ಬೆಂಗಳೂರು: ವಿಶ್ವದ್ಯಂತ ಕೊರೊನಾ ವೈರಸ್ ಭೀತಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲಾ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಹಂತ ಹಂತವಾಗಿ ಬಂದ್ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಮೊದಲ ಹಂತವಾಗಿ ಇಂದು ಸುಮಾರು 32 ರೈಲುಗಳ ಸಂಚಾರವನ್ನು ನಿಲ್ಲಿಸಲಾಗಿದ್ದು, ನಾಳೆಯಿಂದ ಕೊರೊನಾ ವೈರಸ್ ಹಬ್ಬುತ್ತಿರುವ ಪ್ರಮಾಣವನ್ನು ನೋಡಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಲಾಖೆ ಮುಖ್ಯಸ್ಥರು ತಿಳಿಸಿದ್ದಾರೆ. ರೈಲುಗಳ ಸೇವೆಯಲ್ಲಿ ವ್ಯತ್ಯಯದ ವಿಚಾರ ತಿಳಿದ ಸಾರ್ವಜನಿಕರು ಕೂಡ ಗುರುವಾರದಿಂದಲೇ ತಮ್ಮ ತಮ್ಮ ಊರುಗಳಿಗೆ …
Read More »ಬೇಸಿಗೆಯಲ್ಲೂ ಬರಡು ಭೂಮಿಯಲ್ಲಿ ಕೇವಲ 790 ಅಡಿಗೆ ನೀರು
ಬೆಂಗಳೂರು: ಈಗಾಗಲೇ ಬೇಸಿಗೆ ಆರಂಭವಾಗಿ ಕುಡಿಯುವ ನೀರಿಗೆ ಅನೇಕ ಕಡೆ ಸಮಸ್ಯೆ ಶುರುವಾಗಿದೆ. ಸುಮಾರು 1000 ದಿಂದ 1500 ಅಡಿಗಳಷ್ಟು ಬೋರ್ವೆಲ್ ಕೊರೆದರೂ ನೀರು ಸಿಗುವುದು ತುಂಬಾ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ನೆಲಮಂಗಲ ತಾಲೂಕಿನ ಅವೇರಹಳ್ಳಿ ರೈತನೊಬ್ಬ ಬೋರ್ವೆಲ್ ಕೊರೆಸಿದ್ದು, ಗಗನದೆತ್ತರಕ್ಕೆ ನೀರು ಚಿಮ್ಮಿದೆ. ಅವೇರಹಳ್ಳಿ ಪ್ರಕಾಶ್ ಕೊಳವೆ ಬಾವಿ ಕೊರೆಸಿ ಸಂತಸಪಟ್ಟಿದ್ದಾರೆ. ಸುಮಾರು 1500 ಅಡಿ ಕೊರೆದರೂ ನೀರು ಸಿಗದ ಬರಡು ಭೂಮಿಯಲ್ಲಿ ಕೇವಲ 790 ಅಡಿಗೆ ನೀರು …
Read More »14 ಮಾರ್ಗಗಳಲ್ಲಿ ರೈಲು ಸಂಚಾರವಿಲ್ಲ
ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರೈಲು ಸೇವೆಗಳನ್ನು ಸ್ಥಗಿತ ಮಾಡಲಾಗಿದೆ. ರದ್ದಾದ ರೈಲುಗಳು? 1. ಮೈಸೂರು-ಯಲಹಂಕ-ಮೈಸೂರು, ಮಾಲ್ಗುಡಿ ಎಕ್ಸ್ಪ್ರೆಸ್ ರೈಲು 2. ಮೈಸೂರು-ಕೆ.ಎಸ್.ಆರ್, ಬೆಂಗಳೂರು- ಮೈಸೂರು, ರಾಜ್ಯರಾಣಿ ಎಕ್ಸ್ಪ್ರೆಸ್ ರೈಲು 3. ಬೆಳಗಾವಿಯಿಂದ ಮೈಸೂರು ವಿಶ್ವಮಾನವ ಎಕ್ಸ್ಪ್ರೆಸ್ ರೈಲು 4. ಮೈಸೂರಿನಿಂದ ಬೆಳಗಾವಿ ವಿಶ್ವಮಾನವ ಎಕ್ಸ್ಪ್ರೆಸ್ ರೈಲು 5. ಮೈಸೂರಿನಿಂದ ರೇಣಿಗುಂಟ …
Read More »ದೇಶಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೋನಾ ಸೋಂಕು ಹಬ್ಬದಂತೆ ಮುಂಜಾಗ್ರತಾ ಕ್ರಮವಾಗಿ ಹಾಲಿ ಇರುವ ಮಾರ್ಗಸೂಚಿಯನ್ನೇ ಮುಂದುವರೆಸಲು ತೀರ್ಮಾನಿಸಲಾಗಿದ್ದು, ಈ ತಿಂಗಳ 31ರವರೆಗೆ ಬಂದ್
ಬೆಂಗಳೂರು,ಮಾ.- ದೇಶಾದ್ಯಂತ ತಲ್ಲಣ ಸೃಷ್ಟಿಸಿರುವ ಕೊರೋನಾ ಸೋಂಕು ಹಬ್ಬದಂತೆ ಮುಂಜಾಗ್ರತಾ ಕ್ರಮವಾಗಿ ಹಾಲಿ ಇರುವ ಮಾರ್ಗಸೂಚಿಯನ್ನೇ ಮುಂದುವರೆಸಲು ತೀರ್ಮಾನಿಸಲಾಗಿದ್ದು, ಈ ತಿಂಗಳ 31ರವರೆಗೆ ಬಂದ್ ಮುಂದುವರೆಯಲಿದೆ.ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾರಿಗೂ ಹಬ್ಬದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮಾ.31ರವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಲು ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನವನ್ನು ವಿಧಾನಸಭೆಯಲ್ಲಿ ಖುದ್ದು ಮುಖ್ಯಮಂತ್ರಿ …
Read More »ನಾನ್ವೆಜ್ ಪ್ರಿಯರಿಗೆ ಶಾಕ್; ಯುಗಾದಿ ಹಬ್ಬದ ಹೊಸತೊಡುಕು ದಿನ ಮಾಂಸ ಮಾರಾಟ ನಿಷೇಧ..!
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಹಕ್ಕಿಜ್ವರದ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಮಾಂಸ ಪ್ರಿಯರಿಗೆ ಬಿಗ್ ಶಾಕ್ ನೀಡಿದೆ.ಯುಗಾದಿ ಹಬ್ಬದ ಹೊಸತಡುಕು ದಿನ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿ ಪ್ರಾಣಿ ಬಲಿ ಕೊಡುವಂತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಅಂತಾ ಆದೇಶ ಹೊರಡಿಸಿದ್ದಾರೆ.ಕೊರೊನಾ ವೈರಸ್ ಹರಡಿದಾಗಿನಿಂದ ಈಗಾಗಲೇ ಕುಕ್ಕುಟೋದ್ಯಮ ನೆಲ ಕಚ್ಚಿದ. ನಮ್ಮ ರಾಜ್ಯದಲ್ಲೇ ಲಕ್ಷಾಂತರ ಕೋಳಿಗಳನ್ನು …
Read More »ಬೆಂಗಳೂರಿನಲ್ಲಿ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳ ಸಭೆ : ಬಾಲಚಂದ್ರ ಜಾರಕಿಹೊಳಿ
ಕೆಎಮ್ಎಫ್ ಬಲವರ್ಧನೆಗೆ ವಿನೂತನ ಯೋಜನೆ ಬೆಂಗಳೂರಿನಲ್ಲಿ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ ಬೆಂಗಳೂರು: ಮುಂದಿನ ದಿನಗಳಲ್ಲಿ ಕರ್ನಾಟಕ ಹಾಲು ಮಹಾಮಂಡಳಿಯ ಮಾರುಕಟ್ಟೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯನ್ನು ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳು ಶಕ್ತಿ ಮೀರಿ ದುಡಿದು ಕೆಎಮ್ಎಫ್ ಬಲವರ್ಧನೆಗೆ ಶ್ರಮಿಸುವಂತೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ಬೆಂಗಳೂರಿನಲ್ಲಿ 14 ಜಿಲ್ಲಾ ಹಾಲು …
Read More »ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರು : ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮಳೆಯಾಗಿದೆ. ಸಿದ್ದಾಪುರದ ಕೆಲವು ಭಾಗ, ಶಿರಸಿ ಸೇರಿದಂತೆ ಹಲವಡೆ ಮಳೆಯಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕದ ಕರಾವಳಿ ಭಾಗ, ಉತ್ತರ ಕನ್ನಡ, ಉತ್ತರ ಒಳನಾಡು, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ …
Read More »ಈ ಲಕ್ಷಣಗಳು ಕಂಡು ಬಂದರೆ.? ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ
ಬೆಂಗಳೂರು: ವಿಶ್ವದಾದ್ಯಂತ ಜನರಿಗೆ ಕೊರೋನಾ ಬಿಟ್ಟುಬಿಡದೆ ಕಾಡುತ್ತಿದೆ. ಅಮೆರಿಕದ ಸಂಶೋಧಕರು ಬಿಡುಗಡೆ ಮಾಡಿದ ವರದಿಯೊಂದು ಮಾಡಿದೆ. ಕೊರೋನಾ ವೈರಸ್ ಪೀಡಿತನಲ್ಲಿ ಮೊದಲ 5 ದಿನಗಳಲ್ಲಿ ಒಣ ಕೆಮ್ಮು, ಜ್ವರ, ಉಷ್ಣತೆ ಹೆಚ್ಚಳ, ಉಸಿರಾಟದ ತೊಂದರೆ ಕಾಣಿಸಿಕೊಳುತ್ತದೆ. ಹೀಗಾಗಿ ಈ ಮೇಲಿನ ಯಾವುದೇ ಈ ಲಕ್ಷಣಗಳು ಕಂಡು ಬಂದರೆ ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ. ಭಾರತದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತೆ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.
Read More »ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಶ್ರೀಮತಿ ಮಂಜುಳ NV:………
ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದ ಶ್ರೀಮತಿ ಮಂಜುಳ NV ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ನೆಹರು ಯುವ ಕೇಂದ್ರ (ಭಾರತ ಸರ್ಕಾರ )ಮತ್ತು ಸುವರ್ಣ ಚಾರಿಟಬಲ್ ಟ್ರಸ್ಟ್ (ರಿ) ವತಿಯಿಂದ ಸಮಾಜ ಸೇವೆಯನ್ನು ಗುರುತಿಸಿ “ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಗಿದೆ . ಈ ಪ್ರಶಸ್ತಿ ನ ಮಾಜಿ ಕೇಂದ್ರ ಸಚಿವರಾದ ಶ್ರೀ ಕೆಎಚ್ ಮುನಿಯಪ್ಪ ಅವರು ಮತ್ತು ನೆಹರು ಯುವ ಕೇಂದ್ರದ ಅಧ್ಯಕ್ಷರು ಪ್ರಶಸ್ತಿಯನ್ನು ನೀಡಿದರು . ಶ್ರೀಮತಿ …
Read More »ವೈರಸ್ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು: ವೈರಸ್ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು …
Read More »
Laxmi News 24×7