫಾ ಎಂದು ಕಮೆಂಟ್ ಮಾಡಿದ್ದಾರೆ. ಬಹುತೇಕರು ಜೆಫಾ ಅರ್ಥ ಹುಡುಕಲು …
Read More »ಕೋಟಿ ಕೋಟಿ ಸುರಿದು ರೆಡಿಮಾಡಿದ ಕೋವಿಡ್ ಸೆಂಟರ್ಗಳತ್ತ ತಲೆ ಹಾಕದ ಸೋಂಕಿತರು..!
ಬೆಂಗಳೂರು, : ಕೊರೊನಾ ಸೋಂಕಿ ತರಿಗೆ ಹೋಂ ಐಸೊಲೇಷನ್ ವ್ಯವಸ್ಥೆಯನ್ನು ಜಾರಿಗೆ ತಂದ ನಂತರ ಬಿಬಿಎಂಪಿ ಕೋಟ್ಯಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಕೋವಿಡ್ ಕೇರ್ ಸೆಂಟರ್ಗಳತ್ತ ಜನ ಮುಖ ಹಾಕುತ್ತಿಲ್ಲ. ನಗರದಲ್ಲಿ 12 ಕೋವಿಡ್ ಕೇರ್ ಸೆಂಟರ್ಗಳನ್ನು ನಿರ್ಮಿಸಲಾಗಿದೆ. ಅದರಲ್ಲಿ ಬಿಐಇಸಿನಲ್ಲಿ 10 ಸಾವಿರ ಹಾಸಿಗೆಗಳ ಸೆಂಟರ್ ನಿರ್ಮಿಸಲಾಗಿದ್ದು, 6 ಸಾವಿರ ಹಾಸಿಗೆ ಸಿದ್ಧವಿದೆ. ಆದರೆ, ಇಲ್ಲಿ ಕೇವಲ 700 ರಿಂದ 800 ಮಂದಿ ರೋಗಿಗಳು ದಾಖಲಾಗಿದ್ದಾರೆ. ಇದೇ …
Read More »ಕೇವಲ 5 ದಿನದಲ್ಲಿ 228 ಮಂದಿ ಬಲಿ ಪಡೆದ ಮಹಾಮಾರಿ ಕೊರೋನಾ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಬುಧವಾರ 56 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದು ಆಗಸ್ಟ್ ತಿಂಗಳಿನಲ್ಲಿ ಒಂದೇ ದಿನ ದಾಖಲಾದ ಅತಿ ಹೆಚ್ಚಿನ ಸಾವಿನ ಸಂಖ್ಯೆಯಾಗಿದೆ. ಕಳೆದ ಐದು ದಿನಗಳಿಂದ ನಗರದಲ್ಲಿ ಕೊರೋನಾ ಸೋಂಕಿಗೆ 228 ಮಂದಿ ಸಾವನ್ನಪ್ಪಿದ್ದಾರೆ. ಆ.16 ಮತ್ತು 18 ರಂದು ತಲಾ 49 ಮಂದಿ ಸೋಂಕಿನಿಂದ ಮೃತಪಟ್ಟಿದ್ದು ಅತಿ ಹೆಚ್ಚಿನ ಸಾವಿನ ಸಂಖ್ಯೆಯಾಗಿತ್ತು. ಆದರೆ, ಬುಧವಾರ 56 …
Read More »ಗೋಕಾಕ್ನ ಉಪ್ಪಾರಗಲ್ಲಿ, ಹಳೆದನದಪೇಟೆ, ಕುಂಬಾರಗಲ್ಲಿ, ಮಟನ್ ಮಾರ್ಕೆಟ್ ಮತ್ತು ಮಹಾಲಿಂಗೇಶ್ವರ ನಗರ ಜಲಾವೃತ
ಬೆಂಗಳೂರು: ಮಳೆಯಬ್ಬರ ತಗ್ಗಿದ್ದು, ಉತ್ತರ ಕರ್ನಾಟಕದಲ್ಲೂ ಪ್ರವಾಹ ಇಳಿಮುಖವಾಗಿದೆ. ಹವಾಮಾನ ಇಲಾಖೆಯ ಪ್ರಕಾರ ಕೇವಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಆಗಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಬರಬಹುದು. ಮಹಾರಾಷ್ಟ್ರದ ಪುಣೆ, ರತ್ನಗಿರಿ, ಸತಾರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.ಕಳೆದ ಆರೇಳು ದಿನಗಳಿಂದ ಆಗುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಡ್ಯಾಂಗಳು ಬಹುತೇಕ …
Read More »ದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ ಬದಲಾವಣೆ : ಹೀಗಿದೆ ಬದಲಾದ ಪರೀಕ್ಷಾ ದಿನಾಂಕಗಳು
ಬೆಂಗಳೂರು : ದ್ವಿತೀಯ ಪಿಯುಸಿಯ ಪರೀಕ್ಷಾ ಫಲಿತಾಂಶ ಪ್ರಕಟಗೊಂಡ ನಂತ್ರ, ಆಗಸ್ಟ್ 10ರಂದು ಪೂರಕ ಪರೀಕ್ಷೆಯ ದಿನಾಂಕವನ್ನು ಕೂಡ ಪದವಿ ಪೂರ್ವ ಪರೀಕ್ಷಾ ಮಂಡಳಿ ಪ್ರಕಟಿಸಿತ್ತು. ಅದರಂತೆ ಸೆಪ್ಟೆಂಬರ್ 7ರಿಂದ ಸೆಪ್ಟೆಂಬರ್ 18ರವರೆಗೆ ಪೂರಕ ಪರೀಕ್ಷೆಯ ವಿಷಯವಾರು ವೇಳಾ ಪಟ್ಟಿಯನ್ನು ಕೂಡ ಪ್ರಕಟಿಸಿತ್ತು. ಇಂತಹ ವೇಳಾಪಟ್ಟಿಯಲ್ಲಿ ಬದಲಾವಣೆಯನ್ನು ಮಾಡಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಮಂಡಳಿಯ ನಿರ್ದೇಶಕಿ ಕನಗವಲ್ಲಿ ಮಾಹಿತಿ ನೀಡಿದ್ದು, ಸೆಪ್ಟೆಂದ್ವಿತೀಯ ಪಿಯು ಪೂರಕ ಪರೀಕ್ಷೆ ದಿನಾಂಕ …
Read More »