Breaking News
Home / ಜಿಲ್ಲೆ / ಬೆಂಗಳೂರು (page 4)

ಬೆಂಗಳೂರು

ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ :C.M.

ಬೆಂಗಳೂರು : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆಯುತ್ತೇವೆ, ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.   ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, …

Read More »

ಶೀತ, ಕೆಮ್ಮು, ಗಂಟಲು ನೋವು.. ವಿಶ್ರಾಂತಿಗೆ ಜಾರಿದ ಸಿಎಂ

ಬೆಂಗಳೂರು: ಶೀತ, ಕೆಮ್ಮು, ಗಂಟಲು ನೋವಿನಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ಜಾರಿದ್ದಾರೆ. ನಿನ್ನೆಯಿಂದಲೇ ಸಿದ್ದರಾಮಯ್ಯ ಅವರಿಗೆ ಶೀತ ಕಾಣಿಸಿಕೊಂಡು ಕೆಮ್ಮು ಇತ್ತು. ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು ಯಾರನ್ನೂ ಭೇಟಿ ಮಾಡುತ್ತಿಲ್ಲ. ಅವರ ಭೇಟಿಗೆ ಬಂದ ಅಧಿಕಾರಿಗಳು ಮತ್ತು ರಾಜಕಾರಣಿಗಳು ವಾಪಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರ ಇಂದಿನ ಕಾರ್ಯಕ್ರಮಗಳು ರದ್ದಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ …

Read More »

ಗೃಹ ಜ್ಯೋತಿಗೆ ಅರ್ಜಿ ರಿಜಿಸ್ಟರ್ ಆಗಿದ್ಯೋ ಇಲ್ಲವೋ ಎಂದು ತಿಳಿಯಲು ಹೀಗೆ ಮಾಡಿ

ಬೆಂಗಳೂರು : ಗೃಹಜ್ಯೋತಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸುವಿಕೆ ಶುರುವಾಗಿದ್ದು, ರಾಜ್ಯದಲ್ಲಿ ಇಲ್ಲಿ ತನಕ ಸರಿ ಸುಮಾರು ಒಂದೂವರೆ ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಿಗೆ ಗೊಂದಲವಿದ್ದು, ತಮ್ಮ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವೇ ಎನ್ನುವುದನ್ನು ತಿಳಿದುಕೊಳ್ಳಲು ರಾಜ್ಯ ಸರ್ಕಾರ ಅದಕ್ಕಾಗಿ ಪ್ರತ್ಯೇಕ ಲಿಂಕ್‌ ಅನ್ನು ಬಿಡುಗಡೆ ಮಾಡಿದೆ.   ಈ ಕೆಳಕಂಡ ಲಿಂಕ್‌ಗೆ ಭೇಟಿ ನೀಡಿ ನೀವು ನಿಮ್ಮ ಅರ್ಜಿ ಸಲ್ಲಿಕೆಯಾಗಿದ್ಯ ಇಲ್ಲವೇ ಎನ್ನುವುದನ್ನು ಕಂಡು …

Read More »

ಡೆಲಿವರಿ ಬಾಯ್ಸ್‌ಗೆ ಬಿಗ್‌ ರಿಲೀಫ್! 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗೊ ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ (CM Siddaramaiah) ಅವರು 14ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್‌ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿಯ ಬಜೆಟ್‌ ಕೂತುಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96 ರಲ್ಲಿ ಮಂಡಿಸಿದ ಮೊದಲ ಬಾರಿಗೆ ಬಜೆಟ್‌ ಮಂಡಿಸಿದ್ದರು. ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಬಜೆಟ್‌ ಆರಂಭದಲ್ಲೇ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವುದನ್ನು …

Read More »

ಬಜೆಟ್​ ಮಂಡನೆ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24 ರ ಸಾಲಿನ ಮಧ್ಯಂತರ ಬಜೆಟ್​ ಅನ್ನು ಇಂದು ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಹಲವು ಯೋಜನೆಗಳಿಗೆ ಒತ್ತು ನೀಡಿ ಮಂಡಿಸಿರುವ ಸಿದ್ದರಾಮಯ್ಯ ಬಜೆಟ್​ನಲ್ಲಿ ಈ ಹಿಂದಿನ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿದೆ ಎಂದು ದೂರಿದರು. ಕಲ್ಯಾಣ ರಾಜ್ಯದ ಕನಸಿನ ಬಜೆಟ್ ಅನ್ನು ಮಂಡಿಸಿರುತ್ತಿರುವುದಾಗಿ ಹೇಳಿದ ಅವರು, …

Read More »

BUDJET :ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ.: ಬೊಮ್ಮಾಯಿ

ಬೆಂಗಳೂರು : ಜನರ ಮೇಲೆ ತೆರಿಗೆ ಹೊರೆ ಹಾಕದೇ, ಹೆಚ್ಚು ಸಾಲ ಮಾಡದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು,‌ ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ. ಹೆಚ್ಚು ಸಾಲ ತೆಗೆದು ಕೊಳ್ಳದೇ, ಜನರ ಮೇಲೆ ತೆರಿಗೆ ಹಾಕದೇ ಗ್ಯಾರಂಟಿಗಳನ್ನು ಕೊಡಬೇಕು. ಮಾಡಿಲ್ಲ ಅಂದರೆ ಜನರ …

Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ ಶಾಲ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ. ಜುಲೈ 1ರಿಂದ ಜುಲೈ 6ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ. ಆದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ …

Read More »

ಬೇರೆ ರಾಜ್ಯಗಳಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎಂಟು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಆಂಧ್ರಪ್ರದೇಶ ಹಾಗೂ ಒಡಿಶಾ ಸೇರಿ ವಿವಿಧ ರಾಜ್ಯಗಳಿಂದ ನಗರಕ್ಕೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮಹಿಳೆ ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸಿ 79 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.   ರೈಲು ಹಾಗೂ ಬಸ್ ಮಾರ್ಗವಾಗಿ ನಗರದಲ್ಲಿ ಅವ್ಯವಾಹತವಾಗಿ ನಗರಕ್ಕೆ ತಂದು ಸಣ್ಣ ಪೊಟ್ಟಣಗಳಲ್ಲಿ ಇಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮಧುಸ್ಮಿತಾ, ನರೇಶ್, ದಿಲ್ಮಾಜ್, ಸುಬ್ರತ್ …

Read More »

ಎಕ್ಸ್​​​​ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳಕ್ಕೆ ಅತಿವೇಗವೇ ಕಾರಣ: ಜಾರಕಿಹೊಳಿ

ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ದಲ್ಲಿ ಅಪಘಾತ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.   ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಕ್ಸ್‌ಪ್ರೆಸ್‌ ವೇ …

Read More »

ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ: ₹10 ಕೋಟಿಗೆ ಹುದ್ದೆ:H.D.K.

ಬೆಂಗಳೂರು: ಇಂಧನ ಇಲಾಖೆಯಲ್ಲಿ ಹುದ್ದೆಗೆ ತಲಾ 10 ಕೋಟಿ ರೂಪಾಯಿ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಆರೋಪ ಮಾಡಿದರು. ಈ ಸರಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಪೂರ್ಣವಾಗಿ ನಿರತವಾಗಿದೆ ಎಂದು ನೇರ ಆರೋಪ ಮಾಡಿದ ಅವರು, ಈ ಸರ್ಕಾರ ಸಂಪೂರ್ಣವಾಗಿ ಕಾಸಿಗಾಗಿ ಹುದ್ದೆ ದಂಧೆಯಲ್ಲಿ ತೊಡಗಿದೆ ಎಂದು ಹೇಳಿ ತಮ್ಮ ಬಳಿ ಮಹತ್ವದ ದಾಖಲೆ ಇದೆ ಎಂದು ಒಂದು …

Read More »