Breaking News

ಬೆಂಗಳೂರು

2ನೇ ದಿನವೂಮದ್ಯ ಮಾರಾಟದಲ್ಲಿ ಬಂಪರ್- 197 ಕೋಟಿ ರೂ. ಮದ್ಯ ಮಾರಾಟ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ನಿಯಮಗಳ ಸಡಿಲಿಕೆಯ 2ನೇ ದಿನವೂ ಮದ್ಯ ಮಾರಾಟ ಜೋರಾಗಿದ್ದು, ಇಂದು 197 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ಮಾಡಲಾಗಿದೆ ಎಂದು ಕೆಎಸ್‍ಬಿಸಿಎಲ್ ಅಧಿಕಾರಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಮಾರಾಟವಾಗಿರುವ ಮದ್ಯದ ಮಾಹಿತಿ ನೀಡಲಾಗಿದ್ದು, 36.37 ಲಕ್ಷ ಲೀಟರ್ ಭಾರತೀಯ ಮದ್ಯ ಹಾಗೂ 7.02 ಲಕ್ಷ ಲೀಟರ್ ಬಿಯರ್ ಮಾರಾಟ ಮಾಡಲಾಗಿದೆ. ಉಳಿದಂತೆ ಬೆಳಗ್ಗೆಯಿಂದ ನಾಲ್ಕು ಗಂಟೆಯವರೆಗೆ ಕರ್ನಾಟಕ ಪಾನೀಯ ನಿಗಮ (ಕೆಎಸ್‍ಬಿಸಿಎಲ್‍) ನಿಂದ …

Read More »

ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣೆಗೆರೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯೊಂದರಲ್ಲೇ ಇಂದು 12 ಜನರಲ್ಲಿ ಸೋಂಕು …

Read More »

ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.ಸುವಿದ್ಯಾ ವೆಬ್​ಸೈಟ್​ನಲ್ಲಿ ಲಭ್ಯ

ಬೆಂಗಳೂರು: ಕಳೆದ ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್​ಡೌನ್​ ಹಿನ್ನೆಲೆ ಸುವಿದ್ಯಾ ವೆಬ್​ಸೈಟ್​ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸುವಿದ್ಯಾ ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ನಂಬರ್​ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಕೊರೊನಾ ಸೋಂಕು ಹರಡುವ ಭೀತಿಯಿಂದ ಸುವಿದ್ಯಾ …

Read More »

ದೇವನಹಳ್ಳಿ ಬಳಿ ವಿದೇಶದಿಂದ ಕರೆತರುವ ಕನ್ನಡಿಗರ ಕ್ವಾರಂಟೈನ್, ಸ್ಥಳೀಯ ಶಾಸಕರ ವಿರೋಧ

ಬೆಂಗಳೂರು, ಮೇ.5- ವಿದೇಶದಿಂದ ಕರೆತರುತ್ತಿರುವ ಕನ್ನಡಿಗರನ್ನು ದೇವನಹಳ್ಳಿ ಬಳಿ ಕ್ವಾರಂಟೈನ್ ಮಾಡುತ್ತಿರುವ ಸರ್ಕಾರದ ಕ್ರಮಕ್ಕೆ ಸ್ಥಳೀಯ ಶಾಸಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ಕೊರೊನಾ ಮಹಾಮಾರಿ ವ್ಯಾಪಿಸುತ್ತಿರುವುದರಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವಿದೇಶಿಗರನ್ನು ದೇವನಹಳ್ಳಿಯಲ್ಲಿ ಕ್ವಾರಂಟೈನ್ ಮಾಡುತ್ತಿರುವುದರಿಂದ ಈ ಭಾಗದಲ್ಲಿ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಶಾಸಕರಾದ ನಾರಾಯಣಸ್ವಾಮಿ ಹಾಗೂ ವೆಂಕಟರಮಣಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನ ಹೆಮ್ಮಾರಿ ಇಡೀ ಪ್ರಪಂಚವನ್ನೆ ಕಿತ್ತು ತಿನ್ನುತ್ತಿದ್ದು ಲಕ್ಷಾಂತರ ಜನರನ್ನ ಬಲಿ …

Read More »

ಇಂದೂ ಕೂಡ ಉಚಿತವಾಗಿ KSRTC ಬಸ್‍ಗಳಲ್ಲಿ ಊರು ಕಡೆ ಪ್ರಯಾಣ ಬೆಳೆಸಿದ ಕಾರ್ಮಿಕರು

ಬೆಂಗಳೂರು, ಮೇ 5-ಲಾಕ್‍ಡೌನ್‍ನಿಂದಾಗಿ ಬೆಂಗಳೂರಿನಲ್ಲೇ ಉಳಿದುಕೊಂಡಿದ್ದ ಕಾರ್ಮಿಕರನ್ನು ಅವರವರ ಊರುಗಳಿಗೆ ಕೆಎಸ್‍ಆರ್‍ಟಿಸಿ ಬಸ್‍ಗಳಲ್ಲಿ ಉಚಿತವಾಗಿ ಕಳುಹಿಸುವ ವ್ಯವಸ್ಥೆ ಮೂರನೇ ದಿನವಾದ ಇಂದು ಕೂಡ ಮುಂದುವರಿಯಿತು. ಸತತ ಮೂರನೇ ದಿನವಾದ ಇಂದು ನೂರಾರು ಬಸ್‍ಗಳಲ್ಲಿ ಕಾರ್ಮಿಕರು ಸ್ವಗ್ರಾಮಕ್ಕೆ ತೆರಳಿದರು.ಇಂದು ಬೆಳಗ್ಗೆ ಕೆಂಪೇಗೌಡ (ಮೆಜೆಸ್ಟಿಕ್) ಬಸ್ ನಿಲ್ದಾಣಕ್ಕೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಅವರು ಭೇಟಿ ನೀಡಿ ಕಾರ್ಮಿಕರಿಗೆ ನೀರು, ಆಹಾರದ ಪೊಟ್ಟಣಗಳು, ಸ್ಯಾನಿಟೈಸರ್, ಮಾಸ್ಕ್‍ಗಳನ್ನು ವಿತರಿಸಿದರು. ಅವರಿಗೆ ಸಚಿವರಾದ ಕೆ.ಗೋಪಾಲಯ್ಯ, ಎಸ್.ಟಿ.ಸೋಮಶೇಖರ್ , …

Read More »

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಾವಾಗ..? ಮಹತ್ವದ ಮಾಹಿತಿ ನೀಡಿದ ಸಚಿವ ಸುರೇಶ ಕುಮಾರ್

ಬೆಂಗಳೂರು, ಮೇ 5- ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬಹು ನಿರೀಕ್ಷಿತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ವೇಳಾಪಟ್ಟಿ ಜೂನ್ ಎರಡನೆ ಅಥವಾ ಮೂರನೆ ವಾರದಲ್ಲಿ ಪ್ರಕಟವಾಗಲಿದ್ದು, ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಎಲ್ಲಿ ಬಯಸುತ್ತಾರೋ ಅದೇ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ನೀಡಲಾಗಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷಾ ವೇಳಾಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಜೂನ್ ತಿಂಗಳ ಎರಡನೆ …

Read More »

ಕೊರೊನಾ ವಾರಿಯರ್ಸ್‍ಗೆ ನೀಡುವ ಪರಿಹಾರದ ಮೊತ್ತ 50 ಲಕ್ಷಕ್ಕೆ ಏರಿಕೆ..!

ಬೆಂಗಳೂರು, ಮೇ 5-ಕೋವಿಡ್ 19 ರೋಗ ವಿರುದ್ಧ ಹೋರಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್ ಅಧಿಕಾರಿಗಳು ಮತ್ತಿತರ ಸಿಬ್ಬಂದಿಗೆ ಮನೋಸ್ಥೈರ್ಯ ಹೆಚ್ಚಿಸಲು 50 ಲಕ್ಷ ರೂ.ಪರಿಹಾರ ಒದಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹರಡದಂತೆ ತಡೆಗಟ್ಟುವ ಸಂಬಂಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಹೋಮ್ ಗಾಡ್ರ್ಸ್, ಪೌರ ರಕ್ಷಣಾ ದಳ, ಅಗ್ನಿಶಾಮಕ ದಳದ ನೌಕರರು, ಅಧಿಕಾರಿಗಳು, ಬಂದೀಖಾನೆ ಸಿಬ್ಬಂದಿಗಳು ಪೌರ ಕಾರ್ಮಿಕರು, ಸ್ಯಾನಿಟೈಸರ್ ಕೆಲಸಗಾರರು, …

Read More »

ರಾಜ್ಯಕ್ಕೆ ಮದ್ಯ ಎಷ್ಟು ಮುಖ್ಯ? ಕರ್ನಾಟಕದ ಆದಾಯದಲ್ಲಿ ‘ಕಿಕ್’ ಪಾಲು ಎಷ್ಟಿದೆ?

ಲಾಕ್‍ಡೌನ್ ವಿನಾಯಿತಿ ಪ್ರಕಟವಾದ ಬೆನ್ನಲ್ಲೇ ರಾಜ್ಯಗಳು ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ. ಮದ್ಯ ಮಾರಾಟಕ್ಕೆ ಹಲವು ವಿರೋಧಗಳು ವ್ಯಕ್ತವಾಗುತ್ತಿದ್ದರೂ ಸರ್ಕಾರಗಳು ಮಾತ್ರ ಕಂಟೈನ್‍ಮೆಂಟ್ ವಲಯ ಬಿಟ್ಟು ಎಲ್ಲ ಕಡೆ ಮಾರಾಟಕ್ಕೆ ಅನುಮತಿ ನೀಡಿದೆ. ಹೀಗಾಗಿ ಯಾಕೆ ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿಸುತ್ತದೆ. ಮದ್ಯವನ್ನು ಯಾಕೆ ನಿಷೇಧಿಸುವುದಿಲ್ಲ ಎಂಬ ಪ್ರಶ್ನೆಗಳು ಏಳುವುದು ಸಹಜ. ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿ ಉತ್ತರ ನೀಡಲಾಗಿದೆ. ಮದ್ಯಕ್ಕೆ ಯಾಕೆ ಮಹತ್ವ? ಜಿಎಸ್‍ಟಿ …

Read More »

ಫ್ರೀ ಹಾಲು-ರೇಷನ್ ಗಾಗಿ ಗೋಗರೆಯುತ್ತಿದ್ದವರು ಇಂದು ದುಡ್ಡು ಹಿಡಿದು ಎಣ್ಣೆ ಅಂಗಡಿಗಳ ಮುಂದೆ ಕ್ಯೂ..!

ಬೆಂಗಳೂರು, ಮೇ 5- ಇಷ್ಟು ದಿನ ಕೆಲಸವಿಲ್ಲ, ಕೈಯಲ್ಲಿ ಕಾಸಿಲ್ಲ, ಬಡತನವಿದೆ, ಒಂದೊತ್ತಿನ ಊಟಕ್ಕೂ ಗತಿಯಿಲ್ಲ. ರೇಷನ್ ಕೊಡಿ, ಮಕ್ಕಳಿಗೆ ಹಾಲು ಕೊಡಿ ಎಂದು ಗೋಗರೆಯುತ್ತಿದ್ದ ಬಹುತೇಕ ಜನ ಇಂದು ದಿಢೀರೆಂದು ದುಡ್ಡು ಹಿಡಿದು ಎಣ್ಣೆ ಅಂಗಡಿಗಳ ಮುಂದೆ ಕ್ಯೂ ನಿಂತಿದ್ದರು! ಸರ್ಕಾರ ಇದುವರಗೆ ಉಚಿತವಾಗಿ ಹಾಲು, ದಿನಸಿ ಕೊಟ್ಟಿದೆ. ಸ್ವಯಂಸೇವಾ ಸಂಸ್ಥೆಗಳವರು ಹಸಿದವರಿಗೆ ಅನ್ನ, ಆಹಾರಗಳನ್ನು ಸಾಧ್ಯವಾದಷ್ಟು ನೀಡಿದ್ದಾರೆ. ಲಾಕ್‍ಡೌನ್ ಸಡಿಲಗೊಂಡು ಮದ್ಯದಂಗಡಿ ಓಪನ್ ಆಗುತ್ತಿದ್ದಂತೆ ಬೆಳ್ಳಂಬೆಳಗ್ಗೆ ಲಿಂಗಬೇಧ …

Read More »

ವಿಕ್ಟೋರಿಯಾ ಆಸ್ಪತ್ರೆ ಸೇಫ್-ಸೋಂಕಿತ ಪೊಲೀಸ್ ಪೇದೆಯ ಅತ್ತಿಗೆಗೆ ನೆಗೆಟಿವ್

ಬೆಂಗಳೂರು: ಬೇಗೂರು ಪೊಲೀಸ್ ಠಾಣೆಯ ಕೊರೊನಾ ಸೋಂಕಿತ ಪೇದೆಯ ಅತ್ತಿಗೆಯ ವೈದ್ಯಕೀಯ ವರದಿ ಕೊರೊನಾ ನೆಗೆಟಿವ್ ಬಂದಿದೆ. ಪೇದೆಯ ಅತ್ತಿಗೆ ವೈದ್ಯೆಯಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್-19 ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊರೊನಾ ರೋಗಿ ನಂ.650ರ ಅತ್ತಿಗೆ ಅಂತಾ ಗೊತ್ತಾದ ತಕ್ಷಣವೇ ವೈದ್ಯಾಧಿಕಾರಿಗಳು ಕೋವಿಡ್ ಟೆಸ್ಟ್ ಮಾಡಿಸಿದ್ದರು. ಇಂದು ವರದಿಯಲ್ಲಿ ಕೋವಿಡ್-19 ನೆಗೆಟಿವ್ ಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆ ಸಿಬ್ಬಂದಿ ನಿರಾಳರಾಗಿದ್ದಾರೆ. ಒಂದು ವೈದ್ಯೆಗೆ ಕೊರೊನಾ ಪಾಸಿಟಿವ್ ಬಂದಿದ್ರೆ ಇಡೀ ಆಸ್ಪತ್ರೆಯನ್ನ ಕ್ವಾರಂಟೈನ್ ಮಾಡುವ …

Read More »