Breaking News

ಬೆಂಗಳೂರು

ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು : ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕೊವಿಡ್ ತಗುಲಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ಕೇಳಿ ಮನಸ್ಸಿಗೆ ಘಾಸಿಯಾಯಿತು. ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೂ …

Read More »

ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲು

ಬೆಂಗಳೂರು: ಮಣಿಪಾಲ್ ಆಸ್ಪತ್ರೆ ರಾಜ್ಯ ರಾಜಕಾರಣದ ಕೇಂದ್ರ ಬಿಂದು ಆಗಿದೆ. 24 ಗಂಟೆಯ ಅಂತರದಲ್ಲಿ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಯಾಕಂದ್ರೆ ಇದೇ 24 ಗಂಟೆಯ ಅಂತರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಪ್ರಭಾವಿ ರಾಜಕೀಯ ನಾಯಕರು ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಷ್ಟೇ ಅಲ್ಲ ಒಂದೇ ಫ್ಲೋರ್​ನಲ್ಲಿದ್ದಾರೆ. ಅದ್ರಲ್ಲೂ ಒಂದೇ ಸಾಲಿನಲ್ಲಿರೋ ರೂಮ್ …

Read More »

ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲು

ಬೆಂಗಳೂರು: ಮಣಿಪಾಲ್ ಆಸ್ಪತ್ರೆ ರಾಜ್ಯ ರಾಜಕಾರಣದ ಕೇಂದ್ರ ಬಿಂದು ಆಗಿದೆ. 24 ಗಂಟೆಯ ಅಂತರದಲ್ಲಿ ಇಡೀ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ. ಯಾಕಂದ್ರೆ ಇದೇ 24 ಗಂಟೆಯ ಅಂತರದಲ್ಲಿ ಕರ್ನಾಟಕ ರಾಜ್ಯದ ಇಬ್ಬರು ಪ್ರಭಾವಿ ರಾಜಕೀಯ ನಾಯಕರು ಇದೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸದ್ಯ ಒಂದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಒಂದೇ ಆಸ್ಪತ್ರೆಯಷ್ಟೇ ಅಲ್ಲ ಒಂದೇ ಫ್ಲೋರ್​ನಲ್ಲಿದ್ದಾರೆ. ಅದ್ರಲ್ಲೂ ಒಂದೇ ಸಾಲಿನಲ್ಲಿರೋ ರೂಮ್ …

Read More »

ರಾಜ್ಯ ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು:  ರಾಜ್ಯ  ಕಾಂಗ್ರೆಸ್ ಘಟಕದ ರಾಜಕೀಯ ನಾಯಕತ್ವ ಮತ್ತು ಆಡಳಿತ ಅಕಾಡೆಮಿಯ  ಅಧ್ಯಕ್ಷರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೇಡರ್ ಬೇಸ್ ಪಕ್ಷವನ್ನಾಗಿ ಪರಿವರ್ತಿಸಲು ಇದು ಪ್ರಥಮ ಮಹತ್ವದ ಹೆಜ್ಜೆಯಾಗಿದ್ದು ಡಿ.ಕೆ.ಶಿವುಕುಮಾರ ಅವರ ಜೊತೆ ಈ ಸಮಿತಿ ಮೇಲೆ ಮಹತ್ವದ ಜವಾಬ್ದಾರಿ ವಹಿಸಿಲಾಗಿದೆ.ರಾಜಕೀಯ ನಾಯಕತ್ವ ಮತ್ತು ಪಕ್ಷದ ಇತಿಹಾಸ, ನೀತಿ ಮತ್ತು ಕಾರ್ಯಕ್ರಮಗಳನ್ನು  ಕೇಡರ್ ಮಟ್ಟದಿಂದಲೇ ಕಾರ್ಯಕರ್ತರನ್ನು  ಸಜ್ಜುಗೊಳಿಸಲು …

Read More »

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ.

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್‌ ಮಾಡಿಸಿದ್ದು ಪಾಸಿಟಿವ್‌ ಬಂದಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಪುತ್ರ ಯತೀಂದ್ರ, ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಆಂಟಿಜೆನ್‌ ಟೆಸ್ಟ್‌ ಮಾಡಲಾಗಿದ್ದು ಕೊರೊನಾ ಸೋಂಕು ಬಂದಿರುವುದು ದೃಢಪಟ್ಟಿದೆ. ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು …

Read More »

ವೀಕೆಂಡ್​ ಬಂತು‌ ಅಂದ್ರೆ ಈ ಏರಿಯಾದಲ್ಲಿ ನೈಟ್ ಪಾರ್ಟಿ; ನೈಜೀರಿಯಾ ಪ್ರಜೆಗಳಿಂದ ಬೇಸತ್ತು ಹೋಗಿರುವ ಜನ

ಬೆಂಗಳೂರು(): ವಿದೇಶಗಳಿಂದ ಭಾರತಕ್ಕೆ ಯಾರೇ ಬಂದ್ರೂ ಅತಿಥಿ ದೇವೋ ಭವ ಅಂತ ನಮ್ಮವರು ನಡೆಸಿಕೊಳ್ತಾರೆ. ಅದರಲ್ಲೂ ಕರ್ನಾಟಕದ ಮಂದಿ ಬಂದವರ ಜೊತೆ ಬೆರೆತು ಹೋಗ್ತಾರೆ. ಅಂತಹ ಕನ್ನಡಿಗರ ಕಣ್ಣಿಗೆ ಒಂದಷ್ಟು ವಿದೇಶಿಯರು ಈಗ ವಿಲನ್​ಗಳಾಗಿದ್ದಾರೆ. ಅರೇ ಯಾರವರು ಅಂತೀರಾ ಸ್ಟೋರಿ ಓದಿ. ಹೌದು,  ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ನೈಜಿರಿಯನ್ ಪ್ರಜೆಗಳ ಕಿರಿಕ್ ಇದೇನು ಮೊದಲೇನಲ್ಲ.‌ ಸದಾ ಒಂದಿಲ್ಲೊಂದು ಕಿರಿಕ್ ಮಾಡ್ತಾನೆ ಇರ್ತಾರೆ. ಆದ್ರೆ ಇವ್ರ ಕಿರಿಕ್ ನ್ನು ಪದೇ ಪದೇ …

Read More »

ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಸಿದ್ದರಾಮಯ್ಯ

ಬೆಂಗಳೂರು(ಆ. 04): ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಕೋಶ ಸೋಂಕಿನ ಹಿನ್ನೆಲೆಯಲ್ಲಿ ರಾತ್ರಿ 3:30ರ ಸುಮಾರಿಗೆ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. 15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ …

Read More »

ಡ್ರೋನ್ ಪ್ರತಾಪ್ ಮೇಲೆ ಮತ್ತೊಂದು ಕೇಸ್ –

ಬೆಂಗಳೂರು: ಕ್ವಾರಂಟೈನ್‍ನಲ್ಲಿ ಇದ್ದರು ನಿಯಮ ಉಲ್ಲಂಘನೆ ಮಾಡಿದಕ್ಕೆ ಡ್ರೋನ್ ಪ್ರತಾಪನ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು, ಅಶೋಕ ನಗರ ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಈ ಹಿಂದೆ ಕ್ವಾರಂಟೈನ್‍ನಲ್ಲಿ ಇರಬೇಕು ಎಂದು ಅಧಿಕಾರಿಗಳು ಹೇಳಿದ್ದರು ಪ್ರತಾಪ್ ನಿಯಮ ಉಲ್ಲಂಘನೆ ಮಾಡಿದ್ದ. ಆದ್ದರಿಂದ ಆತನ ವಿರುದ್ಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಹೀಗಾಗಿ ಆತನನ್ನು ವಶಕ್ಕೆ ಪಡೆದು ಬೆಂಗಳೂರಿನ ಖಾಸಗಿ ಹೋಟೆಲ್‍ವೊಂದರಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇಂದಿಗೆ ಪ್ರತಾಪ್ ಕ್ವಾರಂಟೈನ್ ಅವಧಿ …

Read More »

ಬುದ್ಧಿ ಹೇಳೋಕೆ ಬಂದಿದ್ವಿ – ಆನಂದ್ ಪ್ರಸಾದ್ ಭೇಟಿ ಮಾಡಿದ ಹ್ಯಾರಿಸ್, ನಲ್‍ಪಾಡ್

ಬೆಂಗಳೂರು: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿ ಅರೆಸ್ಟ್ ಆಗಿರುವ ಕೆಪಿಸಿಸಿ ಸೋಶಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್‍ನನ್ನು ಶಾಂತಿನಗರ ಕಾಂಗ್ರೆಸ್ ಶಾಸಕ ಹ್ಯಾರಿಸ್ ಮತ್ತು ಅವರ ಪುತ್ರ ಮಹಮ್ಮದ್ ನಲ್‍ಪಾಡ್ ಅವರು ಭೇಟಿಯಾಗಿದ್ದಾರೆ. ಭಾನುವಾರ ರಾತ್ರಿ ಕೆ.ಆರ್.ಪುರಂನಲ್ಲಿರುವ ನಿವಾಸದಿಂದಲೇ ಆನಂದ್ ಪ್ರಸಾದ್ ಅವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದರು. ಟ್ವಿಟರ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆನಂದ್ ಪ್ರಸಾದ್ …

Read More »

ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752,ಬೆಳಗಾವಿ ಜಿಲ್ಲೆಯಲ್ಲಿ ಇಂದು 60

ಬೆಂಗಳೂರು – ರಾಜ್ಯದಲ್ಲಿ ಇಂದು ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 4752. ಒಟ್ಟೂ ಮೃತರ ಸಂಖ್ಯೆ 98. 4776 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 139571, ಗುಣಮುಖರಾದವರ ಸಂಖ್ಯೆ 62,500. ಒಟ್ಟೂ ಸಾವಿಗೀಡಾದವರ ಸಂಖ್ಯೆ 2594. ಬೆಂಗಳೂರಿನಲ್ಲಿ 1497 ಜನರಿಗೆ ಇಂದು ಸೋಂಕು ಪತ್ತೆಯಾಗಿದೆ. ಇಂದು 27 ಜನರು ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೇವಲ 60 ಹೊಸ ಪ್ರಕರಣ ಪತ್ತೆಯಾಗಿದೆ. ಆದರೆ ಒಂದೇ …

Read More »