Breaking News
Home / ಜಿಲ್ಲೆ / ಬೆಂಗಳೂರು (page 442)

ಬೆಂಗಳೂರು

ಕೆಆರ್ ಮಾರ್ಕೆಟ್ ಶಿಫ್ಟ್ ಪ್ಲಾನ್ ಠುಸ್- ಬಸವನಗುಡಿ ಮೈದಾನದಲ್ಲಿ ಸಾಮಾಜಿಕ ಅಂತರವೇ ಇಲ್

ಬೆಂಗಳೂರು: ಜನದಟ್ಟನೆ ಹಿನ್ನೆಲೆಯಲ್ಲಿ ಕೆಆರ್ ಮಾರ್ಕೆಟ್ ಅನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನಕ್ಕೆ ಶಿಫ್ಟ್ ಮಾಡಿದ್ದ ಪ್ಲಾನ್ ವಿಫಲವಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನ ಕೆ.ಆರ್ ಮಾರುಕಟ್ಟೆಯಂತೆ ಆಗಿದೆ. ಬಸವನಗುಡಿ ಮೈದಾನದಲ್ಲಿ ಅನೇಕ ತರಕಾರಿ ಲೋಡ್ ಲಾರಿಗಳು ನಿಂತಿವೆ. ಅಷ್ಟೇ ಅಲ್ಲದೆ ಯಾವುದೇ ಸಾಮಾಜಿಕ ಅಂತರ ಇಲ್ಲದಂತಾಗಿದೆ. ಈ ಮೂಲಕ ಜನಸಂದಣಿ ಕಡಿಮೆ ಮಾಡುವ ಬಿಬಿಎಂಪಿ ಪ್ಲಾನ್ ಠುಸ್ ಆಗಿದೆ. 20 ಅಡಿ ಅಂತರದಲ್ಲಿ ಸ್ಟಾಲ್ ನಿರ್ಮಾಣ ಮಾಡಲಾಗುವುದು ಎಂದು …

Read More »

ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿಬಂಧನೆ ಇಲ್ಲ : ಕೃಷಿ ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು,‌ಮಾ.25: ಮಹಾಮಾರಿ ಕೊರೊನಾದಿಂದ ಇಡೀ ಜಗತ್ತೇ‌ ತಲ್ಲಣಗೊಂಡಿದ್ದು, ಇಂತಹ ಸಂದರ್ಭದಲ್ಲಿ ಜಗತ್ತಿಗೆ ಅನ್ನವನ್ನು ನೀಡುವ ಅನ್ನದಾತನಿಗಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ದಿಟ್ಟ ಕ್ರಮಗಳನ್ನು ಕೈಗೊಂಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ರೈತರು ಬೆಳೆದಂತಹ ಬೆಳೆಗಳನ್ನು ಕೊಯ್ಲು ಮಾಡಲು ಮಾರಾಟ ಮಾಡಲು ಯಾವುದೇ ನಿಬಂಧನೆಗಳು ಇರುವುದಿಲ್ಲ. ಮಾನ್ಸೂನ್ ಪ್ರಾರಂಭವಾದಲ್ಲಿ ರೈತ ಹೊಲದಲ್ಲಿ ಬಿತ್ತನೆ ಮಾಡಲು, ಸರ್ಕಾರ ರೈತನಿಗೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಒದಗಿಸಲು ಕ್ರಮಗಳನ್ನು ಕೈಗೊಂಡಿದೆ. ಬೆಳೆಗಳನ್ನು …

Read More »

ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಪ್ರಧಾನಿ ಮೋದಿ ಅಸಮಾಧಾನ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಇಡೀ ದೇಶವನ್ನೇ ಪ್ರಧಾನಿ ಮೋದಿ ಅವರು ಲಾಕ್‍ಡೌನ್ ಮಾಡಿದ್ದರು. ಆದರೆ ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಎಂದು ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಇದ್ದರೂ ಜನರ ಓಡಾಟ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೋಂಕು ಕಡಿಮೆ ಆಗುತ್ತಿಲ್ಲ. ಆದ್ದರಿಂದ ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಬೇಕು. ಹೀಗಾಗಿ ಇನ್ನಷ್ಟು ಕಠಿಣ ಕ್ರಮ …

Read More »

ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್‍ಪಿಬಿ ಧ್ವನಿ”………

ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ. ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ …

Read More »

ಕೊರೊನಾ ಮುಂಜಾಗೃತ ಕ್ರಮ ಕೈಗೊಳ್ಳಲು4 ತಿಂಗಳ ವೇತನ ನೀಡಿದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಕೊರೊನಾ ಮುಂಜಾಗೃತ ಕ್ರಮ ಕೈಗೊಳ್ಳಲು ಸಾಕಷ್ಟು ಹಣದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರ ಸರ್ಕಾರದ ಕೈಜೋಡಿಸಿ ಎಂದು ಮನವಿ ಮಾಡಿಕೊಂಡಿರುವುದರಿಂದ ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ 4 ತಿಂಗಳ ವೇತನವನ್ನು ನೀಡಿದ್ದಾರೆ. 2 ತಿಂಗಳ ವೇತನ ಅಂದರೆ 2 ಲಕ್ಷ ರೂ.ವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿದ್ದಾರೆ. 2 ತಿಂಗಳ ವೇತನವನ್ನು ಪ್ರಧಾನಮಂತ್ರಿ ತುರ್ತು ಪರಿಹಾರ ನಿಧಿಗೆ ನೀಡುವುದಾಗಿ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಮೊದಲಿಗೆ ಮಂಡ್ಯದ ಮಿಮ್ಸ್ …

Read More »

ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ.

ಬೆಂಗಳೂರು: ಕೊರೊನಾ ವೈರೆಸ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಸಂಪೂರ್ಣವಾಗಿ ಲಾಕ್‍ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಪರಿವಾಳಗಳು ಆರಾಮಾಗಿ ವಿಹಾರಿಸುತ್ತಿವೆ. ಹೌದು..ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸದಾ ಸಾವಿರಾರು ಜನರು ಓಡಾಡುತ್ತಿದ್ದರು. ಜೊತೆಗೆ ಬೈಕ್, ಕಾರ್, ಬಸ್ ಎಂದು ರಸ್ತೆಗಳು ಯಾವಾಗಲೂ ಜಾಮ್ ಆಗಿರುತ್ತಿತ್ತು. ಆದರೆ ಕೊರೊನಾ ಭೀತಿಯಿಂದ ಪ್ರಧಾನಿ ಮೋದಿ ಅವರು 21 ದಿನ ಲಾಕ್‍ಡೌನ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಇಂದು ಸಂಪೂರ್ಣ ಸ್ತಬ್ಧವಾಗಿದೆ. ಆದ್ದರಿಂದ ಮೆಜೆಸ್ಟಿಕ್‍ನಲ್ಲಿ ಪಾರಿವಾಳಗಳು ವಿಹಾರಿಸುತ್ತಿವೆ. ಪಾರಿವಾಳಗಳು …

Read More »

ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್​ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್​ ಆದೇಶ

ಬೆಂಗಳೂರು: ಲಾಕ್​ಡೌನ್​ ಆದೇಶ ಉಲ್ಲಂಘಿಸುವ ಸಾರ್ವಜನಿಕರ ಮೇಲೆ ಲಾಠಿ ಚಾರ್ಜ್ ಮಾಡದಂತೆ ಕಮಿಷನರ್​ ಭಾಸ್ಕರ್ ರಾವ್, ನಗರ ಪೊಲೀಸರಿಗೆ ಖಡಕ್​ ಆದೇಶ ನೀಡಿದ್ದಾರೆ. ಪೊಲೀಸರು ಸಾರ್ವಜನಿಕರೊಂದಿಗೆ ಸಂಯಮದಿಂದ ವರ್ತಿಸಬೇಕು. ವೃದ್ದರು, ಮಹಿಳೆಯರಿಗೆ ಗೌರವ ನೀಡಿ. ಕಡ್ಡಾಯವಾಗಿ ಸಮವಸ್ತ್ರ ಧರಿಸಿಬೇಕು. ಅವಶ್ಯಕತೆ ಇದ್ದರೆ ಕೇವಲ ಕೆಎಸ್​ಆರ್​ಪಿ ಮತ್ತು ಸಿಎಆರ್​ ಪೊಲೀಸರು ಮಾತ್ರ ಬಳಸಬಹುದು. ಆದ್ರೆ ಸಿವಿಲ್​ ಪೊಲೀಸರು ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಲಾಠಿ ಬಳಸಬೇಡಿ. ಮೈಕ್​ಗಳನ್ನ ಬಳಸಿ ಅನೌನ್ಸ್​ಮೆಂಟ್​ ಮಾಡುವ ಮೂಲಕ …

Read More »

ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ.: ಸಿದ್ಧರಾಮಯ್

ಬೆಂಗಳೂರು: ಕೊರೊನಾ ಸೋಂಕಿನ‌ ಭೀತಿಯ ಹಿನ್ನೆಲೆಯಲ್ಲಿ ವಿಳಂಬವಾಗಿಯಾದರೂ, ದೇಶದ ಬಡವರು, ರೈತರು ಮತ್ತು ಕೂಲಿಕಾರ್ಮಿಕರಿಗೆ ನೆರವಾಗಲು ಕೇಂದ್ರ ಸರ್ಕಾರ ಪ್ರಕಟಿಸಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ. ಈ ಪ್ಯಾಕೇಜ್  ‘Too little, Too Late’ ಎನ್ನುವ ಹಾಗಾಗಿದೆ ಎಂದು ವಿರೋಧ ಪಕ್ಷದ ‌ನಾಯಕ‌ ಸಿದ್ಧರಾಮಯ್ಯ ಮಾದ್ಯಮ ಪ್ರಕಟಣೆ ಬಿಡುಗಡೆಗೊಳಿಸಿ ಹೇಳಿದ್ದಾರೆ.: ದೇಶದಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ಪತ್ತೆಯಾದುದ್ದು ಜನವರಿ ಕೊನೆ ವಾರದಲ್ಲಿ. ಕೊರೊನಾದಿಂದ ಗಂಭೀರ ಸ್ಥಿತಿ ನಿರ್ಮಾಣವಾಗಲಿದೆ, ಸರಕಾರ ನಿರ್ಲಕ್ಷ್ಯ ಮಾಡುತ್ತಿದೆ …

Read More »

ಜನರೊಂದಿಗೆ ಪೊಲೀಸರುಸೌಜನ್ಯದಿಂದ ವರ್ತಿಸಬೇಕು: ವಾಟಾಳ್ ನಾಗರಾಜ

ಬೆಂಗಳೂರು: ಜನರೊಂದಿಗೆ ಪೊಲೀಸರು ಸೌಜನ್ಯದಿಂದ ವರ್ತಿಸಬೇಕು. ಲಾಠಿ ಚಾರ್ಜ್ ಮಾಡಬಾರದು ಅಂತಾ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ಜನರ ಮೇಲೆ ಲಾಠಿ ಚಾರ್ಜ್ ವಿಚಾರವಾಗಿ ಮಾತನಾಡಿದ ಅವರು, ಜನರಿಗೆ ಆಹಾರ ಧಾನ್ಯ, ದಿನಸಿ ಸುಲಭವಾಗಿ ಸಿಗುವಂತೆ ವ್ಯವಸ್ಥೆಯನ್ನು  ಮಾಡಬೇಕು.  ಬೀದಿ ಬದಿ ವ್ಯಾಪರ ಮಾಡುವವರಿಗೆ, ಅಟೋ ರಿಕ್ಷಾ ಎಲ್ಲ ಕಾರ್ಮಿಕ ವರ್ಗಕ್ಕೆ ಸರ್ಕಾರ ಹಣ ಸಂದಾಯ ಮಾಡಬೇಕು.  ಗಾರ್ಮೆಂಟ್ಸ್ ಕೆಲಸಗಾರರಿಗೆ ಕನಿಷ್ಟ ಎರಡು ತಿಂಗಳು ಹಣ ಸಂದಾಯ …

Read More »

ಕೊರೋನಾದಿಂದ ರಾಜ್ಯದಲ್ಲಿ ಎರಡನೇ ಸಾವು?; ಶಂಕಿತೆಯ ವರದಿ ಬಂದ ನಂತರ ದೃಢ

ಆಂಧ್ರಪ್ರದೇಶ ಮೂಲದ 75 ವರ್ಷದ ಮಹಿಳೆ ಮಾರ್ಚ್‌ 23ರಂದು ಮೆಕ್ಕಾದಿಂದ ವಾಪಸ್ಸಾಗಿ ಗೌರಿ ಬಿದನೂರಿನಲ್ಲಿರುವ ಮಗನ ಮನೆಯಲ್ಲಿ ಕ್ವಾರಟೈನ್ ನಲ್ಲಿದ್ದರು. ಆದರೆ, ಮಾರ್ಚ್‌ 24 ರಂದು ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು   ಬೆಂಗಳೂರು (ಮಾ‌ರ್ಚ್‌ 25); ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಮತ್ತೋರ್ವ ಮಹಿಲೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.ಆದರೆ, ಆಕೆಯ ಸಾವಿನ ಕುರಿತ ಸಂಪೂರ್ಣ ವರದಿ ಕೈಸೇರುವ ತನಕ ಇದು ಕೊರೋನಾ ಸೋಂಕಿನಿಂದಲೇ ಉಂಟಾದ ಮರಣ ಎಂದು ದೃಢಪಡಿಸಲು ಸಾಧ್ಯವಿಲ್ಲ ಎಂದು ಆರೋಗ್ಯ …

Read More »