Breaking News
Home / ಜಿಲ್ಲೆ / ಬೆಂಗಳೂರು (page 41)

ಬೆಂಗಳೂರು

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …

Read More »

ಉಂಡು ಗೊರಕೆ ಹೊಡೆದ್ರು ಎಂದ ಅಶೋಕ್​ ವಿರುದ್ಧ ಕಾಂಗ್ರೆಸ್​​​ ಕಿಡಿ.. ಊಟದ ವೆಚ್ಚ ವಾಪಸ್​​ಗೆ ನಿರ್ಧಾರ

ಬೆಂಗಳೂರು: ಕಾಂಗ್ರೆಸ್ ನಾಯಕರು ವಿಧಾನಸಭೆಯಲ್ಲಿ ಉಂಡು ಗೊರಕೆ ಹೊಡೆಯುತ್ತಿದ್ದಾರೆ ಎಂದು ಸಚಿವ ಆರ್ ಅಶೋಕ್ ನೀಡಿದ್ದ ಹೇಳಿಕೆಯೀಗ ರಾಜ್ಯ ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ವಿಧಾನಸೌಧದಲ್ಲಿ ಧರಣಿ ವೇಳೆ ಊಟದ ವೆಚ್ಚವನ್ನ ಸ್ವತಃ ಭರಿಸಲು ಕಾಂಗ್ರೆಸ್​ ನಾಯಕರು ನಿರ್ಧರಿಸಿದ್ದಾರೆ. ಈ ಬಗ್ಗೆ ವಿಧಾನಸಭೆ ಮೊಗಸಾಲೆಯಲ್ಲಿ ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ಶಾಸಕರಾದ ಡಾ. ರಂಗನಾಥ್, ರಾಜಶೇಖರ ಪಾಟೀಲ್, ಬಿ.ಕೆ. ಸಂಗಮೇಶ್ವರ್, ಪ್ರಕಾಶ್ ರಾಥೋಡ್, ಯಶವಂತರಾಯ ಹಾಗೂ ವೆಂಕಟರಮಣಯ್ಯ ಚರ್ಚೆ ನಡೆಸಿದ್ದಾರೆ. ಮಾನ ಮರ್ಯಾದೆ ಇದೆಯಾ …

Read More »

ಬೆಂಗಳೂರು : ರಾಷ್ಟ್ರ ಧ್ವಜ ವಿಚಾರದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಮಧ್ಯೆ ಕೈ ಕೈ ಮಿಲಾಯಿಸುವ ಸ್ಥಿತಿ ನಿರ್ಮಾಣವಾಗಿದ್ದು, ವಿಧಾನಸಭೆ ರಣಾಂಗಣವಾಗಿ ಪರಿಣಮಿಸಿದೆ. ರಾಷ್ಟ್ರ ಧ್ವಜ ವಿಚಾರವಾಗಿ ಈಶ್ವರಪ್ಪಗೆ ಮಾತನಾಡಲು ಅವಕಾಶ ನೀಡಬಾರದು. ನಮ್ಮ ಪಕ್ಷದ ಎಲ್ಲರೂ ಮಾತನಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಳಿ ಸಲಹೆ ಕೊಟ್ಟು ವಾಪಾಸ್ ಬರುತ್ತಿದ್ದಾಗ ಸಿಟ್ಟಿಗೆದ್ದ ಈಶ್ವರಪ್ಪ ‘ ಸದನ ಏನು ನಿನ್ನ ಅಪ್ಪನದಾ ? ‘ ಎಂದು ಕೇಳಿದಾಗ ಆಕ್ರೋಶಗೊಂಡ ಶಿವಕುಮಾರ್ ಸಿದ್ದರಾಮಯ್ಯ ಖುರ್ಚಿ ಮಧ್ಯದ ಜಾಗದಿಂದ ತೂರಿ ಬಂದು ತಾಕತಿದ್ದರೆ ಬಾರೋ ಎಂದು ತೊಡೆ ತಟ್ಟಿದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್‌, ‘ ಶಿವಕುಮಾರ್ ಎಲ್ಲಿ ಇದ್ದಿರೀ ? ಎಂಬ ನೆನಪಿದೆಯೇ ? ಎಂದು ಪ್ರಶ್ನಿಸಿದರು. ಆಗ ಕಾಂಗ್ರೆಸ್ ಶಾಸಕರು ಈಶ್ವರಪ್ಪ ಅವರ ಮುಂದೆ ಬಂದು ಘೋಷಣೆ ಹಾಕಿದಾಗ ಕಾಂಗ್ರೆಸ್ ಆಡಳಿತ ಪಕ್ಷದ ಮಧ್ಯೆ ಕೈ ಕೈ ಮಿಲಾಯಿಸುವ ಸ್ಥಿತಿ ನಿರ್ಮಾಣವಾಯಿತು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಸದನ ವನ್ನು ಮಧ್ಯಾಹ್ನ ೩ ಗಂಟೆಯವರೆಗೆ ಮುಙದೂಡಲಾಗಿದೆ. ಇದಕ್ಕೂ ಮು‌ನ್ನ ಈಶ್ವರಪ್ಪ ಅವರನ್ನು ಶಿವಕುಮಾರ್ ದೇಶದ್ರೋಹಿ ಎಂದು ಕರೆದಾಗ ‘ ನೀನು ಬೇಲ್ ಮೇಲೆ ಇದ್ದೀಯಾ, ಯಾವಾಗ ಜೈಲಿಗೆ ಹೋಗ್ತಿಯೋ ಗೊತ್ತಿಲ್ಲ ‘ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಈಶ್ವರಪ್ಪ ಅವರನ್ನು ಡಿ.ಕೆ.ಶಿವಕುಮಾರ್ ದೇಶದ್ರೋಹಿ ಎಂದು ನಿಂದಿಸಿದ್ದರಿಂದ ಕೋಪಾವಿಷ್ಠರಾದ ಈಶ್ವರಪ್ಪ, ‘ ನೀನು ರಾಷ್ಟ್ರದ ಅತಿ ದೊಡ್ಡ ಲೂಠಿಕೋರ. ಕನಕಪುರದಿಂದ ದಿಲ್ಲಿಯವರೆಗರ ಬಂಡೆ ಕಳ್ಳ ಸಾಗಣೆ ಮಾಡಿದ್ದೀಯ. ನೀನು ಈಗ ಬೇಲ್ ಮೇಲೆ ಇದ್ದೀಯಾ, ಯಾವಾಗ ಮತ್ತೆ ಜೈಲಿಗೆ ಹೋಗುತ್ತೀಯೋ ಗೊತ್ತಿಲ್ಲ ಎಂದರು. ಅಕ್ರಮ ಗಣಿಗಾರಿಕೆ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಿದಾಗ ಬಳ್ಳಾರಿ ರೆಡ್ಡಿಗಳು ಹಾಗೂ ಸಿದ್ದರಾಮಯ್ಯ ಮಧ್ಯೆ ನಡೆದಂಥ ಸನ್ನಿವೇಷವೇ ಇಂದು‌ ನಿರ್ಮಾಣಗೊಂಡಿತ್ತು.

ಬೆಂಗಳೂರು : ರಾಷ್ಟ್ರ ಧ್ವಜ ವಿಚಾರದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ಮಧ್ಯೆ ಕೈ ಕೈ ಮಿಲಾಯಿಸುವ ಸ್ಥಿತಿ ನಿರ್ಮಾಣವಾಗಿದ್ದು, ವಿಧಾನಸಭೆ ರಣಾಂಗಣವಾಗಿ ಪರಿಣಮಿಸಿದೆ.   ರಾಷ್ಟ್ರ ಧ್ವಜ ವಿಚಾರವಾಗಿ ಈಶ್ವರಪ್ಪಗೆ ಮಾತನಾಡಲು ಅವಕಾಶ ನೀಡಬಾರದು. ನಮ್ಮ ಪಕ್ಷದ ಎಲ್ಲರೂ ಮಾತನಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಳಿ ಸಲಹೆ ಕೊಟ್ಟು ವಾಪಾಸ್ ಬರುತ್ತಿದ್ದಾಗ ಸಿಟ್ಟಿಗೆದ್ದ ಈಶ್ವರಪ್ಪ ‘ ಸದನ ಏನು ನಿನ್ನ ಅಪ್ಪನದಾ ? ‘ ಎಂದು ಕೇಳಿದಾಗ …

Read More »

ಉದ್ಯಾನವನದಲ್ಲಿದ್ದ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!

ಬೆಂಗಳೂರು: ನಗರದ ಲುಂಬಿನಿ ಗಾರ್ಡನ್​​ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಕಳ್ಳರು ಕದ್ದೊಯ್ದಿದ್ದಾರೆ. ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Read More »

ಸೋಮಾರಿ ಮಂತ್ರಿಗಳನ್ನ ಕೈಬಿಡಿ -ತಮ್ಮದೇ ಸರ್ಕಾರಕ್ಕೆ ವಿಶ್ವನಾಥ್ ಆಗ್ರಹ

ಬೆಂಗಳೂರು: ಸೋಮಾರಿ ಮಂತ್ರಿಗಳನ್ನ ಕೈಬಿಡಬೇಕು ಎಂದು ಪರಿಷತ್ ಸದಸ್ಯರಾದ ಹೆಚ್​​​.ವಿಶ್ವನಾಥ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ವಿಶ್ವನಾಥ್​​.. ಕೇವಲ ವಿಧಾನಸಭಾ ಕ್ಷೇತ್ರವನ್ನೇ ರಾಜ್ಯ ಅಂದುಕೊಂಡಿರುವ, ರಾಜ್ಯ ಪರ್ಯಟನೆ ಮಾಡದ ಸಚಿವರನ್ನ ಕೈಬಿಡಬೇಕು. ರಾಜ್ಯದ ಅಭಿವೃದ್ಧಿಗೆ ಬದಲಾವಣೆ ಅಗತ್ಯ ಇದೆ. ಸರಿಯಾದ ರೀತಿಯಲ್ಲಿ ಸಂಪುಟ ಪುನಾರಚಿಸಿ, ಆಡಳಿತಕ್ಕೆ ಚುರುಕು ಮುಟ್ಟಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ಹಿರಿಯ ಸಚಿವರು ಪಕ್ಷದ ಕೆಲಸ ಮಾಡ್ಲಿ, ಯುವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡಲಿ ಎಂದು ಸಲಹೆ ನೀಡಿದ್ದಾರೆ.

Read More »

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.ಪಾಲಿಕೆ ಮೇಯರ್ ಸ್ಥಾನ  ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು,ಉಪಮೇಯರ್ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದೆ. ಅಂತು ಇಂತೂ ಪಾಲಿಕೆಯಲ್ಲಿ ನಗರಸೇವಕರ ಪರ್ವ ಶುರುವಾಗಿದ್ದು ಇಬ್ಬರು ಮಹಿಳೆಯರು ಅಧಿಕಾರ ನಡೆಸಲಿದ್ದು ಶೀಘ್ರದಲ್ಲೇ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ದಿನಾಂಕ ಪ್ರಕಟವಾಗಲಿದೆ. ಒಂದು ವರ್ಷದ ಹಿಂದೆ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪ ಮೇಯರ್ …

Read More »

ಸಿಲಿಕಾನ್ ಸಿಟಿಯ ಖತರ್ನಾಕ್ ರಾಬರಿ ಗ್ಯಾಂಗ್! ವಿಲಿಂಗ್ ವೇಳೆ ಪರಿಚಯ, 23 ಬೈಕ್ ಕಳ್ಳತನ, ಹಣಕ್ಕಾಗಿ ಲೇಟ್ ನೈಟ್ ರಾಬರಿಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ರಾಬರಿ ಗ್ಯಾಂಗ್ ಪತ್ತೆಯಾಗಿದೆ. ಈ ಗ್ಯಾಂಗ್ ಲೇಟ್ ನೈಟ್ ಡೆಲವರಿ ಬಾಯ್ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತೆ. ಸದ್ಯ ಪೊಲೀಸರು ಈ ಗ್ಯಾಂಗ್ನ 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅವರೆಲ್ಲ ಮೀಸೆ ಚಿಗುರುವ ವಯಸ್ಸಿಗೆ ಅಡ್ಡದಾರಿ ಹಿಡಿದು ಅಂದರ್ ಆದ ಯುವಕರು. ಇವರ ತನಿಖೆ ವೇಳೆ ಬಯಲಾಯ್ತು ರೋಚಕ ಕಹಾನಿ. ರಾಬರಿ ಗ್ಯಾಂಗ್ ಹಿಂದೆ ಬಿದ್ದ ಪೊಲೀಸರಿಗೆ ಆರು ಮಂದಿ ಆರೋಪಿಗಳು ಸಿಕ್ಕಿ …

Read More »

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್​ನ ಕಟ್ಟಿಹಾಕಿದ ಯು ಮುಂಬಾ..!

ಬೆಂಗಳೂರು ಬುಲ್ಸ್ ವಿರುದ್ಧ ಯು-ಮುಂಬಾ 45-34 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಭಾರೀ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಅಂತಿಮ ಹಂತದಲ್ಲಿ ಸೋಲೊಪ್ಪಿಕೊಂಡಿತು. ಉಭಯ ತಂಡಗಳು ಮೊದಲಾರ್ಧದಲ್ಲಿ ಸಮಬಲದ ಹೋರಾಟ ನಡೆಸಿತ್ತು. ಬೆಂಗಳೂರು ಬುಲ್ಸ್ ಪರ ನಾಯಕ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ಪ್ರದರ್ಶನ ನೀಡಿದರೆ, ಯು-ಮುಂಬಾದಲ್ಲಿ ಅಭಿಷೇಕ್ ಸಿಂಗ್ ಮಿಂಚಿದರು. ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ 10 ರೈಡಿಂಗ್ ಪಾಯಿಂಟ್ ಕಲೆ …

Read More »

ಕಾಂಗ್ರೆಸ್​ ಹೈಕಮಾಂಡ್​​ನಿಂದ ಬಿಗ್​ ಶಾಕ್; ಸಿಎಂ ಇಬ್ರಾಹಿಂ ನಿರೀಕ್ಷೆ ನೀರುಪಾಲು..!

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಎಸ್‌.ಆರ್ ಪಾಟೀಲ್‌ ಅವರ ನಿವೃತ್ತಿಯಿಂದ ತೆರವಾದ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್‌ ನೇಮಕವಾಗಿದೆ. ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್‌ ಸಿಂಗ್‌ ರಾಠೋಡ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್‌ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಎಂದ್ರೆ, …

Read More »

ಈ ಬಾರಿ ಅಪರ್ಣಾ ಅಲ್ಲ ಡಾ.ಗಿರಿಜಾಗೆ ಗಣರಾಜ್ಯೋತ್ಸವ ನಿರೂಪಣೆಗೆ ಅವಕಾಶ

ಹೋರಾಟ, ಬದಲಾವಣೆಯ ಪರ್ವ: ಇದೇ ವೇಳೆ ಡಾ. ಗಿರಿಜಾ ಅವರಿಗೆ  ಈ ಬಾರಿಯ ಗಣರಾಜ್ಯೋತ್ಸವ ಹೆಚ್ಚು ಸಂಭ್ರಮದಿಂದ ಕೂಡಿದೆ. ಹೋರಾಟ ನಡೆಸಿ, ಸರ್ಕಾರಿ ಕಾರ್ಯಕ್ರಮದ ನಿರೂಪಣೆ ಗಳಿಸಿರುವ ಡಾ. ಗಿರಿಜಾ ಅವರಿಗೆ ಇಂದು ಗಣರಾಜ್ಯೋತ್ಸವ ನಿರೂಪಣೆಗೆ ಅವಕಾಶ ನೀಡಲಾಗಿದೆ. ತಮಗೆ ಅವಕಾಶ ಕಲ್ಪಿಸುತ್ತಿಲ್ಲವೆಂದು ರೊಚ್ಚಿಗೆದ್ದಿದ್ದ ಡಾ. ಗಿರಿಜಾ ಮುಖ್ಯಮಂತ್ರಿಯ  ಮನೆ ಮುಂದೆ ಏಕಾಂಗಿ ಪ್ರತಿಭಟನೆ ಸಹ ನಡೆಸಿದ್ದರು. ಕೇವಲ ಅಪರ್ಣಾ ಹಾಗೂ ಶಂಕರ್ ಪ್ರಕಾಶ್ ಅವರುಗಳಿಗೆ ಮಾತ್ರ ಸರ್ಕಾರಿ ಕಾರ್ಯಕ್ರಮಗಳಲ್ಲಿ …

Read More »