ಬೆಂಗಳೂರು 20_ ಕೋವಿಡ್ 19 ಎಲ್ಲ ಕ್ಷೇತ್ರದಲ್ಲೂ ಸಮಸ್ಯೆ ಸೃಷ್ಟಿಸಿದೆ. ಹಣ್ಣು ತರಕಾರಿ ವಿದೇಶಕ್ಕೆ ರಫ್ತು ಮಾಡಲೂ ಇದು ಅಡ್ಡಿಯಾಗಿದೆ. ಪ್ರತಿನಿತ್ಯ ಸಾವಿರಾರು ವಿಮಾನ ವಿದೇಶಕ್ಕೆ ಹೋಗಿ ಬರುತ್ತಿದ್ದ ಕಾರಣ ಹಣ್ಣು ತರಕಾರಿ ಕೂಡ ನಿರಾತಂಕವಾಗಿ ಸರಬರಾಜಾಗುತ್ತಿತ್ತು. ಆದ್ರೆ ಕೋವಿಡ್ 19 ನಿಂದಾಗಿ ವಿಮಾನ ಸಂಚಾರ ಸ್ಥಗಿತವಾಗಿದೆ. ವಿದೇಶದಿಂದಲೂ ಯಾವುದೇ ವಸ್ತು ಆಮದಾಗುತ್ತಿಲ್ಲ. ಹೀಗಾಗಿ ಹಣ್ಣು, ತರಕಾರಿ ಕೊಂಡೊಯ್ದ ಕಾರ್ಗೊ ಫ್ಲೈಟ್ ವಾಪಸ್ ಬರುವಾಗ ಖಾಲಿ ಬರುವ ಸ್ಥಿತಿ ಇದೆ. …
Read More »ಪಾದರಾಯನಪುರದ ಪುಂಡರ ‘ಲೀಡರ್’ ಜಮೀರ್ ಹೇಳಿಕೆಗಳು ಸರಿಯೇ..?
ಬೆಂಗಳೂರು, – ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕೆ ಇಡೀ ದೇಶದ ಜನತೆ ಆತಂಕಕ್ಕೊಳಗಾಗಿ ಗೃಹಬಂಧನದಲ್ಲಿದೆ. ಆದರೆ, ಬೆಂಗಳೂರಿನ ಪಾದರಾಯನಪುರದ ಜನತೆಗೆ ಅದೇನಾಗಿದೆಯೋ ಏನೋ ಗೊತ್ತಿಲ್ಲ. ಮನಬಂದಂತೆ ವರ್ತಿಸುತ್ತಿದ್ದಾರೆ. ಇಲ್ಲಿನ ಜನಪ್ರತಿನಿಧಿಯಾದ ಜಮೀರ್ ಅಹಮ್ಮದ್ ಕೂಡ ಸಮರ್ಥಿಸಿಕೊಳ್ಳಲು ಮುಂದಾಗಿ ಗೂಂಡಾ ರೀತಿಯಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್-19 ಮನುಕುಲಕ್ಕೆ ಕಂಟಕವಾಗಿ ಪರಿಣಮಿಸಿದೆ. ಸೋಂಕಿತರನ್ನು ಚಿಕಿತ್ಸೆಗೊಳಪಡಿಸುವುದು, ಶಂಕಿತರನ್ನು ಕ್ವಾರಂಟೈನ್ ಮಾಡುವುದು ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ ಜಾತಿ-ಮತ, ಧರ್ಮಗಳನ್ನು ಬದಿಗೊತ್ತಿ ಸರ್ಕಾರ …
Read More »ಮೇ ತಿಂಗಳಾಂತ್ಯಕ್ಕೆ ಮೆಡಿಕಲ್ ಕಾಲೇಜ್ ಗಳಲ್ಲಿ 60 ಲ್ಯಾಬ್ ಸ್ಥಾಪನೆ ……
ಬೆಂಗಳೂರು, -ರಾಜ್ಯದ ಎಲ್ಲ ಮೆಡಿಕಲ್ ಕಾಲೇಜ್ ಗಳಲ್ಲಿ ಲ್ಯಾಬ್ ತೆರೆಯಲು ಉದ್ದೇಶಿಸಲಾಗಿದ್ದು, ಮೇ ಅಂತ್ಯಕ್ಕೆ 60 ಲ್ಯಾಬ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಈವರೆಗೆ 23397 ಪರೀಕ್ಷೆ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ 59.21 ಪರೀಕ್ಷೆಯ ಪೈಕಿ ಒಬ್ಬರಿಗೆ ಸೋಂಕು ಕಂಡುಬರುತ್ತಿದೆ ಎಂದರು. ನಿನ್ನೆವರೆಗೂ ಕೇರಳ ಇತ್ತು. ಇವತ್ತು ಎರಡನೇ ಸ್ಥಾನಕ್ಕೆ ಹರಿಯಾಣ ಬಂದಿದೆ. ಸದ್ಯಕ್ಕೆ ಕೇರಳ ಮೂರನೇ …
Read More »ಉಚಿತವಾಗಿ ಮನೆಬಾಗಿಲಿಗೆ ಬರಲಿದೆ ಜನನ ಮತ್ತು ಮರಣ ಪ್ರಮಾಣ ಪತ್ರ ……..
ಬೆಂಗಳೂರು, – ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ಅಂಚೆ ಮೂಲಕ ಮನೆಗಳಿಗೆ ತಲುಪಿಸುವ ವಿನೂತನ ಕಾರ್ಯಕ್ರಮಕ್ಕೆ ಬಿಬಿಎಂಪಿ ಚಾಲನೆ ನೀಡಿದೆ. ಬಜೆಟ್ನಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಎಲ್.ಶ್ರೀನಿವಾಸ್ ಅವರು ಸಾರ್ವಜನಿಕ ಆರೋಗ್ಯ ಕಾಪಾಡಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಪಾಲಿಕೆ ನಿರ್ವಹಿಸುತ್ತಿರುವ ಆಸ್ಪತ್ರೆಗಳಲ್ಲಿ ಒಬ್ಬ ನೆಫ್ರೋಲಾಜಿಸ್ಟ್ ಗಳನ್ನು ನೇಮಕ ಮಾಡಿ ಆಯಾ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ಒದಗಿಸಲು ಈ ಬಾರಿ 16 ಕೋಟಿ …
Read More »ಬಿಬಿಎಂಪಿ ಬಜೆಟ್ ನಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂಪರ್ …….
ಬೆಂಗಳೂರು, ಏ.20- ಹದಿನೈದನೇ ಹಣಕಾಸು ಯೋಜನೆಯಡಿ ಮೀಸಲಿಟ್ಟಿರುವ 558 ಕೋಟಿ ರೂ.ಗಳ ವಿಶೇಷ ಅನುದಾನದಲ್ಲಿ ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಬಂಪರ್ ಹಣ ಮೀಸಲಿರಿಸಲಾಗಿದೆ. ಬಿಜೆಪಿ ಶಾಸಕರಿರುವ 15 ವಿಧಾನಸಭಾ ಕ್ಷೇತ್ರಗಳಿಗೆ 558 ಕೋಟಿ ರೂ.ಗಳಲ್ಲಿ 190 ಕೋಟಿ ರೂ.ಗಳ ಅನುದಾನ ಹಂಚಿಕೆ ಮಾಡಲಾಗಿದೆ. ಮೇಯರ್ ಗೌತಮ್ ಕುಮಾರ್ ಅವರ ವಾರ್ಡ್ಗೆ 40 ಕೋಟಿ, ಉಪ ಮೇಯರ್ ವಾರ್ಡ್ಗೆ 10 ಕೋಟಿ, ಆಡಳಿತ ಪಕ್ಷದ ನಾಯಕರಿಗೆ 20 ಕೋಟಿ, ಅನುದಾನ ನೀಡಿದ್ದರೆ …
Read More »90ರ ದಶಕದ ಕ್ರಿಕೆಟಿಗನಿಗೆ ಕ್ಲೀನ್ ಬೌಲ್ಡ್ ಆಗಿದ್ದ ಮಾಧುರಿ…..
ಮುಂಬೈ: 90 ದಶಕದ ಪಡ್ಡೆಹುಡುಗರ ಕನಸಿನ ರಾಣಿಯಾಗಿದ್ದ ಮಾಧುರಿ ದೀಕ್ಷಿತ್ ಅವರು ಹೆಸರು ಈ ಹಿಂದೆಯೇ ಭಾರತ ಕ್ರಿಕೆಟ್ ತಂಡದ ಆಟಗಾರನೊಂದಿಗೆ ಕೇಳಿಬಂದಿತ್ತು. ಹೌದು ಮಾಧುರಿ ದೀಕ್ಷಿತ್ ಅವರ ಹೆಸರು ಟೀಂ ಇಂಡಿಯಾದ ಮಾಜಿ ಆಟಗಾರ ಅಜಯ್ ಜಡೇಜಾರೊಂದಿಗೆ ಕೇಳಿ ಬಂದಿತ್ತು. ಜೊತೆಗೆ ಇವರಿಬ್ಬರು ಮದುವೆಯಾಗುತ್ತಾರೆ ಎಂದು ಹೇಳಲಾಗಿತ್ತು. ಆದರೆ ಗಾಳಿ ಸುದ್ದಿಯಾಗಿ ಬಂದ ಈ ಮಾತುಗಳು ಗಾಳಿಯಲ್ಲೆ ತೆಲಿಹೋಗಿದ್ದವು. ಅಜಯ್ ಜಡೇಜಾ ಮತ್ತು ಮಾಧುರಿ ಮೊದಲಿಗೆ ಜಾಹೀರಾತುವೊಂದರ ಫೋಟೋ …
Read More »ಲಾಕ್ಡೌನ್ ಸರ್ಪಗಾವಲಿನೊಳಗೂ ದಿಯಾಗೆ ಗೆಲುವಿನ ‘ಖುಷಿ’!
ಮೊದಲ ಹೆಜ್ಜೆಯಲ್ಲೇ ಗೆಲುವಿನ ಗೆಜ್ಜೆ ಘಲ್ಲೆಂದಾಗ..! ಊರ ತುಂಬಾ ಕೊರೊನಾ ವೈರಸ್ ಸೃಷ್ಟಿಸಿದ ಬಲವಂತದ ನೀರವ… ಎಲ್ಲವೂ ಸಪಾಟು ಸ್ತಬ್ಧಗೊಂಡಿರುವ ಈ ಘಳಿಗೆಯಲ್ಲಿ ಚಿತ್ರರಂಗವೂ ಸ್ಥಗಿತಗೊಂಡಿದೆ. ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ನೀಡುತ್ತಿದ್ದ ಅದೆಷ್ಟೋ ಚಿತ್ರಗಳು, ಬಿಡುಗಡೆಯ ಹಾದಿಯಲ್ಲಿರುವವುಗಳೆಲ್ಲವೂ ಮಂಕಾಗಿರೋ ಹೊತ್ತಿನಲ್ಲಿಯೇ ಕೆಲ ಸಿನಿಮಾಗಳು ಏಕಾಏಕಿ ಗೆಲುವಿನ ಕಿಡಿ ಹೊತ್ತಿಸಿವೆ. ಆ ಯಾದಿಯಲ್ಲಿ ದಿಯಾ ಪ್ರಧಾನವಾಗಿ ಗುರುತಿಸಿಕೊಳ್ಳುತ್ತದೆ. ಮುದ್ದಾದ ಪ್ರೇಮ ಕಥಾನಕದ ಮೂಲಕ ಪ್ರತೀ ಪ್ರೇಕ್ಷಕರಿಗೂ ಇಷ್ಟವಾಗಿದ್ದ ಈ ಚಿತ್ರ ಕೊರೊನಾ …
Read More »ನಮ್ಮಲ್ಲಿ ಅಜ್ಞಾನವಿದೆ, ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ – ಸಿಎಂ ಇಬ್ರಾಹಿಂ
ಬೆಂಗಳೂರು: ಪಾದರಾಯನಪುರದ ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ತೆಗೆದುಕೊಳ್ಳಿ. ಘಟನೆಗೆ ಏನು ಕಾರಣ ಅಂತ ಗೊತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ.ಹೃದಯ ಸೀಳಿದ್ರೆ ಅಕ್ಷರವಿಲ್ಲ ಅಂತ ತೇಜಸ್ವಿ ಸೂರ್ಯ ಹೇಳಿದ್ದರು. ನಮ್ಮಲ್ಲಿ ಶಿಕ್ಷಣ ಇಲ್ಲ. ಪೊಲೀಸರು ಬಂದರೆ ಬಂಧಿಸುತ್ತಾರೆ ಎಂಬ ಅಜ್ಞಾನವಿದೆ. ಮುಸ್ಲಿಮರು ಅನಕ್ಷರಸ್ಥರು. ಹೀಗಾಗಿ ಕೆಲ ಗೊಂದಲ ಆಗಿರಬಹುದು. ಮುಸ್ಲಿಮರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಮನವೊಲಿಸಿ ಕ್ವಾರಂಟೈನ್ ಮಾಡಬೇಕು ಎಂದು ಅವರು …
Read More »ಸಿಎಂ ಕಾರ್ಯವೈಖರಿಗೆ ಕೆಲ ಸಚಿವರಿಂದ ಅಸಮಾಧಾನ
ಬೆಂಗಳೂರು: ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಬಿಎಸ್ವೈ ಕಾರ್ಯವೈಖರಿ ಬಗ್ಗೆ ಕೆಲ ಸಚಿವರು ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಲಾಠಿ ಕೈಗೆತ್ತಿಕೊಳ್ಳಬೇಡಿ ಎಂದು ಪೊಲೀಸರಿಗೆ ಸೂಚಿಸಿದ್ದು ತಪ್ಪು. ಅವತ್ತು ಆಶಾ ಕಾರ್ಯಕರ್ತೆ ಮೇಲೆ ದಾಳಿ ನಡೆದಾಗಲೇ ಕಠಿಣ ಕ್ರಮ ಕೈಗೊಳ್ಳಬೇಕಿತ್ತು ಎಂದು ಕೆಲ ಸಚಿವರು ಅಸಮಾಧನ ತೋರ್ಪಡಿಸಿದ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕೊರೊನಾ ಲಾಕ್ಡೌನ್ ವಿಚಾರದಲ್ಲಿ ಮೃದು ಧೋರಣೆ ಬೇಡ. ಇನ್ನೇನಿದ್ದರೂ ದಂಡಂ ದಶಗುಣಂ ಇರಬೇಕು ಎಂದು …
Read More »ಮುಸ್ಲಿಂ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೀಟಿಂಗ್ …….
ಬೆಂಗಳೂರು, ಏ.20- ಕೊರೊನಾ ಸೋಂಕಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಾದರಾಯನಪುರದ ಗಲಭೆ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ಮುಖಂಡರ ಜತೆ ಸೋಮವಾರ ಸಭೆ ನಡೆಸಿದರು. ಗಲಭೆ ಹಿನ್ನೆಲೆಯಲ್ಲಿ ಇಂದು ತುರ್ತು ಸಭೆ ನಡೆಸಲಾಗಿದೆ. ಶಾಸಕ ಜಮೀರ್ ಅಹಮದ್ ಖಾನ್ ಅವರಿಗೂ ಮೊದಲು ಆಹ್ವಾನ ನೀಡಲಾಗಿತ್ತು. ಆದರೆ ಅಲ್ಲಿನ ಪರಿಸ್ಥಿತಿ ಸುಧಾರಿಸಲು …
Read More »