ಬೆಂಗಳೂರು: ಕೊರೊನಾ ಪಾಸಿಟಿವ್ ಬಂದ ಸಂದರ್ಭದಲ್ಲಿ ಏರಿಯಾ ಸೀಲ್ ಮಾಡುವ ಬದಲು ಮನೆ ಬಾಗಿಲನ್ನೇ ಸೀಲ್ಡೌನ್ ಮಾಡಿರುವ ಘಟನೆ ಬೆಂಗಳೂರಿನ ಶಾಂತಿನಗರದಲ್ಲಿ ನಡೆದಿದೆ. ಬಿಬಿಎಂಪಿಯ ಮಹಾ ಎಡವಟ್ಟು ಮಾಡಿಕೊಂಡಿದ್ದು, ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯ ಮನೆ ಬಾಗಿಲಿಗೆ ಅಡ್ಡಲಾಗಿ ಕಬ್ಬಿಣದ ಶೀಟ್ ಅಳವಡಿಕೆ ಮಾಡಿದ್ದರು. ಆ ಮೂಲಕ ಸೋಂಕಿತ ವ್ಯಕ್ತಿ ಮನೆಯಿಂದ ಹೊರಬರದಂತೆ ಸೀಲ್ಡೌನ್ ಮಾಡಲಾಗಿತ್ತು. ಶಾಂತಿನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಘಟನೆ ನಡೆದಿದೆ.ಅಧಿಕಾರಿಗಳ ಯಡ್ಡವಟ್ಟು ಮಾಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರು …
Read More »ಮಕ್ಕಳ ಅಶ್ಲೀಲ ಫೋಟೋವನ್ನ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡ್ತಿದ್ದ ರೌಡಿಶೀಟರ್ ಬಂಧನ
ಬೆಂಗಳೂರು: ಮಕ್ಕಳ ಅಶ್ಲೀಲ ಚಿತ್ರಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ರೌಡಿಶೀಟರ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಜುನಾಥ್ ಅಲಿಯಾಸ್ ಕೋಳಿ ಮಂಜ ಬಂಧಿತ ರೌಡಿಶೀಟರ್. ಆರೋಪಿ ಚಾಮರಾಜಪೇಟೆ ಮೂಲದವನಾಗಿದ್ದು, ಬೆಂಗಳೂರಿನ ಚಾಮರಾಜಪೇಟೆ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದನು. ಬಂಧಿತ ಆರೋಪಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕಿ ಲೈಂಗಿಕ ಅಪರಾಧ ಮಾಡುತ್ತಿದ್ದನು. ಆರೋಪಿ ವಿರುದ್ಧ ಕ್ರಮ ಜರಗಿಸುವಂತೆ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಸಾರ್ವಜನಿಕರು ದೂರು …
Read More »ಸಿಲಿಕಾನ್ ಸಿಟಿಯಲ್ಲಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಪ್ರಾಣಬಿಟ್ಟ ಸರ್ಕಾರಿ ವೈದ್ಯ ಸಾವು
ಬೆಂಗಳೂರು: ಕೋವಿಡ್ 19 ವರದಿ ಇಲ್ಲದೆ ಮೂರು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿದ ಪರಿಣಾಮ ಸರ್ಕಾರಿ ವೈದರೊಬ್ಬರು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು. ಮೃತ ದುರ್ದೈವಿಯನ್ನು ಡಾ. ಮಂಜುನಾಥ್ ಎಂದು ಗುರುತಿಸಲಾಗಿದೆ. ಇವರು ಕೋವಿಡ್ 19 ವಾರಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಅನಾರೋಗ್ಯ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ದಾಖಲಿಸಿಕೊಳ್ಳಲು ಆಸ್ಪತ್ರೆಗಳು ನಿರಾಕರಿಸಿದವು. ಮಂಜುನಾಥ್ ಅವರು ರಾಮನಗರ ಜಿಲ್ಲೆಯಲ್ಲಿರುವ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ …
Read More »2019ರಲ್ಲಿ ನೀವು ಮಂಗಳ ಗ್ರಹದಲ್ಲಿ ಇದ್ರಾ: ಅಶೋಕ್ಗೆ ಸಿದ್ದು ಪ್ರಶ್ನೆ…..
ಬೆಂಗಳೂರು: 2019ರಲ್ಲಿ ಅಕ್ರಮವಾಗಿದ್ದರೆ ಆಗ ನೀವು ಮಂಗಳ ಗ್ರಹದಲ್ಲಿ ಇದ್ರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಆರ್ ಅಶೋಕ್ಗೆ ಮರು ಪ್ರಶ್ನೆ ಹಾಕಿದ್ದಾರೆ. ಬಿಜೆಪಿ ಸರ್ಕಾರ 2 ಸಾವಿರ ಕೋಟಿ ರೂ. ಅಕ್ರಮ ಎಸಗಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪ ಭಾರೀ ಚರ್ಚೆಗೀಡಾಗಿದೆ. ಮಾಜಿ ಸಿಎಂ ಆರೋಪಕ್ಕೆ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿ, 2019ರಲ್ಲಿ ಚಂದ್ರಲೋಕದಿಂದ ವೆಂಟಿಲೇಟರ್ ಬಂದಿತ್ತಾ ಎಂದು ಕಾಂಗ್ರೆಸ್ ಆರೋಪಕ್ಕೆ ತಿರುಗೇಟು …
Read More »ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ
ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್ …
Read More »ಕೃಷ್ಣಾ ಐತೀರ್ಪು ಅಧಿಸೂಚನೆ ಜಾರಿಗೆ ಯತ್ನ: ಸಚಿವರು ರಮೇಶ ಜಾರಕಿಹೊಳಿ
ಆಲಮಟ್ಟಿ(ಜು.23): ನ್ಯಾಯಮೂರ್ತಿ ಬ್ರಿಜೇಷ ಕುಮಾರ ನೇತೃತ್ವದ ಕೃಷ್ಣಾ ನ್ಯಾಯಾಧಿಕರಣ ಪ್ರಾಧಿಕಾರ ತೀರ್ಪಿನ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಶೀಘ್ರ ಹೊರಡಿಸಲು ರಾಜ್ಯ ಸರ್ಕಾರ ಸತತ ಪ್ರಯತ್ನಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕೆಬಿಜೆಎನ್ಎಲ್ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಬುಧವಾರ ನೆರೆ ಹಾವಳಿ ಪೀಡಿತ ಐದು ಜಿಲ್ಲೆಗಳ (ವಿಜಯಪುರ, ಬಾಗಲಕೋಟೆ, ಬೆಳಗಾವಿ, ಯಾದಗಿರಿ, ರಾಯಚೂರು) ಜಿಲ್ಲಾಡಳಿತದೊಂದಿಗೆ ನಡೆಸಿದ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಗೆಜೆಟ್ …
Read More »ಸಂಕಷ್ಟದಲ್ಲಿ ಐಟಿಬಿಟಿ ಕಂಪೆನಿಗಳು, ಬಿಬಿಎಂಪಿಗೆ 2 ಸಾವಿರ ಕೋಟಿ ತೆರಿಗೆ ನಷ್ಟದ ಆತಂಕ..!
ಬೆಂಗಳೂರು, ಜು.22- ಲಾಕ್ಡೌನ್ನಿಂದ ಐಟಿಬಿಟಿ ಕಂಪೆನಿಗಳು ತೀವ್ರವಾಗಿ ಕಂಗೆಟ್ಟಿದ್ದು, ಇದರಿಂದ ಬಿಬಿಎಂಪಿಗೆ ಬರೋಬ್ಬರಿ 2 ಸಾವಿರ ಕೋಟಿ ರೂ.ಗಳಷ್ಟು ತೆರಿಗೆ ನಷ್ಟವಾಗುವ ಆತಂಕ ಎದುರಾಗಿದೆ. ಮೊದಲ ಲಾಕ್ಡೌನ್ ಹಾಗೂ ರಾಜ್ಯಸರ್ಕಾರದಿಂದ ಮತ್ತೊಂದು ಸುತ್ತಿನ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಐಟಿಬಿಟಿ ಕಂಪೆನಿಗಳು, ವಾಣಿಜ್ಯ ಮಳಿಗೆಗಳು, ಕೈಗಾರಿಕಾ ಕ್ಷೇತ್ರ ಕಂಗೆಟ್ಟು ಹೋಗಿವೆ. ಕಳೆದ ಮಾರ್ಚ್ನಿಂದ ಎಲ್ಲ ವಹಿವಾಟುಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ 2020-21ನೆ ಸಾಲಿನ ವಾಣಿಜ್ಯ ತೆರಿಗೆ ಮನ್ನಾ ಮಾಡಬೇಕೆಂದು ಐಟಿಬಿಟಿ ಕಂಪೆನಿಗಳು, …
Read More »ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಟ್ವೀಟ್
ಬೆಂಗಳೂರು: ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿದ್ದಾರೆ. ಜುಲೈ 15ರಂದು ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾಗೆ ದೃಢವಾಗಿತ್ತು. ತಕ್ಷಣ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ತಮ್ಮ ಜೊತೆ ಸಂಪರ್ಕ ಹೊಂದಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಇಬ್ಬರಿಗೂ ಕೊರೊನಾ ಗುಣಲಕ್ಷಣ ಕಡಿಮೆ ಇದ್ದುದ್ದರಿಂದ ವೈದ್ಯರು ಮನೆಯಲ್ಲಿಯೇ ಕ್ವಾರಂಟೈನ್ …
Read More »4 ತಿಂಗಳ ನಂತರ ರಾಜ್ಯಪಾಲರನ್ನು ಭೇಟಿಮಾಡಿದ ಸಿಎಂ, ಮಹತ್ವದ ಮಾತುಕತೆ
ಬೆಂಗಳೂರು,ಜು.22- ರಾಜ್ಯದಲ್ಲಿ ಕೊರೊನಾ ಸ್ಥಿತಿಗತಿ, ಸರ್ಕಾರ ತೆಗೆದುಕೊಂಡಿರುವ ಕ್ರಮಗಳು, ಭೂ ಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು. ಮೇಲ್ನೋಟಕ್ಕೆ ಇದೊಂದು ಸೌಹಾರ್ದಯುತವಾದ ಭೇಟಿ ಎಂದು ಹೇಳಲಾಗಿದೆ. ಸುಮಾರು ನಾಲ್ಕು ತಿಂಗಳ ನಂತರ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾದ ಸಿಎಂ ಯಡಿಯೂರಪ್ಪನವರು, ರಾಜ್ಯದ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ, ಆರ್ಥಿಕ ಪರಿಸ್ಥಿತಿ ಸೇರಿದಂತೆ ಹಲವು ಬೆಳವಣಿಗೆಗಳ …
Read More »“ಪ್ರಜಾಪ್ರಭುತ್ವ ದಲ್ಲಿ ಎಲ್ಲಾ ಲೆಕ್ಕವನ್ನು ಜನರಿಗೆ ನೀಡಬೇಕು. ಜನಪ್ರತಿನಿಧಿಗಳು ಜನರಿಗೆ ಉತ್ತರ ಕೊಡಲೇಬೇಕು.
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ – ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರ ಪತನವಾಗಿದ್ದು ಇಂದಿಗೆ ಮುಗಿದು ಹೋದ ಕಥೆ. ಈ ಕುರಿತು ಮಾತನಾಡಿ ಏನೂ ಪ್ರಯೋಜನವಿಲ್ಲ. ಆದರೆ, ಹೆಚ್.ಡಿ. ಕುಮಾರಸ್ವಾಮಿ ಅವರು ಈ ವಿಚಾರವನ್ನು ಯಾಕೆ ರೀಕಾಲ್ ಮಾಡಿಕೊಳ್ಳುತ್ತಿದ್ದಾರೋ? ನನಗಂತೂ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ 2018ರ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದಾಗಿ ರಚಿಸಿದ್ದ ಮೈತ್ರಿ ಸರ್ಕಾರ ಪತನವಾಗಿ ನಾಳೆಗೆ ಒಂದು …
Read More »
Laxmi News 24×7