Breaking News
Home / ಜಿಲ್ಲೆ / ಬೆಂಗಳೂರು (page 465)

ಬೆಂಗಳೂರು

ಉತ್ತರ ಕರ್ನಾಟಕ ಭಾಗದವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಮಾಜಿ ಸಚಿವ ಡಿ.ಕೆ ಶಿವಕುಮಾರ್​​​​​ ಕೈ ತಪ್ಪಲಿದೆ ಎಂಬ ಚರ್ಚೆಗಳು ಆರಂಭವಾಗಿವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ವಿಚಾರವಾಗಿ ಹೈಕಮಾಂಡ್ ಲಿಂಗಾಯತ ಹಾಗೂ ಉತ್ತರ ಕರ್ನಾಟಕ ಭಾಗದವರಿಗೆ ಮಣೆ ಹಾಕುವ ನಿಟ್ಟಿನಲ್ಲಿ ಚಿಂತನೆ ನಡೆಸಿದ್ದು, ಈ ಹಿನ್ನಲೆಯಲ್ಲಿ ಎಂ.ಬಿ ಪಾಟೀಲ್, ಈಶ್ವರ್ ಖಂಡ್ರೆ ಅವರಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪಕ್ಷ ನಿಷ್ಠೆ, ಹಿರಿತನ ಹಾಗೂ ಸಂಘಟನಾ ಚಾತುರ್ಯದ ದೃಷ್ಟಿಯಿಂದ ಡಿ.ಕೆ.ಶಿವಕುಮಾರ್‌ಗೆ ಕೆಪಿಸಿಸಿ ಸಾರಥ್ಯ ವಹಿಸಲು …

Read More »

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!!

ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿಗೆ ಅಹ್ವಾನ..!! ಫೆ.8,9 ರಂದು 2ನೇ ವರ್ಷದ ವಾಲ್ಮೀಕಿ ಜಾತ್ರೆ ಆಯೋಜನೆ/ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅಹ್ವಾನ/ವಾಲ್ಮೀಕಿ ಶ್ರೀಗಳ ನೇತೃತ್ವದಲ್ಲಿ ಭೇಟಿ.ಇಂದು ಬೆಂಗಳೂರಿನ ಜೆ.ಪಿ ನಗರದ ನಿವಾಸದಲ್ಲಿ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸಿದರು. ಈ ಸಂಧಭ೯ದಲ್ಲಿ ಹಿರಿಯ ನಿವೃತ್ತ ಅಧಿಕಾರಿಗಳು, ಸಮಾಜದ …

Read More »

ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್‌.‌.. ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ?

ರಾತ್ರೋ ರಾತ್ರಿ ಕಿಚ್ಚನ ಮನೆಗೆ ಬಂದು BMW M5 ಕಾರ್ ಉಡುಗೊರೆ ಕೊಟ್ಟ ಸಲ್ಮಾನ್ ಖಾನ್‌.‌.. ಕಾರ್ ಬೆಲೆ ಎಷ್ಟು ಕೋಟಿ ಗೊತ್ತಾ? ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಅವರ ದಬಾಂಗ್ 3 ಬಾಕ್ಸ್ ಆಫೀಸಿನಲ್ಲಿ ಸದ್ದು ಮಾಡಿದ್ದಷ್ಟೇ ಅಲ್ಲದೆ ಖಡಕ್ ವಿಲನ್ ಆಗಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಅವರಿಗೂ ಬಿ ಟೌನ್ ನಲ್ಲಿ ಒಳ್ಳೆಯ ಹೆಸರನ್ನು ತಂದುಕೊಟ್ಟಿತ್ತು.. ಈ ಸಿನಿಮಾದ ಮೂಲಕ ಕಿಚ್ಚ ಹಾಗೂ ಸಲ್ಮಾನ್ ಖಾನ್ ಬಹಳ …

Read More »

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ

ಬೆಂಗಳೂರು: 7ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ. ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬದಲು ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಇರುವುದಿಲ್ಲ. ಸಾಮಾನ್ಯ ಮೌಲ್ಯಮಾಪನ ಪರೀಕ್ಷೆ ಮಾಡುವ ಮೂಲಕ ಮಗುವಿನ ಮೌಲ್ಯಮಾಪನ ಮಾಡಲಾಗುವುದು. ಈ ಮೌಲ್ಯಮಾಪನ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿಯನ್ನು ಪಾಸ್ ಅಥವಾ ಫೇಲ್ ಎಂದು ಮಾಡಲಾಗುವುದಿಲ್ಲ. …

Read More »

ವಾಲ್ಮೀಕಿ ಮೀಸಲಾತಿ ವಿಚಾರಕ್ಕೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ:ಪ್ರಸನ್ನಾನಂದ ಪುರಿ ಸ್ವಾಮೀಜಿ

ಸಿ. ಎಂ. ಬಿಎಸ್​ವೈ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ಸಭೆ/ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಚಿವ ಶ್ರೀರಾಮುಲು, ಶಾಸಕರಾದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ,ಸೇರಿದಂತೆ ಇತರರು ಭಾಗಿ/ಮೀಸಲಾತಿ ಕುರಿತು ಸಿಎಂ ಸ್ಪಂದಿಸಿದ್ದಾರೆ ಎಂದ ಶ್ರೀಗಳು ಇಂದು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು. ಸಿಎಂ ಗೃಹ ಕಚೇರಿಯಲ್ಲಿ ನಡೆದ …

Read More »

ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ಕಾತರದಿಂದ ಕಾಯುತ್ತ, ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಯಶ್ ಹುಟ್ಟುಹಬ್ಬದ ದಿನದಂದು ಟೀಸರ್ ಬದಲು ಚಿತ್ರದ ಎರಡನೇ ಫೋಸ್ಟರ್ ಬಿಡಿಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಹೀಗಾಗಿ ಈ ದನದಂದು ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಮಾಡುವ ಮೂಲಕ ಅಭಿಮಾನಿಗಳಿಗೆ ಚಿತ್ರತಂಡ ಗಿಫ್ಟ್ ನೀಡಲಿದೆ ಎಂಬ ಸುದ್ದಿಯಾಗಿತ್ತು. ಆದರೆ …

Read More »

ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ ಬೆಂಗಳೂರು, ಮೇ. 5: ರಾಜ್ಯದ ಗ್ರಾಮ ಪಂಚಾಯಿತಿಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿಎನ್ ಶ್ರೀನಿವಾಸಾಚಾರಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಮೇ 10 ರಂದು ಜಾರಿಯಾಗಲಿದ್ದು, ಜೂನ್ 5 ರಂದು ಫಲಿತಾಂಶ ಪ್ರಕಟವಾಗಲಿದೆ. ಕಡ್ಡಾಯ ಮತದಾನ ಮತ್ತು ಮಹಿಳೆಯರಿಗೆ ಶೇ. 50 ಮೀಸಲು ಕಲ್ಪಿಸುವ ಪಂಜಾಯತ್ ರಾಜ್ ತಿದ್ದುಪಡಿ ಅನ್ವಯ ಚುನಾವಣೆ ನಡೆಯುತ್ತಿರುವುದು ಈ ಬಾರಿಯ ವಿಶೇಷ.[ಪಂಚಾಯಿತಿ …

Read More »

ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ.

ಬೆಂಗಳೂರು: ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ. ಪ್ರತಿದಿನವೂ ಪ್ರತಿಭಟನೆಗಳು ನಡೆಯುತ್ತಿದ್ದು, ಕಾಯ್ದೆಯ ವಿರೋಧದ ಬಗ್ಗೆ ಜನ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನ ಹೊರ ಹಾಕುತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ಜೋರಾಗಿದ್ದು ನಗರದ 6 ಕಡೆ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನಲ್ಲಿ 6 ಕಡೆ ಪ್ರತಿಭಟನೆ ನಡೆಯುತ್ತಿರುವ ಕಾರಣ ಇಂದು ಬೆಂಗಳೂರಿಗರಿಗೆ ಟ್ರಾಫಿಕ್ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ಶುಕ್ರವಾರ ಆಶಾ ಕಾರ್ಯಕರ್ತೆಯರ …

Read More »

ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರು: ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಐಡೆಂಟಿಟಿ ಕಾರ್ಡ್ ಹಾಕ್ಕೊಂಡಿದ್ದಾರೆ. ಯಡಿಯೂರಪ್ಪ ಸೆಕ್ಯೂರಿಟಿ ಗಾರ್ಡಾ..? ಯಾಕೇ ಮೋದಿ ಕಾರ್ಯಕ್ರಮ ದಲ್ಲಿ ಐಡೆಂಟಿಟಿ ಕಾರ್ಡ್ ಹಾಕ್ಕೋಬೇಕು..? ಒಂದು ರಾಜ್ಯದ ಸಿಎಂ , ಇಲ್ಲಿಗೆ ಬಂದಿರೋದು ಮೋದಿ. ಆ ಕಾರ್ಯಕ್ರಮದಲ್ಲಿ ಯಾಕೇ ಹಾಕಬೇಕು ಐಡೆಂಟಿಟಿ ಕಾರ್ಡ್? ನಮ್ಮ ಇಪ್ಪತ್ತೈದು ಜನ ಸಂಸದರು ನಾಮರ್ಧರು. ಮಾತಾನಾಡೋಕೆ ಬರಲ್ಲ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, …

Read More »