Breaking News
Home / ಜಿಲ್ಲೆ / ಬೆಂಗಳೂರು (page 40)

ಬೆಂಗಳೂರು

ಅಮಿತ್ ಶಾ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ (Basavaraj Horatti) ಅವರು ಇಂದು (ಮೇ 03) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಸೇರ್ಪಡೆಯಾಗಿ ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ …

Read More »

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ ಇರಲಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ.   ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್‌ ರಿಜಿಸ್ಟ್ರಾರ್‌ ಕೆ.ಎಸ್‌. ಭರತ್‌ ಕುಮಾರ್‌ ಅಧಿಸೂಚನೆ ಹೊರಡಿಸಿದ್ದಾರೆ. ರಜಾ …

Read More »

ಮೆಟ್ರೋದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು.   ಆಸಕ್ತ ಅಭ್ಯರ್ಥಿಗಳು ಮೇ 11ರ ಮೊದಲು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಹಾಕಬಹುದಾಗಿದೆ. ಬೆಂಗಳೂರಿನಲ್ಲಿ ಖಾಲಿ ಇರುವ 6 ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ …

Read More »

ಬೆಳಗಾವಿ ಇವರ ಆಶ್ರಯಲ್ಲಿ ವೀರಶೈವ ಲಿಂಗಾಯತ ಬಡ ವಿದ್ಯಾರ್ಥಿನಿಯರಿಗಾಗಿ ಉಚಿತ ವಸತಿ ನಿಲಯ

ಅಖಿಲ ಭಾರತ ವೀರಶೈವ ಮಹಾಸಭೆ ಜಿಲ್ಲಾ ಘಟಕ, ಬೆಳಗಾವಿ ಇವರ ಆಶ್ರಯಲ್ಲಿ ವೀರಶೈವ ಲಿಂಗಾಯತ ಬಡ ವಿದ್ಯಾರ್ಥಿನಿಯರಿಗಾಗಿ ಉಚಿತ ವಸತಿ ನಿಲಯ ಇದರ ಅಡಿಗಲ್ಲು ಸಮಾರಂಭದಲ್ಲಿ ಭಾಗಿಯಾದೆ. ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರಿಂದ ಶಂಕುಸ್ಥಾಪನೆ ನೆರವೇರಿಸಿಲಾಯಿತು ಹಾಗೂ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಕೆ.ಎಲ್. ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ಸಂಸದರಾದ …

Read More »

ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ

    *ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*   👉Breaking News👉👉👉 2023ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಯುವ ನಾಯಕ ರಾಹುಲ್‌ ಜಾರಕಿಹೊಳಿ.     ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( …

Read More »

ನ್ಯಾಯಾಧೀಶರಿಗೆ ಬೆದರಿಕೆ ಕರೆ; ಮತ್ತೋರ್ವ ಆರೋಪಿ ಬಂಧನ

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಧಾನಸೌಧ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.   ಜಮಾಲ್ ಮಹಮ್ಮದ್ ಉಸ್ಮಾನಿಯ ಬಂಧಿತ ಆರೋಪಿ. ಆರೋಪಿಯನ್ನು ಈಗಾಗಲೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಿರುವ ಪೊಲೀಸರು 8 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ.   ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಈಗಾಗಲೇ ಕೋವೈ ರೆಹಮತ್ ಉಲ್ಲಾನನ್ನು ಪೊಲೀಸರು ಬಂಧಿಸಿದ್ದರು. ಇಬ್ಬರೂ ತಮಿಳುನಾಡಿನ …

Read More »

ಪಂಚರಾಜ್ಯಗಳ ಚುನಾವಣೆ : ಬಿಜೆಪಿ ಅಭೂತಪೂರ್ವ ಗೆಲುವಿನ ಖುಷಿ ಹಂಚಿಕೊoಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

    ಬೆಂಗಳೂರು : ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮಧ್ಯಾಹ್ನ ಭೋಜನದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಆಡಳಿತ ಪಕ್ಷದ ಮೊಗಸಾಲೆ(ಅಸೆಂಬ್ಲಿ ಲಾಂಜ್)ಯಲ್ಲಿ ಬಿಜೆಪಿ ಶಾಸಕರು ಮತ್ತು ಮಾಧ್ಯಮ ಮಿತ್ರರೊಂದಿಗೆ ಗೆಲುವಿನ ಸಂಭ್ರಮವನ್ನು ಹಂಚಿಕೊoಡರು.   ಇತ್ತೀಚೆಗೆ ಜರುಗಿದ 5 ರಾಜ್ಯಗಳ ಚುನಾವಣೆಯಲ್ಲಿ ಉತ್ತರ ಪ್ರದೇಶ, ಮಣಿಪುರ, ಗೋವಾ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ …

Read More »

ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಸ.

ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …

Read More »

ಉಪ್ಪು ಹುಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ಬಜೆಟ್: ಕುಮಾರಸ್ವಾಮಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದು ಉಪ್ಪು ಉಳಿ ಖಾರ ಇಲ್ಲದ, ಯಾರದ್ದೋ ಒತ್ತಡದಿಂದ ಓದಿದ ನೀರಸ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದರು. ಬಜೆಟ್ ಬಗ್ಗೆ ವಿಧಾನಸೌಧದ ಬಳಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಅಂಕಿ ಅಂಶಗಳನ್ನು ಅಲಂಕರಿಸಿ ಮಂಡಿಸಿದ ಬಜೆಟ್ ಇದಾಗಿದೆಯಷ್ಟೇ. ಇದು ಕೇವಲ ಅಲಂಕಾರಿಕ ಮುಂಗಡ ಪತ್ರ ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿಗಳು ಅನುಭವಿಗಳು. ಐದು ವರ್ಷ ಜಲಸಂಪನ್ಮೂಲ ಸಚಿವರಾಗಿದ್ದರು. ಎರಡೂವರೆ ವರ್ಷ ಗೃಹ …

Read More »

ಬೆಳ್ಳಂಬೆಳಗ್ಗೆ ಟೀ ಮಾರುತ್ತಿದ್ದವ ಮಧ್ಯಾಹ್ನ ಆಗ್ತಿದ್ದಂತೆ ಪೊಲೀಸ್ ಅಂತಿದ್ದ ಚಾಲಾಕಿ ಅಂದರ್​

ಬೆಂಗಳೂರು: ಸಿಟಿ ಮಾರ್ಕೆಟ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್​ ಅಂತೇಳಿ ವ್ಯಾಪಾರಸ್ಥರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್​​​ಅನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮಪುರದ ವಿಘ್ನೇಶ್ (23) ಬಂಧಿತ ಆರೋಪಿಯಾಗಿದ್ದು, ಈತ ಬೆಳಗಿನ ವೇಳೆಯಲ್ಲಿ ಚಿಕ್ಕಪೇಟೆ, ಕಾಟನ್​ ಪೇಟೆ, ಹಲಸೂರು ಪ್ರಧೇಶಗಳಲ್ಲಿ ಟೀ ಮಾರಾಟ ಮಾಡುತ್ತಿದ್ದ. ಆ ವೇಳೆ ಅಂಗಡಿಗಳ ಮಾಹಿತಿ ಪಡೆದುಕೊಂಡಿದ್ದ ಆರೋಪಿ ಮಧ್ಯಾಹ್ನ ಆಗುತ್ತಿದಂತೆ ಅಂಗಡಿಗಳ ಬಳಿ ಬಂದು ವ್ಯಾಪಾರಸ್ಥರನ್ನು ಬೆದರಿಸಿ, ನೀವು ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದೀರಿ. …

Read More »