ಬೆಂಗಳೂರು: ಇಂದಿನಿಂದ ಕೆಲ ವಲಯಗಳಿಗೆ ಲಾಕ್ಡೌನ್ನಿಂದ ವಿನಾಯ್ತಿ ನೀಡಲಾಗಿದೆ. ಖಾಸಗಿ ಕಂಪನಿಗಳು ತಮ್ಮ ಸಿಬ್ಬಂದಿ ಕರೆ ತರಲು ಬಸ್ ವ್ಯವಸ್ಥೆ ಮಾಡಿವೆ. ಆದ್ರೆ ಬಸ್ ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಸಿಬ್ಬಂದಿಗೆ ಪೊಲೀಸರು ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ನಾಗಸಂದ್ರದ ಚೆಕ್ಪೋಸ್ಟ್ ಬಳಿ ಖಾಸಗಿ ವಾಹನಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದರು. ಖಾಸಗಿ ಕಂಪನಿಯ ಟಿಟಿ ವ್ಯಾನ್ ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಕುಳಿತವರನ್ನು ನೋಡಿದ ಪೊಲೀಸರು ಕ್ಲಾಸ್ ತೆಗೆದುಕೊಂಡರು. ಕುರಿಗಳು ಹೋದ …
Read More »ಬೆಂಗಳೂರಿನಿಂದ ಉತ್ತರ ಪ್ರದೇಶಕ್ಕೆ ಸೈಕಲ್ ಮೇಲೆ ಹೊರಟ ಕಾರ್ಮಿಕರು
ವಿಜಯಪುರ: ಲಾಕ್ಡೌನ್ ನಿಂದಾಗಿ ಉತ್ತರ ಪ್ರದೇಶ ಮೂಲದ ಕಾರ್ಮಿಕರು ಸೈಕಲ್ ಗಳ ಮೇಲೆಯೇ ತಮ್ಮೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ 41 ಕಾರ್ಮಿಕರು ನಾಲ್ಕು ದಿನಗಳ ಹಿಂದೆಯೇ ಪ್ರಯಾಣ ಬೆಳೆಸಿದ್ದಾರೆ. ಬುಧವಾರ ರಾತ್ರಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ತಲುಪಿದ್ದಾರೆ. ನಾಲ್ಕು ದಿನಗಳಿಂದ ಸೈಕಲ್ ಮೇಲೆ ಬಂದಿದ್ದರಿಂದ ಹೆದ್ದಾರಿಯ ಪಕ್ಕದಲ್ಲಿಯೇ ವಿಶ್ರಾಂತಿ ಪಡೆದುಕೊಂಡಿದ್ದರು. ಕಾರ್ಮಿಕರನ್ನು ಗಮನಿಸಿದ ಸ್ಥಳೀಯರು ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಲಾಕ್ಡೌನ್ ಆದಾಗಿನಿಂದ ಮಾಡಲು ಕೆಲಸವಿಲ್ಲ. …
Read More »ಮೂವತ್ತನೇ ದಿನದತ್ತ ಲಾಕ್ಡೌನ್-30 ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ?
ಬೆಂಗಳೂರು: ಲಾಕ್ಡೌನ್ ಆಗಿ ಇಂದಿಗೆ ಒಂದು ತಿಂಗಳಾಗಿದೆ. ಕಳೆದ ಮೂವತ್ತು ದಿನಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ ಆಗುತ್ತಲೇ ಇದೆ. ಸದ್ಯ ಇಪ್ಪತ್ತು ಸಾವಿರ ಗಡಿ ದಾಟಿರುವ ಮಹಾಮಾರಿ ಲಾಕ್ಡೌನ್ ಮಾಡಿದಿದ್ದರೇ ದೊಡ್ಡ ಅನಾಹುತವನ್ನೇ ಸೃಷ್ಟಿಸುತ್ತಿತ್ತು. ಈ ನಡುವೆ ಕೊರೊನಾ ನಿರ್ವಹಣೆಯಲ್ಲಿ ಭಾರತ ಬೆಸ್ಟ್ ಎನಿಸಿಕೊಂಡ್ರೆ ಪ್ರಧಾನಿ ಮೋದಿ ನಂಬರ್ ಸ್ಥಾನದಲ್ಲಿ ಕೂತಿದ್ದಾರೆ. ಲಾಕ್ಡೌನ್ ಮೂವತ್ತು ದಿನಗಳಲ್ಲಿ ಕೊರೊನಾ ಕಂಟ್ರೋಲ್ ಆಗಿದಿಯಾ ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಮಾರ್ಚ್ 24 ರಾತ್ರಿ …
Read More »ಕೊರೋನಾ ಪೀಡಿತನಿಗೆ ಚಿಕಿತ್ಸೆ ನೀಡಿ ಮಾಹಿತಿ ಮುಚ್ಚಿಟ್ಟ ಕ್ಲಿನಿಕ್ ಗೆ ಬೀಗ..!
ಬೆಂಗಳೂರು : ನಗರದ ಹೋಂಗಸಂದ್ರದಲ್ಲಿರುವ ಕ್ಲಿನಿಕ್ ನ ವೈದ್ಯರೊಬ್ಬರು ಕೋವಿಡ್ ರೋಗಿಗೆ ಹಲವು ದಿನಗಳಿಂದ ಚಿಕಿತ್ಸೆ ನೀಡಿದ್ದು, ಮಾಹಿತಿ ತಿಳಿದರೂ ಕೂಡ ಆರೋಗ್ಯ ಇಲಾಖೆ ಅಥವಾ ಇತರೆ ಅಧಿಕಾರಿಗಳಿಗೆ ಮಾಹಿತಿ ತಾವಾಗಿ ನೀಡದೆ, ಮಾಹಿತಿ ಮುಚ್ಚಿಟ್ಟ ವೇಣು ಕ್ಲಿನಿಕ್ ಗೆ ಬೀಗ ಜಡಿದು , ಅನುಮತಿ ರದ್ದುಗೊಳಿಸಲಾಗಿದೆ. ತಾವು ಚಿಕಿತ್ಸೆ ನೀಡಿದ್ದ ವ್ಯಕ್ತಿಗೆ ಪಾಸಿಟಿವ್ ಎಂದು ತಿಳಿದ ಮೇಲೂ ಆರೋಗ್ಯ ಇಲಾಖೆಗೆ ಮಾಹಿತಿ ನೀದರೆ ಕ್ಲಿಕಿಕ್ ನಲ್ಲೆ ಅವಿತು ಕುಳಿತಿದ್ದರು. …
Read More »ಕೊರೊನಾ ವಾರಿಯರ್ಸ್ ಮೇಲೆ ದಾಳಿ ನಡೆಸಿದ್ರೆ ಹುಷಾರ್- ರಾಜ್ಯದಲ್ಲಿ 3 ವರ್ಷ ಜೈಲು, ಆಸ್ತಿ ಜಪ್ತಿ
ಬೆಂಗಳೂರು: ನಗರದ ಪಾದರಾಯನಪುರ ಗಲಭೆ ಬೆನ್ನಲ್ಲೇ ಕೊರೊನಾ ವಾರಿಯರ್ಸ್ ಮೇಲಿನ ದಾಳಿ ತಡೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ತಕ್ಷಣದಿಂದಲೇ ಜಾರಿಗೆ ಬಂದಿದೆ. ಇನ್ಮೇಲೆ, ಸರ್ಕಾರಿ ಅಧಿಕಾರಿಗಳು, ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ನಡೆಸಿದರೆ ಅಂಥವರಿಗೆ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಕೂಡ 1897ರ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ …
Read More »ರಾಜ್ಯದಲ್ಲಿ ಎಲ್ಲೆಲ್ಲಿ ಎಷ್ಟು ಕಂಟೈನ್ಮೆಂಟ್ ಜೋನ್ಗಳಿಗೆ? ಇಲ್ಲಿದೆ ವಿವರ
ಬೆಂಗಳೂರು: ಕೊರೊನಾ ಕಂಟೈನ್ಮೆಂಟ್ ಜೋನ್ಗಳಲ್ಲಿ ಮಾತ್ರ ಲಾಕ್ಡೌನ್ ಸಡಿಲಿಕೆ ನಿಯಮ ಅನ್ವಯ ಆಗಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಕೊರೋನಾ ಪೀಡಿತ ಜಿಲ್ಲೆಗಳ 359 ಪ್ರದೇಶಗಳನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ರಾಜ್ಯದ ಕಂಟೈನ್ಮೆಂಟ್ ಜೋನ್ಗಳು * ಬೆಂಗಳೂರು – 19 * ಮೈಸೂರು – 12 * ನಂಜನಗೂಡು ಪಟ್ಟಣ ಮತ್ತು ಐದು ಗ್ರಾಮ * ಕಲಬುರಗಿ – 17 * ಚಿತ್ತಾಪುರ, ಶಹಬಾದ್, ವಾಡಿ, ಆಳಂದ * ಬಾಗಲಕೋಟೆ …
Read More »ರಾಮನಗರ ಗ್ರೀನ್ ಜೋನ್ ನಲ್ಲಿದೆ ಜನರನ್ನ ಕರೆತಂದು ರೆಡ್ ಜೋನ್ ಗೆ ತರುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಏ.22-ಕೊರೋನಾದಿಂದಾಗಿ ಲಾಕ್ ಡೌನ್ ಮಾಡಿರುವುದರಿಂದ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿದ್ದರೆ ರೈತರಿಗೆ 5 ಸಾವಿರ ಕೋಟಿ ರೂ ಪ್ಯಾಕೇಜ್ ಕೊಡುತ್ತಿದೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯದಲ್ಲಿರುವ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ನಾವು ಕೊಟ್ಟ ಸಲಹೆಯನ್ನ ಪರಿಗಣಿಸುತ್ತಿಲ್ಲ. ರೈತರ ವಿಚಾರದಲ್ಲಿ ಯಾರು ಟೀಕೆ ಮಾಡಬೇಡಿ. ನಾನು ರೈತರ ಕಷ್ಟದಲ್ಲಿ ನೆರವಿಗೆ ಬಂದು ಹಲವರಿಗೆ ಸಹಾಯ ಮಾಡಿದ್ದೇನೆ. ಈ ಸಂದರ್ಭದಲ್ಲಿ ಯಾರು ಟೀಕೆ …
Read More »ಇಂದು ಮಧ್ಯರಾತ್ರಿಯಿಂದಲೇ ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ..! ಏನಿರುತ್ತೆ ಏನಿರಲ್ಲ..? ಇಲ್ಲಿದೆ ಡೀಟೇಲ್ಸ್
ಬೆಂಗಳೂರು : ರಾಜ್ಯಾದ್ಯಂತ ಬುಧವಾರ ಮಧ್ಯರಾತ್ರಿಯಿಂದ ಲಾಕ್ ಡೌನ್ ಸಡಿಲಗೊಳಿಸಿ, ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ಈ ಮಾರ್ಗಸೂಚಿಯ ಅನುಸಾರ ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂಲೇ ಲಾಕ್ ಡೌನ್ ಸಡಿಲಗೊಳಿಸಲಾಗುತ್ತಿದೆ. ಇದೀಗ ರಾಜ್ಯ ಸರಕಾರವು ಲಾಕ್ ಡೌನ್ ನಿಯಮಗಳಲ್ಲಿ ಒಂದಷ್ಟು ಸಡಿಲಿಕೆಗಳನ್ನು ಮಾಡಿ ಇಂದು ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಆದರೆ ಈ ಮಾರ್ಗಸೂಚಿ ಸೋಂಕು ಪ್ರಕರಣಗಳು ಅಧಿಕವಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಿಗೆ ಅನ್ವಯಿಸುವುದಿಲ್ಲ ಈ ಕುರಿತಂತೆ ಮಾರ್ಗಸೂಚಿ ಪ್ರಕಟಿಸಿರುವ ರಾಜ್ಯ …
Read More »ಇಂದು 9 ಮಂದಿಯಲ್ಲಿ ಕೊರೊನಾ ಪತ್ತೆ, ರಾಜ್ಯದಲ್ಲಿ 427ಕ್ಕೆ ಏರಿದ ಸೋಂಕಿತರ ಸಂಖ್ಯೆ..
ಬೆಂಗಳೂರು : ಅತ್ತ ಸರ್ಕಾರ ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಿರುವ ಬೆನ್ನಲ್ಲೇ, ಇತ್ತ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಮುಖವಾಗಿದೆ. ರಾಜ್ಯದ ವಿವಿಧೆಡೆ ಕಳೆದ 24 ಗಂಟೆಗಳಲ್ಲಿ ಅಂದರೆ ಮಂಗಳವಾರ ಸಂಜೆ 5 ರಿಂದ ಬುಧವಾರ ಸಂಜೆ 5 ರ ವರೆಗೆ 9 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಸೋಮವಾರ 18 ಮತ್ತು ಮಂಗಳವಾರ 10 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇದೀಗ ಬುಧವಾರ 9 ಜನರಿಗೆ …
Read More »ಸೈಲೆಂಟಾಗಿದೆ ಪಾದರಾಯನಪುರ, ಸ್ಥಳದಲ್ಲಿ 800 ಪೊಲೀಸರ ಮೊಕ್ಕಾಂ
ಬೆಂಗಳೂರು, ಏ.22- ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಈವರೆಗೂ 126 ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರದ ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಂದಿನ ಘಟನೆಗೆ ಸಂಬಂಧಿಸಿದಂತೆ ಇನ್ನೂ ಕೆಲವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಶೋಧ ಮಾಡುತ್ತಿದ್ದೇವೆ ಎಂದು ಹೇಳಿದರು. ಅಂದಿನ ಘಟನೆಯಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಸಂಘಟನೆಯೊಂದರ ಕಾರ್ಯಕರ್ತನಾಗಿದ್ದು, ಈತನಿಗಾಗಿ ವ್ಯಾಪಕ ಶೋಧ ಮಾಡಲಾಗುತ್ತಿದೆ. ಬಂಧಿತ ಆರೋಪಿಗಳಲ್ಲಿ ಮಹಿಳೆ …
Read More »
Laxmi News 24×7