ಬೆಂಗಳೂರು : ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ ಕ್ಯಾ ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದ ನಂತರ ಮಾತನಾಡಿದ ಸಚಿವರು, ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ …
Read More »ರಾಜ್ಯದಲ್ಲಿ ಕೊರೊನಾ ಸೋಂಕಿತರು, ಏರಿಕೆ ಕಂಡಿದ್ದು ಹೇಗೆ?
ಬೆಂಗಳೂರು: ಲಾಕ್ಡೌನ್ ಹೊರತಾಗಿಯೂ ಕರ್ನಾಟಕದಲ್ಲಿ ಕೊರೊನಾ ಮಹಾಮಾರಿ ಅಬ್ಬರ ತೀವ್ರಗೊಂಡಿದೆ. ಇವತ್ತು ಕೊರೊನಾಗೆ ಮತ್ತೊಬ್ಬರು ಬಲಿ ಆಗಿದ್ದು, ಮೃತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಮತ್ತಷ್ಟು ಆತಂಕ ಮೂಡಿಸುವ ಅಂಶ ಅಂದ್ರೆ ಒಂದೇ ದಿನ ಅತೀ ಹೆಚ್ಚು 36 ಹೊಸ ಕೊರೊನಾ ಪ್ರಕರಣಗಳು ವರದಿ ಆಗಿವೆ. ಈ ಪೈಕಿ 17 ಪ್ರಕರಣಗಳು ಬೆಳಗಾವಿಗೆ ಸಂಬಂಧಿಸಿದ್ದಾಗಿದೆ. ವಿಜಯಪುರದಲ್ಲಿ 7 ಮಂದಿ, ಕಲಬುರಗಿ, ಮೈಸೂರಿನಲ್ಲಿ ತಲಾ ಮೂವರು, ಬೆಂಗಳೂರಿನ ಐವರು, ಗದಗದ ಒಬ್ಬರಲ್ಲಿ ಸೋಂಕು …
Read More »ಕಲಬುರಗಿ ಯುವಕನಿಂದ ಏಕಕಾಲಕ್ಕೆ ಇಬ್ಬರಿಗೆ ಆಮ್ಲಜನಕ ಒದಗಿಸುವ ವೆಂಟಿಲೇಟರ್ ವಿನ್ಯಾಸ
ಕೊರೊನಾ ಸೋಂಕು ಜಗತ್ತಿನಾದ್ಯಂತ ಹಬ್ಬಿದೆ. ಒಂದು ಲಕ್ಷಕ್ಕೂ ಅಧಿಕ ಜನರನ್ನು ಬಲಿ ತೆಗೆದುಕೊಂಡಿದೆ. ಶ್ವಾಸಕೋಶ ದುರ್ಬಲವಾಗಿರುವವರ ಪಾಲಿಗೆ ಈ ಸೋಂಕು ಮಾರಣಾಂತಿಕವಾಗಿರುತ್ತದೆ. ಇದರಿಂದ ಪರಾಗಲು ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಬೇಕು. ಈಗ ಹಾಲಿ ಇರುವ ವೆಂಟಿಲೇಟರ್ ಏಕಕಾಲದಲ್ಲಿ ಒಬ್ಬರಿಗೆ ಮಾತ್ರ ಬಳಸಬಹುದು. ಕಲಬುರಗಿ ಮೂಲದ ಯುವ ಎಂಜಿನಿಯರೊಬ್ಬರು ಏಕಕಾಲದಲ್ಲಿ ಆಮ್ಲಜನಕ ಪೂರೈಸುವ ಟು-ವೇ-ವೆಂಟಿಲೇಟರ್ ವಿನ್ಯಾಸಗೊಳಿಸಿದ್ದಾರೆ. ಇದೊಂದು ವಿನೂತನ ಪ್ರಯತ್ನವಾಗಿದೆ. ಇದನ್ನು ಕಲಬುರಗಿ ಮೂಲದ ಕೌಶಿಕ್ ಮುದ್ದಾ ರೂಪಿಸಿದ್ದಾರೆ. ಏಕಕಾಲದಲ್ಲಿಇದು 3-ಡಿ …
Read More »ಬಾರ್ ಅಂಗಡಿಗೆ ಕನ್ನ ಹಾಕಲು ಬಂದ ಪೆಗ್ ಹಾಕಿ, ನಿದ್ರೆಗೆ ಜಾರುವ ಮೂಲಕ ಪೊಲೀಸರ ಅತಿಥಿ
ಬೆಂಗಳೂರು: ಬಾರ್ ಅಂಗಡಿಗೆ ಕನ್ನ ಹಾಕಲು ಬಂದ ರೌಡಿ ಶೀಟರ್ ನೊಬ್ಬ ಮನಸ್ಸು ತಡೆಯಲಾರದೆ ಪೆಗ್ ಮೇಲೆ ಪೆಗ್ ಹಾಕಿ, ನಿದ್ರೆಗೆ ಜಾರುವ ಮೂಲಕ ಪೊಲೀಸರ ಅತಿಥಿಯಾಗಿದ್ದಾನೆ. ಹಾಸನದ ಸಂತೆಪೇಟೆಯಲ್ಲಿರುವ ಪ್ರಿಯದರ್ಶಿನಿ ಬಾರ್ ಗೆ ಕನ್ನ ಹಾಕಲು ಬಂದ ಇಲ್ಲಿನ ವಲ್ಲಭಾಯಿ ರಸ್ತೆಯ ರೌಡಿ ಶೀಟರ್ ರೋಹಿತ್ ಅಲಿಯಾಸ್ ಕೋಕಿ ಎರಡು ಬಾಕ್ಸ್ ಎಣ್ಣೆ ಪ್ಯಾಕ್ ಮಾಡಿದ್ದಾನೆ. ಬಳಿಕ ಮನಸ್ಸು ತಡೆಯಲಾರದೆ ಬಾರ್ ನಲ್ಲಿಯೇ ಕುಳಿತು ಕುಡಿಯಲು ಆರಂಭಿಸಿದ್ದಾನೆ. ಪೆಗ್ …
Read More »ಮಾತ್ರೆಗಳೂ ಸಿಗದೇ ಕಷ್ಟ; ಬೆಂಗಳೂರಿಗೆ ಭಾರತಿ ವಿಷ್ಣುವರ್ಧನ್ ಕರೆತರಲು ಸಚಿವರ ಸಹಾಯ.!
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ಔಷಧಿ ಸಿಗದೇ ತೊಂದರೆಗೆ ಒಳಗಾಗಿದ್ದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಸಚಿವ ಎಸ್.ಟಿ ಸೋಮಶೇಖರ್ ಸಹಾಯದಿಂದ ಮೈಸೂರಿಂದ ಬೆಂಗಳೂರಿಗೆ ಬಂದಿದ್ದಾರೆ. ಔಷಧಿ ಸಿಗದೇ ತೊಂದರೆಗೆ ಒಳಗಾಗಿದ್ದ ಭಾರತಿ ಭಾರತಿ ವಿಷ್ಣುವರ್ಧನ್ ಕಳೆದ ಹಲವು ದಿನಗಳಿಂದ ಮೈಸೂರಿನಲ್ಲೇ ಇದ್ದರು. ಅಷ್ಟರಲ್ಲೇ ಕೊರೊನಾ ಲಾಕ್ಡೌನ್ ಘೋಷಣೆಯಾಗಿದ್ದರಿಂದ ಭಾರತಿ ವಿಷ್ಣುವರ್ಧನ್, ಮೈಸೂರಿನಲ್ಲೇ ಉಳಿಯುವಂತಾಗಿತ್ತು. 21 ದಿನ ಲಾಕ್ಡೌನ್ನ ಹೇಗೋ ಕಳೆದ ಅವ್ರು, ಮತ್ತೆ ವಿಸ್ತರಣೆ ಆಗಿದ್ದರಿಂದ ಅವರಿಗೆ ತೊಂದರೆಯಾಗಿದೆ. ಅಲ್ಲದೇ …
Read More »ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಮತ್ತು ಕಸ ಎಸೆದರೆ 1,000 ರೂಪಾಯಿ ದಂಡ
ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಮತ್ತು ಕಸ ಎಸೆದರೆ 1,000 ರೂಪಾಯಿ ದಂಡ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ವೈರಸ್ ಸೋಂಕು ಹರಡುತ್ತಿರುವುದು ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ಹಾಗೂ ಕಸ ಎಸದರೆ ಅವರಿಗೆ ದಂಡ ಹಾಕುತ್ತೇವೆ ಎಂದು ಬಿಬಿಎಂಪಿ ತಿಳಿಸಿದೆ. ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ಉಗುಳಿದರೆ ಅಥವಾ ಕಸ ಹಾಕಿದರೆ 1,000 ರೂಪಾಯಿ ದಂಡ ಹಾಕಲಾಗುತ್ತದೆ. ಆದರೆ …
Read More »ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ನಿರ್ಮಾಣ
ಚಿಕ್ಕಮಗಳೂರು: ಕೊರೊನಾ ಎಫೆಕ್ಟ್ನಿಂದ ಹೊಟ್ಟೆ ತುಂಬಾ ಊಟ ಸಿಗದೆ ಬಾಣಂತಿಯೊಬ್ಬರು ತನ್ನ ಹಸುಗೂಸಿಗೆ ಹೊಟ್ಟೆ ತುಂಬಾ ಹಾಲು ಕುಡಿಸಲು ಪರಿತಪ್ಪಿಸುತ್ತಿರುವಂತಹ ಸ್ಥಿತಿ ಚಿಕ್ಕಮಗಳೂರಿನಲ್ಲಿ ನಿರ್ಮಾಣವಾಗಿದೆ. ಹಣ್ಣು-ತರಕಾರಿ ಸೇರಿದಂತೆ ಪೌಷ್ಠಿಕ ಆಹಾರ ಸಿಗದೆ ಬಾಣಂತಿಯೂ ಸೊರಗಿದ್ದು, ಹಸುಗೂಸಿಗೆ ತಾಯಿಯ ಎದೆಹಾಲು ಕೂಡ ಸರಿಯಾಗಿ ಸಿಗುತ್ತಿಲ್ಲ. ನಗರದ ಹಿರೇಮಗಳೂರಿನ ರೈಲ್ವೆ ಬ್ರಿಡ್ಜ್ ಕೆಳಗೆ ಬಯಲಲ್ಲಿ ಶೆಡ್ ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತ ಕುಟುಂಬಗಳು ಶೋಚನಿಯ ಸ್ಥಿತಿ ತಲುಪಿವೆ. ಅಂದೇ ದುಡಿದು ಅಂದೇ ತಿನ್ನುತ್ತಿದ್ದ ಈ …
Read More »ನೀರಿನ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ.:ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು: ಮುಂದಿನ 30 ವರ್ಷಗಳ ನೀರಾವರಿ ಯೋಜನೆಗಳ ಅನುಷ್ಠಾನ ದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ, ನೀರಾವರಿ ತಜ್ಞ ಕ್ಯಾ. ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌದ ಕಚೇರಿಯಲ್ಲಿ ಇಂದು ಚರ್ಚಿಸಿದ ಬಳಿಕ ಮಾತನಾಡಿದರು. ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ …
Read More »ಮಕ್ಕಳ ಕಲಿಕೆಗಾಗಿ ಶಿಕ್ಷಣ ಇಲಾಖೆ ಹೊರ ತಂದಿರುವ ನೂತನ ಯೂಟ್ಯೂಬ್ ಚಾನಲ್ ಮಕ್ಕಳ ವಾಣಿ
ಬೆಂಗಳೂರು, ಏ.16- ದೀರ್ಘಾವಧಿಗೆ ರಜೆ ಇರುವ ಸಂದರ್ಭದಲ್ಲಿ ಮಕ್ಕಳ ಹಿತದೃಷ್ಟಿಯಿಂದ ಯೂಟ್ಯೂಬ್ ಚಾನೆಲ್ ಪ್ರಾರಂಭಿರುವುದು ಅತ್ಯಂತ ಸಕಾಲಿಕ ಹಾಗೂ ಸಮಂಜಸವಾಗಿದೆ ಎಂದು ಮುಖ್ಯಂಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಕಲಿಕೆಗಾಗಿ ಶಿಕ್ಷಣ ಇಲಾಖೆ ಹೊರ ತಂದಿರುವ ನೂತನ ಯೂಟ್ಯೂಬ್ ಚಾನಲ್ ಮಕ್ಕಳ ವಾಣಿ: ನಲಿಯೋಣ, ಕಲಿಯೋಣ ಅನ್ನು ಉದ್ಘಾಟನೆ ಮಾಡಿ ಮಾತನಾಡಿದ ಮುಖ್ಯಂಮಂತ್ರಿ, ತಂತ್ರಜ್ಞಾನದ ಸದ್ಬಳಕಗೆ ಇದು ಅತ್ಯುತ್ತಮ ಉದಾಹರಣೆಯಾಗಿದೆ ಎಂದರು. ಚಾನಲ್ ಆರಂಭಿಸಿರುವುದಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ …
Read More »ರಾಮನಗರದ ತೋಟದ ಮನೆಯಲ್ಲಿ ನಿಖಿಲ್-ರೇವತಿ ಸಿಂಪಲ್ ಮದುವೆ ……
ಬೆಂಗಳೂರು,ಏ.16-ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ವಿವಾಹ ಮಹೋತ್ಸವದ ಅಂಗವಾಗಿ ಇಂದು ಅರಿಶಿಣ ಶಾಸ್ತ್ರ ಅವರವರ ನಿವಾಸದಲ್ಲಿ ನಡೆಯಲಿದೆ. ಮೊದಲು ರಾಮನಗರ ಚನ್ನಪಟ್ಟಣ ಮಧ್ಯೆ ಬೃಹತ್ ವೇದಿಕೆಯಲ್ಲಿ ವಿವಾಹ ನಡೆಸಲು ನಿರ್ಧಾರವಾಗಿತ್ತು. ತದನಂತರ ಕೊರೋನಾ ಹಾವಳಿಯಿಂದ ಸಮಸ್ಯೆ ಎದುರಾಗುತ್ತದೆ ಎಂದು ಅರಮನೆ ಮೈದಾನದ ಒಳಗೆ ನಿಗದಿ ಮಾಡಲಾಯಿತು. ಆದರೂ ಅದೂ ಬೇಡವೆಂದು ವಧುವಿನ ಸ್ವಗೃಹದಲ್ಲಿ ವಿವಾಹ ಎಂದು ನಿಶ್ಚಯವಾಗಿತ್ತು. ಇವೆಲ್ಲವೂ ಒಂದು ಕಡೆಯಾದರೆ ಕೊನೆಗೂ …
Read More »