Breaking News
Home / ಜಿಲ್ಲೆ / ಬೆಂಗಳೂರು (page 402)

ಬೆಂಗಳೂರು

ಬೆಂಗ್ಳೂರಲ್ಲಿ ಮುಂಜಾನೆಯಿಂದ್ಲೇ ಕ್ಯೂ ನಿಂತ ಜನ,……ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡ ಎಣ್ಣೆಪ್ರಿಯರು

ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲಿ ದೇಶಾದ್ಯಂತ ಹೇರಲಾದ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಕರ್ನಾಟಕದಲ್ಲಿ ಇಂದಿನಿಂದ ಜನರಿಗೆ ಲಾಕ್ ಡೌನ್ ನಿಂದ ರಿಲೀಫ್ ಸಿಗಲಿದೆ. ಈ ಹಿನ್ನೆಲೆಯಲ್ಲಿ ಮದ್ಯಪ್ರಿಯರು ಮುಂಜಾನೆಯಿಂದಲೇ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿರುವ ನವರಂಗ್ ಸಿಗ್ನಲ್ ಬಳಿಯ ಬಾರ್ ವೊಂದರ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಮಾಸ್ಕ್ ಧರಿಸಿ ಜನ ಕ್ಯೂನಲ್ಲಿ ನಿಂತಿದ್ದಾರೆ. ಬಾರ್ ಓಪನ್ ಆಗ್ತಿರೋದಕ್ಕೆ ಎಣ್ಣೆ ಪ್ರಿಯರು ಖುಷಿಯನ್ನ …

Read More »

Lockdown News: ಲಾಕ್​​ಡೌನ್​​ ಸಡಿಲಿಕೆ: ಈ ಪ್ರದೇಶಗಳಲ್ಲಿ ಮಾತ್ರ ಅಂತರ ಜಿಲ್ಲೆ ಪ್ರಯಾಣಕ್ಕೆ ಪಾಸ್​ ಬೇಕಿಲ್ಲ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು(: ಕೊರೋನಾ ವೈರಸ್​​ ತಹಬದಿಗೆ ತರಲು ದೇಶಾದ್ಯಂತ ಮೂರನೇ ಬಾರಿಗೆ ಮೇ 17ನೇ ತಾರೀಕಿನವರೆಗೂ ಲಾಕ್​ಡೌನ್ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರ ಸರ್ಕಾರದ ಆದೇಶದ ಮೇರೆಗೆ ನಾಳೆಯಿಂದ ಲಾಕ್​ಡೌನ್​​​​ ಸಡಿಲಗೊಳಿಸಿರುವ ರಾಜ್ಯ ಸರ್ಕಾರವೂ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಪ್ರಕಾರ ನಾಳೆಯಿಂದ ಗ್ರೀನ್​​ ಜೋನ್​ ವ್ಯಾಪ್ತಿಯಲ್ಲಿ ಬಹುತೇಕ ಸೇವೆಗಳು ಲಭ್ಯ ಇರಲಿವೆ. ಜತೆಗೆ ಸಾರ್ವಜನಿಕರ ಸಂಚಾರಕ್ಕೂ ಅವಕಾಶ ಮಾಡಿಕೊಡಲಾಗಿದೆ. ರೆಡ್​​ ಜೋನ್​​​ ವ್ಯಾಪ್ತಿಗೆ ಬರುವ ಬೆಂಗಳೂರು ನಗರ …

Read More »

ಲಾಕ್‍ಡೌನ್ ರಿಲೀಫ್ ಜೊತೆ ಖಡಕ್ ಎಚ್ಚರಿಕೆ:ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು: ಕಂಟೈನ್‍ಮೆಂಟ್ ಝೋನ್ ಹೊರತುಪಡಿಸಿ ಬಹುತೇಕ ಬೆಂಗಳೂರು ನಾಳೆಯಿಂದ ಓಪನ್ ಆಗಲಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಬೆಂಗಳೂರಿಗರಿಗೆ ಬಹುತೇಕ ರಿಲೀಫ್ ನೀಡಿದ್ದಾರೆ. ಪಾಸ್ ಇಲ್ಲದೆಯೂ ಓಡಾಡಬಹುದು ಎಂದಿದ್ದಾರೆ. ಕೆಲವೊಂದು ಷರತ್ತು ವಿಧಿಸಲಾಗಿದ್ದು, ನಿಯಮ ಉಲ್ಲಂಘಿಸಿದ್ರೆ, ಸೆಕ್ಷನ್ 188ರ ಅಡಿ ಕೇಸ್ ದಾಖಲಿಸಲಾಗುತ್ತೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಅಂದ್ರೆ ಸೋಮವಾರದಿಂದ ಪಾಸ್ ಇಲ್ಲದೆಯೂ ಓಡಾಡಬಹುದು. ಒಂದು ಪೊಲೀಸರು ಪರಿಶೀಲನೆಗೆ ತಡೆದಾಗ ರಸ್ತೆಗೆ …

Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ : ರಾಜ್ಯ ಸರ್ಕಾರ ಸುಗ್ರೀವಾಜ್ಞೆ

ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಇನ್ನು‌ ಮುಂದೆ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಿದೆ. ಕರ್ನಾಟಕ ಸಾಂಕ್ರಾಮಿಕ ರೋಗ ನಿಯಮಾವಳಿ 2020 ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಜಾರಿಗೆ‌ ತಂದಿದೆ. ಈ ಸುಗ್ರೀವಾಜ್ಞೆ ಪ್ರಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮಾಸ್ಕ್ ಇಲ್ಲವೆ, ಕರವಸ್ತ್ರ, ಅಥವಾ ಬಟ್ಟೆಯನ್ನು ಬಾಯಿ, ಮೂಗು ಮುಚ್ಚುವಂತೆ ಧರಿಸುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಅದೇ …

Read More »

ಎಚ್ಚರಿಕೆ : ಎಣ್ಣೆ ಮಾರೋರಿಗೂ, ಕುಡಿಯೋರಿಗೂ Conditions Apply, ಯಾಮಾರಿದರೆ ತೆರಬೇಕಾಗುತ್ತೆ ದಂಡ..!

ಬೆಂಗಳೂರು : ಕಳೆದ ಒಂದೂವರೆ ತಿಂಗಳಿನಿಂದ ಮುಚ್ಚಿದ್ದ ಮಧ್ಯದ ಅಂಗಡಿಗಳು ನಾಳೆ ರಾಜ್ಯಾದ್ಯಂತ ( ಕಂಟೋನ್ಮೆಂಟ್ ಹೊರತುಪಡಿಸಿ) ತೆರೆಯಲಿದ್ದು, ಭಾನುವಾರದಿಂದಲೇ ಎಣ್ಣೆ ಪ್ರಿಯರು ದಾಂಗುಡಿ ಇಟ್ಟಿದ್ದಾರೆ. ಇದರ ನಡುವೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿ ಮಾರ್ಗಸೂಚಿ ಹೊರಡಿಸಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಕಂಟೈನ್‍ಮೆಂಟ್ ಝೋನ್ ವ್ಯಾಪ್ತಿಯ ಜನರಿಗೂ ಎಣ್ಣೆ ಬೇಕು ಅಂದರೆ ಸರಿಯಾಗಿ ಲಾಕ್‍ಡೌನ್ ನಿಯಮ ಪಾಲಿಸಿ ಸೋಂಕು ಮುಕ್ತ ಝೋನ್ ಆಗಬೇಕಿದೆ. ಸರಿಯಾಗಿ ನಿಯಮ ಪಾಲಿಸದಿದ್ದರೆ, ನೂಕು …

Read More »

ಲಾಕ್‍ಡೌನ್‍ನಲ್ಲೂ ಹುಕ್ಕಾ ಬಾರ್ ಓಪನ್ ಮಾಡಿದ್ದ ಮೂವರು ಅಂದರ್

ಬೆಂಗಳೂರು, – ಲಾಕ್‍ಡೌನ್ ಸಂದರ್ಭದಲ್ಲೂ ಕಾನೂನು ಬಾಹಿರವಾಗಿ ನಡೆಸಲಾಗುತ್ತಿದ್ದ ಹುಕ್ಕಾ ಬಾರ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹುಕ್ಕಾ ಬಾರ್ ಮಾಲೀಕ ಸೂರಜ್‍ಕುಮಾರ್ (29), ಮ್ಯಾನೇಜರ್ ಲಕ್ಷ್ಮಣ್ (26) ಹಾಗೂ ನೌಕರ ಜೀತು (21) ಬಂಧಿತ ಆರೋಪಿಗಳು ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾಫ್-11 ಹುಕ್ಕಾಬಾರ್‍ಅನ್ನು ಲಾಕ್‍ಡೌನ್ ಸಂದರ್ಭದಲ್ಲೂ ತೆರೆದು ಗ್ರಾಹಕರಿಗೆ ಅಕ್ರಮವಾಗಿ ಹುಕ್ಕಾ ನೀಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ …

Read More »

ಲವ್ ಮಾಕ್‍ಟೇಲ್ ಮೊದಲ ದಿನದ ಚಿತ್ರೀಕರಣ ನೆನೆದ ನಿಧಿಮಾ

ಬೆಂಗಳೂರು: ಲವ್ ಮಾಕ್‍ಟೇಲ್ ಸಿನಿಮಾದಲ್ಲಿ ನಿಧಿಮಾ ಪಾತ್ರಕ್ಕೆ ಜೀವ ತುಂಬಿದ್ದ ನಟಿ ಮಿಲನ ನಾಗರಾಜ್, ಸಿನಿಮಾದ ಮೊದಲ ದಿನದ ಚಿತ್ರೀಕರಣದ ಸಂದರ್ಭವನ್ನು ನೆನೆದಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಂಡಿರುವ ಅವರು, ಲವ್ ಮಾಕ್‍ಟೇಲ್ ಚಿತ್ರೀಕರಣದ ಮೊದಲ ದಿನ ನೆನಪಾಗುತ್ತಿದೆ. ನಿಮಗೆ ಈ ಸೀನ್ ನೆನಪಾಗುತ್ತಾ, ಇದೇ ಚಿತ್ರೀಕರಣದ ಮೊದಲ ಶಾಟ್ ಎಂದು ಬರೆದುಕೊಂಡು ಡಾರ್ಕ್ ಪಿಂಕ್ ಕಲರ್ ಸೀರೆ ಉಟ್ಟಿರುವ ಫೋಟೋವನ್ನು ಹಾಕಿದ್ದಾರೆ. ಹಿಂದೆ ಕೆಲ ಸಿನಿಮಾಗಳಲ್ಲಿ ಮಿಲನ …

Read More »

ಮೇ 4ರಿಂದ KSRTC ಬಸ್ ಸಂಚಾರ ಆರಂಭ – ಸಾರಿಗೆ ಸಚಿವ ಲಕ್ಷ್ಮಣ ಸವದಿ

ರಾಜ್ಯದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡಿರುವ ವಲಸಿಗ ಕಾರ್ಮಿಕರನ್ನು ತಮ್ಮ ಜಿಲ್ಲೆಗಳಿಗೆ ಕಳಿಸಲು ವಿಶೇಷ ಬಸ್​ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ಸಾಮಾಜಿಕ ಅಂತರ ಕಡ್ಡಯ ಪಾಲಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು. ಬೆಂಗಳೂರು(ಮೇ.03): ಮೇ 4ನೇ ತಾರೀಕಿನಿಂದ ರಾಜ್ಯಾದ್ಯಂತ ಕೆಎಸ್​​ಆರ್​​ಟಿಸಿ ಬಸ್​ ಸಂಚಾರ ಶುರುವಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.  ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕಂಟೇನ್ಮೆಂಟ್ ಮತ್ತು ರೆಡ್ ಜೋನ್​​​ ತಾಲೂಕುಗಳನ್ನು ಹೊರತುಪಡಿಸಿ …

Read More »

ಸೀರಿಯಲ್ ಶೂಟಿಂಗ್‍ಗಳಿಗೆ ಅನುಮತಿ ನೀಡುವಂತೆ ಸಿಎಂ ಬಳಿ ಮನವಿ…….

ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ ಲಾಡ್‍ಡೌನ್ ಸಡಿಲ ಆಗುತ್ತಿರುವ ಹಿನ್ನೆಲೆಯಲ್ಲಿ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳ ಚಿತ್ರೀಕರಣಕ್ಕಾಗಿ ಅನುಮತಿ ಕೊಡುವಂತೆ ಸಿಎಂ ಯಡಿಯೂರಪ್ಪ ಬಳಿ ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಎಸ್.ವಿ.ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಮೇ 11ರಿಂದ ಧಾರಾವಾಹಿ ಹಾಗೂ ರಿಯಾಲಿಟಿ ಶೋ ಚಿತ್ರೀಕರಣಕ್ಕೆ ಅನುವು ಮಾಡಿಕೊಂಡುವಂತೆ ಸಿಎಂ ಬಳಿ ಮನವಿ ಮಾಡಿದ್ದಾರೆ. ಕೊರೊನಾದಿಂದ ಮಾರ್ಚ್ 19 ರಿಂದ ಕಿರುತೆರೆಯ ಶೂಟಿಂಗ್‍ಗೆ ಬ್ರೇಕ್ ಹಾಕಿತ್ತು. ಹೀಗಾಗಿ ಮತ್ತೆ ರಾಜ್ಯ ಸರ್ಕಾರದ ವತಿಯಿಂದ ಶೂಟಿಂಗ್ …

Read More »

ಲಾಕ್‍ಡೌನ್ ಹೊಸ ಗೈಡ್‍ಲೈನ್ಸ್- ಐಟಿ, ಬಿಟಿಯವರು ಪಾಸ್ ಪಡೆಯುವುದು ಕಡ್ಡಾಯ……..

ಬೆಂಗಳೂರು: ರಾಜ್ಯ ಸರ್ಕಾರ ಲಾಕ್‍ಡೌನ್ ನಿಯಮಗಳನ್ನು ಪರಿಷ್ಕರಿಸಿದ್ದು, ಹತ್ತು ಹಲವು ಮಾರ್ಪಾಡುಗಳನ್ನು ಮಾಡಿದೆ. ಐಟಿ, ಬಿಟಿ ಕಂಪನಿ ಉದ್ಯೋಗಿಗಳಿಗೆ ಪಾಸ್, ಸಾರ್ವಜನಿಕರ ಸಂಚಾರದ ಸಮಯ ಸೇರಿದಂತೆ ವಿವಿಧ ಬದಲಾವಣೆಗಳನ್ನು ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರವನ್ನು ಒಂದೇ ಯೂನಿಟ್ ಎಂದು ಪರಿಗಣಿಸಿದ್ದು, ಈ ಎಲ್ಲ ಜಿಲ್ಲೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ಸಾರ್ವಜನಿಕರಿಗೆ ಸಂಚಾರಕ್ಕೆ ಕಲ್ಪಿಸಿದೆ. ರಾತ್ರಿ ಆಫೀಸ್‍ಗೆ ಹೋಗುವವರು ಕಚೇರಿಯಿಂದ ಲೆಟರ್ …

Read More »