ಬೆಂಗಳೂರು: ಏಪ್ರಿಲ್ 14ರ ತನಕ ಮದ್ಯ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ಖಡಕ್ ಆಗಿ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಏ.14ರ ವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. 14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಹಿಂದೂ ಮುಸ್ಲಿಂ ಎಲ್ಲರಲ್ಲೂ ಒಂದೇ ಭಾವನೆ ಇದೆ. ಯಾರ ಬಗ್ಗೆಯೂ ಯಾರೂ ಮಾತಾಡಬಾರದು. ಜಮಾತ್ ಕಾರ್ಯಕ್ರಮಕ್ಕೆ …
Read More »ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ
ಬೆಂಗಳೂರು: ಜನಪ್ರಿಯ ಹಾಸನ್ಯ ನಟ ಬುಲೆಟ್ ಪ್ರಕಾಶ್(44) ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರಿನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಅಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಏ.4 …
Read More »ದೀಪ ಹಚ್ಚುವ ಬದಲು ಸಿಗರೇಟ್ ಹಚ್ಚಿಫೋಟೋ ಟ್ವೀಟ್: ರಾಮ್ ಗೋಪಾಲ್ ವರ್ಮಾ
ಬೆಂಗಳೂರು: ಕೊರೊನಾ ಮಹಾಮಾರಿ ಪ್ರಪಂಚವನ್ನೇ ವ್ಯಾಪಿಸಿದ್ದು, ಭಾರತದಲ್ಲೂ ದಿನೇ ದಿನೇ ಆತಂಕ ಹೆಚ್ಚು ಮಾಡುತ್ತಿದೆ. ಸರ್ಕಾರ ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ದೀಪ ಬೆಳಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದಕ್ಕೆ ಹಲವು ನಟ, ನಟಿಯರು ಸಾಥ್ ನೀಡಿ, ದೀಪ ಬೆಳಗಿ ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡೋಣ ಎಂಬ ಸಂದೇಶ ನೀಡಿದ್ದಾರೆ. ಆದರೆ ಟಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ …
Read More »ಕೊರೊನಾ ನಿಯಂತ್ರಣಕ್ಕೆ ಬಂದರೆ 14ರ ನಂತರ ಆರ್ಥಿಕ ಚಟುವಟಿಕೆಗಳು ಆರಂಭ ಕೈಮುಗಿದು ಲಾಕ್ಡೌನ್ ನಿಯಮಗಳನ್ನು ಪಾಲಿಸಿ:B.S.Y
ಬೆಂಗಳೂರು: ಕೊರೊನಾ ವೈರಸ್ನಿಂದ ಆಗುತ್ತಿರುವ ಆರ್ಥಿಕ ಸಮಸ್ಯೆಯನ್ನು ಸರಿದೂಗಿಸಲು ಸರ್ಕಾರಿ ನೌಕರರ ಸಂಬಳ ಕಡಿತವಾಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ. ಈ ಪ್ರಶ್ನೆಗೆ ಸಂಬಂಧಿಸಿದಂತೆ ಸಿಎಂ ಸದ್ಯಕ್ಕೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಉತ್ತರಿಸಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ಹಣಕಾಸು ಪರಿಸ್ಥಿತಿ ಸರಿ ಇಲ್ಲ. ಆದರೂ ಸರ್ಕಾರಿ ನೌಕರರ ಏಪ್ರಿಲ್ ತಿಂಗಳ ಸಂಬಳ ನಿಲ್ಲಿಸಬೇಡಿ ಎಂದು ಸೂಚಿಸಿದ್ದೇನೆ. ಆದರೆ ಆ ನಂತರದ ತಿಂಗಳ ಬಗ್ಗೆ …
Read More »ಏ.14ಕ್ಕೆ ಲಾಕ್ಡೌನ್ ಮುಗಿಯುತ್ತೆ ಅಂತಾ ಭಾವಿಸಬೇಡಿ: ಸಿಎಂ
ಬೆಂಗಳೂರು: ಏಪ್ರಿಲ್ 14ಕ್ಕೆ ಲಾಕ್ ಡೌನ್ ಮುಗಿಯುತ್ತೆ ಅಂತಾ ಭಾವಿಸಬೇಡಿ. ಲಾಕ್ ಡೌನ್ ಎಷ್ಟು ದಿನ ಮುಂದುವರಿಯುತ್ತದೆ ಎನ್ನುವುದು ಜನರ ಜವಾಬ್ದಾರಿ ಮೇಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಈ ತಿಂಗಳೇ ಲಾಕ್ಡೌನ್ ಮುಗಿಯುತ್ತದೆ ಎನ್ನುವಂತಿಲ್ಲ. ದಯಮಾಡಿ ಮನೆಯೊಳಗೆ ಇರಿ. ಹೊರಗಡೆ ಬಂದರೆ ಮತ್ತಷ್ಟು ದಿನ ಲಾಕ್ ಡೌನ್ ಅನುಭವಿಸಬೇಕಾಗುತ್ತದೆ ಎಂದು ತಿಳಿಸಿದರು. ಶೇ.75 ರಷ್ಟು ಈಗ ಲಾಕ್ ಡೌನ್ …
Read More »ಯಾರ ಹೆಗಲಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ? ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ
ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಹುಬ್ಬಳ್ಳಿಯ ಜಗದೀಶ ಶೆಟ್ಟರ್ಅವರು ಬೆಳಗಾವಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಬೆಳಗಾವಿಯ ಜವಾಬ್ದಾರಿಯನ್ನು ರಮೇಶ ಜಾರಕಿಹೊಳಿ ಅವರಿಗೆ ಕೊಡಬಹುದು ಎನ್ನುವ ಸುದ್ದಿ ದಟ್ಟ ಬೆಳಗಾವಿ – ಇನ್ನು ಒಂದೆರಡು ದಿನದಲ್ಲೇ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ಪುನರ್ ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿರುವುದರಿಂದ ರಾಜ್ಯ ರಾಜಕೀಯ ಮತ್ತೆ ಕುತೂಹಲ ಮೂಡಿಸಿದೆ. ಕೊರೋನಾ ಗದ್ದಲದಿಂದಾಗಿ ಕಳೆದ ಕೆಲವು …
Read More »ನಮ್ಮ ಸರಕಾರದ ಮರ್ಯಾದೆ ಉಳಿದಿದ್ದರೆ ಡಿಸಿ, ಎಸ್ಪಿಗಳಿಂದಲೇ ಹೊರತು ಮಂತ್ರಿಗಳಿಂದಲ್:ಬಿ.ಎಸ್.ಯಡಿಯೂರಪ್ಪ
ಬೆಂಗಳೂರು – ಕೆಲಸ ಮಾಡದೆ ಮನೆಯಲ್ಲೇ ಕುಳಿತಿರುವ ಮಂತ್ರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇನ್ನು ಒಂದೆರೆಡು ದಿನದಲ್ಲೇ ಮಂತ್ರಿಗಳ ಉಸ್ತುವಾರಿ ಬದಲಾವಣೆ ಮಾಡುವುದಾಗಿ ಘೋಷಿಸಿದ್ದಾರೆ. ಖಾಸಗಿ ಚಾನೆಲ್ ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಯಡಿಯೂರಪ್ಪ, ಇಂತಹ ಸಂದರ್ಭದಲ್ಲಿ ಮಂತ್ರಿಗಳು ಮನೆಯಲ್ಲಿ ಮಕ್ಕಳು, ಮೊಮ್ಮಕ್ಕಳ ಜೊತೆ ಕುಳಿತು ಆಟ ಆಡುವುದಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಿ. ಕೊರೋನಾ ತಡೆಯಲು ಏನೇನು ಬೇಕೋ ಅದನ್ನು ಮಾಡಿ ಎಂದು ಕರೆ …
Read More »ಕೊರೊನಾ ಪರೀಕ್ಷೆಗೆ ಕರ್ನಾಟಕದ 10 ಕಡೆ ವೈದ್ಯಕೀಯ ಲ್ಯಾಬ್
ಬೆಂಗಳೂರು,ಏ.6- ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿರುವ ಭಾರತದಲ್ಲಿ ಸೋಂಕಿತರ ತಪಾಸಣೆಗಾಗಿ ಕರ್ನಾಟಕದ 10 ಕಡೆ ವೈದ್ಯಕೀಯ ಲ್ಯಾಬ್ ತೆರೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪಟ್ಟಿ ಬಿಡುಗಡೆ ಮಾಡಿದೆ. ಇದರಂತೆ ಹಾಸನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ, ಶಿವಮೊಗ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಬೆಂಗಳೂರಿನ ಕಮಾಂಡೋ ಆಸ್ಪತ್ರೆ (ಭಾರತೀಯ ವಾಯುಪಡೆ), ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ಬೆಂಗಳೂರು ವಲಯ ಘಟಕ, …
Read More »ರಾಜ್ಯದ ಕೆಲವೆಡೆ ಮಳೆರಾಯನ ಅಬ್ಬರ – ಸಿಡಿಲು ಬಡಿದು ರೈತ ಸಾವು
ಬೆಂಗಳೂರು: ಕೊರೊನಾ ಅಬ್ಬರದ ಮಧ್ಯೆ ವರುಣರಾಯ ಕೂಡ ರಾಜ್ಯದ ಕೆಲವೆಡೆ ಅಬ್ಬರಿಸಿದ್ದಾನೆ. ಧಾರವಾಡ, ಶಿವಮೊಗ್ಗ, ದಾವಣಗೆರೆ, ವಿಜಯಪುರ ಸೇರಿ ಹಲವೆಡೆ ಧಾರಕಾರ ಮಳೆಯಾಗಿದೆ. ವಿಜಯಪುರದ ಮುದ್ದೇಬಿಹಾಳ ತಾಲೂಕಿನ ಹಳ್ಳೂರಿನಲ್ಲಿ ಸಿಡಿಲು ಹೊಡೆದು ರೈತ ಗುಂಡಪ್ಪ ಸಾವನ್ನಪ್ಪಿದ್ದಾರೆ. ಶಿವಮೊಗ್ಗದಲ್ಲಿ ಗುಡುಗು, ಸಿಡಿಲ ಮಳೆಗೆ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು ಭಾರೀ ಅನಾಹುತ ತಪ್ಪಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಖಾಸಗಿ ಆಸ್ಪತ್ರೆಗೆ …
Read More »ಬೆಂಗಳೂರು:ಅಂಬುಲೆನ್ಸ್ನಲ್ಲಿ ಗುಜರಿ ವಸ್ತುಗಳ ಸಾಗಾಟ
ಬೆಂಗಳೂರು: ಯಾರೂ ಹಿಡಿಯುವುದಿಲ್ಲ, ಪರಿಶೀಲನೆ ನಡೆಸುವುದಿಲ್ಲ ಎಂದು ಕಳ್ಳತನ ಮಾಡಿದ್ದ ಗುಜರಿ ವಸ್ತುಗಳನ್ನು ಅಂಬುಲೆನ್ಸ್ ನಲ್ಲಿ ಸಾಗಾಟ ಮಾಡುತ್ತಿದ್ದರು. ಶಿವಾಜಿ ನಗರದ ರೆಸಲ್ ಮಾರ್ಕೆಟ್ನಲ್ಲಿ ಸತೀಶ್, ಮಹೇಶ್ ಗುಜರಿ ಸಾಮಾನುಗಳನ್ನು ಹರ್ಷಿಣಿ ಹೆಸರಿನ ಅಂಬುಲೆನ್ಸ್ ಮೂಲಕ ಸಾಗಾಟ ಮಾಡುತ್ತಿದ್ದರು. ವಾಹನಗಳ ಟೈರ್, ಟ್ಯೂಬ್ ಸೇರಿದಂತೆ ಹಲವು ಗುಜರಿ ವಸ್ತುಗಳನ್ನು ಖದೀಮರು ಅಂಬುಲೆನ್ಸ್ ನಲ್ಲಿ ಸಾಗಿಸುತ್ತಿದ್ದರು. ಅನುಮಾನ ಬಂದು ಪೊಲೀಸರು ಅಂಬುಲೆನ್ಸ್ ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಗುಜರಿ ಸಾಮಾನು …
Read More »
Laxmi News 24×7