Breaking News

ಬೆಂಗಳೂರು

ಬುಧವಾರದಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರಲ್ಲ………..

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಲಾಕ್‌ಡೌನ್‌ ವಿಸ್ತರಿಸದೇ ಇರಲು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಬೆಂಗಳೂರಿನ ಕೊರೊನಾ ನಿಯಂತ್ರಣ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟವಾಗಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೊನ್ನೆಯೂ ಬೇಡ ಎಂದು ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಪದೇ ಪದೇ ಆ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಹೇಳಿದ್ದಾರೆ. ವಲಯಗಳಲ್ಲಿ ಸಮಸ್ಯೆಗಳನ್ನು ಬಗೆಹರಿಸುವತ್ತ ಗಮನಹರಿಸಿ. ಟ್ರೇಸಿಂಗ್, ಟೆಸ್ಟಿಂಗ್ ಬಗ್ಗೆ ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಸಚಿವರಿಗೆ ಸಿಎಂ …

Read More »

ಮಗು ಕೊಂದ ಆಸ್ಪತ್ರೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಿ:ಸಿದ್ದರಾಮಯ್ಯ

ಬೆಂಗಳೂರು: ಆಸ್ಪತ್ರೆ ಮುಂದೆ ಆಟೋದಲ್ಲಿಯೇ ಹೆರಿಗೆಯಾಗಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಡುಕ ಆಸ್ಪತ್ರೆಗಳ ಮೇಲೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ, ಹೆರಿಗೆಗಾಗಿ ಬೆಂಗಳೂರಿನ ಆಸ್ಪತ್ರೆಗಳೆಲ್ಲ ಸುತ್ತಾಡಿದ ಗರ್ಭಿಣಿಯೊಬ್ಬರು ಎಲ್ಲಿಯೂ ಸೇರಿಸಿಕೊಳ್ಳದೆ ಇದ್ದಾಗ ಕೊನೆಗೆ ಅಟೊರಿಕ್ಷಾದಲ್ಲಿಯೇ ಹಡೆದ ಪರಿಣಾಮ ಹಸುಕೂಸನ್ನು ಕಳೆದುಕೊಳ್ಳಬೇಕಾಯಿತು. ಹೀಗಾಗಿ ಮುಖ್ಯಮಂತ್ರಿಗಳೇ ಮೊದಲು ಈ ನತದೃಷ್ಟ ತಾಯಿಯ ಮಗುವಿನ …

Read More »

ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಚಿಕಿತ್ಸೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಖರೀದಿ ಮಾಡಿದ ಉಪಕರಣಗಳ ಲೆಕ್ಕ ಕೇಳಿದರೆ ಬಾಯಿ ಮಾತಿನಲ್ಲಿ ಹೇಳುತ್ತಾರೆ, ಬಾಯಿ ಮಾತಿನಲ್ಲಿ ಹೇಳಿದರೆ ನಡೆಯುವುದಿಲ್ಲ. ದಾಖಲೆ ತೋರಿಸಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಬಳಿಕ ಮಾತನಾಡಿದ ಅವರು,  ವೈದ್ಯಕೀಯ ಉಪಕರಣಗಳ ಖರೀದಿಯ ಖರ್ಚು ವೆಚ್ಚದ ಲೆಕ್ಕ ಕೊಡಿ ಎಂದರೆ ಹೀಗೆ ಇವರು ಬಾಯಿ ಮಾತಿನಲ್ಲಿ ಕೊಟ್ಟರೆ ಆಗುತ್ತಾ? ಏನೇನು ಖರೀದಿ …

Read More »

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ನಗರದ ವಿವಿಧೆಡೆಯ ಸೋಮವಾರ ಐದು ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, …

Read More »

ಬಿಜೆಪಿ ಕೊಟ್ಟ ಭರವಸೆಗಳು ಏನು, ಅಧಿಕಾರಕ್ಕೆ ಬಂದ ನಂತರ ಮಾಡಿರುವುದೇನು

ಬೆಂಗಳೂರು, ಜು.20- ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಜು.26ಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ. ಅಧಿಕಾರಕ್ಕೆ ಬರುವ ಮುನ್ನ ಬಿಜೆಪಿ ಕೊಟ್ಟ ಭರವಸೆಗಳು ಏನು, ಅಧಿಕಾರಕ್ಕೆ ಬಂದ ನಂತರ ಮಾಡಿರುವುದೇನು ಎನ್ನುವ ಕುರಿತು ಒಂದು ವರದಿ. ಬಿಜೆಪಿ ಸರ್ಕಾರ ರಚನೆಯಾಗಿ ವರ್ಷ ಕಳೆಯುತ್ತಿದೆ. ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆಯಾಗಿ ವರ್ಷ ಕಳೆಯುತ್ತಿದೆ. ಕಾಲಮಿತಿಯೊಳಗೊಂಡಂತೆ ನೀಡಿದ್ದ ಭರವಸೆ ಈಡೇರಿಸಿದ್ದರೂ ಬಹುತೇಕ ಹಾಗೂ ಪ್ರಮುಖ …

Read More »

ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ:ಕಾಂಗ್ರೆಸ್ ನಾಯಕರು, 

ಬೆಂಗಳೂರು:  ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕರು,  ಈ  ಹಿಂದೆ ಲೆಕ್ಕ ಕೊಡಿ ಎಂಬ ಅಭಿಯಾನ ಆರಂಭಿಸಿದ್ದರು. ಇದೀಗ ಈ ವಿಚಾರದಲ್ಲಿ ಸರ್ಕಾರದ ವಿರುದ್ದ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೋಮವಾರ  ನಡೆದ ಸಭೆಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾದ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚಿಸಿದರು. ಕೊರೊನಾ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ …

Read More »

ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಅಂತಿಮ

ಬೆಂಗಳೂರು: ಆಯುರ್ವೇದ ಚಿಕಿತ್ಸಾ ಕ್ರಮವನ್ನು ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದ ಅಂತಿಮ ನಿರ್ಧಾರ ಸೋಮವಾರ ಪ್ರಕಟವಾಗಲಿದೆ.   ಸಂಜೆ 4 ಗಂಟೆಗೆ ವಿಧಾನ ಸಭೆಯಲ್ಲಿ ಟಾಸ್ಕ್‌ ಫೋರ್ಸ್‌ ಸಭೆ ನಡೆಯಲಿದೆ. ಈ ವೇಳೆ ಕೊರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸಾ ಕ್ರಮವನ್ನು ರೋಗ ನಿರೋಧಕ ಶಕ್ತಿ ವರ್ಧನೆಗೆ ಬಳಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮಾಡಿಕೊಂಡ …

Read More »

ಬೆಂಗಳೂರಿನಲ್ಲಿ ಲಾಕ್‍ಡೌನ್ ಮುಂದುವರಿಯುತ್ತಾ? ಬೆಳಗಾವಿ ಲಾಕ್ ಡೌನ್ ಆಗತ್ತಾ..?

               ಬೆಳಗಾವಿ ಲಾಕ್ ಡೌನ್ ಆಗತ್ತಾ..?   ಬೆಂಗಳೂರು: ವೈದ್ಯಕೀಯ ಅವಸ್ಥೆ, ಕೊರೊನಾ ಅಬ್ಬರದ ನಡುವೆ ಬೆಂಗಳೂರಲ್ಲಿ ಮತ್ತೆ ಲಾಕ್‍ಡೌನ್ ಬೇಕಾ ಮತ್ತು ಬೇಡ್ವಾ ಅನ್ನೋದು ಇಂದು ತೀರ್ಮಾನ ಆಗುವ ಸಾಧ್ಯತೆಗಳಿವೆ. ಬುಧವಾರ ಬೆಳಗ್ಗೆ 5 ಗಂಟೆಗೆ ಕೊನೆ ಆಗುವ ಲಾಕ್‍ಡೌನ್‍ನ್ನು ಮತ್ತಷ್ಟು ದಿನ ಮುಂದುವರಿಸಬೇಕಾ? ಒಂದು ವೇಳೆ ಮುಂದುವರಿಸಿದ್ರೆ ಎಷ್ಟು ದಿನ? ಅಥವಾ ಇನ್ಮುಂದೆ ಲಾಕ್‍ಡೌನ್ ಬೇಕೇ ಬೇಡ್ವಾ ಅನ್ನೋದು …

Read More »

ಕೊರೋನಾ ಭಯವಿಲ್ಲದೆ ಬೆಳ್ಳಂಬೆಳಗ್ಗೆ ಮಾಂಸ ಖರೀದಿಗೆ ಮುಗಿಬಿದ್ದ ಜನ..!

ಬೆಂಗಳೂರು, : ನಾಳೆ ಸೋಮವಾರ… ಮಂಗಳವಾರ ಶ್ರಾವಣ ಪ್ರಾರಂಭ… ನಾನ್‍ವೆಚ್ ತಿನ್ನಂಗಿಲ್ಲ… ಏನೇ ಆದ್ರೂ ಇವತ್ತು ತಿನ್ನಲೇಬೇಕು… ಕೊರೊನಾ ಒಂದು ಕಡೆ ಇರಲಿ ಎಂಬಂತೆ ನಾನ್‍ವೆಜ್ ಪ್ರಿಯರು ಇಂದು ಬೆಳ್ಳಂಬೆಳಗ್ಗೆ ಮಾಂಸ ಖರೀದಿಗಾಗಿ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಂತಿದ್ದ ದೃಶ್ಯಗಳು ನಗರದಲ್ಲಿ ಕಂಡುಬಂದವು. ಮಹಾಮಾರಿ ಕೊರೊನಾ ಮರಣ ಮೃದಂಗ ಬಾರಿಸುತ್ತಿದ್ದರೂ ಸಹ ನಾನ್‍ವೆಜ್ ಪ್ರಿಯರು ಬೆಳ್ಳಂಬೆಳಗ್ಗೆ ಚಿಕನ್, ಮಟನ್ ಹಾಗೂ ಫಿಷ್ ಖರೀದಿಸಲು ಅಂಗಡಿಗಳ ಮುಂದೆ ಸಾಲು ಸಾಲಾಗಿ ನಿಂತಿದ್ದರು. …

Read More »

ನೇಮಕಾತಿ ಮಾಡಿಕೊಳ್ಳಲು ವೈದ್ಯರು ಬರುತ್ತಿಲ್ಲ, ವೇತನ ಹೆಚ್ಚಿಸಿ: ಪಾಲಿಕೆ

ಬೆಂಗಳೂರು: ಬೆಂಗಳೂರಲ್ಲಿ ಕೊರೋನಾ ಚಿಕಿತ್ಸಾ ಕಾರ್ಯಕ್ಕೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳುವ ಸೂಚಿಸಿರುವ ವೈದ್ಯರು ಹಾಗೂ ಇತರೆ ಸಿಬ್ಬಂದಿಯ ಸಂಭಾವನೆ ಹೆಚ್ಚಳ ಮಾಡುವಂತೆ ಬಿಬಿಎಂಪಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ನಗರದಲ್ಲಿ ಕೊರೋನಾ ಚಿಕಿತ್ಸೆಗೆ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ 300 ವೈದ್ಯರು, 600 ನರ್ಸ್‌ಗಳು ಸೇರಿ 1700 ವೈದ್ಯಕೀಯ ಸಿಬ್ಬಂದಿ ಹಾಗೂ ಡಿ ಗ್ರೂಪ್‌ ನೌಕರರನ್ನು 6 ತಿಂಗಳ ಅವಧಿಗೆ ತಾತ್ಕಾಲಿಕ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿಗದಿತ ಮೊತ್ತದ ವೇತನ ಗೊತ್ತುಪಡಿಸಿ ಅನುಮತಿ …

Read More »