ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಸಾವಿರ ದಾಟಿದರೆ ಮತ್ತೆ ಲಾಕ್ಡೌನ್ ಮಾಡಬೇಕಾಗುತ್ತದೆ ಎಂದು 15 ದಿನಗಳ ಹಿಂದೆಯೇ ಕೊರೊನಾ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈಗಲೂ ಕೂಡ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದು, ತಕ್ಷಣಕ್ಕೆ ಲಾಕ್ಡೌನ್ ತೆರವು ಬೇಡ ಬೇಡ ವಿಸ್ತರಿಸಿ ಎಂದಿದ್ದಾರೆ. ತಜ್ಞರ ಸಲಹೆ ಏನು? ದಿನದ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಇಂತಹ ಸಂದರ್ಭಗಳಲ್ಲಿ ಮೈಮರೆಯಬಾರದು. ಈಗ ಲಾಕ್ಡೌನ್ ತೆರವು ಮಾಡಿದರೆ ಜುಲೈ ಅಂತ್ಯದಲ್ಲಿ ಕೇಸ್ …
Read More »ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ.
ಬೆಂಗಳೂರು – ರಾಜ್ಯದಲ್ಲಿ ಇಂದು 3693 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಬೆಳಗಾವಿಯಲ್ಲಿ 95 ಜನರಿಗೆ ಸೋಂಕು ಪತ್ತೆಯಾಗಿದೆ. ಬೆಂಗಳೂರಿನಲ್ಲಿ 2208, ಧಾರವಾಡದಲ್ಲಿ 157, ಬಳ್ಳಾರಿ 133, ವಿಜಯಪುರ 118, ಮೈಸೂರು 93, ಕಲಬುರಗಿ 89, ಉಡುಪಿ 80, ಉತ್ತರ ಕನ್ನಡ 75 ಜನರಿಗೆ ಸೋಂಕು ಪತ್ತೆಯಾಗಿದೆ.
Read More »ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್
ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್ ಆಗಿದ್ದಾರೆ. ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಭಾಸ್ಕರ್ ರಾವ್ ಕಾರು ಚಾಲಕ ಕೋವಿಡ್ ಪರೀಕ್ಷೆ ಮಾಡಿಸಿದ್ದರು. ಇಂದು ಪಾಸಿಟಿವ್ ಎಂದು ಗೊತ್ತಾದ ಬಳಿಕ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 4 ದಿನಗಳ ಕಾಲ …
Read More »ಬೆಂಗ್ಳೂರಿನಲ್ಲಿ ಕೊರೊನಾಗೆ 507 ಮಂದಿ ಬಲಿ- ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣ ತಿಳಿಸಿದ ವೈದ್ಯರು
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮರಣ ನರ್ತನಕ್ಕೆ ಗುರುವಾರ 70 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 507ಕ್ಕೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಕೊರೊನಾಗೆ ದಿನೇ ದಿನೇ ಅಧಿಕ ಜನರು ಬಲಿಯಾಗುತ್ತಿದ್ದಾರೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಿಕೊಳ್ಳಲು ವಿಳಂಬವಾಗುತ್ತಿರುವುದರಿಂದ ಕೆಲವರು ಸಾಯುತ್ತಿದ್ದಾರೆ. ಇನ್ನೂ ಕೆಲವರು ಈಗಾಗಲೇ ಕಿಡ್ನಿ ಸಮಸ್ಯೆ, ಹೈಪರ್ ಟೆನ್ಶನ್, ಶುಗರ್, ಕ್ಯಾನ್ಸರ್ನಂತಹ ಕಾಯಿಲೆ ಬಳಲುತ್ತಿರುತ್ತಾರೆ. ಅಂತವಹರಿಗೆ ಕೊರೊನಾ ತಗುಲಿದ್ದು, ಬೇರೆ ಕಾಯಿಲೆ ಉಲ್ಬಣಗೊಂಡು ಮೃತಪಡುತ್ತಿದ್ದಾರೆ ಎಂದು …
Read More »ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ.
ಬೆಂಗಳೂರು: ಕೊರೊನಾ ನಡುವೆ ಚಿಕಿತ್ಸೆ ಸಿಗದೇ ತಿಂಗಳ ಹಸುಗೂಸೊಂದು ಜೀವ ಬಿಟ್ಟಿದೆ. ಜುಲೈ 11ರಂದು ಹೃದಯದ ಸಮಸ್ಯೆಗೆ ತುತ್ತಾದ ಒಂದು ತಿಂಗಳ ಮಗುವನ್ನು ಉಳಿಸಿಕೊಳ್ಳಲು ಬೆಂಗಳೂರಿನ ಮಂಜುನಾಥನಗರದ ಪೋಷಕರು ಪಟ್ಟ ಪಾಡು ಅಷ್ಟಿಷ್ಟಲ್ಲ. ಬರೋಬ್ಬರಿ 36 ಗಂಟೆಗಳ ಕಾಲ 200 ಕಿಲೋಮೀಟರ್ ಸುತ್ತಿದ್ರೂ, ಹತ್ತಾರು ಆಸ್ಪತ್ರೆಗಳ ಮೆಟ್ಟಿಲನ್ನು ಹತ್ತಿಳಿದ್ರೂ, ನಿರ್ದಯಿ ಆಸ್ಪತ್ರೆ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ಅಡ್ಮಿಟ್ ಮಾಡಿಕೊಂಡಿಲ್ಲ.ಬೆಡ್ ಮತ್ತು ಕೊರೊನಾ ನೆಪ ಹೇಳಿದ ಆಸ್ಪತ್ರೆಗಳು ಮಗುವನ್ನು ಅಡ್ಮಿಟ್ ಮಾಡಿಕೊಳ್ಳಲು …
Read More »ಚಂದನವನದ ಪದ್ಮಾವತಿಯ ಹೊಸ ಲುಕ್……….
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಅಜ್ಞಾತದಲ್ಲಿರುವ ಚಂದನವನದ ಪದ್ಮಾವತಿ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ. ರಮ್ಯಾ ಅಜ್ಞಾತದಲ್ಲಿದ್ದರೂ ಅಭಿಮಾನಿಗಳು ಮಾತ್ರ ಅವರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಆದ್ರೆ ಸ್ಯಾಂಡಲ್ವುಡ್ ಕ್ವೀನ್ ದರ್ಶನಕ್ಕಾಗಿ ಎಷ್ಟೋ ಅಭಿಮಾನಿಗಳು ಕಾಯುತ್ತಿದ್ದರು. ಇದೀಗ ಇನ್ಸ್ಟಾಗ್ರಾಂ ಸ್ಟೇಟಸ್ ಡಿಫೆರೆಂಟ್ ಆಗಿ ಪೌಟ್ ಮಾಡಿ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ರಮ್ಯಾ ಪೋಸ್ಟ್ ಮಾಡಿಕೊಂಡಿದ್ದಾರೆ ಒಟ್ಟು 10 ವಿಭಿನ್ನವಾಗಿ ಪೋಸ್ ನೀಡಿರುವ ರಮ್ಯಾ ಫೋಟೋಗಳು ಸೋಶಿಯಲ್ …
Read More »ಬೆಡ್ ಸಿಗದೆ ಕೊರೊನಾಗೆ ಪೌರ ಕಾರ್ಮಿಕ ಮಹಿಳೆ ಸಾವು
ಬೆಂಗಳೂರು: ಕೊರೊನಾ ವೈರಸ್ ಭಯ, ಲಾಕ್ಡೌನ್ ನಡುವೆಯೂ ಜೀವ ಪಣಕ್ಕಿಟ್ಟು ಕೆಲಸ ಮಾಡಿದ್ದ ಪೌರ ಕಾರ್ಮಿಕ ಮಹಿಳೆಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ 5-6 ಆಸ್ಪತ್ರೆಗಳಿಗೆ ಅಲೆದಾಡಿದರೂ, ಬೆಡ್ ಸಿಕ್ಕಿಲ್ಲ. ಹೀಗಾಗಿ ಕೊರೊನಾ ವಾರಿಯರ್ ಕೊನೆಯುಸಿರೆಳೆದಿದ್ದಾರೆ. ಹೆಬ್ಬಾಳದ ವಿಶ್ವನಾಥ ನಾಗನಹಳ್ಳಿಯ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಕಲಿದ್ದು, ಚಿಕಿತ್ಸೆಗಾಗಿ ಮಹಿಳೆ ಐದಾರು ಆಸ್ಪತ್ರೆಗೆ ಅಲೆದಾಡಿದ್ದಾರೆ. ಆದರೂ ಎಲ್ಲಿಯೂ ಬೆಡ್ ಸಿಕ್ಕಿಲ್ಲ. ಐದು ಆಸ್ಪತ್ರೆಗಳಲ್ಲಿ ಬೆಡ್ಗಳಿಲ್ಲ ಎಂದು ಹೇಳಿ ಕಳುಹಿಸಲಾಗಿದೆ. …
Read More »ಬೆಂಗಳೂರಿನಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ತೆರೆಯಲು ಮುಂದಾದ ಸರ್ಕಾರ
ಬೆಂಗಳೂರು,ಜು.16- ಕೊರೋನಾ ಮಟ್ಟಹಾಕಲು ಕಠಿಣ ಕ್ರಮಗಳನ್ನು ತೆಗೆದುಕೊಂಡು ದಿಟ್ಟ ಹೋರಾಟ ಮಾಡುತ್ತಿರುವ ರಾಜ್ಯ ಸರ್ಕಾರ ಇದೀಗ ನಗರದಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕೋವಿಡ್-19 ನಿರ್ವಹಣೆಯ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳು ನಿನ್ನೆಯಷ್ಟೇ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಿದ್ದು, ಸಭೆಯಲ್ಲಿ ಬೆಂಗಳೂರು ನಗರದಲ್ಲಿ 2 ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಈಗಾಗಲೇ ನಗರದಲ್ಲಿ 8 ಕೋವಿಡ್ ಕೇರ್ ಕೇಂದ್ರಗಳು ಅಸ್ತಿತ್ವದಲ್ಲಿದ್ದು, …
Read More »ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಬೆಳಗಾವಿಯಲ್ಲಿ 124, ಕಲಬುರಗಿಯಲ್ಲಿ 106 ಮಂದಿ ವಿರುದ್ಧ ಎಫ್ಐಆರ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ರಾಕೆಟ್ ವೇಗದಲ್ಲಿ ಏರಿಕೆಯಾಗುತ್ತಿದ್ದು, ಇದಕ್ಕೆ ಕ್ವಾರಂಟೈನ್ಗಳು ಒಂದು ರೀತಿಯಲ್ಲಿ ಕಾರಣರಾಗಿದ್ದಾರೆ. ಇಲ್ಲಿಯವರೆಗೆ ಬರೋಬ್ಬರಿ 1.51 ಲಕ್ಷ ಮಂದಿ ಕ್ವಾರಂಟೈನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಹೌದು. ಕೋವಿಡ್ 19 ಸೋಂಕಿತರ ಪ್ರಥಮ ಸಂಪರ್ಕ ಮತ್ತು ದ್ವಿತೀಯ ಸಂಪರ್ಕಿತರು 14 ದಿನಗಳ ಕಾಲ ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಆದರೆ ಕರ್ನಾಟಕದಲ್ಲಿ 2.25 ಲಕ್ಷ ಮಂದಿ ಈ ನಿಯಮವನ್ನು ಉಲ್ಲಂಘಿಸಿ ಸುತ್ತಾಟ ಮಾಡಿದ್ದಾರೆ. ಈ ಪೈಕಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿ ಹೆಚ್ಚು …
Read More »ಪ್ಲಾಸ್ಮಾ ದಾನ ಮಾಡಿದವರಿಗೆ 5 ಸಾವಿರ ರೂ. ಭತ್ಯೆ: ಸಚಿವ ಸುಧಾಕರ್
ಬೆಂಗಳೂರು: ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಿದರೇ ಅವರಿಗೆ 5 ಸಾವಿರ ರೂ. ಭತ್ಯೆ ನೀಡುವುದಾಗಿ ಸರ್ಕಾರ ಘೋಷಿಸಿದೆ. ಗುಣಮುಖರಾದವರು 14-28 ದಿನಗಳ ಒಳಗೆ ಒಬ್ಬ ವ್ಯಕ್ತಿ ಒಂದು ಬಾರಿಯಷ್ಟೇ ದಾನ ಮಾಡಲು ಅವಕಾಶವಿದೆ. ಈಗಾಗಲೇ ದೆಹಲಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭಿಸಲಾಗಿದ್ದು, ಕೊರೊನಾದಿಂದ ಗುಣಮುಖರಾದವರು ಪ್ಲಾಸ್ಮಾ ದಾನವಾಗಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಕೊರೊನಾ ಮಹಾಮಾರಿ ಇನ್ನಷ್ಟು ವ್ಯಾಪಿಸೋ ಬಗ್ಗೆ ಎಚ್ಚರಿಕೆ ಬೆನ್ನಲ್ಲೇ ಸರ್ಕಾರ ಹೊಸ ಹೊಸ ಕ್ರಮಕ್ಕೆ ಮುಂದಾಗಿದೆ. ವಾರದ ಲಾಕ್ಡೌನ್ …
Read More »
Laxmi News 24×7