Breaking News
Home / ಜಿಲ್ಲೆ / ಬೆಂಗಳೂರು (page 463)

ಬೆಂಗಳೂರು

9 ನೂತನ ಶಾಸಕರಿಗೆ ಸಚಿವ ಸ್ಥಾನದ ಪಟ್ಟಿ ರೆಡಿ, ಖಾತೆ ಹಂಚಿಕೆ ಬಾಕಿ..!

ಬೆಂಗಳೂರು,ಜ.20- ಅಮಿತ್ ಷಾ ಸಿದ್ಧಪಡಿಸಿ ದ್ದಾರೆ ಎನ್ನಲಾದ ಸಚಿವರ ಪಟ್ಟಿ ಅಂತಿಮಗೊಂಡರೆ ಉಪಚುನಾವಣೆಯಲ್ಲಿ ಗೆದ್ದ 7 ಶಾಸಕರ ಜೊತೆಗೆ 2018ರ ಚುನಾವಣೆಯಲ್ಲಿ ಗೆದ್ದಿದ್ದ ಪಕ್ಷದ ಇಬ್ಬರು ಶಾಸಕರು ಯಡಿಯೂರಪ್ಪ ನವರ ಸಂಪುಟ ಸೇರ್ಪಡೆಯಾಗುವುದು ಖಚಿತವಾಗಿದ್ದು, ಅವರಿಗೆ ಯಾವ ಖಾತೆ ನೀಡಬೇಕೆಂಬು ದನ್ನೂ ಕೂಡ ಷಾ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ 11 ಮಂದಿ ನೂತನ ಶಾಸಕರು ಯಾವಾಗ ಸಚಿವ ಸಂಪುಟ ವಿಸ್ತರಣೆಯಾಗಿ ತಮಗೆ ಸಚಿವ ಹುದ್ದೆ ನೀಡುತ್ತಾರೊ ಎಂದು ಕಾಯುತ್ತಿದ್ದಾರೆ. …

Read More »

ಕೆಪಿಎಸ್‍ಸಿಯ ಹೈಟೆಕ್ ಭ್ರಷ್ಟಾಚಾರದ ವಿರುದ್ಧ ನ್ಯಾಯಾಂಗ ತನಿಖೆ………..

ಬೆಂಗಳೂರು, ಜ.20- ಗೆಜೆಟೆಡ್ ಪ್ರೊಬೇಷನರಿ ಹುದ್ದೆ -2015ಕ್ಕೆ ನಡೆಸಲಾದ ಮುಖ್ಯ ಪರೀಕ್ಷೆಯ ಮೌಲ್ಯ ಮಾಪನ ಸೇರಿದಂತೆ ಕೆಪಿಎಸ್‍ಸಿಯ ಹೈಟೆಕ್ ಭ್ರಷ್ಟಾಚಾರದ ವಿರುದ್ಧ ನ್ಯಾಯಾಂಗ ತನಿಖೆಗೆ ಒತ್ತಾಯಿಸಿರುವ ಕೆಎಎಸ್ ನೊಂದ ಅಭ್ಯರ್ಥಿಗಳ ಹಿತರಕ್ಷಣಾ ವೇದಿಕೆ ಸರ್ಕಾರ ಕ್ರಮ ವಹಿಸದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದೆ. ಕೆಪಿಎಸ್‍ಸಿ ಲೂಟಿಕೋರರ ಸಂಘವಾಗಿ ಮಾರ್ಪಟ್ಟಿದೆ ಎಂದು ಆರೋಪಿಸಿದ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಂ, ಹಲವಾರು ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿರುದ್ಧ ಕಾನೂನು ಹೋರಾಟವನ್ನು …

Read More »

ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ

ಬೆಂಗಳೂರು,ಜ.20- ಉಪಚುನಾ ವಣೆಯಲ್ಲಿ ಗೆದ್ದವರ ಪರಿಸ್ಥಿತಿ ಅಂತರಪಿಶಾ ಚಿಗಳಂತಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಚಿವಾಕಾಂಕ್ಷಿಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಭೇಟಿಗೂ ಅವಕಾಶ ಕೊಡಲಿಲ್ಲ. ಒಂದು ವೇಳೆ ಸಂಪುಟ ವಿಸ್ತರಣೆ ಯಾದರೆ ನನಗಿರುವ ಮಾಹಿತಿ ಪ್ರಕಾರ ಸರ್ಕಾರದಲ್ಲಿ ಸ್ಫೋಟವಾಗುತ್ತದೆ ಎಂದು ಹೇಳಿದರು. ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಮಂತ್ರಿ ಸ್ಥಾನ ಕೊಡೊಲ್ಲ. ಕೊಡದಿದ್ದರೆ ನೋಡಿಕೊಳ್ಳಿ ಅಂತ ಈಗಾಗಲೇ ವಿಶ್ವನಾಥ್ ಹೇಳಿದ್ದಾರೆ. ಮುಂದಿನ …

Read More »

ದುನಿಯಾ ವಿಜಯ್ ಗೆ ಇಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ ತಲ್ವಾರ್ ನಿಂದ ಕೇಕ್ ಕಟ್..ವಿಜಿ ವಿರುದ್ಧ ಕೇಸ್

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಗೆ ಇಂದು 46ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕುಟುಂಬಸ್ಥರು ಹಾಗೂ ಅಭಿಮಾನಿಗಳೊಂದಿಗೆ ಸೇರಿ ತಲ್ವಾರ್ ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ. ತಲ್ವಾರ್ ನಲ್ಲಿ ಕೇಕ್ ಕತ್ತರಿಸೋ ಮೂಲಕ ದುನಿಯಾ ವಿಜಯ್ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕಾನೂನಿನ ಪ್ರಕಾರ ಯಾವುದೆ ಆಯುಧಗಳನ್ನು ಸಾರ್ವಜನಿಕವಾಗಿ ಬಳಸುವಂತಿಲ್ಲ ಹಾಗೂ ಪ್ರದರ್ಶಿಸುವಂತಿಲ್ಲ. ಐದು ಇಂಚಿಗೂ ಉದ್ದದ ಕತ್ತಿಯನ್ನು …

Read More »

ಸ್ವಿಡ್ಜರ್‌ಲ್ಯಾಂಡ್‌ನಿಂದ ಬಂದು ಎರಡೇ ದಿನದಲ್ಲಿ ಸಂಪುಟ ವಿಸ್ತರಣೆ ಮಾಡ್ತೀನಿ’ ವಿದೇಶಕ್ಕೆ ಹಾರಿದ ಸಿಎಂ

ಬೆಂಗಳೂರು, ಜ.19-ಸ್ವಿಡ್ಜರ್‌ಲ್ಯಾಂಡ್‌ನ ದಾವೋಸ್‍ನಿಂದ ಹಿಂದಿರುಗಿದ ಎರಡೇ ದಿನಗಳಲ್ಲಿ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಗೊಂದಲ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ವಿದೇಶಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದಾವೋಸ್‍ನಿಂದ ಹಿಂದುರುಗಿದ ಎರಡೇ ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡುತ್ತೇನೆ. ಈ ಸಂಬಂಧ ನಿನ್ನೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್ ಶಾ …

Read More »

ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ

ಬೆಂಗಳೂರು, ಜ.18- ರಾಜ್ಯ ಸರ್ಕಾರಕ್ಕೆ ಅಧಿವೇಶನ ನಡೆಸಿ ಜನರ ಸಮಸ್ಯೆ ಚರ್ಚೆಯಾಗುವುದು ಬೇಕಿಲ್ಲ. ಅದಕ್ಕಾಗಿ ವಿಧಾನಮಂಡಲ ಅಧಿವೇಶನ ಕರೆಯಲು ಹಿಂದೆ-ಮುಂದೆ ನೋಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಕರ್ತ ಚಂದ್ರಶೇಖರ್ ರಾವ್ ಅವರ ನೆನಪು ಮಾಸುವ ಮುನ್ನ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ವರ್ಷಕ್ಕೆ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕೆಂಬ ಕಾನೂನನ್ನು ನಾವೇ ಮಾಡಿಕೊಂಡಿದ್ದೇವೆ. ಆದರೆ, ಅದು ಸರಿಯಾಗಿ ಪಾಲನೆಯಾಗುತ್ತಿಲ್ಲ. ಈ …

Read More »

ಬೆಳ್ಳಿ ಪರದೆ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಶ್ರೀ ಭರತ ಬಾಹುಬಲಿ ಇದೇ ವಾರ ರಾಜ್ಯಾದ್ಯಂತ ಬಿಡುಗಡೆ

ಬೆಳ್ಳಿ ಪರದೆ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಶ್ರೀ ಭರತ ಬಾಹುಬಲಿ ಇದೇ ವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ.  ಚಿತ್ರದ ನಾಯಕ ಕಂ ನಿರ್ದೇಶಕ ಮಂಜು ಮಾಂಡವ್ಯ ಬಿಡುಗಡೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರೊಮೋಷನ್‍ನ ಕೊನೆಯ ಹಂತವಾಗಿ ಮಾಧ್ಯಮಗಳ ಮುಂದೆ ಚಿತ್ರತಂಡ ಬಂದಿತ್ತು. ಈ ಸಂದರ್ಭದಲ್ಲಿ ಹಿರಿಯ ನಟ ಚರಣ್ ರಾಜ್ ಅವರ ಮಗನ ಪರಿಚಯವನ್ನು ನಿರ್ದೇಶಕರು ಮಾಡಿಕೊಟ್ಟಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಮಂಜು ಮಾಂಡವ್ಯ ಚಿತ್ರದ ಟ್ರೇಲರ್‍ನಲ್ಲಿ …

Read More »

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ತಂದೆ ಮದನ್ ಮಂದಣ್ಣ ಹಾಗೂ ತಾಯಿ ಸುಮನ್ ಅವರಿಗೆ ಪ್ರತ್ಯೇಕವಾಗಿ ನೋಟಿಸ್ ಜಾರಿ ಬೆಂಗಳೂರು,ಜ.18- ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೆ ಸಿಲುಕಿರುವ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಇದೇ 21ರಂದು(ಮಂಗಳವಾರ) ವಿಚಾರಣೆಗೆ ಹಾಜರಾಗುವಂತೆ ಐಟಿ ನೋಟಿಸ್ ಜಾರಿ ಮಾಡಿದೆ. ಐಟಿ ಅಧಿಕಾರಿಗಳು ರಶ್ಮಿಕಾ ಮಂದಣ್ಣ , ಅವರ ತಂದೆ ಮದನ್ ಮಂದಣ್ಣ ಹಾಗೂ ತಾಯಿ …

Read More »

ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ

  ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಬೆಂಗಳೂರು, ಜ.18- ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಸಂದರ್ಭದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಆಡಳಿತಾರೂಢ ಬಿಜೆಪಿ ಸದಸ್ಯರೇ ತಮ್ಮ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಮಾಜಿ ಸಚಿವ ಆರ್.ಅಶೋಕ್, ಶಾಸಕ ಸತೀಶ್‍ರೆಡ್ಡಿ ನಡುವೆ ಸ್ಥಾಯಿ ಸಮಿತಿ ಚುನಾವಣೆ ಸದಸ್ಯರ ಆಯ್ಕೆ ಸಂಬಂಧ ಮಾತಿನ …

Read More »

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೆಸರು ಘೋಷಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಕಾರ್ಯಾಧ್ಯಕ್ಷ ಸ್ಥಾನಗಳ ಬಗ್ಗೆ ಹೈಕಮಾಂಡ್ ಇಂದು ಅಂತಿಮ ನಿರ್ಧಾರ ಕೈಗೊಳುವ ಸಾಧ್ಯತೆಯಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಘೋಷಣೆಯೂ ವಿಳಂಬವಾಗಲಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹೆಸರನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ. ಆದರೆ ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಈ …

Read More »