ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅವರ ನಿರ್ದೇಶನದ …
Read More »ನಾಲಿಗೆ ಹರಿಬಿಟ್ಟು ಕುರ್ಚಿಗೆ ಕುತ್ತು ತಂದುಕೊಂಡ ತೇಜಸ್ವಿ ಸೂರ್ಯ
ಬೆಂಗಳೂರು,ಆ.1- ಸರ್ಕಾರ ಹಾಗೂ ಪಕ್ಷಕ್ಕೆ ಭಾರೀ ಮುಜುಗರ ಸೃಷ್ಟಿಸಿರುವ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬದಲಾವಣೆ ಮಾಡುವ ಸಂಭವವಿದೆ. ದಕ್ಷಿಣಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನಟ್ಟಾರ್ ಕೊಲೆಯಾದ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರೊಂದಿಗೆ ತೇಜಸ್ವಿ ಸೂರ್ಯ ದೂರವಾಣಿಯಲ್ಲಿ ಮಾತನಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಸರ್ಕಾರ ಇದ್ದರೆ ನಾವು …
Read More »ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ
ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ …
Read More »ಡಿಸೆಂಬರ್ನಲ್ಲೇ ವಿಧಾನಸಭೆ ಚುನಾವಣೆ: H.D.K.
ಬೀದರ್: ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿದರೆ ರಾಜ್ಯದಲ್ಲಿ ಡಿಸೆಂಬರ್ನಲ್ಲೇ ವಿಧಾನಸಭೆ ಚುನಾವಣೆ ನಡೆಯುವ ಲಕ್ಷಣಗಳು ಕಂಡು ಬರುತ್ತಿವೆ. ಹೀಗಾಗಿ ಮೊದಲ ಹಂತದಲ್ಲಿ ಜೆಡಿಎಸ್ ಗೆಲ್ಲಲು ಸಾಧ್ಯವಿರುವ 134 ಕ್ಷೇತ್ರಗಳಲ್ಲಿ ಸಿದ್ಧತೆ ಆರಂಭಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೀದರ್ ಜಿಲ್ಲಾ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಹೊಣೆಯನ್ನು ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ ಅವರಿಗೆ ವಹಿಸಲಾಗಿದೆ. 10, 12 ದಿನಗಳಲ್ಲಿ ಅಭ್ಯರ್ಥಿಗಳನ್ನು ಆಯ್ಕೆ …
Read More »ನಿಮ್ಮ ಜಮೀನಿನಲ್ಲಿ ಉಚಿತ ಕೊಳವೇ ಬಾವಿ ಕೊರೆಸಬೇಕೇ: ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು: ಹಲವಾರು ರೈತರು ಇಂದಿಗೂ ಮಳೆಯನ್ನೇ ಆಶ್ರಯಿಸಿಕೊಂಡು ಜಮೀನು ಕಾರ್ಯದಲ್ಲಿ ತೊಡಗಿದ್ದಾರೆ. ಕಾರಣ ಅವರಲ್ಲಿ ಕೊಳವೆ ಬಾವಿ ತೋಡಿಸುವಷ್ಟು ಆರ್ಥಿಕ ಶಕ್ತಿ ಇಲ್ಲದಿರುವುದು. ಈ ಕಾರಣಕ್ಕೆ ಸರ್ಕಾರವೇ ಉಚಿತವಾಗಿ ಈ ಸೌಲಭ್ಯಗಳನ್ನು ರೈತರಿಗೆ ನೀಡುತ್ತಿದೆ. ನೀವು ಸದುಪಯೋಗಪಡಿಸಿಕೊಳ್ಳಿ. ಯೋಜನೆ ಏನು? : ಕೊಳವೆ ಬಾವಿ (ಬೋರ್ ವೆಲ್) ಕೊರೆಯುವ ಮತ್ತು ತೆರೆದ ಬಾವಿ ತೋಡುವ ಮೂಲಕ ಕೃಷಿ ಭೂಮಿಗೆ ನೀರನ್ನು ಪೂರೈಸುವುದೇ ಗಂಗಾ ಕಲ್ಯಾಣ ಯೋಜನೆ. ವಿದ್ಯುತ್ ಸಂಪರ್ಕ ಕಲ್ಪಿಸಿ ಪಂಪ್ …
Read More »ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಅತ್ಯಾಚಾರ: ತನ್ನದೇ ಠಾಣೆ ಅಧಿಕಾರಿಗಳಿಂದ ಬಂಧನ
ಬೆಂಗಳೂರು: ಪಾರ್ಕ್ ಬಳಿ ಒಂಟಿಯಾಗಿ ನಿಂತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಗೋವಿಂದರಾಜನಗರ ಪೊಲೀಸ್ ಕಾನ್ಸ್ಟೇಬಲ್ ನನ್ನು ಬಂಧಿಸಲಾಗಿದೆ. ಪವನ್ ದ್ಯಾವಣ್ಣಬವರ್ ಬಂಧಿತ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ಆರೋಪಿ ಪವನ್, ಕಳೆದ ಆರನೇ ತಾರೀಕಿನಂದು ರಾತ್ರಿ ಗಸ್ತು ವೇಳೆ ಬಾಲಕಿಯನ್ನ ಪಾರ್ಕ್ ಬಳಿ ಕಂಡಿದ್ದ. ಚಾಮರಾಜನಗರ ಹೋಗ್ಬೇಕು ಎಂದು ಕೂತಿದ್ದ ಬಾಲಕಿ ನೋಡಿ ಡ್ರಾಪ್ ಕೊಡುವುದಾಗಿ ಕಾನ್ಸ್ಟೇಬಲ್ ಪವನ್ ಪುಸಲಾಯಿಸಿದ್ದಾನೆ. ನಂತರ ಡ್ರಾಪ್ ಕೊಡುತ್ತಿನಿ ಎಂದು ಬಾಲಕಿಯನ್ನು ರೂಂ ಗೆ ಕರೆದುಕೊಂಡು …
Read More »2017 ನೇ ಸಾಲಿನ `KAS’ ಫಲಿತಾಂಶ ಪ್ರಕಟ : ಪಾಸಾದ ಅಭ್ಯರ್ಥಿಗಳ ಪೂರ್ಣ ಪಟ್ಟಿ ಇಲ್ಲಿದೆ.!
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆ ಫಲಿತಾಂಶವನ್ನ ಪ್ರಕಟಿಸಿದೆ. ಅಂದ್ಹಾಗೆ, ಅಭ್ಯರ್ಥಿಗಳು ಈ ಪರೀಕ್ಷಾ ಫಲಿತಾಂಶಕ್ಕಾಗಿ ಬಹು ದಿನಗಳಿಂದ ಕಾಯುತ್ತಿದ್ರು. ಲೋಕಸೇವಾ ಆಯೋಗ ಈಗ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅನಂತರ ಅವರ ಸಂದರ್ಶನ ನಡೆಸಿ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ. …
Read More »ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ.. ನೀವು ಗಂಡಸರಾ..?
ಬೆಂಗಳೂರು: ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ.. ಹೀಗಂತ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರೆ ನಾಯಕರ ಫೋಟೋ ಹಾಕಿ ಭಜರಂಗದಳ ಕಾರ್ಯಕರ್ತರು ಪೋಸ್ಟ್ ಹಾಕುವ ಸಾಮಾಜಿಕ ಜಾಲತಾಣದಲ್ಲಿ ಸಿಟ್ಟು ಹೊರಹಾಕ್ತಿದ್ದಾರೆ. ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಭಜರಂಗದಳದ ಫೇಸ್ ಬುಕ್ನಲ್ಲಿ ಬಳೆ ತೊಟ್ಟುಕೊಳ್ಳಿ,ಬಿಜೆಪಿ ನಾಯಕರೇ.. ಇನ್ನೆಷ್ಟು ಹಿಂದೂಗಳ ಬಲಿದಾನವಾಗಬೇಕು?ನಿಮ್ಮನ್ನು ಗಂಡಸರು ಎಂದು ಆರಿಸಿದೆವು..ಆದರೆ ನೀವು..? ಎಂದೆಲ್ಲಾ ಬರೆದು ಫೋಸ್ಟ್ …
Read More »ಎಸಿಬಿಗೆ ಭ್ರಷ್ಟಾಚಾರ ಪ್ರಕರಣದ ತನಿಖಾ ವಿಧಾನವೇ ಗೊತ್ತಿಲ್ಲ: ಹೈಕೋರ್ಟ್ ಚಾಟಿ
ಬೆಂಗಳೂರು: ಎಸಿಬಿಗೆ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೇಗೆ ಸರಿಯಾಗಿ ತನಿಖೆ ನಡೆಸಬೇಕೆನ್ನುವ ವಿಧಾನವೇ ಸರಿಯಾಗಿ ತಿಳಿದಿಲ್ಲ. ತನಿಖಾ ಪದ್ಧತಿಯಲ್ಲಿ ಸಾಕಷ್ಟು ಲೋಪದೋಷಗಳಿವೆ ಎಂದು ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಮತ್ತೊಮ್ಮೆ ಚಾಟಿ ಬೀಸಿದೆ. ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸಿಬಿಯು ತನಿಖೆಯಲ್ಲಿ ಕಾನೂನುಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಇಂತಹ ತಪ್ಪುಗಳನ್ನು ನೋಡಿಕೊಂಡು ನ್ಯಾಯಾಲಯ ಸುಮ್ಮನೆ ಕೂರಲಾಗದು ಎಂದು ಎಸಿಬಿಯನ್ನು ತರಾಟೆಗೆ ತಗೆದುಕೊಂಡರು. ತಮ್ಮ ಮೇಲಿನ ಭ್ರಷ್ಟಾಚಾರ ಪ್ರಕರಣದಲ್ಲಿ ಎಸಿಬಿ ಸರಿಯಾಗಿ ತನಿಖೆ …
Read More »‘ಬೆಳಿಗ್ಗೆ 10ಕ್ಕೆ ಕಚೇರಿ’ಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ: ‘ಸರ್ಕಾರಿ ನೌಕರ’ರಿಗೆ ‘ರಾಜ್ಯ ಸರ್ಕಾರ’ ಖಡಕ್ ಆದೇಶ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ನಿಗದಿತ ಅವಧಿಗೆ ಹಾಜರಾಗಲು ಹಾಗೂ ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಕಚೇರಿಯಲ್ಲಿ ಕಾರ್ಯನಿರ್ವಹಿಸುವುದು. ಬೆಳಿಗ್ಗೆ 10ಕ್ಕೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂಬುದಾಗಿ ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದು, ಈಗಾಗಲೇ ಸರ್ಕಾರಿ ನೌಕರರಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದ್ದರು …
Read More »
Laxmi News 24×7