Breaking News

ಬೆಂಗಳೂರು

ಅಭಿಮಾನಿಯನ್ನು ತಳ್ಳಿದ ವ್ಯಕ್ತಿಯೊಬ್ಬರಿಗೆ ತಲೆ ಮೇಲೆ ದರ್ಶನ್ ಬಾರಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ತಮ್ಮ 43 ನೇ ಹುಟ್ಟುಹಬ್ಬವನ್ನು ಅಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಅಭಿಮಾನಿಯನ್ನು ತಳ್ಳಿದ ವ್ಯಕ್ತಿಯೊಬ್ಬರಿಗೆ ತಲೆ ಮೇಲೆ ದರ್ಶನ್ ಬಾರಿಸಿದ ವಿಡಿಯೋವೊಂದು ವೈರಲ್ ಆಗಿದೆ. ದರ್ಶನ್ ಅವರ ಹುಟ್ಟುಹಬ್ಬವನ್ನು ಅವರು ಅಭಿಮಾನಿಗಳು ಪ್ರತೀ ವರ್ಷ ಹಬ್ಬದಂತೆ ಆಚರಣೆ ಮಾಡುತ್ತಾರೆ. ಇಂದು ಕೂಡ ದರ್ಶನ್ ಅವರಿಗೇ ಶುಭಾಶಯ ಕೋರಲು ಅವರ ಸಾವಿರಾರು ಅಭಿಮಾನಿಗಳು ಅವರ ಮನೆ ಮುಂದೆ ಜಮಾಯಿಸಿದ್ದರು. ಈ ವೇಳೆ …

Read More »

ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ವಿಧಾನಸೌಧದ ಸುತ್ತಮುತ್ತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಕೆಲ ಸಂಘಟನೆಗಳು ಅಧಿವೇಶನ ಸಮಯದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮತ್ತು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ …

Read More »

ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಭಾರೀ ತಯಾರಿ

ಬೆಂಗಳೂರು, ಫೆ.17-ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಭಾರೀ ತಯಾರಿ ನಡೆಸಿರುವ ಕಾಂಗ್ರೆಸ್ ನಾಳೆ ಮತ್ತೊಮ್ಮೆ ಶಾಸಕಾಂಗ ಸಭೆಯನ್ನು ಕರೆದಿದೆ. ಈ ಅಧಿವೇಶನದ ವೇಳೆ ಒಟ್ಟು ಮೂರು ಶಾಸಕಾಂಗ ಸಭೆಗಳು ನಡೆದಂತಾಗುತ್ತದೆ.ವಿಧಾನಮಂಡಲ ಅಧಿವೇಶನಕ್ಕೂ ಮುನ್ನ ನಿನ್ನೆ ಸಂಜೆ ಖಾಸಗಿ ಹೊಟೇಲ್‍ನಲ್ಲಿ ಶಾಸಕಾಂಗ ಸಭೆ ನಡೆಸಲಾಯಿತು.ಇಂದು ಬೆಳಗ್ಗೆ ಮತ್ತೊಮ್ಮೆ ಸಭೆ ಸೇರಿ ಒಟ್ಟಾಗಿ ಅಧಿವೇಶನಕ್ಕೆ ತೆರಳಿದರು. ರಾಜ್ಯಪಾಲರ ಭಾಷಣದಲ್ಲಿ ಪೌರತ್ವ ತಿದ್ದುಪಡಿ ವಿಷಯ ಕುರಿತಂತೆ ಪ್ರಸ್ತಾಪವಾದರೆ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. …

Read More »

ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ಕಾಂಗ್ರೆಸ್-ಜೆಡಿಎಸ್ ದೂರ ಉಳಿಯುವುದಾಗಿ ಹೇಳಿದೆ :ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್‍ನ ಒಂದು ಸ್ಥಾನದ ಉಪ ಚುನಾವಣೆಗೆ ಇಂದು ನಡೆಯುತ್ತಿರುವ ಮತದಾನದಲ್ಲಿ ಭಾಗವಹಿಸದಿರಲು ತೀರ್ಮಾನಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮತದಾನದಿಂದ ದೂರ ಉಳಿಯುವುದಾಗಿ ಹೇಳಿದೆ. ಅಲ್ಲದೆ, ಕಾಂಗ್ರೆಸ್-ಜೆಡಿಎಸ್ ಬೆಂಬಲದ ನಿರೀಕ್ಷೆಯಲ್ಲಿ ಸ್ಪರ್ಧೆಗಿಳಿದಿದ್ದ ಪಕ್ಷೇತರ ಅಭ್ಯರ್ಥಿ ಬಿ.ಆರ್.ಅನಿಲ್‍ಕುಮಾರ್ ಈಗಾಗಲೇ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ …

Read More »

ಬಂದ್ ನಡುವೆ ‘ಎಣ್ಣೆ ಡ್ಯಾನ್ಸ್’- ನಾನೇ ಮಂತ್ರಿ ಎಂದ ಕುಡುಕ …………

ಬೆಂಗಳೂರು : ಇಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಟೌನ್ ಹಾಲ್ ಬಳಿ ಹಾಕಿದ್ದ ಬ್ಯಾರಿಕೇಡ್ ಸರಿಸಿ ಒಳಗೆ ನುಗ್ಗಿದ ಕುಡುಕನೋರ್ವ ಭರ್ಜರಿ ಸ್ಟೆಪ್ಸ್ ಹಾಕಿದ್ದಾನೆ. ನಗರದ ಮೆಜೆಸ್ಟಿಕ್, ರೈಲ್ವೇ ನಿಲ್ದಾಣ ಸೇರಿದಂತೆ ಬಹುತೇಕ ಕಡೆ ಬಿಗಿ ಭದ್ರತೆಗಾಗಿ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಅದರಂತೆ ನಗರದ ಟೌನ್ ಹಾಲ್ ನಲ್ಲಿಯೂ ಮುಂಜಾಗ್ರತಾ ಕ್ರಮವಾಗಿ ಎರಡೂ ಕೆಎಸ್‍ಆರ್ ಪಿ ತುಕಡಿ ಹಾಗೂ 100 ಜನರ ಪೊಲೀಸ್ ಬ್ಯಾರಿಕೇಡ್ ಸರ್ಪಗಾವಲನ್ನು ಹಾಕಲಾಗಿತ್ತು. ಇದರ ನಡುವೆ ಬ್ಯಾರಿಕೇಡ್ …

Read More »

ಬಜೆಟ್‍ನಲ್ಲಿ ಘೋಷಣೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಘೋಷಿಸದಿದ್ದರಿವೆ ವಿಷ ಕುಡಿದು ಆತ್ಮಹತ್ಯೆ”

ಬೆಂಗಳೂರು, ಫೆ.13- ಡಾ.ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸಿನಂತೆ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ನೀಡುವ ಮೀಸಲಾತಿ ಕಾಯ್ದೆಯನ್ನು ಬಜೆಟ್‍ನಲ್ಲಿ ಘೋಷಣೆ ಮಾಡದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕನ್ನಡಪರ ಸಂಘಟನೆಗಳ ಮುಖಂಡರು ಬೆದರಿಕೆ ಹಾಕಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಡಾಲರ್ಸ್ ಕಾಲೋನಿಯಲ್ಲಿ ಭೇಟಿ ಮಾಡಿದ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಮುಂಬರುವ ಬಜೆಟ್‍ನಲ್ಲಿ ಕನ್ನಡಿಗರಿಗೆ ಶೇ.85ರಷ್ಟು ಉದ್ಯೋಗ ನೀಡುವ ಮೀಸಲಾತಿ ಕಾಯ್ದೆಯನ್ನು ಜಾರಿ ಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಲು ಹಿಂದೆ-ಮುಂದೆ ನೋಡುವುದಿಲ್ಲ …

Read More »

ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಭಾನುವಾರ ಶಾಸಕಾಂಗ ಸಭೆ ಕರೆದಿದೆ: bsy

ಬೆಂಗಳೂರು,ಫೆ.13- ಸೋಮವಾರದಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಬಿಜೆಪಿ ಭಾನುವಾರ ಶಾಸಕಾಂಗ ಸಭೆ ಕರೆದಿದೆ. ಮಲ್ಲೇಶ್ವರಂನ ಪಕ್ಷದ ಕಚೇರಿಯಲ್ಲಿ ನಡೆಯಲಿರುವ ಶಾಸಕಾಂಗ ಸಭೆಯ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ವಹಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ. ಕೆಲವು ಶಾಸಕರು ಕೈಕೊಡಬಹುದೆಂಬ ಭೀತಿಯೂ ಒಳಗೊಳಗೆ ಕಾಡುತ್ತಿದೆ. ಹೀಗಾಗಿ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಶಾಸಕಾಂಗ ಸಭೆ …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಬೆಳಗಾವಿ- ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸರ್ಕಾರ ಬದಲಾಯಿಸಿದೆ.ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಬದಲಾಯಿಸಿ ರಮೇಶ್ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಇಂದು ಮದ್ಯಾಹ್ನದ ಹೊತ್ತಿಗೆ ಸರ್ಕಾರ ರಮೇಶ್ ಜಾರಕಿಹೊಳಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿದ ಅಧಿಕೃತ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ.

Read More »

ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿ

ಯಾವಾಗಲೂ ಜನ ಸಂದಣಿಯಿಂದ ಕೂಡಿರುತ್ತಿದ್ದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲೋದಕ್ಕೆ ಬಿಡುತ್ತಿರಲಿಲ್ಲ ಜನ ಓಡೋಡಿ ಬರುತ್ತಿದ್ದರು. ಆದರೆ ಇಂದು ಬಸ್‍ಗಳ ಸಂಚಾರವಿದ್ದರೂ ಪ್ರಯಾಣಿಕರು ಮಾತ್ರ ಬೆರಳೆಣಿಕೆಯಷ್ಟು ಮಾತ್ರ ಕಾಣಸಿಗುತ್ತಿದ್ದಾರೆ. ಹೌದು. ಇಂದು ಸರೋಜಿನ ಮಹಿಷಿ ವರದಿಯನ್ನ ಜಾರಿಗೆ ತರುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ನಾವು ಅರ್ಧ ಗಂಟೆಯಿಂದ ಕಾದರೂ ಜನ ಬರುತ್ತಿಲ್ಲ ಬಂದ್ ಅಂತ …

Read More »

ಟೈರ್‌ಗೆ ಬೆಂಕಿ ಹಚ್ಚಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿದ ಕನ್ನಡಿಗರು

ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಒತ್ತಾಯಿಸಿ ಇಂದು ಕರ್ನಾಟಕ ಬಂದ್‍ಗೆ ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‍ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹೊಸೂರು ರಸ್ತೆಯಲ್ಲಿ ಪ್ರತಿಭಟನಾಕಾರರು ಟೈರ್‌ಗೆ  ಬೆಂಕಿ ಹಚ್ಚಿ ಪ್ರತಿಭಟನೆ ಇಳಿದಿದ್ದಾರೆ. ಕಳೆದ 101 ದಿನಗಳಿಂದ ಮೌರ್ಯ ಸರ್ಕಲ್‍ನಲ್ಲಿ ಕನ್ನಡ ಪರ ಸಂಘಟನೆಗಳು ಧರಣಿ ಮಾಡುತ್ತಿದ್ದು, ಇಂದು ಬಂದ್‍ಗೆ ಕರೆಕೊಟ್ಟಿದ್ದಾರೆ. ಈ ಹಿನ್ನೆಲೆ ಇಂದು ರಸ್ತೆಯಲ್ಲಿ …

Read More »