ಸಿ. ಎಂ. ಬಿಎಸ್ವೈ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ಸಭೆ/ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮೀಜಿ, ಸಚಿವ ಶ್ರೀರಾಮುಲು, ಶಾಸಕರಾದ ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ,ಸೇರಿದಂತೆ ಇತರರು ಭಾಗಿ/ಮೀಸಲಾತಿ ಕುರಿತು ಸಿಎಂ ಸ್ಪಂದಿಸಿದ್ದಾರೆ ಎಂದ ಶ್ರೀಗಳು ಇಂದು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮಠಾಧೀಶರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರಿಗೆ ಮನವಿ ಸಲ್ಲಿಸಿದರು. ಸಿಎಂ ಗೃಹ ಕಚೇರಿಯಲ್ಲಿ ನಡೆದ …
Read More »ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಕೆಜಿಎಫ್-2 ಸಿನಿಮಾದ ಟೀಸರ್ ಬಿಡುಗಡೆಯಾಗಲಿದೆ ಎಂದು ಕಾತರದಿಂದ ಕಾಯುತ್ತ, ನಿರೀಕ್ಷೆಯಲಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಯಶ್ ಹುಟ್ಟುಹಬ್ಬದ ದಿನದಂದು ಟೀಸರ್ ಬದಲು ಚಿತ್ರದ ಎರಡನೇ ಫೋಸ್ಟರ್ ಬಿಡಿಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಜನವರಿ 8 ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ. ಹೀಗಾಗಿ ಈ ದನದಂದು ಕೆಜಿಎಫ್-2 ಚಿತ್ರದ ಟೀಸರ್ ಬಿಡುಗಡೆಮಾಡುವ ಮೂಲಕ ಅಭಿಮಾನಿಗಳಿಗೆ ಚಿತ್ರತಂಡ ಗಿಫ್ಟ್ ನೀಡಲಿದೆ ಎಂಬ ಸುದ್ದಿಯಾಗಿತ್ತು. ಆದರೆ …
Read More »ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ
ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟ ಬೆಂಗಳೂರು, ಮೇ. 5: ರಾಜ್ಯದ ಗ್ರಾಮ ಪಂಚಾಯಿತಿಚುನಾವಣೆ ವೇಳಾಪಟ್ಟಿ ಪ್ರಕಟವಾಗಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಪಿಎನ್ ಶ್ರೀನಿವಾಸಾಚಾರಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನೀತಿ ಸಂಹಿತೆ ಮೇ 10 ರಂದು ಜಾರಿಯಾಗಲಿದ್ದು, ಜೂನ್ 5 ರಂದು ಫಲಿತಾಂಶ ಪ್ರಕಟವಾಗಲಿದೆ. ಕಡ್ಡಾಯ ಮತದಾನ ಮತ್ತು ಮಹಿಳೆಯರಿಗೆ ಶೇ. 50 ಮೀಸಲು ಕಲ್ಪಿಸುವ ಪಂಜಾಯತ್ ರಾಜ್ ತಿದ್ದುಪಡಿ ಅನ್ವಯ ಚುನಾವಣೆ ನಡೆಯುತ್ತಿರುವುದು ಈ ಬಾರಿಯ ವಿಶೇಷ.[ಪಂಚಾಯಿತಿ …
Read More »ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ.
ಬೆಂಗಳೂರು: ಪೌರತ್ವ ಕಾಯ್ದೆ(ಸಿಎಎ) ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಕಾವು ಇನ್ನೂ ಆರಿಲ್ಲ. ಪ್ರತಿದಿನವೂ ಪ್ರತಿಭಟನೆಗಳು ನಡೆಯುತ್ತಿದ್ದು, ಕಾಯ್ದೆಯ ವಿರೋಧದ ಬಗ್ಗೆ ಜನ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶವನ್ನ ಹೊರ ಹಾಕುತ್ತಿದ್ದಾರೆ. ಇಂದು ಕೂಡ ಬೆಂಗಳೂರಿನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ಜೋರಾಗಿದ್ದು ನಗರದ 6 ಕಡೆ ಪ್ರತಿಭಟನೆ ನಡೆಯಲಿದೆ. ಬೆಂಗಳೂರಿನಲ್ಲಿ 6 ಕಡೆ ಪ್ರತಿಭಟನೆ ನಡೆಯುತ್ತಿರುವ ಕಾರಣ ಇಂದು ಬೆಂಗಳೂರಿಗರಿಗೆ ಟ್ರಾಫಿಕ್ ಬಿಸಿ ಹೆಚ್ಚಾಗುವ ಸಾಧ್ಯತೆ ಇದೆ. ಶುಕ್ರವಾರ ಆಶಾ ಕಾರ್ಯಕರ್ತೆಯರ …
Read More »ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ.
ಬೆಂಗಳೂರು: ಸುಪ್ರೀಂಕೋರ್ಟ್ ವಕೀಲ ಸಂಕೇತ್ ಮಾತನಾಡಿದ್ದು, ಮೋದಿ ಮತ್ತು ಯಡಿಯೂರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಐಡೆಂಟಿಟಿ ಕಾರ್ಡ್ ಹಾಕ್ಕೊಂಡಿದ್ದಾರೆ. ಯಡಿಯೂರಪ್ಪ ಸೆಕ್ಯೂರಿಟಿ ಗಾರ್ಡಾ..? ಯಾಕೇ ಮೋದಿ ಕಾರ್ಯಕ್ರಮ ದಲ್ಲಿ ಐಡೆಂಟಿಟಿ ಕಾರ್ಡ್ ಹಾಕ್ಕೋಬೇಕು..? ಒಂದು ರಾಜ್ಯದ ಸಿಎಂ , ಇಲ್ಲಿಗೆ ಬಂದಿರೋದು ಮೋದಿ. ಆ ಕಾರ್ಯಕ್ರಮದಲ್ಲಿ ಯಾಕೇ ಹಾಕಬೇಕು ಐಡೆಂಟಿಟಿ ಕಾರ್ಡ್? ನಮ್ಮ ಇಪ್ಪತ್ತೈದು ಜನ ಸಂಸದರು ನಾಮರ್ಧರು. ಮಾತಾನಾಡೋಕೆ ಬರಲ್ಲ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, …
Read More »