Breaking News

ಬೆಂಗಳೂರು

ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ

ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ …

Read More »

ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಸುದೀಪ್: ಪ್ರಭು ಚವ್ಹಾಣ್

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.   ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪಶು …

Read More »

ಗಣೇಶ ಹಬ್ಬದ ಹಿನ್ನೆಲೆ KSRTC ಬಸ್‌ ಮೂರೇ ದಿನಕ್ಕೆ 22 ಸಾವಿರ ಸೀಟ್ ಬುಕ್ಕಿಂಗ್

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಬೆಂಗಳೂರಿನಿಂದ ಸಾವಿರಾರು ಜನರು ತಮ್ಮ-ತಮ್ಮ ಊರಿನತ್ತ ಮುಖ ಮಾಡಿದ್ದು, ಎಲ್ಲ ಬಸ್‌ಗಳು ಫುಲ್ ರಶ್ ಆಗಿ ಪ್ರಯಾಣಿಸುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಈಗಾಗಲೇ ಟಿಕೆಟ್ ಬುಕ್ಕಿಂಗ್ ಹೆಚ್ಚಾಗಿದ್ದು, ಆದಾಯವೂ ಹರಿದುಬರುತ್ತಿದೆ. ಇಂದಿನಿಂದಲೇ ಬುಕ್ಕಿಂಗ್ ಹೌಸ್‌ಫುಲ್ ಆಗಿದ್ದು, ಸ್ಥಳದಲ್ಲೇ ಟಿಕೆಟ್ ಖರೀದಿಸಿ ಹೋಗುವವರು ನಿಂತುಕೊಂಡೇ ಪ್ರಯಾಣಿಸಬೇಕಿದೆ. ಸದ್ಯ ಮೂರು ದಿನಗಳ ಕಾಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಬಾರೀ ಬೇಡಿಕೆ ಹೆಚ್ಚಿದೆ. 22 ಸಾವಿರ …

Read More »

ಮಣ್ಣಿನಲ್ಲಿ ಅರಳಿದ ಅಪ್ಪುಗೆ ಭಾರೀ ಬೇಡಿಕೆ

ಪ್ರತಿ ವರ್ಷ ಗಣೇಶ ಚತುರ್ಥಿ (Ganesh Chaturthi) ಹಬ್ಬ ಬಂತು ಎಂದರೆ ನಾನಾ ರೀತಿಯ ಗಣಪನ ಮೂರ್ತಿ ಅನಾವರಣಗೊಳ್ಳುತ್ತದೆ. ಗಣಪನ ಮೂರ್ತಿಗೂ ಚಿತ್ರರಂಗಕ್ಕೂ ಒಂದು ನಂಟು ಇದೆ. ಕೆಲವರು ಗಣೇಶನಿಗೆ ಚಿತ್ರರಂಗದ ಟಚ್ ನೀಡುತ್ತಾರೆ. ಸಿನಿಮಾದ ಥೀಮ್ ಇಟ್ಟುಕೊಂಡು ಗಣೇಶನ ವಿಗ್ರಹ ರೆಡಿ ಆದ ಉದಾಹರಣೆ ಸಾಕಷ್ಟಿದೆ. ಈ ಬಾರಿ ಮತ್ತೆ ಗಣೇಶ ಚತುರ್ಥಿ ಬಂದಿದೆ. ಆ ಪ್ರಯುಕ್ತ ಎಲ್ಲ ಕಡೆಗಳಲ್ಲಿ ವಿಘ್ನ ವಿನಾಶಕನ ಮೂರ್ತಿ ರೆಡಿ ಆಗುತ್ತಿದೆ. ಈ ಬಾರಿ ಪುನೀತ್ ರಾಜ್​ಕುಮಾರ್ (Puneeth …

Read More »

ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ಸೆ. 6ಕ್ಕೆ `ವೇತನ ಆಯೋಗ’ ಘೋಷಣೆ ಸಾಧ್ಯತೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯಸ ರ್ಕಾರಿ ವೇತನ ಆಯೋಗವನ್ನು ಸೆ. 6 ರಂದು ಘೋಷಣೆ ಮಾಡುವ ಸಾಧ್ಯತೆಗಳಿವೆ. ಸೆ.6 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರಿ ನೌಕರರಿಗೆ ವೇತನ ಆಯೋಗ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.   …

Read More »

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯ: ಆರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ. ಹೋಟೆಲ್‌, ಕ್ಲಬ್‌, ರೆಸ್ಟೋರೆಂಟ್‌, ಪಬ್‌, ಬಾರ್‌ಗಳಲ್ಲಿ ಆಹಾರ ಸೇವನೆಯ ಸಮಯವನ್ನು ಹೊರತುಪಡಿಸಿದ ಅವಧಿಯಲ್ಲಿ ಮಾಸ್ಕ್‌ ಧರಿಸುವುದು ಕಡ್ಡಾಯ. ಶಿಕ್ಷಣ ಸಂಸ್ಥೆಗಳಲ್ಲಿ ಐದು ವರ್ಷಕ್ಕಿಂತ ಮೇಲಿನ ಮಕ್ಕಳು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.  

Read More »

ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಪ್ರಶಸ್ತಿ ಪ್ರಕಟ; ಐವರಿಗೆ ಗೌರವ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು 2021ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ 17ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ ಆಯ್ಕೆಯಾದ ಕಲಾವಿದರ ಹೆಸರನ್ನು ಪ್ರಕಟಿಸಿದೆ. ಬಾಗಲಕೋಟೆಯ ಹಿರಿಯ ಕಲಾವಿದ ನಾಗಲಿಂಗಪ್ಪ ಗಂಗಪ್ಪ ಗಂಗೂರ (ಸಂಪ್ರದಾಯ ಶಿಲ್ಪ), ಉಡುಪಿಯ ರತ್ನಾಕರ ಎಸ್‌. ಗುಡಿಗಾರ್‌ (ಸಂಪ್ರದಾಯ ಶಿಲ್ಪ), ಬಳ್ಳಾರಿಯ ಪಿ. ಮುನಿರತ್ನಾಚಾರಿ (ಸಂಪ್ರದಾಯ ಶಿಲ್ಪ), ಕಲಬುರಗಿಯ ಮಾನಯ್ಯ ನಾ. ಬಡಿಗೇರ (ಎರಕ ಶಿಲ್ಪ) ಹಾಗೂ ಬೆಂಗಳೂರಿನ ಬಿ.ಸಿ. ಶಿವಕುಮಾರ್‌ (ಸಮಕಾಲೀನ ಶಿಲ್ಪ) ಅವರು …

Read More »

ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಸಂಬಂಧ ಪೋಕ್ಸೋ ಕಾಯಿದೆಯಡಿ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೂರ್ತಿ ಶರಣರು, ಚಿತ್ರದುರ್ಗದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರ ಹೆದ್ದಾರಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಆರೋಪದ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸ್ವಾಮೀಜಿಯನ್ನ ಬಂಧಿಸಿ ಚಿತ್ರದುರ್ಗಕ್ಕೆ ಕರೆದೊಯ್ದಿದ್ದಾರೆ. ಶ್ರೀಮಠದ ಪೀಠಾಧ್ಯಕ್ಷರದ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರ …

Read More »

ನಟ, ಸಂಸದ ಜಗ್ಗೇಶ್ ಮನೆಗೆ ನುಗ್ಗಿದ ಮಳೆ ನೀರು, ಗಮನ ಹರಿಸುವಂತೆ ಅಧಿಕಾರಿಗಳಿಗೆ ಮನವಿ

ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್‌ ಅವರ ಮನೆಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ಈ ಕುರಿತು ಗಮನ ಹರಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಗ್ಗೇಶ್ ಮನವಿ ಮಾಡಿದ್ದಾರೆ. ತುಮಕೂರಿನ ಮಾಯಸಂದ್ರದಲ್ಲಿ ಸುರಿದ ಭಾರಿ ಮಳೆ ಹಾಗೂ ಪ್ರವಾಹದ ನೀರು ನಮ್ಮ ಮನೆಗೆ ನುಗ್ಗಿದ್ದರಿಂದ 20 ದಿನಗಳಿಂದ ನನ್ನ ಪತ್ನಿ ನಿದ್ದೆ ಮಾಡಿಲ್ಲ~ ಎಂದು ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ನಟ ಜಗ್ಗೇಶ್ ದೂರಿದ್ದಾರೆ. ಈ ಕುರಿತು TNIE …

Read More »

ಬೆಂಗಳೂರು: ಗೃಹ ಸಚಿವರ ವಿರುದ್ಧ ಲೋಕಾಯುಕ್ತ ತನಿಖೆ ಆರಂಭ!

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ ಲೋಕಾಯುಕ್ತ ತನಿಖೆ ಆರಂಭಿಸಿದೆ ಎಂದು ಲೋಕಾಯುಕ್ತ ಮೂಲಗಳು ಶನಿವಾರ ತಿಳಿಸಿವೆ. ಹೈಕೋರ್ಟ್‌ನ ಆದೇಶದಂತೆ ಲೋಕಾಯುಕ್ತಕ್ಕೆ ತಮ್ಮ ಸರ್ಕಾರ ಸಂಪೂರ್ಣ ಅಧಿಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದಾರೆ. ಜ್ಞಾನೇಂದ್ರ ಮತ್ತು ಇತರ ಪ್ರಭಾವಿ ನಾಯಕರಿಗೆ ಕೋಟ್ಯಂತರ ರೂಪಾಯಿ …

Read More »