Breaking News

ಬೆಂಗಳೂರು

ಬಿಗ್ ಬಾಸ್ ಮುಕ್ತಾಯ.. ನಿರೀಕ್ಷೆಗಳೆಲ್ಲಾ ಸುಳ್ಳಾಯ್ತು.. ಗೆದ್ದವರು ಇವರೇ ನೋಡಿ..

ಬಿಗ್ ಬಾಸ್ ಮುಕ್ತಾಯ.. ನಿರೀಕ್ಷೆಗಳೆಲ್ಲಾ ಸುಳ್ಳಾಯ್ತು.. ಗೆದ್ದವರು ಇವರೇ ನೋಡಿ.. ಅಂತೂ ಬಿಗ್ ಬಾಸ್ ಸೀಸನ್ 7 ಮುಕ್ತಾಯಗೊಂಡಿದೆ.. 18 ಜನ ಸದಸ್ಯರ ಪಟ್ಟಿಯಲ್ಲಿ ಕೊನೆಯಲ್ಲಿ ಉಳಿದು ಗೆಲುವಿನ ಪಟ್ಟ ಒಬ್ಬರಿಗೆ ದಕ್ಕಾಗಿದೆ.. ಹೌದು ಬಿಗ್ ಬಾಸ್ ಸೀಸನ್ 7 ರ ಗ್ರಾಂಡ್ ಫಿನಾಲೆಯ ಸಂಪೂರ್ಣ ಶೂಟಿಂಗ್ ಮುಕ್ತಾಯಗೊಂಡಿದ್ದು ಬಿಗ್ ಬಾಸ್ ವಿನ್ನರ್ ಯಾರೆಂಬುದನ್ನು ಪ್ರಕಟಿಸಲಾಗಿದೆ. ಬಿಗ್ ಬಾಸ್ ನ ಈ ಸೀಸನ್ ಹಲವಾರು ವಿಶೇಷತೆಗಳಿಂದ ಕೂಡಿತ್ತು.. ಈ ಬಾರಿ …

Read More »

ಗೆದ್ದವರಿಗೆ ಮಂತ್ರಿ ಮಾಡದೇ ಇದ್ದರೆ ರಾಜ್ಯಕ್ಕೆ ತಪ್ಪು ಸಂದೇಶ: ಶ್ರೀಮಂತ್ ಪಾಟೀಲ್

ಬೆಂಗಳೂರು : ಬಿಜೆಪಿಯಲ್ಲಿ ಸಂಪುಟ ವಿಸ್ತರಣೆ ದೊಡ್ಡ ಗೊಂದಲಕ್ಕೆ ಕಾರಣವಾಗಿದೆ. 10 ಜನರಿಗೆ ಮಾತ್ರ ಮಂತ್ರಿ ಸ್ಥಾನ ಅನ್ನೋ ಸಿಎಂ ಮಾತಿಗೆ ಮಿತ್ರ ಮಂಡಳಿ ಶಾಸಕರು ಪರೋಕ್ಷವಾಗಿ ವಿರೋಧ ಮಾಡ್ತಿದ್ದು, ವಚನ ಭ್ರಷ್ಟತೆಯ ಅಸ್ತ್ರ ಹೂಡುತ್ತಿದ್ದಾರೆ. ಮತ್ತೊಬ್ಬ ಅರ್ಹ ಶಾಸಕ ಶ್ರೀಮಂತ್ ಪಾಟೀಲ್ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡದೇ ಇದ್ದರೆ ವಚನ ಭ್ರಷ್ಟತೆ ಆಗುತ್ತೆ ಅಂತ ಸಿಎಂಗೆ ಎಚ್ಚರಿಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಇನ್ನು …

Read More »

ನಾನು ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಿಕೊಂಡು ಪಕ್ಷ ಸಂಘಟನೆ ಮಾಡಿಕೊಂಡು ಇರಲು ಸಿದ್ಧ

ಬೆಂಗಳೂರು, ಫೆ.2- ನನಗೆ ಸಚಿವ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಆದರೆ ಹಿರಿಯವರಾದ ವಿಶ್ವನಾಥ್ ಅವರಿಗೆ ಮಂತ್ರಿಸ್ಥಾನ ಕೊಡಬೇಕೆಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿದ ಭರವಸೆಯಂತೆ ನಡೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಈಗಲೂ ಇದೆ. ಆದರೆ, ನನ್ನನ್ನು ಸಂಪುಟಕ್ಕೆ ತೆಗೆದುಕೊಳ್ಳುವುದಿಲ್ಲ ಎಂಬ ಮಾಹಿತಿ ಕೇಳಿ ನೋವಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದರು.ನಾವು ಎಲ್ಲವನ್ನು ತ್ಯಾಗ ಮಾಡಿ ಬಂದಿದ್ದೇವೆ. ಮುಖ್ಯಮಂತ್ರಿ ಬಳಿ ಇನ್ನೂ …

Read More »

ಸರಳ #ವಿವಾಹದೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ #ಚೇತನ್_ಹಾಗು_ಮೇಘ ದಂಪತಿ.

ಬೆಂಗಳೂರು: ನಟ ಚೇತನ್ ಅವರು ತನ್ನ ಬಾಳ ಸಂಗಾತಿ ಮೇಘ ಅವರೊಂದಿಗೆ ಗಾಂಧಿನಗರದ ಉಪ ರಿಜಿಸ್ಟ್ರಾರ್ ಕಛೇರಿಯಲ್ಲಿ ಇಂದು ಸರಳ ವಿವಾಹದ ಮೂಲಕ ತಮ್ಮ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಬಸವಣ್ಣ, ಪೆರಿಯಾರ್ ಮತ್ತು ಅಂಬೇಡ್ಕರ್ ಅವರ ತತ್ವ ಸಿದ್ದಾಂತಗಳಿಗೆ ಬದ್ದರಾಗಿ, ಸಿನಿಮಾದ ಜೊತೆ ಜೊತೆಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ನಟ ಚೇತನ್ ಅವರು, ಆಡಂಬರದ ಮದುವೆಯ ಗೋಜಿಗೆ ಹೋಗದೆ ಸಂಬಂಧಿಕರು, ಆತ್ಮೀಯ ಒಡನಾಡಿಗಳು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ರಿಜಿಸ್ಟರ್ ಮದುವೆಯಾಗಿದ್ದಾರೆ. …

Read More »

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ

ಸಚಿವ ಸ್ಥಾನದಿಂದ ಮಹೇಶ ಕುಮಟಳ್ಳಿ ಔಟ್, ಉಮೇಶ ಕತ್ತಿ ಇನ್? ಡಿಸಿಎಂ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ ಬೆಂಗಳೂರು: ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು,ಉಪ ಚುನಾವಣೆಯಲ್ಲೆ ಗೆದ್ದ 11 ಶಾಸಕರ ಪೈಕಿ 10 ಜನ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಆದ್ರೆ ಅಥಣಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗಿದೆ ಎನ್ನಲಾಗುತ್ತಿದೆ. ಹೌದು … ಈಗಾಗಲೇ ಅಥಣಿ ಕ್ಷೇತ್ರದಿಂದ ಲಕ್ಷ್ಮಣ ಸವದಿ ಅವರು …

Read More »

ಶಾಸಕರ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು ಆಗಿದೆ, ಸರ್ಕಾರಿ ಖಜಾನೆಯಲ್ಲಿ ದುಡ್ಡೇ ಇಲ್ಲ ..!!

ಬೆಂಗಳೂರು: ಶಾಸಕರ ನಿಧಿಗೂ ಕಾಸಿಲ್ಲದ ದುಸ್ಥಿತಿ ಕರ್ನಾಟಕ ಸರ್ಕಾರದ್ದು ಆಗಿದೆ, ಸರ್ಕಾರಿ ಖಜಾನೆಯಲ್ಲಿ ದುಡ್ಡೇ ಇಲ್ಲ ಎಂದು ಈ ಮೊದಲು ಗುಡುಗಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಮತ್ತೆ ಮುಖ್ಯಮಟ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿ ಸರ್ಕಸ್ ಬೇಗ ಮುಗಿಸಿ ರಾಜ್ಯದಲ್ಲಿ ಸಂಬಳ ಇಲ್ಲದೆ ಪರದಾಡುತ್ತಿರುವ ಶಿಕ್ಷಕರ ಕಡೆ ಗಮನಕೊಡಿ ಎಂದು ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಣಗಳಲ್ಲಿ ಪತ್ರಿಕೆಯ ಪಟವೊಂದು ಪೊಸ್ಟ್ …

Read More »

ಬೆಳಗಾವಿ ಜಿಲ್ಲಾಧಿಕಾರಿಗೆ ಪತ್ರ ಬರೆದ ನಾಗಾಭರಣ..!!

ತಾಲೂಕಿನ ಯಳ್ಳೂರು ಬಳಿಯ ರಾಜಹಂಸಗಡದಲ್ಲಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಹಾಗೂ ಕೋಟೆಯ ಅಭಿವೃದ್ಧಿ ಯೋಜನೆಯ ಅಧಿಕೃತ ಸರಕಾರಿ ಕಾರ್ಯಕ್ರಮವು ಸಂಪೂರ್ಣವಾಗಿ ಮರಾಠಿಯಲ್ಲಿಯೇ ನಡೆದು ಭಾರಿ ವಿವಾದಕ್ಕೊಳಗಾಗಿರುವ ಪ್ರಕರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಇಂದು ಎಚ್ಚರಿಕೆಯ ಪತ್ರವೊಂದನ್ನು ಬರೆದಿದೆ. ರಾಜಹಂಸಗಡ ಕಾರ್ಯಕ್ರಮದ ಬಗ್ಗೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರು ಇಂದು ಗುರುವಾರ ಮುಂಜಾನೆ ಕನ್ನಡ …

Read More »

ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 ರೂ. ಹೆಚ್ಚಿಸಲು ನಿರ್ಧರಿಸಲಾಗಿದೆ

2 ರೂ. ಏರಿಸಲಿರುವ ಹಾಲಿನ ದರದಲ್ಲಿ 1 ರೂ.ನ್ನು ನೇರವಾಗಿ ರೈತರಿಗೆ ನೀಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. 40 ಪೈಸೆ ಹಾಲು ಮಾರಾಟ ಮಾಡುವ ಏಜೆಂಟರಿಗೆ ನೀಡಲಾಗುವುದು. ಉಳಿದ 20 ಪೈಸೆಯನ್ನು ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಪ್ರೋತ್ಸಾಹಧನ ರೂಪದಲ್ಲಿ ನೀಡಲು ಆಡಳಿತ ಮಂಡಳಿ ತೀರ್ಮಾನ ಫೆಬ್ರುವರಿ 1 ರಿಂದ ಜಾರಿಗೆ ಬರುವಂತೆ ನಂದಿನಿ ಹಾಲು ಹಾಗೂ ಮೊಸರಿನ ಬೆಲೆಯನ್ನು ತಲಾ 2 …

Read More »

ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ.

ಬೆಂಗಳೂರು, ಜ.30- ಡಿಜಿ ಮತ್ತು ಐಜಿಪಿ ನೀಲಮಣಿ ಎನ್.ರಾಜು ಹಾಗೂ ಡಿಜಿಪಿ ಗಳಾದ ಎಂ.ಎನ್.ರೆಡ್ಡಿ ಮತ್ತು ರಾಘವೇಂದ್ರ ಔರಾದ್ಕರ್ ಅವರುಗಳು ನಾಳೆ ನಿವೃತ್ತಿ ಯಾಗಲಿದ್ದಾರೆ. ಒಂದೇ ದಿನ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ ಕವಾಯತನ್ನು ಏರ್ಪಡಿಸಲಾಗಿದೆ. ಕೋರಮಂಗಲದ ಕೆಎಸ್‍ಆರ್‍ಪಿ ಪರೇಡ್ ಮೈದಾನದಲ್ಲಿ ನಾಳೆ ಬೆಳಗ್ಗೆ 8 ಗಂಟೆಗೆ ಬೀಳ್ಕೊಡುಗೆ ಕವಾಯತು ನಡೆಯಲಿದೆ. ಹಿರಿಯ, ಕಿರಿಯ ಪೊಲೀಸ್ ಅಧಿಕಾರಿಗಳು ಈ ಬೀಳ್ಕೊಡುಗೆ ಕವಾಯತು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Read More »

ನಾಳೆಯೊಳಗೆ ಶೇ.99ರಷ್ಟು ಸಂಪುಟ ವಿಸ್ತರಣೆ ಕ್ಲಿಯರ್(ಇತ್ಯರ್ಥ) ಆಗಲಿದೆ.

ಮೂಲಗಳ ಪ್ರಕಾರ ಭಾನುವಾರ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದು ಅಂದು 12 ಮಂದಿ ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ. ಗೆದ್ದಿರುವ 11 ಮಂದಿ ಶಾಸಕರ ಪೈಕಿ 9 ಮಂದಿ ಹಾಗೂ ಮೂಲ ಬಿಜೆಪಿಯಿಂದ ಮೂವರು ಮೊದಲ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವವಿದೆ. ಯಡಿಯೂರಪ್ಪ ನಾಳೆ ಬೆಂಗಳೂರಿಗೆ ಹಿಂತಿರುಗಲಿದ್ದು, ಭಾನುವಾರ ವಿಸ್ತರಣೆಗೆ ಸಮಯವನ್ನು ನಿಗದಿಪಡಿಸುವ ಸಾಧ್ಯತೆ ಇದೆ   ಬೆಂಗಳೂರು,ಜ.30- ಒಂದು ವೇಳೆ ದೆಹಲಿ ವರಿಷ್ಠರು ಅನುಮತಿ …

Read More »