Breaking News

ಬೆಂಗಳೂರು

ಬೆಂಗ್ಳೂರು ಹಜ್ ಭವನ ಕಾಮಗಾರಿಗೆ 5 ಕೋಟಿ ರೂ. ಘೋಷಿಸಿದ ಸಿಎಂ

ಬೆಂಗ್ಳೂರು ಹಜ್ ಭವನ ಕಾಮಗಾರಿಗೆ 5 ಕೋಟಿ ರೂ. ಘೋಷಿಸಿದ ಸಿಎಂ ಬೆಂಗಳೂರು: ಸದ್ಯ ನಮ್ಮ ರಾಜ್ಯವೂ ಸೇರಿದಂತೆ ದೇಶದೆಲ್ಲೆಡೆ ಪೌರತ್ವ ಕಾಯ್ದೆ(ಸಿಎಎ) ಪರ – ವಿರೋಧ ಸಂಘರ್ಷ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬೆಂಗಳೂರಿನ ಹಜ್ ಭವನಕ್ಕೆ 5 ಕೋಟಿ ರೂ ಅನುದಾನ ಘೋಷಿಸುವ ಮೂಲಕ ರಾಜ್ಯದ ಮುಸ್ಲಿಮರಲ್ಲಿ ಭರವಸೆಯ ಬೆಳಕು ಮೂಡಿಸಿದ್ದಾರೆ. ಬೆಂಗಳೂರಿನ ಹೆಗ್ಡೆನಗರದಲ್ಲಿರುವ ಹಜ್ ಭವನದಲ್ಲಿ ಇಂದು ಹಜ್ ಯಾತ್ರೆ-2020ಕ್ಕೆ ಆನ್ …

Read More »

ಫೋನ್​ ಮಾಡಿದ ತಕ್ಷಣ ಕೆಮ್ಮುವ ಧ್ವನಿ ಕೇಳ್ತಿದ್ದೀರಾ..? ಅದು ಕೊರೊನಾ ಕಾಲರ್​ಟ್ಯೂನ್..!

ನಿನ್ನೆ ಮೊನ್ನೆಯಿಂದ ಯಾರಿಗಾದ್ರೂ ಫೋನ್​ ಮಾಡಿದ ತಕ್ಷಣ ಆ ಕಡೆಯಿಂದ ಕೆಮ್ಮುವ ಧ್ವನಿಯನ್ನ ಹಲವರು ಕೇಳಿರಬಹುದು. ಇದನ್ನ ಕೇಳಿದ ಅನೇಕರು ಅರೇ ಇದೇನಪ್ಪಾ ಇನ್ನೂ ರಿಂಗ್​ ಆಗಿಲ್ಲ ಆಗ್ಲೇ ಯಾರೋ ಕೆಮ್ಮುತ್ತಿದ್ದಾರಲ್ಲ ಅಂತಲೂ ಅಂದುಕೊಂಡಿರಬಹುದು.? ಇದಕೆಲ್ಲಾ ಕಾರಣ ಬೇರೇನೂ ಅಲ್ಲ. ಸದ್ಯ, ವಿಶ್ವಕ್ಕೇ ತಲೆನೋವಾಗಿ ಪರಿಣಮಿಸಿರೋ ಕೊರೊನಾವೈರಸ್ ಹೌದು. ಕೊರೊನಾವೈರಸ್​ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ದೂರ ಸಂಪರ್ಕ ಇಲಾಖೆ ಈ ರೀತಿಯ ವಿಭಿನ್ನ ಪ್ರಯತ್ನ ಮಾಡಿದೆ. ಮೊಬೈಲ್​ ಬಳಕೆದಾರರ …

Read More »

ಕ್ರೈಸ್ತ ಸಮುದಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ – ಸಮಗ್ರ ಅಭಿವೃದ್ಧಿಗಾಗಿ 200 ಕೋಟಿ ಅನುದಾನ

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದ್ದ ರಾಜ್ಯದ 2020-21ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ೨೦೦ ಕೋಟಿ ಅನುದಾನವನ್ನು ಒದಗಿಸುವ ಮೂಲಕ ರಾಜ್ಯದಲ್ಲಿನ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಇದಲ್ಲದೆ ರಾಜ್ಯದ ಎಲ್ಲ ಜಾತಿ, ಜನಾಂಗ, ಧರ್ಮದವರಿಗೂ ಅನುದಾನ ನೀಡುವ ಮೂಲಕ, ಸಮತೋಲನ, ಸೌಹಾರ್ದತೆ ಕಾಯ್ದುಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಕ್ರೈಸ್ತ …

Read More »

ಸಂವಿಧಾನ ಕುರಿತ ಚರ್ಚೆಯಲ್ಲಿ ವಿವಾದಕ್ಕೆ ತೆರೆ ಎಳೆದ ಸಿಎಂ

ಬೆಂಗಳೂರು: ಸಂವಿಧಾನ ರಚನೆಯ ಸಕಲ ಗೌರವವೂ ಡಾ. ಬಿ.ಆರ್. ಅಂಬೇಡ್ಕರ್ ಅವರೊಬ್ಬರಿಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳುವ ಮೂಲಕಮೂಲಕ ಸಂವಿಧಾನ ಮೂಲ ರಚನೆ ಯಾರು ಮಾಡಿದರು ಎಂಬ ವಿಷಯದಲ್ಲಿ ನಡೆಯುತ್ತಿದ್ದ ಚರ್ಚೆಗೆ ತೆರೆ ಎಳೆದ ಪ್ರಸಂಗ ನಡೆಯಿತು. ಸಂವಿಧಾನ ಕುರಿತ ವಿಶೇಷ ಚರ್ಚೆಯ ಅಧಿವೇಶನದ ಎರಡನೇ ದಿನವಾದ ಇಂದು, ಸಂವಿಧಾನ ರಚನೆ, ಉದ್ದೇಶ, ಧೇಯ್ಯೋದ್ದೇಶಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಯಿತು. ಆರಂಭದಲ್ಲಿ ಸಚಿವ ಮಾಧುಸ್ವಾಮಿ ಈ ವಿಚಾರವಾಗಿ ಮಾತನಾಡಿ, …

Read More »

ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕ

ಬೆಂಗಳೂರು: ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿ ತನ್ನ ಮಗಳ ಓದು ಹಾಗೂ ಭವಿಷ್ಯದ ಕುರಿತು ಇರುವ ಆತಂಕವನ್ನ ಪೊಲೀಸರಿಗೆ ತಿಳಿಸಿದ್ದಾನೆ ಎನ್ನಲಾಗಿದೆ.    ರವಿ ಪೂಜಾರಿಯನ್ನ ಪೊಲೀಸರು FSL ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಈ ವೇಳೆ ಪೊಲೀಸರು ಪ್ರಶ್ನೆಗಳಿಗೆ ಉತ್ತರಿಸಿದ ರವಿ ಪೂಜಾರಿ, ಸರ್​ ಮಗಳು ನನ್ನನ್ನ ನೆನಪಿಸಿಕೊಳ್ಳುತ್ತ ಸರಿಯಾಗಿ  ಓದದೇ ಪರೀಕ್ಷೆಯಲ್ಲಿ ಫೇಲ್ ಆಗುತ್ತಾಳೆನೋ..? ಅನ್ನೋ ಆತಂಕ ವ್ಯಕ್ತಪಡಿಸಿದ್ದಾನೆಂದು ತಿಳಿದು ಬಂದಿದೆ.  ರವಿ ಪೂಜಾರಿ ಮಗಳು ಡಿಗ್ರಿ …

Read More »

ಹಿಂಬದಿಯಿಂದ ಕ್ಯಾಬ್​ಗೆ ಗುದ್ದಿ ಪಲ್ಟಿಯಾದ ಪೊಲೀಸ್ ಜೀಪ್..!

ಬೆಂಗಳೂರು: ಚಲಿಸುತ್ತಿದ್ದ ಕ್ಯಾಬ್​ಗೆ ಹಿಂಬದಿಯಿಂದ ಪೊಲೀಸ್​ ಜೀಪ್ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಗರದ ಎಂಜಿ ರೋಡ್​ನ ಟ್ರಿನಿಟಿ ಸರ್ಕಲ್ ಬಳಿ ಡಿಸಿಪಿ ಕುಲ್ ದೀಪ್ ಜೈನ್ ಮನೆಗೆ‌ ನಿಯೋಜನೆಗೊಂಡಿದ್ದ ಪೊಲೀಸ್ ಜೀಪ್ ಟ್ರಿನಿಟಿ ಸರ್ಕಲ್​ ಬಳಿ ವೇಗವಾಗಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮೊದಲು ಟಾಟಾ ಇಂಡಿಗೊ ಕ್ಯಾಬ್​ಗೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಲಸೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ …

Read More »

ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ

ಬೆಂಗಳೂರು, ಮಾ.1- ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ವಿಧಾನಸಭೆಯ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಸ್ಥಾನ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.ಈ ತಿಂಗಳ ಅಂತ್ಯದವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಒಂದು ವೇಳೆ ಕೃಷ್ಣಾರೆಡ್ಡಿ ಅವರು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದರೆ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವುದಿಲ್ಲ. ಹಾಗೊಂದು ವೇಳೆ ಅಧಿಕಾರದಲ್ಲಿ ಇನ್ನೂ ಕೆಲವು ದಿನಗಳ ಮಟ್ಟಿಗೆ ಮುಂದುವರೆಯುತ್ತೇನೆಂದು ಕೃಷ್ಣಾರೆಡ್ಡಿ ಪಟ್ಟು ಹಿಡಿದರೆ ಅವರ ವಿರುದ್ಧ ಈ ಅಧಿವೇಶನದಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ …

Read More »

ಕಾಫೀ ಡೇ ಮಾದರಿಯಲ್ಲಿ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್: ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ…

ಬೆಂಗಳೂರು : ಮಾರುಕಟ್ಟೆಯಲ್ಲಿ ಖಾಸಗಿ ಕಂಪನಿಯ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ನಂದಿನಿಯಿಂದ ಯುವ ಪೀಳಿಗೆಯ ಗ್ರಾಹಕರನ್ನು ಸೆಳೆಯಲು ನಂದಿನಿ ಕೆಫೆ ಮೂ ಹೆಸರಿನ ಹವಾನಿಯಂತ್ರಿತ ಹೈಟೆಕ್ ನಂದಿನಿ ಐಸ್‍ಕ್ರೀಮ್ ಸ್ಕೂಪಿಂಗ್ ಕಮ್ ಪಾರ್ಲರ್‍ನ್ನು ತೆರೆಯಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ಮಹಾನಗರದ ಜಯನಗರ ಬಡಾವಣೆಯಲ್ಲಿ ನೂತನವಾಗಿ ಪ್ರಾರಂಭಿಸಿರುವ ನಂದಿನಿ ಕೆಫೆ ಮೂ ಹೈಟೆಕ್ ಪಾರ್ಲರ್‍ನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರಿಗೆ ತಕ್ಕಂತೆ ನಮ್ಮ …

Read More »

ಸಚಿವ ವಿಸ್ತರಣೆ ಹಿನ್ನೆಲೆಯಲ್ಲಿ ಹಾಲಿ ಮೂವರು ಸಚಿವರೂ ಸೇಫ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾ? ಪುನಾರಚನೆಯಾ ಅನ್ನೋ ಗೊಂದಲ ಬಗೆಹರಿದಿದೆ. ಗುರುವಾರ ನಡೆಯೋದು ವಿಸ್ತರಣೆ ಮಾತ್ರ, ಪುನಾರಚನೆಯಲ್ಲ. ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಪೂರ್ಣ ಒಪ್ಪಿಗೆ ಕೊಟ್ಟಿದೆ. ಸಂಪುಟದಿಂದ ಯಾರನ್ನೂ ಕೈಬಿಡದೇ ವಿಸ್ತರಣೆ ನಡೆಸಲು ಹೈಕಮಾಂಡ್ ಸೂಚನೆ ಕೊಟ್ಟಿದೆ. ಸಚಿವ ವಿಸ್ತರಣೆ ಹಿನ್ನೆಲೆಯಲ್ಲಿ ಹಾಲಿ ಮೂವರು ಸಚಿವರೂ ಸೇಫ್ ಆಗಿದ್ದಾರೆ. ಸಚಿವ ಸಂಪುಟ ಸಂಕಷ್ಟಗಳ ಮಧ್ಯೆಯೂ ಹಾಲಿ ಮೂವರು ಸಚಿವರಿಗೆ ಸಿಎಂ ಯಡಿಯೂರಪ್ಪ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಚಿವರಾದ ಕೋಟಾ …

Read More »

ಜೂ.ಜಯಲಲಿತಾರಂತೆ ಕಾಣಿಸಿಕೊಂಡ ಕಂಗನಾ ರಣಾವತ್

ಬೆಂಗಳೂರು: ತಮಿಳು ನಾಡಿನ ಮುಖ್ಯಮಂತ್ರಿ ಜೆ.ಜಯಲಲಿತಾ ಜೀವನಾಧಾರಿತ ಚಿತ್ರ ಮಾಡುತ್ತಿರುವುದು ತಿಳಿದೇ ಇದೆ. ಅಲ್ಲದೆ ಅವರ ಬಯೋಪಿಕ್ ‘ತಲೈವಿ’ ಚಿತ್ರ ಘೋಷಣೆಯಾದಾಗಿನಿಂದ ಭಾರೀ ಚರ್ಚೆ ನಡೆಯುತ್ತಿದೆ. ಆರಂಭದಲ್ಲಿ ಜಯಾ ಪಾತ್ರದಲ್ಲಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ನಡೆದರೆ. ನಂತರ ಚಿತ್ರ ಯಾವ ರೀತಿ ಇರುತ್ತೆ, ಪಾತ್ರವಾರ್ಗದಲ್ಲಿ ಯಾರಿರುತ್ತಾರೆ ಎಂಬೆಲ್ಲದರ ಕುರಿತು ತುಂಬಾ ಕುತೂಹಲ ಮೂಡಿತ್ತು. ಇದೀಗ ಚಿತ್ರ ತಂಡ ಮತ್ತೊಂದು ಫೋಟೊ ಬಿಡುಗಡೆ ಮಾಡಿದ್ದು, ಕ್ಯೂರಿಯಾಸಿಟಿ ಇನ್ನೂ ಹೆಚ್ಚಾಗಿದೆ. ಫೆಬ್ರವರಿ 24ರಂದು …

Read More »