ಮರೆಯಾದಳ್ಯಾಕೆ ಸೌಂದರ್ಯ? ಕಣ್ಣೋಟದಲ್ಲೇ ಕೊಲ್ಲುವ ಚುಲುವೆ.. ನಿನಗ್ಯಾಕೆ ಇಷ್ಟು ಅವರಸ? ನೀನ್ಯಾಕೆ ಹೋದೆ ಸೌಂದರ್ಯ.. ನೀನ್ಯಾಕೆ ಹೋದೆ? ಸ್ಯಾಂಡಲ್ವುಡ್-ಕಾಲಿವುಡ್-ಟಾಲಿವುಡ್ನಲ್ಲಿ ಬಹು ಬೇಡಿಕೆಯ ನಟಿಯಾಗಿ ಮಿಂಚುತ್ತಿದ್ದ ಸೌಂದರ್ಯ ಸಾವಿನ ಸುದ್ದಿ ಇತ್ತೀಚೆಗಷ್ಟೇ ನಡೆದಂತಿದೆ. ಹೆಸರಿಗೆ ತಕ್ಕ ಸೌಂದರ್ಯ ಹಾಗೂ ನಟನೆಯಿಂದ ಕನ್ನಡಿಗರ ಹೃದಯದಲ್ಲಿ ಸದಾ ನೆನಪಲ್ಲಿ ಉಳಿಯುವ ಆಪ್ತ ನಟಿ. ಅಭಿನಯ, ರೂಪದೊಂದಿಗೆ ಹಿರಿಯ ಕಲಾವಿದರನ್ನೂ ಗೌರವಿಸುತ್ತಿದ್ದ ಗುಣ, ತಮಗೆ ಸೂಕ್ತವಾದ ಪಾತ್ರಗಳನ್ನು ಆಯ್ಕೆ ಮಾಡುತ್ತಿದ್ದ ರೀತಿ ಅಭಿಮಾನಿಗಳನ್ನು ಮಾತ್ರವಲ್ಲದೇ ಚಿತ್ರರಂಗದವರನ್ನೂ …
Read More »ನನ್ನ ಪುತ್ರನ ಮದ್ವೆಗೆ ಮನೆಯಿಂದಲೇ ಹಾರೈಸಿದ ನಿಮ್ಮೆಲ್ಲರಿಗೂ ಸದಾ ಋಣಿ: ಎಚ್ಡಿಕೆ
ಬೆಂಗಳೂರು: ಇಂದು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ಅವರ ಮದುವೆ ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಸರಳವಾಗಿ ನೇರವೇರಿದೆ. ಇದೇ ಬೆನ್ನಲ್ಲೇ ಎಚ್ಡಿಕೆ ಅವರು ಟ್ವೀಟ್ ಮಾಡಿ ತಮ್ಮ ಮಗ ಹಾಗೂ ಸೊಸೆಗೆ ಮನೆಯಿಂದಲೇ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ …
Read More »ಕೊರೊನಾ ಲಾಕ್ಡೌನ್ ಹಿನ್ನೆಲೆ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ನೆಲಮಂಗಲ ಪೊಲೀಸರು
ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನೆಲೆ ಹಸಿದವರಿಗೆ ಹೊಟ್ಟೆ ತುಂಬಿಸುವ ಕೆಲಸಕ್ಕೆ ನೆಲಮಂಗಲ ಪೊಲೀಸರು ಮುಂದಾಗಿದ್ದಾರೆ. ಕರುಣೆಯ ಗೋಡೆ ಎಂಬ ನೂತನ ಯೋಜನೆಯನ್ನು ಉದ್ಘಾಟನೆ ಮಾಡಿ ಬಡ ಜೀವಗಳಿಗೆ ನೆರವಾಗಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ನಗರದ ಬಸ್ ನಿಲ್ದಾಣದ ಬಳಿ ಕರುಣೆಯ ಗೋಡೆ ಉದ್ಘಾಟಿಸಲಾಗಿದ್ದು, ತಹಶೀಲ್ದಾರ್ ಶ್ರೀನಿವಾಸಯ್ಯ, ಡಿವೈಎಸ್ಪಿ ಮೋಹನ್ ಕುಮಾರ್ ಮತ್ತು ಪಿಎಸ್ಐ ಮಂಜುನಾಥ್ರಿಂದ ಯೋಜನೆಗೆ ಚಾಲನೆ ದೊರಕಿದೆ. ಈ ಕರುಣೆಯ ಗೋಡೆಯಲ್ಲಿ ಬ್ರೆಡ್, ರಸ್ಕ್, ಬಿಸ್ಕತ್, ಹಣ್ಣುಗಳು, ನೀರಿನ …
Read More »ಮೈಸೂರಿನಲ್ಲಿ ಒಬ್ಬನಿಂದ 11 ಮಂದಿಗೆ ಸೋಂಕು – ರಾಜ್ಯದಲ್ಲಿ ಒಂದೇ ದಿನ 38 ಮಂದಿಗೆ ಕೊರೊನಾ
ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇವತ್ತು ಒಂದೇ ದಿನ 38 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 353ಕ್ಕೆ ಏರಿಕೆ ಕಂಡಿದೆ. ಬೆಳಗ್ಗೆ ಒಟ್ಟು 38 ಜನರಿಗೆ ಸೋಂಕು ತಗುಲಿರೋದು ದೃಢಪಟ್ಟಿದೆ. ಮೈಸೂರಿನಲ್ಲೇ ಇಂದು 12 ಮಂದಿಗೆ ಕೊರೊನಾ ದೃಢವಾಗಿದೆ. ಇನ್ನೂ ಬಳ್ಳಾರಿಯಲ್ಲಿ ಒಬ್ಬ ಸೋಂಕಿತನಿಂದ ಏಳು ಮಂದಿಗೆ ಕೊರೊನಾ ಬಂದಿದೆ. ಬೆಂಗಳೂರಿನಲ್ಲಿ 9 …
Read More »ಬುದ್ದಿ ಕಲಿಯದ ಜನರೇ ಎಚ್ಚರ ಎಚ್ಚರ, ಮನೆಯಿಂದ ಹೊರಗೆ ಬಂದ್ರೆ ಸಾಯ್ತಿರಾ..!
ಬೆಂಗಳೂರು,ಏ.17- ನಮ್ ಜನಕ್ಕೆ ಅದೇನಾಗಿದೆಯೋ ಏನೋ… ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಸೋಂಕಿತರು ಹೆಚ್ಚಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಸಾವನ್ನಪ್ಪುವವರ ಪ್ರಮಾಣವೂ ಹೆಚ್ಚಾಗುತ್ತಿದೆ. ಹೀಗಿದ್ದರೂ ಜನರ ಅನಗತ್ಯ ಓಡಾಟ ನಿಂತಿಲ್ಲ. ಹೀಗಿದ್ದರೂ ಲಾಕ್ಡೌನ್ ನಿಯಮಗಳನ್ನು ಪಾಲಿಸದೆ ಮನದಂತೆ ಓಡಾಡುತ್ತಿರುವ ಪರಿ ನೋಡಿದರೆ ಇದು ಎಲ್ಲಿಗೆ ಹೋಗಿ ಮುಟ್ಟುತ್ತದೋ ಎಂಬ ಆತಂಕ ಎದುರಾಗಿದೆ. ಮನುಕುಲಕ್ಕೆ ಕಂಟಕವಾಗಿರುವ ಮಹಾಮಾರಿಯನ್ನು ನಿಯಂತ್ರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಾ.24ರಂದು 21 ದಿನಗಳ ಕಾಲ …
Read More »ಲಾಕ್ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇಲ್ಲ.: ಅಶ್ವತ್ಥನಾರಾಯಣ್
ಬೆಂಗಳೂರು, ಏ.17- ಲಾಕ್ಡೌನ್ ಹಿನ್ನೆಲೆಯಲ್ಲಿ ಏ.20ರಿಂದ ಓಡಾಟಕ್ಕೆ ಪಾಸ್ ಅವಶ್ಯಕತೆ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ತಿಳಿಸಿದ್ದಾರೆ. ಐಟಿ, ಬಿಟಿ ಉದ್ದಿಮೆಗಳ ಮುಖ್ಯಸ್ಥರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಯಥಾ ಪ್ರಕಾರ ಇರುತ್ತದೆ. ಇದು ಎಷ್ಟು ದಿನ ಅನ್ನೋದು ಗೊತ್ತಿಲ್ಲ. ಹೀಗಾಗಿ ನಮ್ಮ ಎಚ್ಚರಿಕೆಯಲ್ಲಿ ನಾವು ಕೆಲಸ ಕಾರ್ಯ ಆರಂಭಿಸಬೇಕಿದೆ ಎಂದು ಹೇಳಿದ್ದಾರೆ. ಐಟಿ ನೌಕರರ ಓಡಾಟಕ್ಕೆ ಪಾಸ್ ಅಗತ್ಯ ಉದ್ಭವ …
Read More »ಬೆಂಗಳೂರಿಗರೇ ಹುಷಾರ್, ಹೊಸಬರಿಗೆ ಮನೆ ಬಾಡಿಗೆ ಕೊಡಬೇಡಿ..!
ಬೆಂಗಳೂರು,ಏ.17-ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಪ್ರಕರಣಗಳನ್ನು ತಡೆಗಟ್ಟಲು ಮುಂದಾಗಿರುವ ಬಿಬಿಎಂಪಿ ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದೆ. ಕೊರೊನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿರುವ ಕೆಲವು ವ್ಯಕ್ತಿಗಳು ಮನೆ ಖಾಲಿ ಮಾಡಿಕೊಂಡು ಬೇರೆ ವಾರ್ಡ್ಗಳಿಗೆ ತೆರಳುತ್ತಿರುವುದು ಸಾಬೀತಾದ ನಂತರ ಬಿಬಿಎಂಪಿ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಹೊಸಬರು ಮನೆ ಕೇಳಿಕೊಂಡು ಬಂದರೆ ಬಾಡಿಗೆ ನೀಡಬೇಡಿ. ಒಂದು ವೇಳೆ ನಿಮ್ಮ ಅಕ್ಕಪಕ್ಕದ ಮನೆಗಳಿಗೆ ಹೊಸಬರು ಬಂದರೆ …
Read More »ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಯ 44 ವಸತಿ ನಿಲಯ ಹಾಗೂ 54 ಮುರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಒಟ್ಟು 98 ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 784 ಜನರನ್ನು ಕ್ವಾರಂಟೈನ್ನಲ್ಲಿಡಲಾಗಿದೆ ಎಂದು ಶ್ರೀ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು. ಬೆಂಗಳೂರಿನ ಎಂ ಜಿ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಆಶ್ರಯದಲ್ಲಿರುವವರನ್ನು …
Read More »ರಂಜಾನ್ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ವಕ್ಫ್ ಮಂಡಳಿ
ಬೆಂಗಳೂರು : ರಂಜಾನ್ ತಿಂಗಳ ಈ ಸಂದರ್ಭದಲ್ಲಿ ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ, ರಾಜ್ಯ ಅಲ್ಪಸಂಖ್ಯಾತ ಮತ್ತು ವಕ್ಫ್ ಮಂಡಳಿ ಹೊಸ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ. ಈ 6 ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ರಂಜಾನ್ ದಿನವಾದ ಏಪ್ರಿಲ್ 24ರಿಂದ 25, 2020ರ ವರಗೆ ಎಲ್ಲಾ ಮುಸ್ಲೀಂ ಬಾಂಧವರು ಪಾಲಿಸುವಂತೆ ಸೂಚಿಸಿದೆ. ಅಲ್ಲದೇ ಈ ಮಾರ್ಗ ಸೂಚಿಯ ಅನುಸಾರವೇ ನಡೆದುಕೊಳ್ಳುವಂತೆ ತಿಳಿಸಿದೆ. ಈ ಕುರಿತಂತೆ ಮಾರ್ಗ ಸೂಚಿ ಬಿಡುಗಡೆ ಮಾಡಿರುವ …
Read More »ಎಸ್.ಎಸ್.ಎಲ್.ಸಿ ವೇಳಾಪಟ್ಟಿ ಪ್ರಕಟಿಸಿಲ್ಲ : ಸಚಿವ ಸುರೇಶ್ಕುಮಾರ್ ಸ್ಪಷ್ಟನೆ
ಬೆಂಗಳೂರು : ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಿಲ್ಲ ಈ ಕುರಿತ ವರದಿಗಳು ಸುಳ್ಳು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಈ ಕುರಿತು ಫೇಸ್ಬುಕ್ ಲೈವ್ನಲ್ಲಿ ಸ್ಪಷ್ಟಪಡಿಸಿದ ಸಚಿವರು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬ ವದಂತಿಗಳ ಸತ್ಯಕ್ಕೆ ದೂರವಾದದ್ದು. ಈ ಸಂಬಂಧ ಇದುವರೆಗೆ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಪ್ರಕಟಣೆಗಳನ್ನು ಹೊರಡಿಸಿಲ್ಲ. ಈ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಗೊಂದಲಕ್ಕೆ ಒಳಗಾಗುವುದು …
Read More »