Breaking News
Home / ಜಿಲ್ಲೆ / ಬೆಂಗಳೂರು (page 377)

ಬೆಂಗಳೂರು

ಸರ್ಕಾರಿ ಶಾಲಾ ಮಕ್ಕಳ ಗೋಳು ಕೇಳೋವರು ಯಾರು?……..

ಬೆಂಗಳೂರು: ಕೊರೊನಾ ಲಾಕ್‍ಡೌನ್ ಎಫೆಕ್ಟ್ ಸರ್ಕಾರಿ ಶಾಲಾ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ. ಪಾಠ ಕೇಳುವ ಸಮಯದಲ್ಲಿ ಪಾಠದಿಂದ ವಂಚನೆಗೆ ಒಳಗಾಗ್ತಿವೆ. ಖಾಸಗಿ ಶಾಲೆಗಳಿಗೆ ಪ್ರೀತಿ ತೋರಿರುವ ಸರ್ಕಾರ, ಸರ್ಕಾರಿ ಶಾಲೆಗಳನ್ನೆ ಮರೆತಿದೆ. ಮಹಾ ಮಾರಿ ಕೊರೊನಾ ಹೊಡೆತ ಸರ್ಕಾರಿ ಶಾಲಾ ಮಕ್ಕಳಿಗೆ ಎಫೆಕ್ಟ್ ಜೋರಾಗಿಯೇ ಬಿದ್ದಿದೆ. ಮಕ್ಕಳ ಭವಿಷ್ಯದ ಮೇಲೆ ಕರಿನೆರಳು ಮೂಡುವಂತೆ ಮಾಡಿದೆ. ಶೈಕ್ಷಣಿಕ ವರ್ಷ ಪ್ರಾರಂಭ ಮಾಡಿ ಪಾಠ ಕೇಳಬೇಕಿದ್ದ ಮಕ್ಕಳು, ಮನೆಯಲ್ಲಿ ಕುಳಿತುಕೊಳ್ಳುವ ಸ್ಥಿತಿ …

Read More »

ದೈಹಿಕವಾಗಿ ಬಳಸಿಕೊಂಡು ಪ್ರಿಯಕರ ಮೋಸ – ಸೆಲ್ಫಿ ವಿಡಿಯೋದಲ್ಲೇ ನಟಿ ಆತ್ಮಹತ್ಯೆ

ಬೆಂಗಳೂರು: ಪ್ರಿಯಕರನಿಂದ ಮೋಸ ಹೋದ ಸ್ಯಾಂಡಲ್‍ವುಡ್‍ನ ಕಿರುತೆರೆ ನಟಿಯೊಬ್ಬರು ಸೆಲ್ಫಿ ವಿಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ನಡೆದಿದೆ. ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇದೇ ಮೇ 28 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯುವಕನ ಮೋಸಕ್ಕೆ ಬಲಿಯಾದ ನಟಿ ಸೆಲ್ಫಿ ವಿಡಿಯೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಚಂದನಾ ಮತ್ತು ಪ್ರಿಯಕರ ದಿನೇಶ್ …

Read More »

ಒಂದ್ಕಡೆ ಸೈಕ್ಲೋನ್, ಮತ್ತೊಂದು ಕಡೆ ಮುಂಗಾರು- ವರುಣನ ಆರ್ಭಟ……….

ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ. ಈಗಾಗಲೇ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದಲ್ಲಿ ಎದ್ದಿರುವ ನಿಸರ್ಗ ಚಂಡಮಾರುತ ಮತ್ತಷ್ಟು ಆತಂಕ ಸೃಷ್ಟಿಸುತ್ತಾ ಅನ್ನೋ ಆತಂಕ ಮನೆ ಮಾಡಿದೆ. ದಾವಣಗೆರೆಯ ಹರಿಹರ ಸೇರಿ ಹಲವೆಡೆ ವರುಣನ ಆರ್ಭಟ ಜೋರಾಗಿತ್ತು. ದಾವಣಗೆರೆಯ ಹೆಮ್ಮನಬೇತೂರು ಗ್ರಾಮದ ರಸ್ತೆಗಳಲ್ಲಿ ನದಿಯಂತೆ ನೀರು …

Read More »

ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ.

ಬೆಂಗಳೂರು: ಭಾನುವಾರ ದಾಖಲೆ ಬರೆದಿದ್ದ ಕೊರೊನಾ ವೈರಸ್ ಇಂದು ಸೆಂಚುರಿ ಬಾರಿಸಿದೆ. ಇವತ್ತು 187 ಮಂದಿಗೆ ಕೊರೊನಾ ತಗುಲಿದ್ದು, ಸೋಂಕಿತರ ಸಂಖ್ಯೆ 3408ಕ್ಕೇರಿಕೆಯಾಗಿದೆ. ಇಂದು ಪತ್ತೆಯಾದ ಬಹುತೇಕ ಸೋಂಕಿತರು ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.   ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರು 28, ಕಲಬುರಗಿ 24, ಮಂಡ್ಯ 15, ಉಡುಪಿ 73, ಹಾಸನ 16, ಬೀದರ್ 2, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ವಿಜಯಪುರ …

Read More »

ಬಿಬಿಎಂಪಿ ಸಹಾಯಕ ಆಯುಕ್ತರೂ ಮೂವರು ಅಧಿಕಾರಿಗಳಿಗೆ ಕೊರೊನಾ ಸಾಧ್ಯತೆ..!

ಬೆಂಗಳೂರು, ಜೂ.1- ಕೊರೊನಾ ಸೋಂಕಿತ ಬಿಬಿಎಂಪಿ ಸದಸ್ಯನೊಂದಿಗೆ ಸಂಪರ್ಕವಿರಿಸಿಕೊಂಡಿದ್ದ ಪಾಲಿಕೆಯ ಸಹಾಯಕ ಆಯುಕ್ತರೊಬ್ಬರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಲಿಕೆ ಸದಸ್ಯನ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಹಾಯಕ ಆಯುಕ್ತರನ್ನು ಕ್ವಾರಂಟೈನ್‍ಗೆ ಒಳಪಡಿಸಲಾಗಿತ್ತು. ಅವರ ಗಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬಿಬಿಎಂಪಿ ಸದಸ್ಯನಿಂದ ಸೋಂಕು ತಗುಲಿರುವ ಅಧಿಕಾರಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಓಡಾಡಿದ್ದರು ಹಾಗೂ ವಾರ್‍ರೂಮ್‍ನಲ್ಲೂ ಕೆಲಸ ಮಾಡಿದ್ದರು. ಅಧಿಕಾರಿಯೊಂದಿಗೆ ಪ್ರಾಥಮಿಕ …

Read More »

ದಿನೇ ದಿನೇ ಬೆಂಗ್ಳೂರಲ್ಲಿ ಏರಿಕೆ ಆಗ್ತಿದೆ ಸೋಂಕು …………

ಬೆಂಗಳೂರು: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಆರೋಗ್ಯಾಧಿಕಾರಿಗಳಿಗೆ ಮತ್ತು ಜನರಿಗೆ ಡೇಂಜರ್ ಅಲಾರಂ ಬಂದಿದೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂತು ಎಂಬ ಹೊತ್ತಲ್ಲೇ ಆಘಾತಕಾರಿ ಬೆಳವಣಿಗೆಯೊಂದು ಕಾಣಿತ್ತಿದೆ. ಬೆಂಗಳೂರಿನಲ್ಲಿ 8-10 ಬರುತ್ತಿದ್ದ ಪ್ರಕರಣಗಳು ಈಗ ದಿನಕ್ಕೆ 25-30 ಪ್ರಕರಣಗಳು ಬರಲು ಆರಂಭವಾಗುತ್ತಿವೆ. ಅದರಲ್ಲೂ ಹೊಸ ಏರಿಯಾಗಳಲ್ಲಿ ಕೊರೊನಾ ಪಾಸಿಟಿವ್ ಬರುತ್ತಿದೆ. ಈ ಮೂಲಕ ಕೊರೊನಾ ಪ್ರಕರಣಗಳು ಡೇಂಜರ್ ಅಲಾರಂ ಆಗಿವೆ. ಈ ಬೆಳವಣಿಗೆಯಿಂದ …

Read More »

ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದ್ದಾರೆ………

ಬೆಂಗಳೂರು, ಜೂ.1- ತಮ್ಮ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಪ್ರತ್ಯೇಕ ಸಭೆ ನಡೆಸಿರುವ ಭಿನ್ನಮತೀಯರ ನಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾಗಿದ್ದಾರೆ. ಒಂದೆರಡು ದಿನಗಳಲ್ಲಿ ಶಾಸಕರು ಮತ್ತೆ ಸಭೆ ನಡೆಸಬಹುದೆಂಬ ಸುಳಿವು ದೊರೆತಿರುವ ಹಿನ್ನೆಲೆಯಲ್ಲಿ ಅಸಮಾಧಾನಿತ ಶಾಸಕರ ಜೊತೆ ಸಭೆ ನಡೆಸಿ ಅವರ ಬೇಕುಬೇಡುಗಳನ್ನು ಆಲಿಸಲಿದ್ದಾರೆ. ಮೂರ್ನಾಲ್ಕು ದಿನಗಳೊಳಗೆ ಯಡಿಯೂರಪ್ಪನವರು ತಮ್ಮ ನಿವಾಸ ಕಾವೇರಿಯಲ್ಲಿ ಶಾಸಕರ ಸಭೆ ನಡೆಸಲಿದ್ದು, ಕ್ಷೇತ್ರಗಳಿಗೆ ಬೇಕಾದ ಅನುದಾನ, ಅಧಿಕಾರಿಗಳ ವರ್ಗಾವಣೆ, ಮಂಜೂರಾಗಬೇಕಾದ …

Read More »

ಹೊರ ರಾಜ್ಯದಿಂದ ಕರ್ನಾಟಕಕ್ಕೆ ಬರೋರು ಪಾಲಿಸಬೇಕಾದ ನಿಯಮಗಳು

ಬೆಂಗಳೂರು: ಲಾಕ್‍ಡೌನ್ 5.Oನಲ್ಲಿ ಅಂತಾರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶವನ್ನು ನೀಡಿದೆ. ಒಂದು ವೇಳೆ ಅಗತ್ಯವಿದ್ದಲ್ಲಿ ರಾಜ್ಯಗಳು ಅಂತಾರಾಜ್ಯ ಪ್ರಯಾಣಿಕರ ಮೇಲೆ ನಿರ್ಬಂಧ ಹೇರುವ ಅವಕಾಶವನ್ನು ಕೇಂದ್ರ ನೀಡಿತ್ತು. ಇದೀಗ ಕರ್ನಾಟಕ ಹೊರ ರಾಜ್ಯದಿಂದ ಬರೋರು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮಗಳನ್ನು ಹೊರಡಿಸಿದೆ. 1. ಸೇವಾ ಸಿಂಧುವಿನಲ್ಲಿ ನೋಂದಣಿ: * ಕರ್ನಾಟಕ ಪ್ರವೆಶಿಸುವ ಮುನ್ನ ಪ್ರಯಾಣಿಯಕರು ಸೇವಾ ಸಿಂಧು ಪೋಟರ್ಲ್ ನಲ್ಲಿ ತಮ್ಮ ಪ್ರಾಥಮಿಕ ಮಾಹಿತಿಯನ್ನು ದಾಖಲಿಸಿರಬೇಕು. ಈ ಹಿಂದೆ ಇದ್ದಂತೆ ಸೇವಾ …

Read More »

ಕೊರೊನಾ ಬಾಧಿತ ಮುಂಬೈನಿಂದ ಇವತ್ತು ಬೆಂಗಳೂರಿಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ರಯಾಣ…….

ಬೆಂಗಳೂರು: ಕೊರೊನಾ ಸೋಂಕಿನ ಸರಣಿ ಸ್ಫೋಟ ಆಗುತ್ತಿರುವ ಬೆನ್ನಲ್ಲೇ ರಾಜ್ಯಕ್ಕೆ ಜೂನ್ ಆತಂಕ ಶುರುವಾಗಿದೆ. ಇವತ್ತಿನಿಂದ ಸೋಂಕು ಸುನಾಮಿ ನಗರಿ ಮುಂಬೈನಿಂದ ಕರ್ನಾಟಕಕ್ಕೆ ಎರಡು ರೈಲುಗಳು ಸಂಚರಿಸಲಿವೆ. ಕೊರೊನಾ ಬಾಧಿತ ಮುಂಬೈನಿಂದ ಇವತ್ತು ಬೆಂಗಳೂರಿಗೆ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಪ್ರಯಾಣ ಬೆಳೆಸುತ್ತಿದೆ. ಇವತ್ತು ಬೆಳಗ್ಗೆ 8.5ಕ್ಕೆ ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಲ್‍ನಿಂದ ಉದ್ಯಾನ್ ಎಕ್ಸ್‌ಪ್ರೆಸ್ ಹೊರಡಲಿದೆ. ಇದು ಕರ್ನಾಟಕದ ಪಾಲಿಗೆ ಅಕ್ಷರಶಃ ಕೊರೊನಾ ಎಕ್ಸ್‍ಪ್ರೆಸ್ ಆಗಿದೆ. ಯಾಕಂದರೆ ಈ ಉದ್ಯಾನ್ …

Read More »

ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ.

ಬೆಂಗಳೂರು: ಮಾರ್ಚ್ ತಿಂಗಳನಿಂದ ಬಂದ್ ಆಗಿದ್ದ ಶಾಪಿಂಗ್ ಮಾಲ್‍ಗಳು ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ. 2 ಹಂತಗಳಲ್ಲಿ ಮಾಲ್ ಓಪನ್‍ಗೆ ಸಮ್ಮತಿ ಸಿಗಲಿದ್ದು, ಮೊದಲ ಹಂತದಲ್ಲಿ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುತ್ತದೆ ಷರತ್ತು ಏನಿರಬಹುದು? – ಒಂದು ಪಾಳಿಯಲ್ಲಿ ಶೇ.50ರಷ್ಟು ಸಿಬ್ಬಂದಿಗಷ್ಟೇ ಕೆಲಸಕ್ಕೆ ಅವಕಾಶ – ಶಾಪಿಂಗ್ ಮಾಲ್‍ಗಳಲ್ಲಿರುವ ಸೂಪರ್ ಮಾರ್ಕೆಟ್, ಎಲೆಕ್ಟ್ರಾನಿಕ್ ಉತ್ಪನ್ನಗಳ ಮಾರಾಟಕ್ಕೆ ಅವಕಾಶ – ಉಡುಪುಗಳು, …

Read More »