Breaking News

ಬೆಂಗಳೂರು

ನವೀನ್‌ ವಿರುದ್ಧ ದೂರು ನೀಡಿದ್ಧ ವ್ಯಕ್ತಿಯಿಂದ ಈಗ ಗಲಭೆಕೋರರ ವಿರುದ್ಧ ದೂರು

ಬೆಂಗಳೂರು: ಆರೋಪಿ ನವೀನ್‌ ವಿರುದ್ಧ ದೂರು ನೀಡಿದ್ದ ವ್ಯಕ್ತಿಯೇ ಈಗ ಡಿಜೆ ಹಳ್ಳಿ ಠಾಣೆಯಲ್ಲಿ ಗಲಾಟೆ ಮಾಡಿದ ಕಿಡಿಗೇಡಿಗಳ ವಿರುದ್ಧ ದೂರು ನೀಡಿದ್ದಾರೆ.ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ್ದಕ್ಕೆ ನವೀನ್‌ ವಿರುದ್ಧ ಫಿರ್ದೋಸ್‌ ಪಾಶಾ ನೀಡಿದ್ದರು. ಆದರೆ ಈಗ ತನ್ನ ಸ್ಕೂಟರ್‌ ಅನ್ನು ಕಿಡಿಗೇಡಿಗಳು ಸುಟ್ಟು ಹಾಕಿದ್ದಾರೆ ಎಂದು ಆರೋಪಿಸಿ ಡಿಜೆ ಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಸ್ವತ್ತಿನ ನಾಶ ಹಾಗೂ ನಷ್ಟ ಪ್ರತಿಬಂಧಕ ಅಧಿನಿಯಮ 1981 ಮತ್ತು ಐಪಿಸಿ ಸೆಕ್ಷನ್‌ …

Read More »

ವೃದ್ಧನ ಶವವನ್ನು ಕುಟುಂಬಸ್ಥರು ಸೈಕಲ್ ನಲ್ಲಿ ಸಾಗಿಸಿ ಅಂತ್ಯ ಸಂಸ್ಕಾರ ಮಾಡಿದ ಘಟನೆಗೆ ಕುರಿತು, ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರ ವಿರುದ್ಧ ಕಿಡಿ

ಬೆಂಗಳೂರು: ಬೆಳಗಾವಿ ಜಿಲ್ಲೆ ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಕೊರೊನಾ ಶಂಕಿತ ವೃದ್ಧನ ಶವವನ್ನು ಕುಟುಂಬಸ್ಥರು ಸೈಕಲ್ ನಲ್ಲಿ ಸಾಗಿಸಿ ಅಂತ್ಯ ಸಂಸ್ಕಾರ ಮಾಡಿದ ಘಟನೆಗೆ ಕುರಿತು, ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರ ವಿರುದ್ಧ ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ, ಎಲ್ಲಿದೆ ನಿಮ್ಮ ಸರ್ಕಾರ ?. ಅವರಿಗೆ ಏಕೆ ಆ್ಯಂಬುಲೇನ್ಸ್ ಒದಗಿಸಲಿಲ್ಲ. ?  ಈ ಅಸಮರ್ಥ ಸರ್ಕಾರಕ್ಕೆ ಮಾನವೀಯತೆ ಇಲ್ಲವಾಗಿದ್ದು, ಪಿಡುಗು ಪರಿಸ್ಥಿತಿಯನ್ನು ನಿಭಾಯಿಸಿಲು ಸರ್ಕಾರ ಸಂಪೂರ್ಣ …

Read More »

ಮೂರು ಕಾರಣಗಳಿಗೆ ಹೊತ್ತಿ ಉರಿಯಿತು ಬೆಂಗಳೂರು

ಬೆಂಗಳೂರು: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ಕೆಲ ವಿಚಾರಗಳನ್ನು ಬಾಯಿ ಬಿಟ್ಟಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣಗಳನ್ನ ಕೊಟ್ಟಿದ್ದಾರೆ. ಮೂರು ಕಾರಣಗಳಿಂದಾಗಿ ಬೆಂಗಳೂರು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಬೆಂಗಳೂರಲ್ಲಿ ದೊಂಬಿ ಎಬ್ಬಿಸಿದ್ದಕ್ಕೆ ಕಾರಣ ಕೊಟ್ಟ ಕಿರಾತಕರು! 1. ಎನ್‍ಆರ್ ಸಿ ಸಿಟ್ಟೇ ಬೆಂಗಳೂರು ಗಲಭೆಗೆ ಕಾರಣವಂತೆ 2. ‘ನಮ್ಮನ್ನು ದೇಶ ಬಿಟ್ಟು ಓಡಿಸ್ತಾರೆ, ನಾವು ಹುಟ್ಟಿದ್ದು ಇಲ್ಲೇ’ 3. …

Read More »

ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ,ಬೆಳಗಾವಿ-ಗೋವಾ ರಸ್ತೆ ಬಂದ್

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಒಂದು ಕಡೆ ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದ್ದು, ಅತ್ತ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದೆ. ಪುಣೆ, ಸತಾರಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20ರವರೆಗೂ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ …

Read More »

ಡ್ರಗ್ಸ್‌ ಮತ್ತಲ್ಲಿ ಹಾಡಹಗಲೇ ಬೆಂಗಳೂರಲ್ಲಿ ಯುವತಿಗೆ 8 ಮಂದಿಯಿಂದ ಕಿರುಕುಳ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಹಾಡಹಗಲೇ ಯುವತಿಯೊಬ್ಬಳಿಗೆ ನಡುರಸ್ತೆಯಲ್ಲಿ ಯುವಕರು ಕಿರುಕುಳ ನೀಡಿದ್ದಾರೆ. ಬೆಂಗಳೂರಿನ ಕುರುಬರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಡ್ರಗ್ಸ್ ಮತ್ತಿನಲ್ಲಿ ೮ ಮಂದಿ ಹುಡುಗರು ಕಿರುಕುಳ ನೀಡಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ.   ಕಿರುಕುಳ ಕೊಟ್ಟ ಡ್ರಗ್ಸ್ ಗ್ಯಾಂಗ್ ವಿರುದ್ಧ ಯುವತಿ ನಿಂತು ಪ್ರಶ್ನಿಸಿದ್ದಾಳೆ. ಈ ವೇಳೆ ಯುವಕರು ಯುವತಿಯ ಮೇಲೆ ಹಲ್ಲೆಗೆ ಯತ್ನಿಸಿ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಭೇಟಿ ನೀಡಿದ್ದು …

Read More »

ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾದಿಂದ ಗುಣಮುಖ, ಡಿಸ್ಚಾರ್ಜ್‌

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾದಿಂದ ಗುಣಮುಖರಾಗಿದ್ದಾರೆ.ಆಗಸ್ಟ್ -9 ರಂದು ಆಸ್ಪತ್ರೆ ಗೆ ದಾಖಲಾಗಿದ್ದ ಸಚಿವ ಶ್ರೀರಾಮುಲು ಕೊರೋನಾದಿಂದ ಚೇತರಿಸಿಕೊಂಡಿದ್ದು ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಯಿಂದ ಡಿಸ್ಚಾರ್ಜ್‌ ಆಗಿದ್ದಾರೆ‌.ಸರ್ಕಾರಿ ಆಸ್ಪತ್ರೆ ಯಲ್ಲೇ ಚಿಕಿತ್ಸೆ ಪಡೆದುಕೊಂಡಿದ್ದ ಶ್ರೀರಾಮುಲು ರಿಪೋರ್ಟ್ ನೆಗೆಟಿವ್ ಬಂದಿದ್ದು, ಎಂಟು ದಿನಗಳಲ್ಲಿ ಚೇತರಿಕೆ ಕಂಡಿದ್ದಾರೆ. ಟ್ವೀಟ್‌ ಮಾಡಿರುವ ಶ್ರೀರಾಮುಲು, ನಿಮ್ಮೆಲ್ಲರ ಶುಭ ಹಾರೈಕೆಯಿಂದ ಕೋವಿಡ್ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ಕೋವಿಡ್ ಸೋಂಕು ದೃಢಪಟ್ಟಾಗ ನಮ್ಮ …

Read More »

ಕೊರೊನಾ ಸೋಂಕು ತಡೆ, ಲೋಕ ಕಲ್ಯಾಣಕ್ಕಾಗಿ ಹೋಮ

ಬೆಂಗಳೂರು: ವಿಶ್ವದಾದ್ಯಂತ ಹರಡಿರುವ ಕೊರೊನಾ ಸೋಂಕು ನಿವಾರಣೆಗಾಗಿ ಹಾಗೂ ಲೋಕ ಕಲ್ಯಾಣಕ್ಕಾಗಿ ಗ್ರಾಮಸ್ಥರು, ನಾಗರಿಕರು ಹೋಮ ಹವನ ನಡೆಸಿದ್ದಾರೆ.ನಗರದ ಹೊರವಲಯದ ನೆಲಮಂಗಲ ತಾಲೂಕಿನ ಹಂಚಿಪುರ ಗ್ರಾಮದಲ್ಲಿ ಪೂಜೆ ಕೈಗೊಂಡು, ರುದ್ರ ಮಂತ್ರ ಎಲ್ಲ ಔಷಧೀಯ, ಲಸಿಕೆಯ ಒಡೆಯನಿಗೆ ಶಾಂತಿ ಕೈಗೊಂಡಿದ್ದಾರೆ. ಉಷ್ಣಾಂಶದಿಂದ ಕ್ರಿಮಿಗಳ ನಾಶ 25 ಜನರ ಋತ್ವಿಕರಿಂದ ಹೋಮ ಹವನ ನಡೆಸಲಾಯಿತು. ವೇದ ಬ್ರಹ್ಮ ಶ್ರೀ ಸಂಪಿಗೆ ಶ್ರೀನಿವಾಸಮೂರ್ತಿ ಅರ್ಚಕರ ತಂಡದಿಂದ ಹೋಮದ ಪೂಜಾ ಕೈಂಕರ್ಯ ನಡೆದಿದೆ. ಗ್ರಾಮದ …

Read More »

ಕೆಜಿ ಹಳ್ಳಿಯಿಂದ ಸಾವಿರಾರು ಫೋನ್‌ ಕಾಲ್‌ 370ಕ್ಕೂ ಹೆಚ್ಚು ಆರೋಪಿಗಳು ಅಂದರ್

ಬೆಂಗಳೂರು: ಗಲಭೆ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಆರೋಪಿಗಳ ಫೋನ್ ಕಾಲ್ ಲೆಕ್ಕ ನೋಡಿ ಶಾಕ್ ಆಗಿದ್ದಾರೆ.ಘಟನೆ ನಡೆದ ರಾತ್ರಿ ಸುಮಾರು 30 ಆರೋಪಿಗಳ ಮೊಬೈಲ್‍ಗಳಿಂದ ಹೊರ ಜಿಲ್ಲೆಗಳಿಗೆ ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಿಂದಲೇ ಸಾವಿರಾರು ಕಾಲ್ ಹೋಗಿದೆ. ಎಲ್ಲವನ್ನು ಡಿ-ಕೋಡಿಂಗ್ ಮಾಡುವ ಕೆಲಸ ಆರಂಭಗೊಂಡಿದೆ. ಇನ್ನಷ್ಟು ಆರೋಪಿಗಳ ಪತ್ತೆಗಾಗಿ ಪೊಲೀಸರು 800ಕ್ಕೂ ಸಿಸಿಟಿವಿಗಳನ್ನು ವಶಕ್ಕೆ ಪಡೆದಿದ್ದಾರೆ. ದೊಂಬಿ ನಡೆಯುವ ಹಿಂದಿನ ದಿನ ಪುಂಡರನ್ನು ಸೇರಿಸಲು 10 ಫೇಸ್‍ಬುಕ್ …

Read More »

1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಈ ಯೋಜನೆಯಿಂದಾಗಿ 50 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ನೇರವಾಗಿ ರೈತರ ಖಾತೆಗೇ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ. 2019-20ನೇ ಸಾಲಿನ ಬೆಳೆವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ …

Read More »

ಗೌರಿ, ಗಣೇಶ ಹಬ್ಬಕ್ಕೆ ಕೆಎಂಎಫ್‌ ನಿಂದ ಬಂಪರ್‌ ಕೊಡುಗೆ

ಬೆಂಗಳೂರು : ಕೆಎಂಎಫ್‌ ಸ್ವಾತಂತ್ರ್ಯ ದಿನಾಚರಣೆ, ಗಣೇಶ, ಗೌರಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಬಂಪರ್‌ ಕೊಡುಗೆ ನೀಡಿದೆ. ಇಂದಿನಿಂದ ಆ.30ರವರೆಗೆ ನಡೆಯಲಿರುವ ‘ನಂದಿನಿ ಸಿಹಿ ಉತ್ಸವ’ದಲ್ಲಿ ಶೇ.10 ರಷ್ಟುರಿಯಾಯಿತಿಯಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ನಡೆಯಲಿದೆ. ಶನಿವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಹಾಲಿನ ಗುಣಮಟ್ಟಕಾಯ್ದುಕೊಂಡು ಗ್ರಾಹಕರಿಗೆ ಸದಾ ಕಾಲ ಉತ್ತಮ ಹಾಲು ಮತ್ತು …

Read More »