Breaking News
Home / ಜಿಲ್ಲೆ / ಬೆಂಗಳೂರು (page 360)

ಬೆಂಗಳೂರು

ಕೊರೋನಾ ಜವಾಬ್ದಾರಿ ಆರ್.ಅಶೋಕ್ ಹೆಗಲಿಗೆ

ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ನಿರ್ವಹಿಸುತ್ತಿರುವ ಬೆಂಗಳೂರು ಕೋವಿಡ್ ಜವಾಬ್ದಾರಿಯನ್ನು ತಾತ್ಕಾಲಿಕವಾಗಿ ಕಂದಾಯ ಸಚಿವ ಆರ್. ಅಶೋಕ್​ ಅವರಿಗೆ ವಹಿಸಲಾಗಿದೆ. ಕುಟುಂಬ ಸದಸ್ಯರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಸಚಿವ ಡಾ. ಸುಧಾಕರ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಹೀಗಾಗಿ ಅವರು ನಿರ್ವಹಿಸುತ್ತಿರುವ ಕೋವಿಡ್ ಜವಾಬ್ದಾರಿಯನ್ನು ಸುಧಾಕರ್ ಕ್ವಾರಂಟೈನ್ ನಿಂದ ವಾಪಸ್ ಬರುವವರೆಗೂ ತಾತ್ಕಾಲಿಕವಾಗಿ ನಿರ್ವಹಿಸುವಂತೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …

Read More »

ಶಾಸಕರ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು

ಬೆಂಗಳೂರು : ಶಾಸಕರ ಭವನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹಿನ್ನೆಲೆ ಕೆಲ ‌ನಿರ್ಬಂಧಗಳನ್ನು ಹೇರಲಾಗಿದೆ. ಈ ಸಂಬಂಧ ಇಂದು ವಿಧಾನಪರಿಷತ್ ಸಭಾಪತಿ ಮತ್ತು ವಿಧಾನಸಭೆ ಸಭಾಧ್ಯಕ್ಷರ ಜಂಟಿ ಅಧ್ಯಕ್ಷತೆಯಲ್ಲಿ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಹಾಗೂ ಪೊಲೀಸ್ ಆಯುಕ್ತರ ಜೊತೆ ನಡೆಸಿದ ಸಭೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ …

Read More »

ಸಿಟಿಯಲ್ಲಿ ಸುರಿದ ಧಾರಾಕಾರ ಮಳೆ ಭಾರೀ ಪ್ರಮಾಣದ ನೀರು ರಸ್ತೆಗೆ……..

ಬೆಂಗಳೂರು: ಸಿನಿಕಾನ್ ಸಿಟಿಯಲ್ಲಿ  ಸುರಿದ ಧಾರಾಕಾರ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ವೃಷಭಾವತಿ ನದಿಯ ರೌದ್ರ ನರ್ತನಕ್ಕೆ ಕೆಂಗೇರಿ ಬಳಿ ತಡೆಗೋಡೆ ಸೇರಿ ಅರ್ಧ ರಸ್ತೆ ಕೊಚ್ಚಿ ಹೋಗಿದೆ. ಭಾರೀ ಪ್ರಮಾಣದ ನೀರು ರಸ್ತೆಗೆ ನುಗ್ಗಿದ್ದು, ಅರ್ಧ ಬಸ್ ಮುಳುಗಿದರೆ, ಕಾರುಗಳು ತೇಲುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಂಗೇರಿಯಲ್ಲಿ ಬರೋಬ್ಬರಿ 65.5 ಮಿಲಿ ಮೀಟರ್ ಮಳೆ ಬಿದ್ದಿದ್ದು, ಹೀಗಾಗಿ ವೃಷಭಾವತಿ ನದಿಯ ಒಳ ಹರಿವು ಹೆಚ್ಚಾಗಿದೆ. ಇದರಿಂದಾಗಿ ಮೈಸೂರು ರಸ್ತೆ ತಡೆಗೋಡೆ …

Read More »

ಮಹಾಮಾರಿ ಕೊರೊನಾ ಗಲ್ಲಿಗಲ್ಲಿಗೂ ಅಟಕಾಯಿಸಿಕೊಳ್ತಿದೆ. ಬೆಂಗಳೂರಿನಲ್ಲಿ ಕಾರ್ಪೊರೇಟರ್ ದೇಹಕ್ಕೂ ವೈರಸ್

ಬೆಂಗಳೂರು: ಮಹಾಮಾರಿ ಕೊರೊನಾ ಗಲ್ಲಿಗಲ್ಲಿಗೂ ಅಟಕಾಯಿಸಿಕೊಳ್ತಿದೆ. ಬೆಂಗಳೂರಿನಲ್ಲಿ ಕಾರ್ಪೊರೇಟರ್ ದೇಹಕ್ಕೂ ವೈರಸ್ ಹೊಕ್ಕಿದೆ. ಸಿದ್ದಾಪುರ ವಾರ್ಡ್ ಕಾರ್ಪೊರೇಟರ್ ಮುಜಾಯಿದ್ ಪಾಷಾಗೆ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ 39 ವರ್ಷದ ಕಾರ್ಪೊರೇಟರ್ ಮುಜಾಯಿದ್ ಪಾಷಾ ಕಂಟೈನ್ಮೆಂಟ್ ಝೋನ್‍ನಲ್ಲಿ ಓಡಾಡಿದ್ದರು. 4 ದಿನಗಳಿಂದ ಪುಲಕೇಶಿನಗರದ ತಂಗಿ ಮನೆಯಲ್ಲಿ ವಾಸವಿದ್ದರು. ಕಳೆದ ಒಂದು ವಾರದಿಂದ ಜ್ವರ-ಶೀತದಿಂದ ಬಳಲುತ್ತಿದ್ದ ಕಾರ್ಪೊರೇಟರ್‍ಗೆ ಕೋವಿಡ್ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿದೆ. ಸದ್ಯಕ್ಕೆ ಕಾರ್ಪೊರೇಟರ್ ಮನೆಯವರನ್ನ ಮತ್ತು ಸಂಪರ್ಕದಲ್ಲಿದ್ದವರನ್ನ ಕ್ವಾರಂಟೈನ್ …

Read More »

ರಾಜ್ಯದ ಹಲವೆಡೆ ಸ್ವಯಂ ಲಾಕ್‍ಡೌನ್ ಘೋಷಣೆ……

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ ವ್ಯಾಪಕವಾಗಿ ಬೇರೂರಿದೆ. ಅದರಲ್ಲೂ ಅನ್‍ಲಾಕ್ ಬಳಿಕ ಸೋಂಕು ದಿನದಿನಕ್ಕೆ ಹೆಚ್ಚಳವಾಗುತ್ತಿದೆ. ಅನ್‍ಲಾಕ್ ಮಾಡಿದ ಸರ್ಕಾರ ಸೋಂಕಿಗೆ ಕಡಿವಾಣ ಹಾಕುವಲ್ಲಿ ವಿಫಲವಾಯ್ತಾ ಅನ್ನೋ ಪ್ರಶ್ನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಕೊರೊನಾದಿಂದ ರಕ್ಷಣೆ ಮಾಡಿಕೊಳ್ಳಲು ರಾಜ್ಯದ ಹಲವೆಡೆ ಸ್ವಯಂ ಲಾಕ್‍ಡೌನ್ ಘೋಷಣೆ ಮಾಡಿಕೊಳ್ಳಲಾಗುತ್ತಿದೆ. ಮೈಸೂರಿನಲ್ಲಿ 3 ದಿನ ಸೆಲ್ಫ್ ಲಾಕ್‍ಡೌನ್ ಮೈಸೂರು ಜಿಲ್ಲೆಯಲ್ಲಿ ಕೊರೊನಾ ರಣಕೇಕೆ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಲಾಕ್‍ಡೌನ್‍ಗೆ ಜಿಲ್ಲಾಡಳಿತ ತೀರ್ಮಾನಿಸಿದೆ. ಇಂದು ಮೊದಲ ಆಷಾಡ …

Read More »

ಮಾಜಿ ಪ್ರಧಾನಿ ದೇವೇಗೌಡ ಹೊರಡಿಸಿರುವ ಪತ್ರಿಕಾ ಪ್ರಕಟಣೆ.

ಬೆಂಗಳೂರು (ಜೂನ್‌ 25); ರಾಜ್ಯದಲ್ಲಿ ಜೆಡಿಎಸ್‌ ಕಾರ್ಯಕರ್ತರಿಗೆ ಬಿಜೆಪಿ ಸಚಿವರುಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಮನೆಯ ಎದುರು ಧರಣಿ ನಡೆಸಲು ಮುಂದಾಗಿದ್ದಾರೆ. ಜೂನ್‌.29 ರಂದು ಧರಣಿ ನಡೆಸಲಿರುವುದಾಗಿ ಸ್ವತಃ ಸಿಎಂ ಗೆ ಎಚ್ಚರಿಕೆ ಪತ್ರ ರವಾನಿಸಿದ್ದಾರೆ.ಸಿಎಂ ಗೆ ಪತ್ರ ಬರೆದಿರುವ ದೇವೇಗೌಡ, “ಸಚಿವ ಕೆ.ಸಿ. ನಾರಾಯಣಗೌಡ ಚುನಾವಣಾ ವೈಷಮ್ಯದ ಹಿನ್ನೆಲೆ ಕೆ.ಆರ್ ಪೇಟೆಯ ಜೆಡಿಎಸ್ ಕಾರ್ಯಕರ್ತ ಹೆಚ್.ಟಿ. …

Read More »

ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ..?

ಬೆಂಗಳೂರು(ಜೂ.25): ಕೊರೋನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಾಷ್ ತನ್ನದೇ ಆದ ವಿಶಿಷ್ಟ ರೀತಿಯ ಮಾಸ್ಕ್(ರಕ್ಷಣಾ ಮುಖಗವಸು) ವಿನ್ಯಾಸಗೊಳಿಸಿದೆ. ಸಂಪೂರ್ಣ ಸ್ವಯಂಚಾಲಿತ ರಕ್ಷಣಾ ಮಾಸ್ಕ್ ಉತ್ಪಾದನಾ ವ್ಯವಸ್ಥೆಯನ್ನು ಬಾಷ್ ತನ್ನ ಬೆಂಗಳೂರಿನ ನಾಗನಾಥಪುರದಲ್ಲಿರುವ ಘಟಕದಲ್ಲಿ ಆರಂಭಿಸಿದೆ. ಇದರೊಂದಿಗೆ ದಿನಕ್ಕೆ 1,00,000 ದಷ್ಟು ಮಾಸ್ಕ್ ಗಳನ್ನು ಉತ್ಪಾದಿಸುವ ಗುರಿಯನ್ನು ಬಾಷ್ ಹೊಂದಿದೆ. ಈ ಮೂಲಕ ಭಾರತದಲ್ಲಿ ದೊಡ್ಡ ಮಟ್ಟದ ಸಮುದಾಯಕ್ಕೆ ಸುರಕ್ಷತೆಯನ್ನು ಒದಗಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಈ ಮಾಸ್ಕ್ ತಯಾರಿಕೆಯಿಂದ ಮಾರುಕಟ್ಟೆಯಲ್ಲಿ ಮಾಸ್ಕ್ …

Read More »

ಇಡೀ ಬೆಂಗ್ಳೂರು ಮತ್ತೆ ಸೀಲ್‍ಡೌನ್ ಆಗುತ್ತಾ……………?-

ಬೆಂಗಳೂರು: ಸಿಲಿಕಾನ್ ಸಿಟಿ ಸೀಲ್‍ಡೌನ್ ಆಗುವುದು ಬಹುತೇಕ ಪಕ್ಕಾ ಆಗಿದೆ. ನಗರದಲ್ಲಿ ನಿತ್ಯ 150ಕ್ಕೂ ಪಾಸಿಟಿವ್ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ಪೊಲೀಸ್, ಸಾರಿಗೆ ನೌಕರರು ಹಾಗೂ ವೈದ್ಯರಿಗೂ ಎಲ್ಲ ವಿಭಾಗದ ಜನರಿಗೂ ಕೊರೊನಾ ಬಂದಿದೆ. ಹೀಗಾಗಿ ಕೊರೊನಾ ಪ್ರತಿದಿನ ಹೆಚ್ಚುತ್ತಿದ್ದು, ಸರ್ಕಾರಕ್ಕೆ ಹೊಸ ಸವಾಲು ಎದುರಾಗಿದೆ. ಬೆಂಗಳೂರನ್ನ ಮತ್ತೆ 15 ದಿನ ಲಾಕ್‍ಡೌನ್ ಮಾಡಿಬಿಡಿ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಕೆಲ ಸಚಿವರು ಲಾಕ್‍ಡೌನ್ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. …

Read More »

ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ.

ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಚಿತ್ರದ ಕಲಾವಿದರು, ತಂತ್ರಜ್ಞರು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದರಿಂದ ಸಿನಿಮಾ ಕೆಲಸಗಳು ಕುಂಟುತ್ತಾ ಸಾಗುತ್ತಿವೆ. ಚಂದನವನದ ಬಹು ನಿರೀಕ್ಷಿತ ಯುವರತ್ನ ಚಿತ್ರ ತಂಡದಿಂದ ಸುದ್ದಿಯೊಂದು ಹೊರ ಬಂದಿದ್ದು, ಪವರ್ ಸ್ಟಾರ್ ಅಭಿಮಾನಿಗಳಿಗೆ ಬೇಸರ ತರಿಸಿದೆ. ಯುವರತ್ನ ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಟ್ವೀಟ್ ಮಾಡಿದ್ದು, ಚೆನ್ನೈ, ಹೈದರಾಬಾದ್ ಹಾಗೂ ಮುಂಬೈನಲ್ಲಿ ಕೆಲಸಗಳು ನೆಡೆಯುತ್ತಿಲ್ಲ. ಚೆನ್ನೈ …

Read More »

ತಾಯಿಯಾದ ಸಂತಸದಲ್ಲಿ ಬಿಗ್‍ಬಾಸ್ ಸ್ಪರ್ಧಿ ನೇಹಾ ಗೌಡ

ವಾಷಿಂಗ್ಟನ್: ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 3’ರ ಸ್ಪರ್ಧಿ ನೇಹಾ ಗೌಡ ತಾಯಿಯಾದ ಸಂತಸದಲ್ಲಿದ್ದು, ಇತ್ತೀಚೆಗಷ್ಟೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾವು ತಾಯಿಯಾಗಿರುವ ವಿಚಾರವನ್ನ ನೇಹಗೌಡ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಕುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ನೇಹಾ ಗೌಡ ಪತಿಯೊಂದಿಗೆ ಅಮೆರಿಕಾದ ನಾರ್ತ್ ಕ್ಯಾಲಿಫೋರ್ನಿಯಾದಲ್ಲಿ ನೆಲೆಸಿದ್ದಾರೆ. ಪತಿ ಸೇರಿದಂತೆ ಕುಟುಂಬದವರು ತಮ್ಮ ಮನೆಗೆ ಹೊಸ ಸದಸ್ಯೆಯನ್ನು ಬರಮಾಡಿಕೊಂಡಿದ್ದಾರೆ. ನೇಹಾ ಗೌಡ ಸೀಮಂತ ಕಾರ್ಯಕ್ರಮ ಸರಳವಾಗಿ ನಡೆದಿದ್ದು, ಆಪ್ತರು, ಸ್ನೇಹಿತರು …

Read More »