Breaking News

ಬೆಂಗಳೂರು

ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇಕಠಿಣ ರೂಲ್ಸ್……….

ಬೆಂಗಳೂರು: ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದರೆ ಲಾಕ್‍ಡೌನ್ ಮೂರರಲ್ಲಿ ಹೆಚ್ಚುವರಿ ನಿರ್ಬಂಧಗಳಿದ್ದು, ಈ ಬಾರಿ ಸಾರ್ವಜನಿಕ ಪ್ರದೇಶಗಳಲ್ಲೂ ರೂಲ್ಸ್ ಜಾರಿ ಮಾಡಲಾಗಿದೆ. ಕೊರೊನಾದ ಮೂರನೇ ಲಾಕ್‍ಡೌನ್‍ನಲ್ಲಿ ಸಾರ್ವಜನಿಕ ಸ್ಥಳಗಳಲ್ಲೂ ಕಠಿಣ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಬೇಕಾಬಿಟ್ಟಿ ಓಡಾಡುವಂತಿಲ್ಲ. ಓಡಾಡಿದರೆ ಮಾಸ್ಕ್ ಧರಿಸಿರಲೇಬೇಕು, ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡಿರಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ …

Read More »

ರಾಯಚೂರು, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಶಿವಮೊಗ್ಗ, ಮೈಸೂರು ಸೇರಿದಂತೆ 28 ಜಿಲ್ಲೆಗಳಿಗೆ ಬಸ್ ಸಂಚಾರ ಆರಂಭ

ಬೆಂಗಳೂರು: ಮಹಾಮಾರಿ ಕೊರೊನಾ ಕಂಟ್ರೋಲ್‍ಗೆ ಇನ್ನೂ 2 ವಾರ ಲಾಕ್‍ಡೌನ್ ವಿಸ್ತರಣೆಯಾಗಿದೆ. ದೇಶಾದ್ಯಂತ ಮೇ 17ವರೆಗೆ ಲಾಕ್‍ಡೌನ್ ಮುಂದುವರಿಯಲಿದೆ. ಆದರೆ ಇದೇ ವೇಳೆ ವಲಸೆ ಕಾರ್ಮಿಕರು, ತುರ್ತು ಪ್ರಯಾಣಿಕರಿಗೆ ಗುಡ್‍ನ್ಯೂಸ್ ಜೊತೆಗೆ ಕೇಂದ್ರ ಸರ್ಕಾರ ಶಾಕ್ ಕೂಡ ಕೊಟ್ಟಿದೆ. ಕೊರೊನಾ ತೊಲಗಿಸಲು ಕೇಂದ್ರ ಸರ್ಕಾರ 4 ಝೋನ್‍ಗಳಾಗಿ ವಿಂಗಡಣೆ ಮಾಡಿದೆ. ಕಂಟೈನ್‍ಮೆಂಟ್, ರೆಡ್, ಆರೆಂಜ್, ಗ್ರೀನ್ ಝೋನ್ ಅಂತ ವಿಂಗಡಣೆ ಮಾಡಿದ್ದು, ಕೇಂದ್ರ ಸರ್ಕಾರದಿಂದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ವಲಸೆ …

Read More »

ಕ್ಯಾಮೆರಾ ಹಿಂದಿನ ಕಾಣದ ಕೈಗಳಿಗೆ ಗಿಫ್ಟ್ ಕೊಟ್ಟ ‘ರಾಬರ್ಟ್’

ಬೆಂಗಳೂರು: ಕ್ಯಾಮೆರಾ ಹಿಂದೆ ಕಾಣದ ಕೈಗಳಿಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರತಂಡದಿಂದ ಮೇಕಿಂಗ್ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದೆ. ಮೇ 1ರಂದು ಕಾರ್ಮಿಕರ ದಿನಾಚರಣೆಗೆ ಒಂದು ಸಾಂಗ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಅಂತಯೇ ಇಂದು ಮೇಕಿಂಗ್ ಸಾಂಗ್ ಬಿಡುಗಡೆ ಮಾಡಿದೆ. ಈ ವಿಚಾರವನ್ನು ದರ್ಶನ್ ಮತ್ತು ಚಿತ್ರದ ನಿರ್ದೇಶಕ ತರುಣ್ ಸುಧೀರ್ ಅವರು ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ದರ್ಶನ್, ಸರ್ವರಿಗೂ …

Read More »

ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು: ನಾರಾಯಣ ಮೂರ್ತಿ

ಬೆಂಗಳೂರು: ಲಾಕ್‍ಡೌನ್‍ನಿಂದ ಆಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಾರಕ್ಕೆ 60 ಗಂಟೆಗಳ ಕಾಲ ಭಾರತೀಯರು ದುಡಿಯುವ ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ. ವಾಹಿನಿಗೆ ಸಂದರ್ಶನ ನೀಡಿದ ಅವರು, ಮುಂದೆ ಭಾರತ ವೇಗವಾಗಿ ಅಭಿವೃದ್ಧಿ ಹೊಂದಬೇಕಾದರೆ ವಾರದ 6 ದಿನ 10 ಗಂಟೆಗಳ ಕಾಲ ಕೆಲಸ ಮಾಡುವ ಪ್ರತಿಜ್ಞೆ ಕೈಗೊಳ್ಳಬೇಕು. ವಾರದಲ್ಲಿ 40 ಗಂಟೆ ಕೆಲಸ ಮಾಡದೇ 60 ಗಂಟೆಗೆ ಕೆಲಸದ ಅವಧಿ ಏರಿಸಿದರೆ ದೇಶ …

Read More »

ಲಾಕ್‍ಡೌನ್ 3 – ಯಾವ ವಲಯದಲ್ಲಿ ಏನಿರುತ್ತೆ? ಏನಿರಲ್ಲ? ಷರತ್ತುಗಳು ಏನು?

ಮೇ 17ರವರೆಗೆ ಲಾಕ್‍ಡೌನ್ ಮುಂದುವರಿಕೆ – ಮದ್ಯ, ಮದುವೆಗೆ ಷರತ್ತುಬದ್ಧ ಅನುಮತಿ ಒಂದೊಂದು ಝೋನ್‍ಗೂ ಪ್ರತ್ಯೇಕವಾದ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ರೂಪಿಸಿದೆ. ನವದೆಹಲಿ: ಎಲ್ಲರ ನಿರೀಕ್ಷೆಗಳನ್ನು ಹುಸಿಯಾಗಿಸದಂತೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಲಾಕ್‍ಡೌನ್ ಮುಗಿಯಲು ಇನ್ನೆರಡೇ ದಿನ ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮೂರನೇ ಬಾರಿಗೆ ಲಾಕ್‍ಡೌನ್ ವಿಸ್ತರಿಸಿದೆ. ಆದ್ರೆ, ಲಾಕ್‍ಡೌನ್ ವ್ಯಾಪ್ತಿ ಮತ್ತು ಸ್ವರೂಪದಲ್ಲಿ ಅಮುಲಾಗ್ರ ಬದಲಾವಣೆಗಳು ಆಗಿವೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲೆಂದು …

Read More »

ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು ಸಿಎಂ ಬಿಎಸ್ವೈ ಮಾಸ್ಟರ್ ಪ್ಲಾನ್..!

ಬೆಂಗಳೂರು : ಕೊರೊನಾ ಲಾಕ್‍ಡೌನ್‍ನಿಂದಾಗಿ ರಾಜ್ಯ ಸರ್ಕಾರದ ಆದಾಯಕ್ಕೆ ಭಾರೀ ಹೊಡೆತ ಬಿದ್ದಿದೆ. ಹೀಗಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಭರ್ಜರಿ ಪ್ಲಾನ್ ರೂಪಿಸಿದೆ. ಮೇ 3ರ ನಂತರ ಆರ್ಥಿಕ ಮಿತವ್ಯಯಕ್ಕಾಗಿ ಇಲಾಖೆಗಳಿಗೆ ಮೇಜರ್ ಸರ್ಜರಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ವಿಲೀನ, ಮತ್ತೆ ಕೆಲವು ಬರ್ಖಾಸ್ತು ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಸಚಿವ ಸಂಪುಟ ಉಪಸಮಿತಿಯ …

Read More »

ವಿದ್ಯಾರ್ಥಿಗಳಿಗೆ ಬಿಗ್ ಶಾಕ್..! ದಂತ-ವೈದ್ಯಕೀಯ ಕೋರ್ಸ್‍ಗಳ ಶುಲ್ಕ ಹೆಚ್ಚಳ ……

ಬೆಂಗಳೂರು : ರಾಜ್ಯ ಸರ್ಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸ್ನಾತಕೋತ್ತರ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ.ಪ್ರತಿ ವರ್ಷ 10-15% ಶುಲ್ಕ ಹೆಚ್ಚಳ ಆಗುತ್ತಿತ್ತು. ಆದರೆ ಈ ಬಾರಿ ಸರ್ಕಾರ ಮತ್ತಷ್ಟು ಶುಲ್ಕ ಹೆಚ್ಚಳ ಮಾಡಿದೆ. ಇನ್ನೆರಡು ದಿನಗಳಲ್ಲಿ ಸಿಟಿಇ ಕೌನ್ಸಿಲಿಂಗ್ …

Read More »

ಕಾರ್ಮಿಕರನ್ನು ಕರೆತರಲು-ಕಳಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ………….

ಬೆಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ವಿವಿಧ ರಾಜ್ಯಗಳ ಕಾರ್ಮಿಕರು ಸಿಲುಕಿದ್ದಾರೆ. ಬೇರೆ-ಬೇರೆ ರಾಜ್ಯಗಳಲ್ಲಿ ಕರ್ನಾಟಕದ ಕಾರ್ಮಿಕರು ಇದ್ದಾರೆ. ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಿದೆ. ಕಾರ್ಮಿಕರನ್ನು ಕರೆತರಲು ಮತ್ತು ಕಳುಹಿಸಲು ವಿವಿಧ ರಾಜ್ಯಗಳ ಜೊತೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಈ ಪ್ರಕ್ರಿಯೆಯನ್ನು ಇಬ್ಬರು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಯಾತ್ರಾರ್ಥಿಗಳ ಪ್ರಯಾಣಕ್ಕೆ …

Read More »

ಬೀಗ ಬೀಳುವ ಭೀತಿಯಲ್ಲಿದೆ ಬೆಂಗಳೂರಿನ ಅತಿ ದೊಡ್ಡ ಖಾಸಗಿ ಆಸ್ಪತ್ರೆ………..

ಬೆಂಗಳೂರು: ನಗರದ ಅತಿ ದೊಡ್ಡ ಖಾಸಗಿ ಆಸ್ಪತ್ರೆಗೆ ಬೀಗ ಬೀಳುವ ಭೀತಿ ನಿರ್ಮಾಣವಾಗಿದೆ. ಕೊರೊನಾ ಸೋಂಕಿತೆ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ಕೊಟ್ಟಿದ್ದು, ಈ ಮಾಹಿತಿ ಜಿಲ್ಲಾಡಳಿತಕ್ಕೆ ಸಿಕ್ಕ ಹಿನ್ನೆಲೆಯಲ್ಲಿ ಸದ್ಯ ಆಸ್ಪತ್ರೆಗೆ ನೋಟಿಸ್ ನೀಡಲಾಗಿದೆ. ನಗರದ ಬಿಳೆಕಲ್ಲಹಳ್ಳಿ ವಾರ್ಡಿನ ಕೋಡಿಚಿಕ್ಕನಹಳ್ಳಿಯ ನಿವಾಸಿಯಾಗಿದ್ದ ವೃದ್ಧೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಕಳೆದ 10 ದಿನಗಳಿಂದ ಶೀತ, ಜ್ವರ, ನೆಗಡಿ, ಕೆಮ್ಮು ಕಾಣಿಸಿಕೊಂಡ ಕಾರಣ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ನಡೆಸಲಾಗಿತ್ತು. ಆದರೆ ಇದಕ್ಕೂ …

Read More »

ನರ್ಸ್ ಪತಿ ಲಾಕ್‍ಡೌನ್ ಹೊತ್ತಲ್ಲೇ ನಾಪತ್ತೆಯಾಗಿದ್ದಾನೆ. ಇದೀಗ ನರ್ಸ್ ನನಗೆ ನನ್ನ ಗಂಡ ಬೇಕು, ನ್ಯಾಯ ಕೊಡಿಸಿ ಎಂದು ಕಣ್ಣೀರು

ಬೆಂಗಳೂರು: ಕೊರೊನಾ ಶುರುವಾದಾಗಿನಿಂದ ನರ್ಸ್ ಗಳು ಹಗಲಿರುಳು ಎನ್ನದೇ ಜನರ ಜೀವ ಕಾಪಾಡುವ ಕೆಲಸ ಮಾಡುತ್ತಿದ್ದಾರೆ. ಆದರೆ ಇಂತಹ ಕೊರೊನಾ ವಾರಿಯರ್ಸ್ ನರ್ಸ್ ಪತಿ ಲಾಕ್‍ಡೌನ್ ಹೊತ್ತಲ್ಲೇ ನಾಪತ್ತೆಯಾಗಿದ್ದಾನೆ. ಇದೀಗ ನರ್ಸ್ ನನಗೆ ನನ್ನ ಗಂಡ ಬೇಕು, ನ್ಯಾಯ ಕೊಡಿಸಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ದಾವಣಗೆರೆ ಮೂಲದ ನರ್ಸ್ ಶಾಂತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಈಗ ಪತಿ ಸಿದ್ದರಾಜು ನಾಪತ್ತೆಯಾಗಿದ್ದಾನೆ. ಫೋನ್ ಮಾಡಿದರೆ ಸ್ವಿಚ್ ಆಫ್ …

Read More »