Breaking News

ಬೆಂಗಳೂರು

ಖಾಸಗಿ ಆಸ್ಪತ್ರೆಗಳವರ ಕರಾಳ ಮುಖಗಳು ಒಂದೊಂದೇ ಬಯಲಾಗತೊಡಗಿವೆ.

ಬೆಂಗಳೂರು,ಜು.25- ಖಾಸಗಿ ಆಸ್ಪತ್ರೆಗಳವರ ಕರಾಳ ಮುಖಗಳು ಒಂದೊಂದೇ ಬಯಲಾಗತೊಡಗಿವೆ. ಕೋವಿಡ್ ಪೇಷೆಂಟ್‍ಗಳಿಗೆ ಹಾಸಿಗೆ ಕೊರತೆ ನೆಪ ಹೇಳಿ ಸುಲಿಗೆ ಮಾಡುತ್ತಿದ್ದ ಪ್ರಕರಣಗಳಿಗೆ ಸರ್ಕಾರ ಬ್ರೇಕ್ ಹಾಕುತ್ತಿದ್ದಂತೆ ನಾನ್ ಕೋವಿಡ್ ಪೇಷೆಂಟ್‍ಗಳಿಗೆ ಕೊರೋನಾ ಸೋಂಕಿನ ಭಯ ಮೂಡಿಸಿ ಸುಲಿಗೆ ಮಾಡುತ್ತಿರುವ ಪ್ರಕರಣಗಳು ನಡೆಯುತ್ತಿವೆ. ಸರ್ಕಾರ ಚಾಪೆ ಕೆಳಗೆ ನುಸುಳಿದರೆ ಖಾಸಗಿ ಆಸ್ಪತ್ರೆಯವರು ರಂಗೋಲಿ ಕೆಳಗೆ ನುಸುಳಿ ತಮ್ಮ ಸುಲಿಗೆ ದಂಧೆಯನ್ನು ಮುಂದುವರೆಸಿದ್ದಾರೆ.ಕೊರೋನಾ ಸೋಂಕು ಹೆಚ್ಚಾದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ಸಾಧ್ಯವಿಲ್ಲದಿದ್ದಾಗ …

Read More »

ಪ್ರಥಮ ಹಬ್ಬವಾದ ನಾಗರಪಂಚಮಿ ಮೇಲೆ ಈ ಬಾರಿ ಕೊರೊನಾ ಕರಿನೆರಳು ಆವರಿಸಿದೆ.

ಬೆಂಗಳೂರು,ಜು.25-ಹಿಂದೂಗಳ ಪವಿತ್ರ ಹಬ್ಬವಾದ ಹಾಗೂ ಶ್ರಾವಣ ಮಾಸದ ಪ್ರಥಮ ಹಬ್ಬವಾದ ನಾಗರಪಂಚಮಿ ಮೇಲೆ ಈ ಬಾರಿ ಕೊರೊನಾ ಕರಿನೆರಳು ಆವರಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅದ್ಧೂರಿಯಾಗಿ ವಿಶಿಷ್ಟವಾಗಿ ನಾಗರಪಂಚಮಿಯನ್ನು ಆಚರಿಸಲಾಗುತ್ತಿತ್ತು. ಆದರೆ ಸಾಂಕ್ರಾಮಿಕ ರೋಗ ಕೊರೊನಾ ಆವರಿಸಿರುವುದರಿಂದ ನಾಗರಪಂಚಮಿ ಆಚರಣೆ ವಿರಳವಾಗಿತ್ತು. ಜನ ಸಂಪ್ರದಾಯಿಕವಾಗಿ ಸರಳವಾಗಿ ನಾಗರಪಂಚಮಿಯನ್ನು ಆಚರಿಸಿದರು. ಕೆಲವರು ತಮ್ಮ ಮನೆಯಲ್ಲಿ ಆಚರಿಸಿದರೆ ಮತ್ತೆ ಕೆಲವರು ದೇವಸ್ಥಾನಗಳಿಗೆ ತೆರಳಿ ಸಾಮಾಜಿಕ ಅಂತರ ಕಾಯ್ದುಕೊಂಡು ನಾಗದೇವರಿಗೆ ಹಾಲನ್ನೆರೆದು ಪಂಚಮಿ …

Read More »

ಸಂಡೆ ಲಾಕ್‍ಡೌನ್ ಹಿನ್ನೆಲೆ ಗ್ರಾಮಗಳತ್ತ ಹೊರಟ ಬೆಂಗ್ಳೂರಿಗರು……..

ಬೆಂಗಳೂರು: ಸಂಡೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದಿನಿಂದಲೇ ಜನರು ತಮ್ಮ ತಮ್ಮ ಸ್ವ ಗ್ರಾಮಗಳತ್ತ ಹೋಗುತ್ತಿದ್ದಾರೆ. ಇಂದು ರಾತ್ರಿ 9 ಗಂಟೆಯಿಂದ ಸಂಡೆ ಲಾಕ್‍ಡೌನ್ ಜಾರಿಯಾಗಲಿದೆ. ಹೀಗಾಗಿ ಬೆಂಗಳೂರಿಗರು ತುಮಕೂರು ರಸ್ತೆ ನವಯುಗ ಟೋಲ್ ಮುಖಾಂತರ ಜನರು ತಮ್ಮ ತಮ್ಮ ಗ್ರಾಮಗಳತ್ತ ಪ್ರಯಾಣ ಮಾಡುತ್ತಿದ್ದಾರೆ. ಹೀಗಾಗಿ ನವಯುಗ ಟೋಲ್ ಬಳಿ ವಾಹನ ದಟ್ಟಣೆ ಹೆಚ್ಚಾಗಿದೆ.ಕಳೆದ ಲಾಕ್‍ಡೌನ್ ವೇಳೆಯಲ್ಲೂ ಬೆಂಗಳೂರು ಬಿಟ್ಟು ಸಾವಿರಾರು ಜನರು ಹೋಗುತ್ತಿದ್ದರು. ಇಂದು ಕೂಡ ಕಾರು, ಬೈಕ್‍ಗಳ ಮೂಲಕ …

Read More »

ಬಿಬಿಎಂಪಿ ಆರೋಗ್ಯಾಧಿಕಾರಿಯ ಒಂದೇ ಕುಟುಂಬದ ಮೂವರು ಕೊರೋನಾಗೆ ಬಲಿ..!

ಬೆಂಗಳೂರು, ಜು.24- ಬಿಬಿಎಂಪಿ ಆರೋಗ್ಯಾಧಿಕಾರಿ ಕುಟುಂಬದ ಮೂವರು ಕೊರೊನಾಗೆ ಬಲಿಯಾಗಿರುವ ಘಟನೆ ಬೆಂಗಳೂರನ್ನು ಬೆಚ್ಚಿಬೀಳಿಸಿದೆ. ಕೇವಲ ನಾಲ್ಕು ದಿನಗಳಲ್ಲಿ ಈ ಕುಟುಂಬ ಮೂವರನ್ನು ಕಳೆದುಕೊಂಡಿದೆ. ಬಿಬಿಎಂಪಿ ಬೊಮ್ಮನಹಳ್ಳಿ ಆರೋಗ್ಯಾಧಿಕಾರಿ ಕುಟುಂಬದಲ್ಲಿ ಮೂವರು ಕೊರೊನಾಗೆ ತುತ್ತಾಗಿದ್ದಾರೆ. ಕಳೆದ ಸೋಮವಾರ ತಂದೆಯ ಸಾವಿನಿಂದ ಮನನೊಂದಿದ್ದ ಅಧಿಕಾರಿ ಬುಧವಾರ ತನ್ನ ಭಾವನನ್ನು ಕಳೆದುಕೊಂಡಿದ್ದಾರೆ. ಗುರುವಾರ ಅವರ ತಾಯಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿನಿಂದ ಈ ಅಧಿಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ಈ ಕುಟುಂಬದಲ್ಲಿ ಮೂವರು …

Read More »

ಬೆಂಗಳೂರು ನಗರದಲ್ಲಿ ಕೋವಿಡ್‍ಗೆ ಪ್ರತಿದಿನ 50 ಜನ ಬಲಿಯಾಗುತ್ತಿದ್ದಾರೆ……!

ಬೆಂಗಳೂರು,ಜು.25- ಕೊರೋನಾದಿಂದ ಮೃತಪಟ್ಟಿರುವ ಅತಿ ಹೆಚ್ಚು ಸೋಂಕಿತರು ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದು ಅದನ್ನು ಪತ್ತೆಹಚ್ಚಲು ಬಿಬಿಎಂಪಿ ಮುಂದಾಗಿದೆ. ನಗರದಲ್ಲಿ ಕೋವಿಡ್‍ಗೆ ಪ್ರತಿದಿನ 50 ಜನ ಬಲಿಯಾಗುತ್ತಿದ್ದಾರೆ. ಮರಣ ಹೊಂದಿದ ಅತಿ ಹೆಚ್ಚು ಸೋಂಕಿತರು ತೀವ್ರ ಉಸಿರಾಟ ತೊಂದರೆ, ಕ್ಯಾನ್ಸರ್, ಕಿಮೋಥೆರಪಿ ಪಡೆಯುತ್ತಿದ್ದವರಾಗಿದ್ದಾರೆ. ನಾನಾ ಖಾಯಿಲೆಗಳಿಂದ ಬಳಲುತ್ತಿರುವ ಸೋಂಕಿತರನ್ನು ಪತ್ತೆ ಹಚ್ಚಲು ಬಿಬಿಎಂಪಿ ಮುಂದಾಗಿದೆ. ವಿವಿಧ ಕಂಟೈನ್ಮೆಂಟ್ ಝೋನ್‍ನಲ್ಲಿರುವ ಕ್ಯಾನ್ಸರ್ ಕಿಮೋಥೆರಪಿ, ಎಚ್‍ಐವಿ, ಉಸಿರಾಟದ ತೊಂದರೆ ಇರುವ ರೋಗಿಗಳನ್ನು ಗುರುತಿಸಿ ಆಂಟಿಜೆನ್ …

Read More »

ಹೇಳಿದ್ದು 10,100 ಬೆಡ್ ಅಂತ,ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್‍ಗಳು ಮಾತ್ರ.

ಬೆಂಗಳೂರು,ಜು25- ಕೊರೋನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್‍ಗಳಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‍ಗಳು ಸಿಗುತ್ತಿಲ್ಲ. ಸೋಂಕಿತರ ಚಿಕಿತ್ಸೆಗಾಗಿ ಬೆಂಗಳೂರು ಹೊರ ವಲಯದ ಮಾದಾವರದ ಬಿಐಇಸಿಯಲ್ಲಿ ಸಿದ್ಧವಾಗಿರುವುದು ಕೇವಲ ಒಂದು ಸಾವಿರ ಬೆಡ್‍ಗಳು ಮಾತ್ರ. ಇಲ್ಲಿ 10,100 ಬೆಡ್‍ಗಳ ಬೃಹತ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಹೇಳಲಾಗಿತ್ತು. ಆದರೆ ಈವರೆಗೆ ಕೇವಲ 5 ಸಾವಿರ ಬೆಡ್‍ಗಳನ್ನು ಮಾತ್ರ ಕಲ್ಪಿಸಲಾಗಿದೆ. ಆದರೆ ಚಿಕಿತ್ಸೆಗೆ ಲಭ್ಯವಿರುವುದು 1 ಸಾವಿರ ಬೆಡ್‍ಗಳು ಮಾತ್ರ ಎಂದು ಸ್ವತಃ ಬಿಬಿಎಂಪಿ ಆಯುಕ್ತರೇ …

Read More »

ಸರ್ಕಾರಕ್ಕೆ ಸಿದ್ದು ಪಂಚಪ್ರಶ್ನೆ………

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ 2 ಸಾವಿರ ಕೋಟಿ ರೂ. ಹಗರಣದ ಆರೋಪ ಮಾಡಿದ ಬೆನ್ನಲ್ಲೇ ತಾನು ಹೆಣೆದ ಬಲೆಯಲ್ಲಿ ಬಿಜೆಪಿ ಸರ್ಕಾರ ಸಿಲುಕಿಕೊಳ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ. ಈ ಪ್ರಶ್ನೆ ಏಳಲು ಕಾರಣ ಸರ್ಕಾರದ ಅನುಮಾನದ ನಡೆ. ಯಾಕಂದ್ರೆ, ಕೊರೊನಾ ವೈದ್ಯಕೀಯ ಸಲಕರಣೆಗಳ ಖರೀದಿ ಆರೋಪ ಕೇಳಿ ಬಂದ ದಿನದಿಂದಲೂ ಸರ್ಕಾರದ ಪ್ರತಿಯೊಂದು ನಡೆಯೂ ಅನುಮಾನ ಮೂಡಿಸುವಂತೆ ಇದೆ. ಆರಂಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ತನಿಖೆಯನ್ನು ಸರ್ಕಾರ ತಡೆದಿತ್ತು. …

Read More »

ಬೆಂಗಳೂರಿಗರೇ ಹುಷಾರ್, ಯಾಮಾರಿದ್ರೆ ಕೊರೋನಾ ಹೆಗಲೇರುವುದು ಗ್ಯಾರಂಟಿ..!

ಬೆಂಗಳೂರು, ಜು.24- ಪ್ರತಿ ವಾರ್ಡ್‍ಗಳಲ್ಲೂ ಕೊರೊನಾ ತನ್ನ ರೌದ್ರನರ್ತನವನ್ನು ಮುಂದುವರಿಸುತ್ತಿದೆ. ಕ್ಷಣ ಕ್ಷಣಕ್ಕೂ ಕೊರೊನಾ ಪ್ರಕರಣಗಳು ದುಪ್ಪಟ್ಟಾಗುತ್ತಿವೆ. ನಮ್ಮ ವಾರ್ಡ್‍ಗಳಲ್ಲಿ ಹೆಚ್ಚೇನೂ ಕೊರೊನಾ ಕೇಸ್‍ಗಳಿಲ್ಲ ಎಂದು ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ. ಬೆಂಗಳೂರಿನ 198 ವಾರ್ಡ್‍ಗಳ ಪೈಕಿ 197 ವಾರ್ಡ್‍ಗಳಲ್ಲಿ ಕೊರೊನಾ ತನ್ನ ಕಬಂಧಬಾಹುವನ್ನು ಚಾಚಿದೆ. 197 ವಾರ್ಡ್‍ಗಳು ಕೂಡ ಡೇಂಜರ್ ಝೋನ್‍ನಲ್ಲಿವೆ. ಬೆಂಗಳೂರಿನ 41 ವಾರ್ಡ್‍ಗಳಲ್ಲಿ 100ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಇವೆ. 33 ವಾರ್ಡ್‍ಗಳಲ್ಲಿ 80 ರಿಂದ …

Read More »

ಬಿಗ್ ಬ್ರೇಕಿಂಗ್ : ರಾಜ್ಯದಲ್ಲಿ ಕೊರೋನಾ ಆಸ್ಫೋಟ, ಇಂದು 5007 ಮಂದಿಗೆ ಪಾಸಿಟಿವ್, 110 ಸಾವು..!

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಆಸ್ಫೋಟಗೊಂಡಿದ್ದು ಕಳೆದ 24 ಗಂಟೆಯಲ್ಲಿ ಬರೋಬ್ಬರಿ 5007 ಮಂದಿಗೆ ಪಾಸಿಟಿವ್ ಬಂದಿದ್ದು, 110 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಸಂಖ್ಯೆ 85870ಕ್ಕೆ ಏರಿಕೆಯಾಗಿದೆ. ಹಾಗೂ ಒಟ್ಟು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1724 ಏರಿಕೆಯಾಗಿದೆ.   ಇತ್ತ ರಾಜಧಾನಿ ಬೆಂಗಳೂರಲ್ಲೂ ಸಹ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು ಇಂದು 2267 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದೆ. ಜೊತೆಗೆ 50 ಮಂದಿ …

Read More »

ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ.: ಡಾ.ಕೆ.ಸುಧಾಕರ್

ಬೆಂಗಳೂರು: ಕೊರೊನಾ ಪರಿಕರಣಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿಲ್ಲ. ಪ್ರಮಾಣಿಕವಾಗಿ ಕೆಲಸ ಮಾಡಿದ್ದೆವೆ ಎಂದರೆ ಭಯವೇಕೆ ? ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಿ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ  ಸಚಿವ ಡಾ.ಕೆ.ಸುಧಾಕರ್ ಅವರಿಗೆ ಸವಾಲು ಹಾಕಿದ್ದಾರೆ. ನಿನ್ನೆ ಸಚಿವ ಸುಧಾಕರ್ ಅವರ ಮಾತಿಗೆ ಇಂದು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರಸ್ತಾವನೆ, ಮಂಜೂರಾತಿ, ಅನುಮೋದನೆ, ವೆಚ್ಚ ಅಂದರೆ ಏನು ಎಂದು ಗೊತ್ತಿಲ್ಲದೇ ನಾನು 13 ಬಜೆಟ್ ಮಂಡಿಸಿದ್ದೇನಾ..? ನಾನು …

Read More »