ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡರು, ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ ನಾಳೆ ನಡೆಯುವ ಬಂದ್ಗೆ ಯಾವುದೇ ಬೆಂಬಲವನ್ನು ಕರವೇ ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಮಾತು …
Read More »ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ತಮ್ಮನ್ನ ನೋಡಲು ಕಾಯುತ್ತಿದ್ದ 16 ವರ್ಷದ ಬಾಲಕನ ಆಸೆಯನ್ನು ಈಡೇರಿಸಿದ್ದಾರೆ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ತಮ್ಮನ್ನ ನೋಡಲು ಕಾಯುತ್ತಿದ್ದ 16 ವರ್ಷದ ಬಾಲಕನ ಆಸೆಯನ್ನು ಈಡೇರಿಸಿದ್ದಾರೆ. ಜೊತೆಗೆ ಪುಟ್ಟ ಅಭಿಮಾನಿಯ ಆಸ್ಪತ್ರೆಯ ಖರ್ಚನ್ನು ಭರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. 16 ವರ್ಷದ ಬಾಲಕ ಆದರ್ಶ್, ಪುನೀತ್ ರಾಜ್ಕುಮಾರ್ ಅವರ ಅಭಿಮಾನಿಯಾಗಿದ್ದು, ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾನೆ. ಬಳ್ಳಾರಿ ಜಿಲ್ಲೆಯ ಹೊಸಪೇಟ್ ನಗರದ ಇಂದಿರ ನಗರ ನಿವಾಸಿಗಳಾದ ಹನಮಂತ್ ಮತ್ತು ರೇಖಾ ದಂಪತಿಯ ಹಿರಿಯ ಮಗನಾಗಿರುವ ಆದರ್ಶ್ ಹುಟ್ಟಿದ್ದಾಗಿನಿಂದ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದಾನೆ. …
Read More »ಸಂಭವನೀಯ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಲೆಕ್ಕಾಚಾರ
ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು ತಲೆನೋವಾಗಿ ಪರಿಣಮಿಸಿದೆ. ಅದರಲ್ಲೂ ರಾಜಧಾನಿ ಬೆಂಗಳೂರು, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಿಗೆ ಉಸ್ತುವಾರಿ ವಹಿಸಿಕೊಳ್ಳಲು ಆಡಳಿತಾರೂಢ ಬಿಜೆಪಿಯಲ್ಲಿ ಪೈಪೋಟಿಯೇ ಆರಂಭವಾಗಿದೆ. ಇದು ಯಡಿಯೂರಪ್ಪನವರಿಗೆ ಮತ್ತೊಂದು ಸುತ್ತಿನ ಬಿಕ್ಕಟ್ಟು ತರುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ನಿರೀಕ್ಷಿತ ಖಾತೆಗಳು ಸಿಕ್ಕಿಲ್ಲ ಎಂದು ಮುನಿಸಿಕೊಂಡಿದ್ದ ಕೆಲವು ಸಚಿವರ …
Read More »ಮಂತ್ರಿ ಸ್ಥಾನ ನೀಡದ ಹೈಕಮಾಂಡ್ ಮುಂದೆ ಉಮೇಶ್ ಕತ್ತಿ ಹೊಸ ಬೇಡಿಕೆ
ನವದೆಹಲಿ: ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಸಿಗದೆ ನಿರಾಶೆಗೊಂಡಿದ್ದ ಶಾಸಕ ಉಮೇಶ್ ಕತ್ತಿ ಹೊಸ ದಾಳ ಉರುಳಿಸಿದ್ದಾರೆ. ಮಂತ್ರಿ ಮಾಡಿ ಇಲ್ಲ ರಾಜ್ಯಸಭೆಗೆ ಟಿಕೆಟ್ ನೀಡಿ ಎಂದು ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿರುವ ಉಮೇಶ್ ಕತ್ತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿಯಾಗಿ ಸಹೋದರ ರಮೇಶ್ ಕತ್ತಿಗೆ ರಾಜ್ಯಸಭೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ. ಜೂನ್ ನಲ್ಲಿ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಈ ಪೈಕಿ ಎರಡು …
Read More »ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ
ಬೆಂಗಳೂರು: ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ. ಕಾರ್ ಅಪಘಾತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಭಾನುವಾರ ನಗರದ ಮೇಖ್ರಿ ಸರ್ಕಲ್ ಬಳಿ ಐಷಾರಾಮಿ ಬೆಂಟ್ಲಿ ಕಾರು ಅಪಘಾತ ಮಾಡಿದ್ದು ಮಹಮ್ಮದ್ ನಲಪಾಡ್ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಮೂರು ವಾಹನಗಳಿಗೆ ಡಿಕ್ಕಿ ಹೊಡೆದ ಬೆಂಟ್ಲಿ ಕಾರನ್ನು ಅಂದು ನಲಪಾಡ್ ಅವರೇ ಚಲಾಯಿಸುತ್ತಿದ್ದುದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದ್ದು, ನಲಪಾಡ್ …
Read More »ಅಂಧ ಸಹೋದರಿಯರಿಗೆ ಲೈಫ್ ಲಾಂಗ್ ಆಹಾರ ವ್ಯವಸ್ಥೆ ಕಲ್ಪಿಸಿ ಮಾನವೀಯತೆ ಮೆರೆದ ಅರ್ಜುನ್ ಜನ್ಯಾ.ಈ ಸಕತ್ ಸ್ಟೋರಿ ನೋಡಿ.
ಮಧುಗಿರಿಯ ರತ್ನಮ್ಮ ಮತ್ತು ಮಂಜಮ್ಮ. ಅಂಧ ಸಹೋದರಿಯರು ಅದರ ಜೊತೆಗೆ ಬಡತನ. ಜೀವನ ನಿರ್ವಹಣೆಗಾಗಿ ಮಧುಗಿರಿಯ ಮಾರಮ್ಮನ ಗುಡಿಯ ಮುಂದೆ ಹಾಡು ಹಾಡುವರು. ಅವರ ಹಾಡು ಕೇಳಿದವರು ನೀಡುವ ಚಿಲ್ಲರೆಯೇ ಅವರ ಜೀವನಾಧಾರ. ಇವರು ಮೂರು ಜನ ಸಹೋದರಿಯರು. ಮೂವರು ಕೂಡಾ ಅಂಧರಾಗಿದ್ದು, ಅಜ್ಜಿಯು ಅವರ ಆರೈಕೆ ಮಾಡುತ್ತಾರೆ. ಇವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಾಡಿದ ಅರಳುವ ಹೂವುಗಳೇ ಹಾಡು ಸಾಕಷ್ಟು ಜನಪ್ರಿಯವಾಗಿತ್ತು. ಇದನ್ನು ನೋಡಿರುವ ಜೀ ಕನ್ನಡ …
Read More »ಬೆಂಗಳೂರು: ಎಲ್ಲರೂ ಎದುರು ನೋಡುತ್ತಿರುವ ಕೆಜಿಎಫ್ 2 ಸಿನಿಮಾದ ಬಿಡುಗಡೆ ದಿನಾಂಕ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.
ಕೆಲವು ಮೂಲಗಳ ಪ್ರಕಾರ ಕೆಜಿಎಫ್ 2 ಬಹುತೇಕ ಇದೇ ವರ್ಷ ಜುಲೈ 30 ರಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ. ಆದರೆ ಇನ್ನೂ ಚಿತ್ರೀಕರಣ ಪೂರ್ತಿಯಾಗಿಲ್ಲ. ಅಷ್ಟೇ ಅಲ್ಲದೆ, ಅಭಿಮಾನಿಗಳು ಈಗ ಟೀಸರ್ ಗಾಗಿ ಕಾತುರದಿಂದ ಕಾಯತ್ತಿದ್ದಾರೆ. ಕೆಜಿಎಫ್ 2 ನ ಎರಡು ಪೋಸ್ಟರ್ ಗಳು ಮಾತ್ರ ಇದುವರೆಗೆ ಬಿಡುಗಡೆಯಾಗಿವೆ.
Read More »ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮೊದಲ ಬಾರಿಗೆ ನಿರ್ದೇಶಿಸಿ ತಾವೇ ನಟಿಸಿದ ಲವ್ ಮಾಕ್ ಟೈಲ್ ಸಿನಿಮಾಗೆ ಮೊದಲ ಎರಡು ದಿನ ಜನರ ನೀರಸ ಪ್ರತಿಕ್ರಿಯೆ ನೋಡಿ ಕಿಚ್ಚ ಸುದೀಪ್ ಬೇಸರಗೊಂಡಿದ್ದರು
ಲವ್ ಮಾಕ್ ಟೈಲ್ ಬಿಡುಗಡೆಯಾದ ತಕ್ಷಣ ಜನರಿಂದ ಉತ್ತಮ ಪ್ರತಿಕ್ರಿಯೆ ಬರಲಿಲ್ಲ. ಚಿತ್ರದ ಕಲೆಕ್ಷನ್ ಡಲ್ ಆಗಿತ್ತು. ಇದರಿಂದಾಗಿ ಮಾಲ್ ಗಳಲ್ಲಿ ಶೋಗಳು ರದ್ದಾಗುವ ಸ್ಥಿತಿಗೆ ಬಂದಿತ್ತು. ಕೊನೆಗೆ ಕೃಷ್ಣ ಮಾಲ್ ಮುಖ್ಯಸ್ಥರಿಗೆ ವೀಕೆಂಡ್ ನಲ್ಲಿ ಕನಿಷ್ಠ ಒಂದು ಶೋ ಇಡುವಂತೆ ಮನವಿ ಮಾಡಿದ್ದಾರೆ. ವೀಕೆಂಡ್ ನಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ಇದೀಗ ಪ್ರದರ್ಶನ ಹೆಚ್ಚಿಸಲು ಮುಂದಾಗಿದ್ದಾರೆ. ಇದರಿಂದ ಡಾರ್ಲಿಂಗ್ ಕೃಷ್ಣ ಮೊಗದಲ್ಲಿ ಗೆಲುವಿನ ನಗೆ ಮೂಡಿದೆ. …
Read More »ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 “
ಬನವಾಸಿ ” ಕನ್ನಡದ ಪ್ರಥಮ ರಾಜಧಾನಿ ಬನವಾಸಿಯ ವೈಭವವನ್ನು ವಿಶ್ವಕ್ಕೆ ಪರಿಚಯಿಸುವ ಕದಂಬೋತ್ಸವ – 2020 ” ಉತ್ತರ ಕನ್ನಡದ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯುತ್ತಿರುವ ಕದಂಬೋತ್ಸವ-೨೦೨೦ ಕಾರ್ಯಕ್ರಮದ ಅಂಗವಾಗಿ ಪ್ರಚಾರದ ನಿಮಿತ್ತ ಕದಂಬೋತ್ಸವದ ಪೂರ್ವದಲ್ಲಿ ಜಿಲ್ಲೆಯ ಎಲ್ಲಾ ತಾಲೂಕು ಗಳಲ್ಲೂ ಸಂಚರಿಸಿ ಬನವಾಸಿಗೆ ಆಗಮಿಸಿದ ಕದಂಬ ಜ್ಯೋತಿಯನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ …
Read More »ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತಪಡಿಸಿದೆ.
ಬೆಂಗಳೂರು: ಸರೋಜಿ ಮಹಿಷಿ ವರದಿ ಜಾರಿ ವಿಚಾರವಾಗಿ ಫೆ.13 ಗುರುವಾರ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬರೋಬ್ಬರೀ 400 ಕನ್ನಡ ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತಪಡಿಸಿದೆ. ಯಾರೆಲ್ಲಾ ಬೆಂಬಲ ನೀಡುತ್ತಿದ್ದಾರೆ? ಬರೋಬ್ಬರಿ 400 ಕನ್ನಡ ಸಂಘಟನೆಗಳಿಂದ ಬಂದ್ಗೆ ಬೆಂಬಲ ವ್ಯಕ್ತಪಡಿಸಿದೆ. ಕನ್ನಡ ಸಂಘಟನೆಗಳ ಒಕ್ಕೂಟ, ಓಲಾ-ಬಬರ್ ಕಾರು ಚಾಲಕರ ಸಂಘ, ಚಾಲಕರ ಸಂಘಟನೆಗಳ ಒಕ್ಕೂಟ, ಆಟೋ-ಟ್ಯಾಕ್ಸಿ ಚಾಲಕರ ಸಂಘ ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸಿದೆ. ಇತ್ತ …
Read More »
Laxmi News 24×7