Breaking News

ಬೆಂಗಳೂರು

ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು

ಬೆಂಗಳೂರು: ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಕೈದಿಗಳ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆರೋಗ್ಯ ಇಲಾಖೆ ಭೀತಿಗೊಂಡಿದ್ದು, ಇಬ್ಬರನ್ನು ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದರೆ ಬೆಂಗಳೂರಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಜೈಲಿಗೆ ಭೇಟಿ ನೀಡಿದ್ದು ಎಲ್ಲರನ್ನು ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಇವರನ್ನು ಬಂಧಿಸಿದ್ದ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. …

Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ……….

ಬೆಂಗಳೂರು: ಬೆಳ್ಳಂಬೆಳಗ್ಗೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಪೂರ್ವಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇಂದು ಮುಂಜಾನೆಯಿಂದಲೇ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಯಶವಂತಪುರ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಅನೇಕ ಕಡೆ ಏಕಾಏಕಿ ಗುಡುಗು ಸಹಿತ ಮಳೆಯ ಅಬ್ಬರ ಶುರುವಾಗಿದೆ. ಇಂದು ಮೆಜೆಸ್ಟಿಕ್, ಚಿಕ್ಕಪೇಟೆ, ಎಂಜಿ ರಸ್ತೆ, ಸದಾಶಿವನಗರ ಸುತ್ತಮುತ್ತ ಭಾರಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ …

Read More »

ಅಣ್ಣಾವ್ರ ಹುಟ್ಟುಹಬ್ಬಕ್ಕೂ ತಟ್ಟಿದ ಕೊರೊನಾ ಎಫೆಕ್ಟ್ –

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್‍ನಿಂದ ಈಗಾಗಲೇ ಸಭೆ, ಸಮಾರಂಭ ಮತ್ತು ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಡಾ.ರಾಜ್‍ಕುಮಾರ್ ಹುಟ್ಟುಹಬ್ಬಕ್ಕೂ ಕೊರೊನಾ ಎಫೆಕ್ಟ್ ತಟ್ಟಿದೆ. ಇಂದು ಡಾ.ರಾಜ್‍ಕುಮಾರ್ ಅವರಿಗೆ 92ನೇ ವರ್ಷದ ಹುಟ್ಟುಹಬ್ಬದ ದಿನ. ಆದರೆ ಕೊರೊನಾ ಲಾಕ್‍ಡೌನ್‍ನಿಂದ ಯಾವುದೇ ಅದ್ಧೂರಿ ಆಚರಣೆ ಇಲ್ಲ. ಆದ್ದರಿಂದ ಕುಟುಂಬಸ್ಥರು ಸರಳವಾಗಿ ಪೂಜೆ ಮಾಡಿ ಕಾರ್ಯ ಮಾಡಲಿದ್ದಾರೆ. ಹೀಗಾಗಿ ಇದೇ ಮೊದಲ ಬಾರಿಗೆ ಅಭಿಮಾನಿಗಳಿಲ್ಲದೆ ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಚರಣೆ ಮಾಡಲಾಗುತ್ತಿದೆ. ನಟ …

Read More »

ಪಾದರಾಯನಪುರ ಗಲಾಟೆ : ತಲೆಮರೆಸಿಕೊಂಡವರ ಬೆನ್ನಟ್ಟಿದ ಪೊಲೀಸರು

ಬೆಂಗಳೂರು, ಏ.23- ಪಾದರಾಯನಪುರ ಗಲಾಟೆ ಪ್ರಕರಣ ಮುಕ್ತಾಯವಾಗಿದ್ದು, ಸಹಜ ಸ್ಥಿತಿಗೆ ಮರಳಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಗಲಭೆಗೆ ಸಂಬಂಧಿಸಿದಂತೆ ಇನ್ನೂ 20 ಮಂದಿ ತಲೆಮರೆಸಿಕೊಂಡಿದ್ದಾರೆ. ಅವರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ. ಈಗಾಗಲೇ ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ ಎಂದು ತಿಳಿಸಿದರು. ನಗರದಲ್ಲಿ ಲಾಕ್‍ಡೌನ್ ಸ್ವಲ್ಪ ಸಡಿಲಿಕೆ ಮಾಡಲಾಗಿದ್ದು, ಕಟ್ಟಡ ಕಾರ್ಮಿಕರ ಜವಾಬ್ದಾರಿ ಗುತ್ತಿಗೆದಾರರೇ ನೋಡಿಕೊಳ್ಳಬೇಕು ಎಂದು …

Read More »

ಸ್ಟೇ ಹೋಂ, ಸ್ಟೇ ಫಿಟ್ – ಪವರ್‌ಸ್ಟಾರ್ ಫಿಟ್ನೆಸ್‍ಗೆ ನೆಟ್ಟಿಗರು ಫಿದಾ…….

ಬೆಂಗಳೂರು: ಚಂದನವದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಫಿಟ್ನೆಸ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ನಮ್ಮ ಸ್ಯಾಂಡಲ್‍ವುಡ್‍ನಲ್ಲಿ ಫಿಟ್ನೆಸ್, ಡ್ಯಾನ್ಸ್ ಹಾಗೂ ಫೈಟ್ ಹೀಗೆ ಎಲ್ಲದಕ್ಕೂ ಸೈ ಅನ್ನುವ ನಟರಲ್ಲಿ ಪುನೀತ್ ರಾಜ್‍ಕುಮಾರ್ ಅವರು ಮುಂಚೂಣಿಗೆ ಬರುತ್ತಾರೆ. ವಯಸ್ಸು 45 ಅದರೂ ದೇಹದಲ್ಲಿ ಮೂಳೆಯೇ ಇಲ್ಲ ಎಂಬತೆ ಡ್ಯಾನ್ಸ್ ಮಾಡುವ ಅಪ್ಪು ದೇಹ ದಂಡಿಸುವ ವಿಚಾರದಲ್ಲೂ ಯಾವಾಗಲೂ ಮುಂದೆ ಇರುತ್ತಾರೆ. ಹಾಗೆಯೇ ಲಾಕ್‍ಡೌನ್ ಸಮಯದಲ್ಲಿ ಅಪ್ಪು …

Read More »

ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ.

ಬೆಂಗಳೂರು : ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಹಾಗೂ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಾಜ್ಯ ಸರ್ಕಾರ ಇಂದುಸಿಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಗುತ್ತಿಗೆ ಆದಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಸೂಚನೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ತಮ್ಮ ಜೀವನವನ್ನು ಲೆಕ್ಕಿಸದೆ ಹೋರಾಡುತ್ತಿದ್ದಾರೆ. ಗುತ್ತಿಗೆ ಆದಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಹಾಗು ಸರ್ಕಾರಿ ವೈದ್ಯರು ಕಡಿಮೆ ಸಂಬಳ ಪಡೆಯಲಾಗುತ್ತಿದೆ.ವೇತನ ಹೆಚ್ಚಸಬೇಕು ಎಂದು ಬೇಡಿಕೆಯನ್ನು ಇಟ್ಟಿದ್ದರು. ಇದರಿಂದ …

Read More »

ಎರಡು ತಲೆ ಹಾವು ಮಾರಾಟ ಮಾಡುತ್ತಿದ್ದವರರು ಅಂದರ್

ಬೆಂಗಳೂರು, ಏ.23- ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 60 ಲಕ್ಷ ಮೌಲ್ಯವಿರುವ ಎರಡು ತಲೆ ಹಾವು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಂದು ಎರಡು ತಲೆ ಹಾವು, ದ್ವಿಚಕ್ರ ವಾಹನ, ಮೂರು ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಹೊಸ ಗುರಪ್ಪನಪಾಳ್ಯದ ಮಹಮ್ಮದ್ ರಿಜ್ವಾನ್ (26) ಹಾಗೂ ಅಜರ್‍ಖಾನ್ (27) ಬಂಧಿತ ಆರೋಪಿಗಳು.ಆರೋಪಿಗಳು ಸಾರಕ್ಕಿ ಸರ್ಕಲ್‍ನ ಬಸಪ್ಪ ಗಾರ್ಡನ್‍ನಲ್ಲಿ ತಮ್ಮ ದ್ವಿಚಕ್ರ ವಾಹನದಲ್ಲಿ ಎರಡು ತಲೆ ಹಾವನ್ನು ಇಟ್ಟುಕೊಂಡು ನಿಂತಿರುವ …

Read More »

ಬ್ರೇಕಿಂಗ್ : ಬೆಂಗಳೂರಲ್ಲಿ ಕೊರೋನಾ ಶತಕ ಸಿಡಿಸಿದ ಬಿಹಾರಿ ಕಾರ್ಮಿಕ, ಇಂದು 16 ಮಂದಿಗೆ ಸೋಂಕು..!

ಬೆಂಗಳೂರು, ಏ.23- ಕಳೆದ ಮೂರು ದಿನಗಳಿಂದ ತಣ್ಣಗಿದ್ದ ಬೆಂಗಳೂರಿನಲ್ಲಿ ಇಂದು ಬಿಹಾರಿ ಕೊರೊನಾ ಬಾಂಬ್ ಸಿಡಿದಿದ್ದು, ಬಿಹಾರಿ ಮೂಲದ ಕಾರ್ಮಿಕನಿಂದ ಒಂದೇ ದಿನ 9 ಜನರಿಗೆ ಕೊರೊನಾ ಸೋಂಕು ತಗುಲುವ ಮೂಲಕ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು 443ಕ್ಕೆ ಏರಿದ್ದು, ಬೆಂಗಳೂರು ನಗರ-9, ಮಂಡ್ಯ-2 ವಿಜಯಪುರ-2, ಧಾರವಾಡ-2, ದಕ್ಷಿಣ ಕನ್ನಡ-1 ಸೇರಿದಂತೆ ಒಂದೇ ದಿನ 16 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ದಿನೇ …

Read More »

ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪ : ಜಮೀರ್, ಇಮ್ರಾನ್ ಪಾಷ ವಿರುದ್ಧ ಕ್ರಮಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು, ಏ.23- ಹತ್ತೊಂಬತ್ತು ಮಂದಿ ವಿದೇಶಿ ತಬ್ಲಿಘೀಗಳಿಗೆ ರಕ್ಷಣೆ ನೀಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮ್ಮದ್ ಖಾನ್, ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷ ಹಾಗೂ ಸುಬಾನಿಯಾ ಮಸೀದಿಯ ಮುಖ್ಯಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು ನಗರ ಪೊಲೀಸ್ ಆಯುಕ್ತ ಭಾಸ್ಕರ್‍ರಾವ್ ಅವರಿಗೆ ದೂರು ನೀಡಿದ್ದಾರೆ. ಪಾದರಾಯನಪುರ ವಾರ್ಡ್‍ನಲ್ಲಿರುವ ಸುಬಾನಿಯಾ ಮಸೀದಿಯಲ್ಲಿ ಇಂಡೋನೇಷ್ಯಾದ 10 ಮಂದಿ ಹಾಗೂ ಕಿರ್ಗಿಸ್ತಾನದ …

Read More »

ಬೆಂಗಳೂರು:ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಟ್ರಾಫಿಕ್ ಜಾಮ್ …….

ಬೆಂಗಳೂರು: ರಾಜ್ಯ ಸರ್ಕಾರ ಕೊರೊನಾ ಲಾಕ್‍ಡೌನ್ ಸಡಿಲಿಕೆ ಮಾಡುತ್ತಿದ್ದಂತೆ ಸಿಲಿಕಾನ್ ಸಿಟಿಯಲ್ಲಿ ಜನರ ಓಡಾಟ ಹೆಚ್ಚಾಗಿದೆ. ಜೊತೆಗೆ ಓಡಾಡುವ ವಾಹನಗಳ ಸಂಖ್ಯೆ ಹೆಚ್ಚಳವಾಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಸರ್ಕಾರಿ ಕಚೇರಿ, ಐಟಿ-ಬಿಟಿ, ಗೂಡ್ಸ್ ಸರ್ವೀಸ್, ಕೃಷಿ ಚಟುವಟಿಕೆ, ಎಪಿಎಂಸಿ ಮತ್ತು ಇನ್ನಿತರ ತುರ್ತು ಸೇವೆಗಳಿಗೆ ರಾಜ್ಯ ಸರ್ಕಾರ ವಿನಾಯಿತಿ ನೀಡಿದೆ. ಇದರಿಂದ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ ಜಾಸ್ತಿ ಆಗಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಸುಮಾರು ಅರ್ಧ ಕಿಲೋ ಮೀಟರ್ …

Read More »