Home / ಜಿಲ್ಲೆ / ಬೆಂಗಳೂರು (page 369)

ಬೆಂಗಳೂರು

ಅಮ್ಮ ನನ್ನ ಬಿಟ್ಟು ಹೋಗಿ ಇಂದಿಗೆ 26 ವರ್ಷ: ಜಗ್ಗೇಶ್………….

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ತನ್ನ ಬಾಲ್ಯ, ಕಷ್ಟದ ದಿನ, ಸಂತಸ, ನೋವು ಎಲ್ಲವನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ. ಇದೀಗ ತಮ್ಮ ತಾಯಿಯ ಬಗ್ಗೆ ಬರೆದುಕೊಂಡಿದ್ದಾರೆ. ನಟ ಜಗ್ಗೇಶ್ ಅವರಿಗೆ ತಾಯಿ ನಂಜಮ್ಮ ಎಂದರೆ ತುಂಬಾ ಪ್ರೀತಿ. ನಂಜಮ್ಮ 1993ರಲ್ಲಿ ನಿಧನರಾಗಿದ್ದರು. ಜಗ್ಗೇಶ್ ಅವರ ತಾಯಿ ನಿಧನರಾಗಿ ಇಂದಿಗೆ 26 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ನಟ ಜಗ್ಗೇಶ್ ಈ ಬಗ್ಗೆ ಟ್ವೀಟ್ ಮಾಡಿ …

Read More »

ಮಹೇಶ್ ಬಾಬುಗೆ ಟಕ್ಕರ್ ಕೊಡಲು ಟಾಲಿವುಡ್‍ಗೆ ಹೋಗ್ತಾರಾ ಕಿಚ್ಚ?

ಬೆಂಗಳೂರು: ಮಹೇಶ್ ಬಾಬು ಅಭಿನಯದ ಹೊಸ ಚಿತ್ರಕ್ಕೆ ವಿಲನ್ ಆಗಿ ಕಿಚ್ಚ ಸುದೀಪ್ ಅವರನ್ನು ಕರೆತರಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ ಎಂಬ ಸುದ್ದಿಯೊಂದು ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಹೌದು ಮಹೇಶ್ ಬಾಬು ಅಭಿನಯದ ಮುಂದಿನ ಚಿತ್ರ ಸರ್ಕಾರು ವಾರಿ ಪಾಟದಲ್ಲಿ ಕಿಚ್ಚನನ್ನು ವಿಲನ್ ಆಗಿ ನೋಡಲು ಚಿತ್ರತಂಡ ಬಯಸಿದೆ. ಚಿತ್ರದ ನಿರ್ದೇಶಕ ಪರುಶುರಾಮ್ ಅವರು ಮಹೇಶ್ ಬಾಬುಗೆ ಟಕ್ಕರ್ ಕೊಡಲು ಮತ್ತು ಆ ವಿಲನ್ ಪಾತ್ರಕ್ಕೆ ಜೀವ ತುಂಬಲು ಸುದೀಪ್ …

Read More »

ಬೆಂಗ್ಳೂರು ನಿವಾಸಿಗಳಿಗೆ ಕಹಿ ಸುದ್ದಿ – ಕಸಕ್ಕೂ ಶುಲ್ಕ ಪಾವತಿಸಿ

ಬೆಂಗಳೂರು: ಬೆಂಗಳೂರಿನ ನಿವಾಸಿಗಳಿಗೆ ಕಹಿ ಸುದ್ದಿ. ಮುಂದಿನ ತಿಂಗಳಿಂದ ನೀವು ಮನೆ ಖರ್ಚುಗಳ ಜೊತೆ ಕಸದ ಬಿಲ್‍ಗೆ ಹಣ ಹೊಂದಿಸಬೇಕಾಗುತ್ತದೆ. ಲಾಕ್‍ಡೌನ್ ಕಷ್ಟಗಳ ನಡುವೆ ಕಸಕ್ಕೆ ಬಿಲ್ ಹಾಕಲು ಬಿಬಿಎಂಪಿ ಮುಂದಾಗಿದೆ. 2019ರ ಆಗಸ್ಟ್‍ನಲ್ಲಿ ಬಿಬಿಎಂಪಿ ಅನುಮೋದಿಸಿದ್ದ ನಿರ್ಣಯಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದ್ದೂ, ಅಧಿಸೂಚನೆ ಹೊರಡಿಸಿದೆ. ಇಲ್ಲಿಯ ತನಕ ತ್ಯಾಜ್ಯ ನಿರ್ವಹಣೆಗೆ ಶೇ.5 ರಷ್ಟು ಉಪಶುಲ್ಕ ಸಂಗ್ರಹ ಮಾಡ್ತಿದ್ದ ಬಿಬಿಎಂಪಿ, ಇನ್ಮುಂದೆ ಪ್ರತಿ ಮನೆಗಳಿಗೆ 200 ರೂಪಾಯಿ ಕರ …

Read More »

ಬೆಂಗಳೂರು:ಒಂದೇ ದಿನ 69,400 ರೂ. ದಂಡ ವಸೂಲಿ…….ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದವರಿಗೆ ಬಿಸಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಗೆ ಇಳಿದು ದಂಡ ತೆತ್ತಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯ, ಮಹಾದೇವಪುರ, ಆರ್.ಆರ್ ನಗರ, ಯಲಹಂಕ, ದಾಸರಹಳ್ಳಿ, ಬೊಮ್ಮನಹಳ್ಳಿ ಸೇರಿದಂತೆ ವಿವಿಧೆಡೆ ಇಂದು ಒಂದೇ ದಿನ 69,400 ರೂ. ದಂಡ ವಸೂಲಿ ಮಾಡಲಾಗಿದೆ. ಈ ಮೂಲಕ …

Read More »

ವೃದ್ಧ ದಂಪತಿಯ ಬರ್ಬರವಾಗಿ ಹತ್ಯ ಕಾಮಾಕ್ಷಿಪಾಳ್ಯದ ಕಾವೇರಿನಗರದಲ್ಲಿ……….

ಬೆಂಗಳೂರು: ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಾಮಾಕ್ಷಿಪಾಳ್ಯದ ಕಾವೇರಿನಗರದಲ್ಲಿ ನಡೆದಿದೆ. ಮೂಲತಃ ಮೈಸೂರಿನವರಾದ ನರಸಿಂಹ ರಾಜು (70), ಪತ್ನಿ ಸರಸ್ವತಿ (64) ಹತ್ಯೆಯಾದವರು. ಈ ದಂಪತಿ ಕಳೆದೊಂದು ವರ್ಷದಿಂದ ಕಾವೇರಿನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಬುಧವಾರ ಬೆಳಗ್ಗೆ ಮನೆ ಕೆಲಸದ ಮಹಿಳೆ ಮನೆಗೆ ಬಂದು ನೋಡಿದಾಗ ದಂಪತಿ ಮೃತಪಟ್ಟಿದ್ದರು. ನರಸಿಂಹ ರಾಜು ದಲ್ಲಾಳಿಯಾಗಿದ್ದರೆ, ಪತ್ನಿ ಸರಸ್ವತಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಆದರೆ ಕೆಲವು ವರ್ಷಗಳಿಂದ ಕೆಲಸ ಬಿಟ್ಟು …

Read More »

ಕೊನೆಯ ಹೋರಾಟದಲ್ಲಿ ರಾಜ್ಯಸಭೆಗೆ ಇಬ್ಬರು ಹೋಗುವಂತಾಗಿದ್ದು ವಿಧಿಯಾಟ: ಸುಧಾಕರ್

ಬೆಂಗಳೂರು: ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡ ಹಾಗೂ ಕಾಂಗ್ರೆಸ್ಸಿನಿಂದ ಹಿರಿಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಹಿರಿಯ ನಾಯಕರ ಕಾಲೆಳೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. …

Read More »

ಮಾಲೀಕರ ಕಿರುಕುಳ- ಬೀದಿಗೆ ಬಿದ್ದ ಪಿಜಿ ನಿವಾಸಿಗಳು

ಬೆಂಗಳೂರು: ಕೊರೊನಾ ಹೆಮ್ಮಾರಿಗೆ ಇಡೀ ರಾಜ್ಯವೇ ತತ್ತರಿಸಿದೆ. ರಾಜ್ಯಕ್ಕೆ ರಾಜ್ಯವೇ ಲಾಕ್ ಡೌನ್ ನಿಂದ ಸ್ಥಬ್ಧಗೊಂಡಿತ್ತು. ಲಾಕ್ ಡೌನ್ ಸಡಿಲಿಕೆಯ ನಂತರ ಬೆಂಗಳೂರಿನಲ್ಲಿ ಪಿಜಿ ಮಾಲೀಕರು ಘರ್ಜಿಸ್ತಿದ್ದಾರೆ. ಪಿಜಿ ನಿವಾಸಿಗಳಿಗೆ ಹಣ ಪಾವತಿ ಮಾಡುವಂತೆ ಕಿರುಕುಳ ನೀಡ್ತಿದ್ದಾರೆ. ಪಿಜಿ ಮಾಲೀಕರ ಕಿರುಕುಳ ವಿರುದ್ಧ ಪಬ್ಲಿಕ್ ಟಿವಿ ಮೆಗಾ ಅಭಿಯಾನ ಶುರು ಮಾಡಿದೆ. ಹೌದು. ಕೊರೊನಾ ತಂದ ಅವಾಂತರ ಅಷ್ಟಿಷ್ಟಲ್ಲ. ಬೆಂಗಳೂರಿನ ಪಿಜಿಗಳಲ್ಲಿ ನೆಲೆಸಿದ್ದ ಯುವಕ-ಯುವತಿಯರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಪಿಜಿ …

Read More »

ಮಹಿಳಾ ಸಂಘದಲ್ಲಿ ಎರಡು ಗುಂಪುಗಳ ನಡುವೆ ಜಡೆ ಜಗಳ……

ಬೆಂಗಳೂರು: ಕೊರೊನಾ ವೈರಸ್ ನಡುವೆ ಯಾವುದೇ ಮಾಸ್ಕ್ ಇಲ್ಲದೆ, ಮಹಿಳಾ ಸಂಘದಲ್ಲಿನ ಎರಡು ಗುಂಪುಗಳ ನಡುವೆ ಜಡೆ ಜಗಳ ನಡೆದಿದ್ದು, ಮಹಿಳೆಯರು ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂಘದ ಅಧ್ಯಕ್ಷೆಯಿಂದ ಸದಸ್ಯ ಮಹಿಳೆ ಮೇಲೆ ಹಲ್ಲೆ ನಡೆದಿದೆ. ಸಂಘದ ಸಭೆ ಮಾಡುವ ವಿಚಾರದಲ್ಲಿ ಇಬ್ಬರೂ ಜಗಳಾಡಿಕೊಂಡಿದ್ದು, ಬೀದಿ ರಂಪಾಟ ಮಾಡಿದ್ದಾರೆ. ಗಲಾಟೆಯಲ್ಲಿ ಬೈರಮ್ಮ ಗಾಯಗೊಂಡಿದ್ದು, ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ …

Read More »

ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ, ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ, ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಜೂನ್ 7ರ ಮಧ್ಯರಾತ್ರಿ ಕರೆ ಮಾಡಿದ ಅಪರಿಚಿತ, ಜೀವ ಬೆದರಿಕೆ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪೊಲೀಸ್ ಮಹಾ ನಿರ್ದೆಶಕ ಪ್ರವೀಣ್ ಸೂದ್ ಅವರಿಗೆ ದೂರು ಸಲ್ಲಿಸಿದ್ದಾರೆ. ಅಪರಿಚಿತ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಿ …

Read More »

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಸರ್ಕಾರದಿಂದ ಅನುಮತಿ ನಿರಾಕರಣೆ……….

ಬೆಂಗಳೂರು: ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೊರೊನಾ ಲಾಕ್‍ಡೌನ್ ಕಾರಣ ನೀಡಿ ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ. ಜೂನ್ 14ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ 150 ನಾಯಕರ ಸಮ್ಮುಖದಲ್ಲಿ ರಾಜ್ಯ ಘಟಕದ ಅಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲು ಡಿಕೆ ಶಿವಕುಮಾರ್ ಮುಂದಾಗಿದ್ದರು. ಈ ಕಾರ್ಯಕ್ರಮ ನಡೆಸಲು ರಾಜ್ಯ ಸರ್ಕಾರದ ಅನುಮತಿ ಕೇಳಿತ್ತು. ಡಿಕೆ ಶಿವಕುಮಾರ್ ಅವರೇ ಸಿಎಂ ಯಡಿಯೂರಪ್ಪನವರ ಬಳಿ ಅನುಮತಿ ಕೇಳಿದ್ದರು. ಜೂನ್ …

Read More »