Breaking News
Home / ಜಿಲ್ಲೆ / ಬೆಂಗಳೂರು (page 461)

ಬೆಂಗಳೂರು

ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತ: ಶಾಸಕ ರಮೇಶ್ ಜಾರಕಿಹೊಳಿ

ಉಪಚುನಾವಣೆಯಲ್ಲಿ ಗೆದ್ದಿರುವ 11 ಶಾಸಕರು ಮಂತ್ರಿಯಾಗುವುದು ನಿಶ್ಚಿತವಾಗಿದ್ದು ಎಚ್.ವಿಶ್ವನಾಥ್ ಅವರನ್ನು ಮಂತ್ರಿ ಮಾಡಲು ನಾವೆಲ್ಲ ಪ್ರಯತ್ನಿಸುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದರು.. ಶಾಸಕರಾದ ಮಹೇಶ್ ಕುಮಠಹಳ್ಳಿ, ಶ್ರೀಮಂತ ಪಾಟೀಲ್, ಮಾಜಿ ಸಚಿವ ಆರ್.ಶಂಕರ್ ಜೊತೆ ಶ್ರೀಕಂಠೇಶ್ವರಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಉಪಚುನಾವಣೆಯಲ್ಲಿ ಸ್ಪರ್ಧಿಸದಂತೆ ಸಿಎಂ ಯಡಿಯೂರಪ್ಪ ಹೇಳಿದ್ದು ನಿಜ. ಅವರು ನಮ್ಮ ನಾಯಕರು. ನಮ್ಮ …

Read More »

ಐಎಂಎ ಬಹುಕೋಟಿ ವಂಚನೆ ಪ್ರಕರಣ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ

ಬೆಂಗಳೂರು,ಜ.29- ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಕ್ಕೆ ಸಿಲುಕಿರುವ ಐಪಿಎಸ್ ಅಧಿಕಾರಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿಗೆ ಸಂಕಷ್ಟ ಎದುರಾಗಿದೆ. ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಐಎಂಎ ಪ್ರಕರಣದಲ್ಲಿ ಆರೋಪಿ ಮನ್ಸೂರ್‍ಖಾನ್‍ಗೆ ಸಹಾಯ ಮಾಡಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಸಿಬಿಐ, ಇಬ್ಬರು ಅಧಿಕಾರಿಗಳ ವಿರುದ್ಧ …

Read More »

ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್

ಬೆಂಗಳೂರು: ಆತನದ್ದು ತೀರ ಬಡ ಕುಟುಂಬ. ಮನೆಯಲ್ಲಿ ಹೆಚ್ಚು ಕಲಿತವರಿಲ್ಲ. ಸರ್ಕಾರಿ ನೌಕರಿ ಅಂದ್ರೆ ದೊಡ್ಡದು, ಕಷ್ಟಪಟ್ಟು ಬಿಎಂಟಿಸಿ ನೌಕರಿ ಗಿಟ್ಟಿಸಿದ್ದ ಮಗ ಈಗ ಐಎಎಸ್ ಪಾಸ್ ಆಗುವ ಹಂತದಲ್ಲಿ ಇದ್ದಾನೆಂದ್ರೆ ಸಂತಸಕ್ಕೆ ಪಾರವೇ ಇಲ್ಲ. ಹೌದು, ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಧು ಐಎಎಸ್ ಮುಖ್ಯ ಪರೀಕ್ಷೆಯಲ್ಲಿ ಪಾಸಾಗಿದ್ದು, ಸಂದರ್ಶನಕ್ಕೆ ಕಾಯುತ್ತಿದ್ದಾರೆ. ದಿನಕ್ಕೆ ಎಂಟು ಗಂಟೆ ಕಂಡಕ್ಟರ್ ಕೆಲಸ ಮಾಡುತ್ತಿದ್ದ ಮಧು …

Read More »

ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆರಮೇಶ ಜಾರಕಿಹೊಳಿ ಮತ್ತು ಟೀಂ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ.

ಮೈಸೂರು: ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಯಡಿಯೂರಪ್ಪ ಹೇಳಿದ್ದರು.ಈ ಬೆನ್ನಲ್ಲೇ ಸಚಿವ ಸ್ಥಾನ ಆಕಾಂಕ್ಷಿಗಳಾದ ಅರ್ಹ ಶಾಸಕರು ಟೆಂಪಲ್ ರನ್ ನಡೆಸುತ್ತಿದ್ದಾರೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಟೀಂ I ಇಂದು ನಂಜನಗೂಡು ಶ್ರೀಕಂಠೇಶ್ವರ್ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಮಹೇಶ ಕುಮಟಳ್ಳಿ, ಆರ್ ಶಂಕರ್, ಮಾಜಿ ಶಾಸಕ ನಾಗರಾಜು ಕೂಡ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು. …

Read More »

ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ

ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ಸತ್ತ ನಾಯಿ : ತೆರವುಗೊಳಿಸದ ಗ್ರಾಮ ಪಂಚಾಯಿತಿ ಆಡಳಿತ ಬಂಗಾರಪೇಟೆ ತಾಲ್ಲೂಕು ಹುಲಿಬೆಲೆ ಗ್ರಾಮ ಪಂಚಾಯಿತಿ ಪಕ್ಕದಲ್ಲಿರುವ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮುಂಭಾಗ ನಿನ್ನೆ ರಾತ್ರಿ ನಾಯಿಯೊಂದು ಸತ್ತಿದ್ದು, ಇದುವರೆಗೂ ತೆರವುಗೊಳಿಸುವಲ್ಲಿ ಗ್ರಾಮ ಪಂಚಾಯ್ತಿ ವಿಫಲವಾಗಿದೆ. ವಿಪರ್ಯಾಸ ಎಂದರೆ ನಾಯಿ ಸತ್ತ ಸ್ಥಳದಲ್ಲೇ ಅಂಗನವಾಡಿ ಕೇಂದ್ರವಿದ್ದು, ವಾಸನೆಯಿಂದ ಮಕ್ಕಳು ಹೈರಾಣಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅಂಗನವಾಡಿ ಕಾರ್ಯಕರ್ತೆ, ಪಂಚಾಯಿತಿಗೆ ಮಾಹಿತಿ ನೀಡಲಾಗಿದೆ. ಸತ್ತ …

Read More »

B j p ಅವರ್ ಮೇಲೆ ಕಿಡಿ ಕಾರಿದ ಕುಮಾರಣ್ಣ

‘ಮಿಣಿ ಮಿಣಿ ಪೌಡರ್’ ಟ್ರೋಲ್ ಮಾಡಿದ್ದೇ ಬಿಜೆಪಿ ಕಾರ್ಯಕರ್ತರು: ಅಬ್ಬರಿಸಿ ಬೊಬ್ಬಿರಿದ ಎಚ್ಡಿಕೆ..! ತಮ್ಮ ಮಿಣಿ ಮಿಣಿ ಪೌಡರ್ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಆಗಿರೋದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರೇ ಟ್ರೋಲ್ ಮಾಡಿದ್ದಾರೆ ಎಂದು ಕಿಡಿಕಾರಿದರು. ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಹೇಳಿಕೆ ನೀಡಿದ್ದ ಕುಮಾರಸ್ವಾಮಿ, ಅದು ಬಾಂಬ್‌ ಅಲ್ಲ ಕೇವಲ ಮಿಣಿ ಮಿಣಿ …

Read More »

ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ. ಅವರಿಗೆ 80ವರ್ಷ ವಯಸ್ಸಾಗಿತ್ತು. ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. 1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ …

Read More »

ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸುಖಿ.ವಿ, ಬೀದಿ ನಾಟಕದ ಮೂಲಕ ಸ್ವಚ್ಚತೆಯ ಅರಿವು ಮೂಡಿಸಿದ ಬಿ.ಆರ್.ಪ್ರತ್ಯಕ್ಷಾ ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಲಾಯಿತು.

  ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು …

Read More »

ಸಚಿವಸಂಪುಟಕ್ಕೆ ಸೇರ್ಪಡೆಯಾಗುವವರು ಯಾರ್ಯಾರು,………

ಸಂಪುಟಕ್ಕೆ ಸೇರ್ಪಡೆಯಾಗುವವರು :   ರಮೇಶ್ ಜಾರಕಿಹೊಳಿಬಿ.ಸಿ.ಪಾಟೀಲ್ ಉಮೇಶ್ ಕತ್ತಿ ಮಹೇಶ್ ಕುಮಟಳ್ಳಿ ಆನಂದ್ ಸಿಂಗ್ ಕೆ.ಸಿ.ನಾರಾಯಣಗೌಡ ಎಸ್.ಟಿ.ಸೋಮಶೇಖರ್ ಕೆ.ಗೋಪಾಲಯ್ಯ ಭೈರತಿ ಬಸವರಾಜ್ ಡಾ.ಕೆ.ಸುಧಾಕರ್ ಅರವಿಂದ ಲಿಂಬಾವಳಿ ಹಾಲಪ್ಪ ಆಚಾರ್/ರಾಜುಗೌಡ ನಾಯಕ್ ಹಾಲಾಡಿ ಶ್ರೀನಿವಾಸ್ ಶೆಟ್ಟಿ/ಎಸ್. ಅಂಗಾರ ಬೆಂಗಳೂರು,ಜ.27-ಒಂದು ವೇಳೆ ಹೈಕಮಾಂಡ್ ಅನುಮತಿ ನೀಡಿದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ 14 ಮಂದಿ ಸಚಿವರು ಸೇರ್ಪಡೆಯಾಗಲಿದ್ದಾರೆ. ನಾಳೆ ಸಂಜೆ ನವದೆಹಲಿಗೆ ತೆರಳಲಿರುವ ಯಡಿಯೂರಪ್ಪ ಪಕ್ಷದ …

Read More »

71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ.

ಬೆಂಗಳೂರು: 71 ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ದೇಶದ ಜನತೆಗೆ ಶಾಸಕ ಸತೀಶ ಜಾರಕಿಹೊಳಿ ಶುಭಾಶಯಗಳನ್ನು ಕೋರಿದ್ದಾರೆ. ಭಾರತೀಯರಿಗೆ ಸ್ವಾತಂತ್ರ್ಯ ಪಡೆದ ದಿನವಾದ ಆಗಸ್ಟ್ 15 ರಷ್ಟೇ ಮಹತ್ವದ ದಿನ ಇದಾಗಿದೆ. ಭಾರತದ ಎಲ್ಲಾ ನಾಗರಿಕರಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ, ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿ ಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ ಎಂದು …

Read More »