ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಾಧಿಕಾ ಪಂಡಿತ್ ಸದಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಒಂದಿಲ್ಲೊಂದು ಫೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಲಾಕ್ಡೌನ್ ಸಮಯದಲ್ಲಿ ತಾವು ಗಮನಿಸಿದ ಒಳ್ಳೆಯ ವಿಷಯವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಕೊರೊನಾದಿಂದ ಇಡೀ ದೇಶವೇ ಲಾಕ್ಡೌನ್ ಆಗಿದೆ. ಹೀಗಾಗಿ ಯಾರೂ ಕೂಡ ಮನೆಯಿಂದ ಹೊರಬರುತ್ತಿಲ್ಲ. ಇನ್ನೂ ಸ್ಟಾರ್ ನಟ-ನಟಿಯರು ಕೂಡ ತಮ್ಮ ಕುಟುಂಬದವರ ಜೊತೆ ಸಮಯ ಕಳೆಯುತ್ತಿದ್ದಾರೆ. ಹೀಗಾಗಿ ಜನರು ಕೂಡ ಮನೆಯಲ್ಲಿದ್ದು ಬೇಸರವಾದಾಗ ಮನೆಯ ಟೆರೇಸ್ ಮತ್ತು …
Read More »ವಲಸೆ, ಕೂಲಿ ಕಾರ್ಮಿಕರು ಸ್ಥಳಾಂತರಕ್ಕೆ ಅವಕಾಶ – ಷರತ್ತುಗಳು ಅನ್ವಯ
ಬೆಂಗಳೂರು: ವಲಸೆ ಮತ್ತು ಕೂಲಿ ಕಾರ್ಮಿಕರ ಸ್ಥಳಾಂತರಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಕೆಎಸ್ಆರ್ ಟಿಸಿ ಬಸ್ ಗಳ ಮೂಲಕ ಕಾರ್ಮಿಕರನ್ನು ಸ್ಥಳಾಂತರ ಮಾಡಬಹುದಾಗಿದೆ. ಸ್ಥಳಾಂತರ ಮಾಡುವಾದ ಶೇ.40ರಷ್ಟು ಜನರನ್ನು ಮಾತ್ರ ಬಸ್ ನಲ್ಲಿ ಕರೆದುಕೊಂಡ ಹೋಗವುದರ ಜೊತೆಗೆ ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಾರ್ಮಿಕರನ್ನು ಹೊರ ರಾಜ್ಯಗಳಿಗೆ ಸ್ಥಳಾಂತರ ಮಾಡುವಂತಿಲ್ಲ. ರಾಜ್ಯದ ಜಿಲ್ಲೆಗಳಲ್ಲಿ ಮಾತ್ರ ಸ್ಥಳಾಂತರ ಅವಕಾಶ ನೀಡಲಾಗಿದೆ. ಕೂಲಿ …
Read More »ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧ……..
ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ದಿವಂಗತ ಡಾ.ರಾಜ್ ಕುಟುಂಬದ ಇನ್ನೊಂದು ಕುಡಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಡೋದಕ್ಕೆ ಸಿದ್ಧವಾಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಅವರ ದ್ವಿತೀಯ ಪುತ್ರ ಯುವರಾಜ್ ಕುಮಾರ್ ಯುವ-01 ಚಿತ್ರದ ಮೂಲ ಚಂದನವನಕ್ಕೆ ಬಲಗಾಲಿಟ್ಟು ಬರುತ್ತಿದ್ದಾರೆ. ತಾತನ ಹುಟ್ಟು ಹಬ್ಬದಂದು ಮೊಮ್ಮಗನ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ನಟ ಯುವರಾಜ್ ಕುಮಾರ್ ಖಡಕ್ ಲುಕ್ಗೆ ಸಖತ್ ರೆಸ್ಪಾನ್ಸ್ ವ್ಯಕ್ತವಾಗುತ್ತಿದೆ. ಅಭಿಮಾನಿಗಳು ಯುವರಾಜ್ ಕುಮಾರ್ ಲುಕ್ಗೆ …
Read More »ಶುಕ್ರವಾರ ಪತ್ತೆಯಾದ ಎರಡು ಪ್ರಕರಣಗಳು ಬೆಂಗಳೂರು ದಕ್ಷಿಣದ ಜನರಲ್ಲಿ ಆತಂಕವನ್ನ ಹೆಚ್ಚು ಮಾಡಿವೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಶುಕ್ರವಾರ ಒಂದೇ ದಿನ 19 ಮಂದಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಶುಕ್ರವಾರ ಪತ್ತೆಯಾದ ಎರಡು ಪ್ರಕರಣಗಳು ಬೆಂಗಳೂರು ದಕ್ಷಿಣದ ಜನರಲ್ಲಿ ಆತಂಕವನ್ನ ಹೆಚ್ಚು ಮಾಡಿವೆ. ರೋಗಿ ನಂಬರ್ 465 ಮತ್ತು 466 ಇಬ್ಬರು ಸೋಂಕಿತರಿಗೆ ಕೊರೊನಾ ಹೇಗೆ ತಗುಲಿದೆ ಎಂಬುವುದೇ ಗೊತ್ತಾಗುತ್ತಿಲ್ಲ. ರೋಗಿ ನಂಬರ್ 465: 45 ವರ್ಷದ ಹಂಪಿ ನಗರದ ನಿವಾಸಿಯಾಗಿರುವ ಮಹಿಳೆ ವಿದೇಶ ಪ್ರಯಾಣ ಬೆಳೆಸಿಲ್ಲ ಮತ್ತು ಯಾವ …
Read More »ಕೋಟಿಗೊಬ್ಬ-3 ಚಿತ್ರ ತಂಡದಿಂದ ಸರ್ಪ್ರೈಸ್…..
ಬೆಂಗಳೂರು: ಲಾಕ್ಡೌನ್ ಸಮಯದಲ್ಲೂ ಕೋಟಿಗೊಬ್ಬ-3 ಚಿತ್ರ ತಂಡದಿಂದ ಹೊಸ ಸುದ್ದಿಗಳು ಹೊರ ಬರುತ್ತಿದ್ದು, ಇದೀಗ ಅಭಿಮಾನಿಗಳಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಮುಂದಾಗಿದೆ. ಟೀಸರ್ ಮೂಲಕ ಹುಚ್ಚು ಹಿಡಿಸಿದ್ದ ಚಿತ್ರ ತಂಡ ಇದೀಗ ಅಭಿಮಾನಿಗಳ ನಿರೀಕ್ಷೆಯಂತೆ ಹೊಸ ಸುದ್ದಿಯನ್ನು ಕೊಟ್ಟಿದ್ದು, ಸಂತಸ ಮೂಡಿಸಿದೆ. ಹೌದು ಲಾಕ್ಡೌನ್ ಹೊತ್ತಲ್ಲಿ ಕೋಟಿಗೊಬ್ಬ-3 ಚಿತ್ರತಂಡ ಕಿಕ್ಕೇರಿಸುತ್ತಿದ್ದು, ಚಿತ್ರದ ಟೈಟಲ್ ಟ್ರ್ಯಾಕ್ನ ಲಿರಿಕಲ್ ವಿಡಿಯೋವನ್ನು ಬಿಡುಗಡೆ ಮಾಡುತ್ತಿದೆ. ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರದ ಶೂಟಿಂಗ್ ಮುಗಿದು …
Read More »ಬೆಂಗಳೂರು:ಎಣ್ಣೆ ಸೀಜ್ ಮಾಡಿದ್ದಕ್ಕೆ ಎಸಿಪಿಯೇ ಅಮಾನತು………
ಬೆಂಗಳೂರು: ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಸೀಜ್ ಮಾಡಿದ್ದ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿಯನ್ನೇ ಅಮಾನತು ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿ ವಾಸು ಅವರನ್ನು ಅಡಿಷನಲ್ ಕಮಿಷನರ್ ಮುರುಗನ್ ಅಮಾನತುಗೊಳಿಸಿದ್ದಾರೆ. ತನ್ನ ಮಾತಿಗೆ ಬೆಲೆ ಕೊಟ್ಟಿಲ್ಲವೆಂದು ನನ್ನನ್ನು ಅಡಿಷನಲ್ ಕಮಿಷನರ್ ಮುರುಗನ್ ಸಸ್ಪೆಂಡ್ ಮಾಡಿದ್ದಾರೆ ಎಂದು ಎಸಿಪಿ ವಾಸು ಆರೋಪಿಸಿದ್ದಾರೆ. ಅಡಿಷನಲ್ ಕಮಿಷನರ್ ಮುರುಗನ್ ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ತಡೆಗೆ ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಕೊರೊನಾ ಸೋಂಕಿನಿಂದ …
Read More »ಬಿಹಾರಿ ಕಾರ್ಮಿಕನ ಡೇಂಜರ್ ಟ್ರಾವೆಲ್ ಹಿಸ್ಟರಿ-ಅರ್ಧ ಬೆಂಗಳೂರು ಸುತ್ತಾಟ
ಬೆಂಗಳೂರು: ನಂಜನಗೂಡು ನೌಕರನ ಮಾದರಿ ಬೆಂಗಳೂರಿಗೂ ಹೊಂಗಸಂದ್ರದ ಸೋಂಕಿತ ಕೂಲಿ ಕಾರ್ಮಿಕನಿಂದ ಕಂಟಕ ಎದುರಾಗಿದೆ. ಕೂಲಿ ಕಾರ್ಮಿಕನಿಂದ ಇಂದೂ ಐವರಿಗೆ ಸೋಂಕು ಹರಡಿರುವುದು ಧೃಡಪಟ್ಟಿದ್ದು, ಈವರೆಗೂ ಈತನೊಬ್ಬನಿಂದಲೇ ಬೆಂಗಳೂರಿನ 14 ಮಂದಿಗೆ ಕೊರೊನಾ ತಗುಲಿದೆ. ಬಿಹಾರ ಮೂಲದ ಕೂಲಿ ಕಾರ್ಮಿಕನ ಟ್ರಾವೆಲ್ ಹಿಸ್ಟರಿ ಬಯಲಾಗುತ್ತಿದ್ದಂತೆ ಅರ್ಧ ಬೆಂಗಳೂರಿಗೆ ಈತ ಸೋಂಕು ಹಂಚಿರುವ ಸಾಧ್ಯತೆ ದಟ್ಟವಾಗಿದೆ. ಬೆಂಗಳೂರಿನ ಯಾವೆಲ್ಲಾ ಜಾಗಗಳಿಗೆ ಸೋಂಕಿತ ಹೋಗಿದ್ದ, ಯಾರೊಂದಿಗೆಲ್ಲಾ ಸಂಪರ್ಕದಲ್ಲಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಅರ್ಧ …
Read More »KSRTC ವಾಣಿಜ್ಯ ಮಳಿಗೆಗಳಿಗೆ ಬಾಡಿಗೆ ವಿನಾಯಿತಿ
ಬೆಂಗಳೂರು: ಕೊರೊನಾ ಮಹಾಮಾರಿಯಿಂದಾಗಿ ಜನರ ಬಳಿ ಹಣ ಇಲ್ಲದಂತಾಗಿದ್ದು, ಜೀವನ ಸಾಗಿಸುವುದೇ ದುಸ್ತರವಾಗಿದೆ. ಹೀಗಾಗಿ ಕೆಎಸ್ಆರ್ ಟಿಸಿ ತನ್ನ ಬಾಡಿಗೆದಾರರು ಹಾಗೂ ಜಾಹೀರಾತುದಾರರಿಗೆ ವಿನಾಯಿತಿ ನೀಡಿ ಸುತ್ತೋಲೆ ಹೊರಡಿಸಿದೆ. ಲಾಕ್ಡೌನ್ ಆದಾಗಿನಿಂದ ಎಲ್ಲ ಮಳಿಗೆಗಳು ಬಂದ್ ಆಗಿದ್ದು, ವ್ಯಾಪಾರವಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ಕೆಎಸ್ಆರ್ ಟಿಸಿಯಿಂದ ವಾಣಿಜ್ಯ ಮಳಿಗೆಗಳು, ಹೋಟೆಲ್ಗಳು ಹಾಗೂ ಜಾಹಿರಾತುದಾರರಿಗೆ ವಿನಾಯಿತಿ ನೀಡಲಾಗಿದೆ. ಲಾಕ್ಡೌನ್ ಆರಂಭವಾದ ದಿನದಿಂದ ಮುಗಿಯುವವರೆಗೂ ಬಾಡಿಗೆ ಕಟ್ಟುವುದರಿಂದ ವಿನಾಯಿತಿ ನೀಡಲಾಗಿದೆ. ಮಾನವೀಯತೆ ದೃಷ್ಟಿಯಿಂದ …
Read More »ಕೊರೊನಾ ಕೋಲಾಹಲ- ಕೆಪಿಎಸ್ಸಿ ಪರೀಕ್ಷೆಗಳು ಮುಂದೂಡಿಕೆ……….
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯಬೇಕಿದ್ದ ವಿವಿಧ ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಕೊರೊನಾ ಅವಾಂತರದಿಂದಾಗಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಲ್ಕು ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಲಾಕ್ಡೌನ್ ಮುಗಿದ ಬಳಿಕ ಪರೀಕ್ಷಾ ದಿನಾಂಕ ನಿಗದಿ ಮಾಡುವುದಾಗಿ ಕರ್ನಾಟಕ ಲೋಕಸೇವಾ ಆಯೋಗದಿಂದ ಹೊರಡಿಸಲಾದ ಪ್ರಕಟಣೆಯಲ್ಲಿ ತಿಳಿಸಿದಲಾಗಿದೆ. ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಹೀಗಾಗಿ ಅನಗತ್ಯವಾಗಿ ಸಂಚರಿಸುವುದನ್ನು ನಿಷೇಧಿಸಲಾಗಿದೆ. ಇವತ್ತು ಒಂದೇ …
Read More »ಬರಿದಾದ ರಾಜ್ಯ ಸರ್ಕಾರದ ಬೊಕ್ಕಸ ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು .! B.S.Y.
ಬೆಂಗಳೂರು, ಏ.24- ಕೊರೊನಾ ಲಾಕ್ಡೌನ್ನಿಂದ ವ್ಯಾಪಾರ-ವಹಿವಾಟು ಸ್ಥಗಿತವಾಗಿ ಬೊಕ್ಕಸ ಖಾಲಿಯಾಗಿದ್ದು, ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು ಆರಂಭಿಸಿದೆ. ಆರ್ಥಿಕ ವರ್ಷದಲ್ಲಿ ಸರ್ಕಾರ ಭಾರೀ ಆದಾಯ ಖೋತಾ ಕಂಡಿದ್ದು, ಇತ್ತ ಜಿಎಸ್ಟಿ ತೆರಿಗೆ ನಷ್ಟವೂ ದುಪ್ಪಟ್ಟು ಆಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಲ್ಪಸ್ವಲ್ಪ ಆರ್ಥಿಕ ನೆರವು ಬಂದಿದ್ದು, ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿದೆ. ಆರ್ಥಿಕ ಸಂಕಷ್ಟವನ್ನು ಸ್ವಲ್ಪ ಮಟ್ಟಿಗೆ ಸರಿದೂಗಿಸಲು ಲಾಕ್ ಡೌನ್ ಸಡಿಲಿಕೆ ಮಾಡುವ ಕೆಲವು …
Read More »