Breaking News

ಬೆಂಗಳೂರು

ಸುಮಲತಾ ಮಾಡಬೇಕಾದ ಕೆಲಸ ಮಾಡಿದ ಡಿಕೆ ಬ್ರದರ್ಸ್​:

ಬೆಂಗಳೂರು(ಏ.15): ಲಾಕ್​​ಡೌನ್​​ನಿಂದಾಗಿ ಮಂಡ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಕಷ್ಟ ಸಿಲುಕಿರುವ ಮಂಡ್ಯ ರೈತರಿಗೆ ಇದೀಗ ಪಕ್ಕದ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಆಪತ್ಬಾಂಧವ ಆಗಿದ್ದಾರೆ. ತಮ್ಮ ಕ್ಷೇತ್ರದಲ್ಲಿ ರೈತರ ಪರಿಸ್ಥಿತಿ ಕಂಡು ಅನ್ನಾದತರು ಬೆಳೆದ ಬೆಳೆಗಳನ್ನು ತಮ್ಮ ಟ್ರಸ್ಟ್ ವತಿಯಿಂದ ಖರೀದಿಸಿ ಜನರಿಗೆ ಸಂಸದ ಸುರೇಶ್ ಉಚಿತವಾಗಿ ಹಂಚಿ ಮಾನವೀಯತೆ ಮೆರೆಯುತ್ತಿದ್ಧಾರೆ. ಈ ಮೂಲಕ ಬೆಳೆ ಬೆಳೆದ ರೈತರ ನೆರವಿಗೂ ನಿಂತಿದ್ದಾರೆ. ಸಂಸದ ಸುರೇಶ್ ರೈತರಿಂದ ಬೆಳೆ ಖರೀದಿಸುತ್ತಿರುವ …

Read More »

ಔಷಧಿ ಆಮದು: ಕೊರೋನಾ ಬಳಿಕ ಭಾರತದಿಂದ ಚೀನಾಗೆ ತೆರಳಿದ ಮೊದಲ ವಿಮಾನ ಸ್ಪೇಸ್ ಜೆಟ್!

ನವದೆಹಲಿ(ಏ.15): ಭಾರತದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಈ ಮಾರಕ ಕೋವಿಡ್​​​-19 ತಡೆಗೆ ಭಾರತ ಸರ್ಕಾರವೂ ಭಾರೀ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಚೀನಾದಿಂದ ಔಷಧಿ ಆಮದು ಮಾಡಿಕೊಳ್ಳಲು ಭಾರತದಿಂದ ಸ್ಪೇಸ್​​ ಜೆಟ್​​ ವಿಮಾನ ಪ್ರಯಾಣ ಬೆಳೆಸಿದೆ. ಕೊರೋನಾ ನಂತರ ಭಾರತದ ಕೋಲ್ಕತ್ತಾದ ಮೂಲಕ ಚೀನಾದ ಶಾಂಘೈಗೆ ತೆರಳಿದ ಮೊದಲ ವಿಮಾನ ಇದಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಿಂದ ತೆರಳಿದ ವಿಮಾನ ಮಧ್ಯಾಹ್ನ 3 ಗಂಟೆ ಚೀನಾದ ಶಾಂಘೈಗೆ …

Read More »

ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು?

ಬೆಂಗಳೂರು: ಕರ್ನಾಟಕದಿಂದ ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದವರು ಎಷ್ಟು? ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಶ್ನೆಗೆ ಸರ್ಕಾರದ ಬಳಿ ಈಗಲೂ ಸ್ಪಷ್ಟವಾದ ಉತ್ತರವಿಲ್ಲ. ಹೌದು, ತಬ್ಲಿಘಿ ಜಮಾತ್ ಧಾರ್ಮಿಕ ಸಭೆಗೆ ಕರ್ನಾಟಕದಿಂದ 1,300 ಮಂದಿ ಭಾಗಿಯಾಗಿದ್ದರು ಎಂದು ಸರ್ಕಾರ ಅಧಿಕೃತ ಮಾಹಿತಿಯನ್ನು ಕಳೆದ ಬುಧವಾರ ಬಿಡುಗಡೆಗೊಳಿತ್ತು. ಕರ್ನಾಟಕದಿಂದ 1,300 ಮಂದಿ ಜಮಾತ್ ಕಾರ್ಯಕ್ರಮಕ್ಕೆ ತೆರಳಿದ್ದು, 50 ಮಂದಿಗೆ ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ 269 ಮಂದಿ, ಇತರ …

Read More »

ಏ.20ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ

ಬೆಂಗಳೂರು, ಏ.15- ಲಾಕ್‍ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬಿಬಿಎಂಪಿ ಬಜೆಟ್ ಏ.20ರಂದು ಮಂಡನೆಯಾಗಲಿದೆ. ಹನ್ನೊಂದು ಸಾವಿರ ಕೋಟಿ ರೂ.ಗಳ ಅಂದಾಜು ಮೊತ್ತದ ಬಿಬಿಎಂಪಿ ಬಜೆಟನ್ನು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್.ಶ್ರೀನಿವಾಸ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡನೆ ಮಾಡಲಿದ್ದಾರೆ. ಈ ಬಾರಿಯ ಬಜೆಟ್‍ನಲ್ಲಿ ಯಾವುದೇ ಹೊಸ ಕಾಮಗಾರಿಗಳಿಗೆ ಅನುಮೋದನೆ ನೀಡುವುದಿಲ್ಲ. ಬದಲಿಗೆ ಜನರಿಗೆ ಸಹಕಾರಿಯಾಗುವಂತಹ ಹಲವಾರು ಯೋಜನೆಗಳನ್ನು ಮಂಡಿಸುವ ಸಾಧ್ಯತೆಗಳಿವೆ.ರಾಜ್ಯ ಸರ್ಕಾರದ ಬಜೆಟ್ ಮಂಡನೆ ಮಾಡಿದ ಕೆಲವು …

Read More »

ಮಾ.1ರಿಂದ ನಿನ್ನೆಯವರೆಗೆ ಕೆಎಸ್ಆರ್‌ಟಿಸಿಗೆ 253 ಕೋಟಿ ನಷ್ಟ..!

ಬೆಂಗಳೂರು, ಏ. 15- ಕೋರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ರದ್ದು ಮಾಡಿರುವುದರಿಂದ ಕೆಎಸ್‍ಆರ್‍ಟಿಸಿಗೆ 253 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ. ಮಾರ್ಚ್ 1ರಿಂದ ನಿನ್ನೆಯವರೆಗೆ ಕೆಎಸ್‍ಆರ್‍ಟಿಸಿ ಆದಾಯದಲ್ಲಿ 253,24,19,256 ರೂ. ನಷ್ಟವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಲಾಕ್‍ಡೌನ್ ಮಾಡಿರುವುದರಿಂದ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ನಿಲ್ಲಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಕೆಲವು ಬಸ್‍ಗಳನ್ನು ಒದಗಿಸಲಾಗಿದೆ. ಈಗಾಗಲೇ ಮುಂಗಡ ಟಿಕೆಟ್ ಕಾಯ್ದಿರಿಸುವುದನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಟಿಕೆಟ್ …

Read More »

ಮೋದಿ ನಿರ್ಧಾರಕ್ಕೆ ನಮ್ಮ ಬೆಂಬಲ ಇದ್ದೆ ಇರುತ್ತೆ, ಇದರಲ್ಲಿ ಯಾವುದೇ ಸಂಕೋಚ ಇಲ್ಲ ” : ದೇವೇಗೌಡರು

ಬೆಂಗಳೂರು, -ನಮ್ಮ ರಾಜ್ಯದಲ್ಲಿ ಕೊರೋನಾದಿಂದ ಜನ ಸತ್ತಿದ್ದು, ಪ್ರಧಾನಿ‌ ನರೇಂದ್ರಮೋದಿ ಅವರ ಕಾರ್ಯಕ್ರಮಕ್ಕೆ ನಾವು ಬೆಂಬಲ ಕೊಡುತ್ತೇವೆ. ಇದರಲ್ಲಿ ಯಾವುದೇ ಸಂಕೋಚ ಇಲ್ಲ. ಸರ್ಕಾರದ ತೀರ್ಪಿಗೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿಗಳು ಮೇ 3 ರವರೆಗೂ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಕೋರೋನಾ ಹೊಡೆದೋಡಿಸಲು ಮಹಡಿಯ ಮೇಲೆ ನಿಂತು ಶಬ್ಧ ಮಾಡುವುದು. ಕತ್ತಲ್ಲಿನಿಂದ ಬೆಳಕಿನೆಡೆಗೆ ಎಂಬ ಸಂದೇಶದೊಂದಿಗೆ ದೀಪ …

Read More »

ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡ್ತಿದ್ರು: ಸಂಸದ ಮುನಿಸ್ವಾಮಿ

ಕೋಲಾರ: ಲಾಕ್‍ಡೌನ್ ಮುಂದುವರೆಸಿರುವ ಪ್ರಧಾನಿ ಮೋದಿ ಬಡವರಿಗೆ ಯಾವುದೇ ಯೋಜನಗಳನ್ನು ನೀಡಿಲ್ಲ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ತರಕಾರಿ ಖರೀದಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರದಲ್ಲಿ ಇದ್ದಿದ್ದರೆ ಗುಡಿಸಿ ಗುಂಡಾತರ ಮಾಡುತ್ತಿದ್ದರು. ಪ್ರಧಾನಿ ಮೋದಿ ಮಾಡುತ್ತಿರುವ ಯೋಜನೆಗಳನ್ನು ಜನ ವೀಕ್ಷಿಸುತ್ತಿದ್ದಾರೆ. ಪ್ರಧಾನಿ ಮೋದಿ ಏನ್ಮಾಡ್ತಿದ್ದಾರೆ ಎಂದು ಇಡೀ ಪ್ರಪಂಚಕ್ಕೆ ಗೊತ್ತಿದೆ ಮೋದಿ ಅವರು …

Read More »

ಬೆಂಗ್ಳೂರಲ್ಲಿ 40 ಹಾಟ್‍ಸ್ಪಾಟ್ – ಯಾವ ವಾರ್ಡಿನಲ್ಲಿ ಎಷ್ಟು ಮಂದಿಗೆ ಸೋಂಕು?

ಬೆಂಗಳೂರು: ಸಿಲಿಕಾನ್ ಸಿಟಿ, ಗ್ರೀನ್‍ಸಿಟಿ ಎಂದು ಕರೆಸಿಕೊಳ್ಳೋ ಬೆಂಗಳೂರು ಈಗ ಕೊರೊನಾ ಹಾಟ್‍ಸ್ಪಾಟ್ ಆಗುತ್ತಿದೆ. ಬೆಂಗಳೂರಿನಲ್ಲಿ 2 ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಜೊತೆಗೆ, ಟಿಪ್ಪುನಗರ, ಆನಂದಪುರ ವಾರ್ಡ್‌ಗಳನ್ನು ಸೀಲ್‍ಡೌನ್ ಮಾಡಲಾಗಿದ್ದು, 40 ಹಾಟ್‍ಸ್ಪಾಟ್‍ಗಳ ಮೇಲೆ ಸರ್ಕಾರ ತೀವ್ರ ನಿಗಾ ಇರಿಸಿದೆ. ಲಾಕ್‍ಡೌನ್ ಮಾಡಿ ಎಷ್ಟೇ ಮನವಿ ಮಾಡಿ, ಬುದ್ಧಿ ಹೇಳಿದರೂ ಜನರು ಕೇಳುತ್ತಿಲ್ಲ. ಸುಖಾಸುಮ್ಮನೇ ಮನೆಯಿಂದ ಹೊರಗೆ ಬರುತ್ತಿದ್ದಾರೆ. ಇದರ ಪರಿಣಾಮವೇ ರಾಜ್ಯದಲ್ಲಿನ ಕೊರೊನಾ ಲಿಸ್ಟ್ ನಲ್ಲಿ ಬೆಂಗಳೂರು …

Read More »

5,600 ರೂ. ನೀಡಿ 16 ಜನ್ರನ್ನು ಕಿತ್ತು ಹಾಕಿದ್ರು – ಸರ್ಕಾರಕ್ಕೆ ಮಹಿಳಾ ಟೆಕ್ಕಿಯ ನೋವಿನ ಪತ್ರ

ದಯವಿಟ್ಟು ನಮ್ಮ ಸಹಾಯಕ್ಕೆ ಬನ್ನಿ – ಕಾರ್ಮಿಕ ಇಲಾಖೆಗೆ ಪತ್ರ ಬರೆದ ಟೆಕ್ಕಿ – ಅಮೆರಿಕನ್ ಕಂಪನಿಯಲ್ಲಿದ್ದ ಉದ್ಯೋಗಿಗಳು ಬೆಂಗಳೂರು: ರಾಷ್ಟ್ರದ ಐಟಿ ರಾಜಧಾನಿಯಂದೇ ಪ್ರಸಿದ್ಧಿ ಗಳಿಸಿರುವ ಸಿಲಿಕಾನ್ ಸಿಟಿಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆ ಲಾಕ್‍ಡೌನ್ ಜಾರಿಯಲ್ಲಿರುವ ಪರಿಣಾಮ ಐಟಿ ಕಂಪನಿಗಳು ತನ್ನ ಸಿಬ್ಬಂದಿಗೆ ‘ವರ್ಕ್ ಫ್ರಂ ಹೋಮ್’ ಮಾಡಲು ಸೂಚಿಸಿದೆ. ಆದರೆ ಇತ್ತೀಚೆಗೆ ‘ವರ್ಕ್ ಫ್ರಂ ಹೋಮ್’ ಮಾಡುತ್ತಿದ್ದ ಟೆಕ್ಕಿಗಳಿಗೆ ಕಂಪನಿಯೊಂದು ಶಾಕ್ ನೀಡಿದ್ದು, …

Read More »

ನಾವು ಕೊಟ್ಟ ಸಲಹೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ವೀಕರಿಸಿಲ್ಲ:. ಸಿದ್ದರಾಮಯ್

ಬೆಂಗಳೂರು: ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು  ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ  ಮಾತನಾಡಿದ ಅವರು,  ಲಾಕ್ ಡೌನ್ ನಿಂದಾಗಿ ಅಬಕಾರಿ ಮತ್ತ ನೋಂದಣಿ ನಿಂತಿದೆ. ಈ ಸಂದರ್ಭದಲ್ಲಿ ಆರ್ಥಿಕವಾಗಿ ಸಂಪನ್ಮೂಲ  ಕ್ರೂಢೀಕರಣ ಕಷ್ಟ. ಆದ್ರೂ ರಾಜ್ಯ ಸರ್ಕಾರ ಅನಗತ್ಯವಾಗಿ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ನಿಮಗ ಮತ್ತು ಮಂಡಳಿ ಅಧ್ಯಕ್ಷರ ನೇಮಕ ಆಗಿಲ್ಲ. ಆದರೂ ಅವರ ಹೆಸರಲ್ಲಿನ ಕಾರನ್ನ ನ ನ್ನ ಚೇರ್ಮನ್ ಎಂಜಾಯ್ ಮಾಡ್ತಿರುತ್ತಾನೆ. ಮೊದ್ಲು …

Read More »