ಬೆಂಗಳೂರು: ಸಿಲಿಕಾನ್ ಸಿಟಿ ಅಂದಾಕ್ಷಣ ಇಲ್ಲಿನ ಟ್ರಾಫಿಕ್, ಹೊಗೆ ನೆನಪಾಗುತ್ತದೆ. ಅಲ್ಲದೇ ಲಾಕ್ಡೌನ್ನಿಂದಾಗಿ ಗಾರ್ಬೇಜ್ ಸಿಟಿ ಕಂಪ್ಲೀಟ್ ಆಗಿ ಗ್ರೀನ್ ಸಿಟಿಯಾಗಿದೆ. ಆದರೆ ಕೊರೊನಾ ಲಾಕ್ಡೌನ್ನಿಂದಾಗಿ ಬೆಂಗಳೂರು ತನ್ನ ನೈಜ ಸೌಂದರ್ಯವನ್ನು ಮರಳಿ ಪಡೆಯುತ್ತಿದೆ. ಹೌದು..ಕೊರೊನಾ ಲಾಕ್ಡೌನ್ನಿಂದಾಗಿ ಬೆಂಗಳೂರು ತನ್ನ ನೈಜ ಸೌಂದರ್ಯವನ್ನು ಮರಳಿ ಪಡೆಯುತ್ತಿದೆ. ಈಗ ವಸಂತ ಕಾಲ ಆರಂಭವಾಗುತ್ತಿದ್ದು, ನಗರದಾದ್ಯಂತ ಹಚ್ಚ ಹಸಿರು, ಬಣ್ಣ ಬಣ್ಣದ ಹೂವುಗಳು ಅರಳಿನಿಂತಿವೆ. ನಗರದ ಎಂಜಿ ರೋಡ್, ಬ್ರಿಗೇಡ್ ರೋಡ್, ಮಹಲ್ …
Read More »ಆಸ್ಪತ್ರೆಯಿಂದ ಚೇತರಿಸಿಕೊಳ್ಳುತ್ತಿರುವ ಕೋರೋನಾ ಸೋಂಕಿತ ರೋಗಿಗಳು ನೀಡಿದ ಮಾಹಿತಿ .
ಆಸ್ಪತ್ರೆಯಿಂದ ಚೇತರಿಸಿಕೊಳ್ಳುತ್ತಿರುವ ಕೋರೋನಾ ಸೋಂಕಿತ ರೋಗಿಗಳು ನೀಡಿದ ಮಾಹಿತಿ … ನಾವು ಪ್ರತಿದಿನ ನಾವು ಹೀಗೆ ಮಾಡಿದ್ದೇವೆ : 1. ವಿಟ್ ಸಿ -1000 ಮಿಗ್ರಾಂ ತಿನ್ನಿರಿ 2. ವಿಟಮಿನ್ ಇ 3. 10:00 – 11:00 ಸೂರ್ಯನ ಮಾನ್ಯತೆ 30 ನಿಮಿಷಗಳು. 4. ದಿನಕ್ಕೆ ಒಂದು ಮೊಟ್ಟೆ ತಿನ್ನಿರಿ. 5. 8 ಗಂಟೆಗಳ ಕಾಲ ನಿದ್ರೆ ಮಾಡಿ. 6. ಪ್ರತಿದಿನ 7 ಲೀಟರ್ ನೀರು ಕುಡಿಯಿರಿ. 8. ಯಾವುದೇ …
Read More »ರಾಜ್ಯದಲ್ಲಿ ಕೊರೊನಾ ಕರಾಳತೆ – ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್
ಲಾಕ್ಡೌನ್ ನಿಯಮಾವಳಿ ಕಂಪ್ಲೀಟ್ ಬದಲು.! – ನಿಯಂತ್ರಿತ ವಲಯದಲ್ಲಿ ಸೀಲ್ಡೌನ್ ರೂಲ್ಸ್ ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್ ಅಷ್ಟೇ ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ಹಿನ್ನೆಯಲ್ಲಿ ಲಾಕ್ಡೌನ್ ನಿಯಮಾವಳಿ ಕಂಪ್ಲೀಟ್ ಬದಲು ಮಾಡಿ ರಾಜ್ಯ ಸರ್ಕಾರ ನಿಯಮಗಳ ಆದೇಶ ಹೊರಡಿಸಿದೆ. ಕೊರೊನಾ ಹಾಟ್ಸ್ಪಾಟ್ನಲ್ಲಿ ಲಾಕ್ಡೌನ್ ಟಫ್ ರೂಲ್ಸ್ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು …
Read More »ಬೆಂಗ್ಳೂರಿನಲ್ಲಿ ಕಂಟ್ರೋಲ್ಗೆ ಬಾರದ ಡೆಡ್ಲಿ ವೈರಸ್………
ಬೆಂಗಳೂರು: ರೆಡ್ ಝೋನ್ನಲ್ಲಿರೋ ಬೆಂಗಳೂರಿನಲ್ಲಿ 86 ಜನ ಸೋಂಕಿತರಿದ್ದಾರೆ. ಈ ಪೈಕಿ ಬೆಂಗಳೂರು ದಕ್ಷಿಣ 18, ಪೂರ್ವ 16, ಮಹದೇವಪುರ 10, ಬೊಮ್ಮನಹಳ್ಳಿ 4, ಆರ್ ಆರ್. ನಗರ 3 ಮತ್ತು ಯಲಹಂಕ 2 ಜನರಿಗೆ ಕೊರೊನಾ ಸೋಂಕು ತಗುಲಿದೆ. ಪಶ್ಚಿಮ ವಿಭಾಗದಲ್ಲಿ ಬರೋಬ್ಬರಿ 22 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಶ್ಚಿಮ ವಿಭಾಗದ 10 ಕಿಲೋ ಮೀಟರ್ ಸುತ್ತಮುತ್ತಲೇ ಕೊರೊನಾ ಡೇಂಜರ್ ಹಾಟ್ಸ್ಪಾಟ್ ಆಗಿದೆ. ಟಿಪ್ಪುನಗರದ ಮೃತ ವೃದ್ಧನಿಂದ …
Read More »ರೇಷನ್ ಕಾರ್ಡ್’ಗೆ ಅರ್ಜಿ ಹಾಕಿದವರಿಗೂ ನಾಳೆಯಿಂದ ಪಡಿತರ ವಿತರಣೆ
ಬೆಂಗಳೂರು,ಏ.17- ಎಪಿಎಲ್ ಕಾರ್ಡ್ ಹೊಂದಿರುವವರು ಮತ್ತು ಕಾರ್ಡ್ಗೆ ಅರ್ಜಿ ಸಲ್ಲಿಸಿರುವವರಿಗೆ ನಾಳೆಯಿಂದಲೇ 10ಕೆಜಿ ಪಡಿತರ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಪಿಎಲ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿರುವ ಸುಮಾರು 1,19,000 ಅರ್ಜಿದಾರರಿಗೂ ಒಂದು ಕೆಜಿಗೆ 15 ರೂ.ಗಳಂತೆ 10 ಕೆಜಿ ಅಕ್ಕಿ ನಾಳೆಯಿಂದಲೇ ವಿತರಣೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ ಇದಕ್ಕಾಗಿ ಜನರು ಸಲ್ಲಿಸಿರುವ ಸ್ವೀಕೃತಿ ಅರ್ಜಿ ರಶೀದಿಯನ್ನು ತೋರಿಸಬೇಕು. …
Read More »ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ
ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್ವುಡ್-ಕಾಲಿವುಡ್-ಟಾಲಿವುಡ್ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …
Read More »ನನ್ನ ಪುತ್ರನ ಮದ್ವೆಗೆ ಮನೆಯಿಂದಲೇ ಹಾರೈಸಿದ ನಿಮ್ಮೆಲ್ಲರಿಗೂ ಸದಾ ಋಣಿ: ಎಚ್ಡಿಕೆ
ಬೆಂಗಳೂರು: ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ಮದುವೆ ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸರಳವಾಗಿ ನೇರವೇರಿದೆ. ಇದೇ ಬೆನ್ನಲ್ಲೇ ಎಚ್ಡಿಕೆ ಅವರು ಟ್ವೀಟ್ ಮಾಡಿ ತಮ್ಮ ಮಗ ಹಾಗೂ ಸೊಸೆಗೆ ಮನೆಯಿಂದಲೇ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ …
Read More »ಕೊರೊನಾ ಲಾಕ್ಡೌನ್ ಹಿನ್ನೆಲೆ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ನೆಲಮಂಗಲ ಪೊಲೀಸರು
ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನೆಲೆ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ನೆಲಮಂಗಲ ಪೊಲೀಸರು ಮುಂದಾಗಿದ್ದಾರೆ. ಕರುಣೆಯ ಗೋಡೆ ಎಂಬ ನೂತನ ಯೋಜನೆಯನ್ನು ಉದ್ಘಾಟನೆ ಮಾಡಿ ಬಡ ಜೀವಗಳಿಗೆ ನೆರವಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಬಸ್ ನಿಲ್ದಾಣದ ಬಳಿ ಕರುಣೆಯ ಗೋಡೆ ಉದ್ಘಾಟಿಸಲಾಗಿದ್ದು, ತಹಶೀಲ್ದಾರ್ ಶ್ರೀನಿವಾಸಯ್ಯ, ಡಿವೈಎಸ್ಪಿ ಮೋಹನ್ ಕುಮಾರ್ ಮತ್ತು ಪಿಎಸ್ಐ ಮಂಜುನಾಥ್ರಿಂದ ಯೋಜನೆಗೆ ಚಾಲನೆ ದೊರಕಿದೆ. ಈ ಕರುಣೆಯ ಗೋಡೆಯಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ …
Read More »ಮೈಸೂರಿನಲ್ಲಿ ಒಬ್ಬನಿಂದ 11 ಮಂದಿಗೆ ಸೋಂಕು – ರಾಜ್ಯದಲ್ಲಿ ಒಂದೇ ದಿನ 38 ಮಂದಿಗೆ ಕೊರೊನಾ
ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವತ್ತು ಒಂದೇ ದಿನ 38 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 353ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಒಟ್ಟು 38 ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಮೈಸೂರಿನಲ್ಲೇ ಇಂದು 12 ಮಂದಿಗೆ ಕೊರೊನಾ ದೃಢವಾಗಿದೆ. ಇನ್ನೂ ಬಳ್ಳಾರಿಯಲ್ಲಿ ಒಬ್ಬ ಸೋಂಕಿತನಿಂದ ಏಳು ಮಂದಿಗೆ ಕೊರೊನಾ ಬಂದಿದೆ. ಬೆಂಗಳೂರಿನಲ್ಲಿ 9 …
Read More »ಬುದ್ದಿ ಕಲಿಯದ ಜನರೇ ಎಚ್ಚರ ಎಚ್ಚರ, ಮನೆಯಿಂದ ಹೊರಗೆ ಬಂದ್ರೆ ಸಾಯ್ತಿರಾ..!
ಬೆಂಗಳೂರು,ಏ.17- ನಮ್ ಜನಕ್ಕೆ ಅದೇನಾಗಿದೆಯೋ ಏನೋ… ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸೋಂಕಿತರು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸಾವನ್ನಪ್ಪುವವರ ಪ್ರಮಾಣವೂ ಹೆಚ್ಚಾಗುತ್ತಿದೆ. ಹೀಗಿದ್ದರೂ ಜನರ ಅನಗತ್ಯ ಓಡಾಟ ನಿಂತಿಲ್ಲ. ಹೀಗಿದ್ದರೂ ಲಾಕ್ಡೌನ್ ನಿಯಮಗಳನ್ನು ಪಾಲಿಸದೆ ಮನದಂತೆ ಓಡಾಡುತ್ತಿರುವ ಪರಿ ನೋಡಿದರೆ ಇದು ಎಲ್ಲಿಗೆ ಹೋಗಿ ಮುಟ್ಟುತ್ತದೋ ಎಂಬ ಆತಂಕ ಎದುರಾಗಿದೆ. ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿಯನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಾ.24ರಂದು 21 ದಿನಗಳ ಕಾಲ …
Read More »