Breaking News

ಬೆಂಗಳೂರು

ಭಾನುವಾರದಂದು ಮದ್ಯ ಮಾರಾಟ ಕೂಡ ಮಾಡುವಂತಿಲ್ಲ

ಬೆಂಗಳೂರು: ನಾಲ್ಕನೇ ಹಂತದ ಲಾಕ್ ಡೌನ್ ವಿಸ್ತರಣೆಯಾಗಿದ್ದು, ರಾಜ್ಯ ಸರ್ಕಾರ ಕೆಲವು ನಿಯಮಗಳನ್ನು ಘೋಷಣೆ ಮಾಡಿದೆ.‌ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌ‌ನ್ ಇರಲಿದೆ ಎಂದು ತಿಳಿಸಿದ ಸರ್ಕಾರ ಭಾನುವಾರದಂದು ಯಾವುದೇ ವ್ಯಾಪಾರ, ವಹಿವಾಟು ನಡೆಯಲ್ಲ. ಭಾನುವಾರದಂದು ಮದ್ಯ ಮಾರಾಟ ಕೂಡ ಮಾಡುವಂತಿಲ್ಲ. ಹೀಗಾಗಿ ವಾರದ 6 ದಿನಗಳ ಕಾಲ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಅದೂ ಸಹ ಪಾರ್ಸೆಲ್ ಮಾತ್ರ ಅನುಮತಿ ಇರೋದು. 6 ದಿನ ಮಾರಾಟ ಮಾಡಿದರೂ, …

Read More »

BIG BREAKING : ಎಸ್‍ಎಸ್‍ಎಲ್‍ಸಿ-ಪಿಯುಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಬೆಂಗಳೂರು. ಮೇ. 18 ; .ಬಹುನಿರೀಕ್ಷಿತ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಕೊನೆಗೂ ಪ್ರಕಟವಾಗಿದೆ. ಜೂನ್ 26 ರಿಂದ ಜುಲೈ 4 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಇಂದು ಸುದ್ದಿಘೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ ಕುಮಾರ್ ವೇಳಾಪಟ್ಟಿ ಪ್ರಕಟ ಮಾಡಿದರು. ಕೋವಿಡ್ – 19 ಆತಂಕದ ನಡುವೆ ಗೊಂದಲದಲ್ಲಿದ್ದ ಪರೀಕ್ಷಾ ದಿನಾಂಕವನ್ನು ಕೊನೆಗೂ ಪ್ರಕಟಿಸಿದ್ದು 2879 ಕೇಂದ್ರಗಳಲ್ಲಿ 848196 ವಿದ್ಯಾರ್ಥಿಗಳು …

Read More »

ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಲ್ಲ : ಡಿಸಿಎಂ ಸವದಿ ………….

ಬೆಂಗಳೂರು, ಮೇ 18-ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಎನ್‍ಇಕೆಎಸ್‍ಆರ್‍ಟಿ ಹಾಗೂ ಎನ್‍ಡಬ್ಲು ಕೆಎಸ್‍ಆರ್‍ಟಿಸಿ ಸೇರಿದಂತೆ ನಾಲ್ಕು ನಿಗಮಗಳು ನಷ್ಟದಲ್ಲಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಬಸ್ ಪ್ರಯಾಣವನ್ನು ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನಿಗಮಗಳು ನಷ್ಟದಲ್ಲಿವೆ. ದರ ಹೆಚ್ಚಳ ಮಾಡುವುದು ಅನಿವಾರ್ಯವಾದರೂ ಇಂದಿನ ಪರಿಸ್ಥಿತಿಯಲ್ಲಿ ದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದರು. ಲಾಕ್‍ಡೌನ್ ಜಾರಿಯಾಗಿ ಸರಿಸುಮಾರು ಒಂದೂವರೆ ತಿಂಗಳಾಗಿವೆ. ಸದ್ಯಕ್ಕೆ ಯಾವುದೇ ರೀತಿಯ ಆದಾಯ …

Read More »

BIG BREAKING : ನಾಳೆಯಿಂದ ಕರ್ನಾಟಕ ಲಾಕ್ ಓಪನ್..!, ಬಸ್-ವ್ಯಾಪಾರ-ಪಾರ್ಕ್ ಆರಂಭ..!

ಬೆಂಗಳೂರು, ಮೇ 18- ರಾಜ್ಯದ ಲಾಕ್‍ಡೌನ್ ಜಾರಿಯಿಂದಾಗಿ ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ಸರ್ಕಾರಿ ಹಾಗೂ ಖಾಸಗಿ ಬಸ್ ಸೇರಿದಂತೆ ವೋಲ್ವಾ, ಊಬರ್, ಆಟೋ ರಿಕ್ಷಾ ಸಂಚಾರ ನಾಳೆಯಿಂದ ಕಾರ್ಯಾರಂಭ ಮಾಡಲಿವೆ. ನಾಳೆ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಬಿಎಂಟಿಸಿ, ಕೆಎಸ್‍ಆರ್‍ಟಿಸಿ, ಎನ್‍ಡಬ್ಲು ಕೆಎಸ್‍ಆರ್‍ಸಿ, ಎನ್‍ಇ ಕೆಆರ್‍ಟಿಸಿ, ಟ್ಯಾಕ್ಸಿ, ವೋಲಾ, ಊಬರ್ ವಾಹನಗಳು ಕೂಡ ಕಾರ್ಯಾಚರಣೆ ಪ್ರಾರಂಭಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಆದರೆ ಕಡ್ಡಾಯವಾಗಿ ಬಸ್ ಹಾಗೂ …

Read More »

ಜಿಲ್ಲೆಗಳ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ: KSRTC ಎಂಡಿ

ಬೆಂಗಳೂರು: ಯಾವ್ಯಾವ ಜಿಲ್ಲೆಗಳಿಗೆ ಬೇಡಿಕೆ ಇದೆಯೋ ಬೇಡಿಕೆಗೆ ತಕ್ಕಂತೆ ಬಸ್‍ಗಳ ಸಂಚಾರ ಮಾಡುತ್ತೇವೆ ಎಂದು ಕೆ.ಎಸ್.ಆರ್.ಟಿ.ಸಿ ಎಂಡಿ ಶಿವಯೋಗಿ ಕಳಸದ್ ಅವರು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ ಇಂದು ಸಭೆ ನಡೆಸಿ ನಾಲ್ಕನೇ ಹಂತದ ಲಾಕ್‍ಡೌನ್ ಮಾರ್ಗಸೂಚಿಯನ್ನು ಇಂದು ಮಧ್ಯಾಹ್ನ ಮಾಡಿದ ಬಿಎಸ್ ಯಡಿಯೂರಪ್ಪನವರು, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ, ಖಾಸಗಿ ಬಸ್‍ಗಳು, ಆಟೋ ಮತ್ತು ಟ್ಯಾಕ್ಸಿಗಳು ಓಡಾಡಲು ಅನುಮತಿ ನೀಡಿದ್ದಾರೆ. ಈ ವೇಳೆ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದಾರೆ. ಈಗ …

Read More »

ರೆಡ್‍ಝೋನ್ ಬಿಟ್ಟು ಬೇರೆ ಪ್ರದೇಶದಲ್ಲಿ ನಾಳೆಯಿಂದ ಬಸ್ ಸಂಚಾರ ಆರಂಭ: ಸವದಿ

ಬೆಂಗಳೂರು: ರೆಡ್ ಝೋನ್ ಮತ್ತು ಕಂಟೈನ್ಮೆಂಟ್ ಪ್ರದೇಶಗಳನ್ನು ಬಿಟ್ಟು ಬೇರೆ ಎಲ್ಲ ಕಡೆ ಬಸ್ ಸಂಚಾರ ಆರಂಭ ಮಾಡುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು ಬಸ್ ಸಂಚಾರದ ಬಗ್ಗೆಜೊತೆ ಮಾತನಾಡಿದ ಅವರು, ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಇದೆ. ಸಭೆಯಲ್ಲಿ ಬಸ್ ಸಂಚಾರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ. ಬಹುತೇಕ ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಬಸ್ ಸಂಚಾರದ ವಿಚಾರದಲ್ಲಿ …

Read More »

Lockdown 4.0: ದೇಶಾದ್ಯಂತ ಲಾಕ್​ಡೌನ್​ ವಿಸ್ತರಣೆ; ಇಂದು ಸಿಎಂ ಯಡಿಯೂರಪ್ಪ ಮಹತ್ವದ ಸಭೆ

ಬೆಂಗಳೂರು (ಮೇ 17): ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್​ಡೌನ್​ ವಿಸ್ತರಿಸಲಾಗಿದೆ. 4ನೇ ಹಂತದ ಲಾಕ್​ಡೌನ್​ ಮಾರ್ಗಸೂಚಿಗಳನ್ನು ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಆಯಾ ರಾಜ್ಯಗಳಲ್ಲಿ ಲಾಕ್​ಡೌನ್​ ಸಡಿಲಗೊಳಿಸುವ ಸ್ವಾತಂತ್ರ್ಯವನ್ನು ಮುಖ್ಯಮಂತ್ರಿಗಳಿಗೆ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಮಂತ್ರಿ ಬಿ.ಎಸ್. ಯಡಿಯೂರಪ್ಪ ಮಹತ್ವದ ಸಭೆ ನಡೆಸಲಿದ್ದಾರೆ. ಕೇಂದ್ರ ಸರ್ಕಾರದಿಂದ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಲಾಕ್ ಡೌನ್ 4.0 ಕುರಿತು ಕೇಂದ್ರ ಸರ್ಕಾರ …

Read More »

ಸಂಚಾರಕ್ಕೆ ಸಜ್ಜಾಗಿವೆ ಬಸ್ಸುಗಳು; ಶೇ. 30ರಷ್ಟು ಪ್ರಯಾಣ ದರ ಏರಿಕೆಗೆ ಸರ್ಕಾರ ಚಿಂತನೆ

ಬೆಂಗಳೂರು(ಮೇ 18): ಲಾಕ್ ಡೌನ್ ಘೋಷಣೆಯಾದಾಗಿನಿಂದಲೂ ಸಾರ್ವಜನಿಕ ಬಸ್ ಸೇವೆ ಸ್ಥಗಿತಗೊಂಡಿದೆ. ಸರ್ಕಾರ ಯಾವಾಗ ಬೇಕಾದರೂ ಬಸ್ ಸೇವೆ ಪುನಾರಂಭಿಸುವ ಸಾಧ್ಯತೆ ಇದೆ. ರಾಜ್ಯದ ಸಾರಿಗೆ ಸಂಸ್ಥೆಗಳು ಬಸ್ ಸಂಚಾರ ಸೇವೆಗೆ ಸಜ್ಜಾಗಿವೆ. ಸಂಚಾರ ವೇಳೆ, ಕೊರೋನಾ ವೈರಸ್ ಸೋಂಕು ಹರಡದಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನ ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿ ಕೈಗೊಂಡಿವೆ. ರಾಜ್ಯದ ಅನುಮತಿಗಷ್ಟೇ ಸಾರಿಗೆ ಸಂಸ್ಥೆಗಳು ಕಾಯುತ್ತಿವೆ. ಇದೇ ವೇಳೆ, ವಿವಿಧ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು …

Read More »

ಹಿರಿಯ ರಾಜಕೀಯ ಮುತ್ಸದ್ಧಿ ದೇವೇಗೌಡರ ಹುಟ್ಟುಹಬ್ಬಕ್ಕೆ ಗಣ್ಯರಿಂದ ಶುಭಾಶಯ

ಬೆಂಗಳೂರು: ಇಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕರು ಸಾಮಾಜಿಕ ಜಾಲತಾಣದ ಮೂಲಕ ಶುಭಾಶಯ ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು “ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ನಿಮಗೆ ಆಯಸ್ಸು ಮತ್ತು ಆರೋಗ್ಯವನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡುವ ಮೂಲಕ …

Read More »

ಹೆರಿಗೆಗೆ 3 ದಿನ ಟೈಮ್ ಕೊಟ್ಟಿದ್ದಾರೆ ಸರ್, ನಾನು ಊರಿಗೆ ಹೋಗ್ಲೇಬೇಕು- ಮೆಜೆಸ್ಟಿಕ್‍ನಲ್ಲಿ ಪ್ರಯಾಣಿಕರ ದಂಡು

ಬೆಂಗಳೂರು: ಇಂದಿನಿಂದ ಬಸ್ ಸಂಚಾರ ಆರಂಭವಾಗುತ್ತೆ ಅಂತ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ನೂರಾರು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಎರಡು ದಿನಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಬಸ್ ಸೇವೆ ಪುನಾರಂಭ ಮುಂದೂಡಿಕೆಯಾಗಿದೆ. ಇಂದಿನಿಂದ ಬಸ್ ಸಂಚಾರ ಆರಂಭವಾಗುತ್ತೆ ಅಂತ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ನೂರಾರು ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಸರ್.. ನಮ್ಮೂರಿಗೆ ಬಸ್ ಎಲ್ಲಿ ಬರುತ್ತೆ, ನಮ್ ಏರಿಯಾಗೆ ಯಾವ ಫ್ಲಾಟ್ ಫಾರಂಗೆ ಬಸ್ ಬರುತ್ತೆ …

Read More »