Breaking News

ಬೆಂಗಳೂರು

ಈ ಕಾರು ಕಾಣಿಸಿದ್ರೆ ಕೂಡಲೇ ತಿಳಿಸಿ; ವಂಚಕರ ಪತ್ತೆಗಿಳಿದ ಪೊಲೀಸರು..

 ಸಿಲಿಕಾನ್ ಸಿಟಿಯಲ್ಲಿ ನಕಲಿ ನಂಬರ್ ಪ್ಲೇಟ್​ ಅಳವಡಿಸಿಕೊಂಡು ವಾಹನ ಚಲಾಯಿಸುವರ ಹಾವಳಿ ಹೆಚ್ಚಾಗಿಯೇ ಇದೆ. ಅದು ರಸ್ತೆ ತೆರಿಗೆಯಿಂದ ಪಾರಾಗಲು ಅಥವಾ ಕದ್ದ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್​​ ಹಾಕಿಕೊಂಡು ಬಳಸುತ್ತಿದ್ದಾರೆ. ಇಂತಹ ವಾಹನಗಳನ್ನು ಪತ್ತೆ ಮಾಡಲು ಸಂಚಾರ ಪೊಲೀಸರು ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಒಳಗೊಂಡಿರುವ ಸಿಸಿ ಕ್ಯಾಮರಾಗಳನ್ನು ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಿದ್ದಾರೆ. ಶಂಕಾಸ್ಪದ ವಾಹನಗಳು ಈ ಕ್ಯಾಮರಾದಲ್ಲಿ ಸೆರೆಯಾದರೆ ಕೂಡಲೇ ಟ್ರಾಫಿಕ್ ಪೊಲೀಸರಿಗೆ ಮಾಹಿತಿ ಹೋಗಲಿದೆ. ಇಂತಹ ತಂತ್ರಜ್ಞಾನ …

Read More »

40% ಕಮಿಷನ್ ಆರೋಪ: ಮಾಹಿತಿ ನೀಡಲು ಗುತ್ತಿಗೆದಾರರ ಸಂಘಕ್ಕೆ ಪ್ರಧಾನಿ ಕಾರ್ಯಾಲಯದ ಕರೆ

ಬೆಂಗಳೂರು: ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ 40% ಕಮಿಷನ್ ಆರೋಪ ಇದೀಗ ಮತ್ತೊಂದು ತಿರುವು ಪಡೆದಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಕಾರ್ಯಾಲಯ ಮಾಹಿತಿ ಕೇಳಿದ್ದು, ಹಲವರಿಗೆ ನಡುಕ ಶುರುವಾಗಿದೆ. 40% ಕಮೀಷನ್ ಆರೋಪ ಮಾಡಿದ್ದ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣಗೆ ಮಾಹಿತಿ ನೀಡಲು ಪ್ರಧಾನಿ ಕಚೇರಿಯಿಂದ ಸೂಚನೆ ಬಂದಿದೆ. ನಮ್ಮ ಅಧಿಕಾರಿಗಳು ಸಂಪರ್ಕಿಸುತ್ತಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ ಪ್ರಧಾನಿ ಕಚೇರಿಯಿಂದ ಕರೆ ಮಾಡಲಾಗಿದೆ ಎನ್ನಲಾಗಿದೆ. ಮೋದಿ …

Read More »

ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಿಗ್ಗೆ ಘರ್ಜಿಸಿದ ಜೆಸಿಬಿ; 100 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ವಶ

ಬೆಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಬಿಡಿಎ ಅಧಿಕಾರಿಗಳು ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15 ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ರೂ. ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದಿದ್ದಾರೆ. ಎಚ್ ಬಿ ಆರ್ ಬಡಾವಣೆಯ 2 ನೇ ಹಂತದ ನಾಗವಾರದಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡ ಸರ್ವೆ ನಂಬರ್ 75 ರ ಒಂದೂಕಾಲು ಎಕರೆ ಜಾಗವನ್ನು ಬಿಟ್ಟುಕೊಡದೇ ಭೂಮಾಲೀಕರು ಆ ಜಾಗದಲ್ಲಿ …

Read More »

ಪಿಎಸ್‌ಐ ನೇಮಕ ಹಗರಣ: ಮೂವರು ಆರೋಪಿಗಳು ಸಿಐಡಿ ಕಸ್ಟಡಿಗೆ

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿವೈಎಸ್​ಪಿ ಶಾಂತಕುಮಾರ್ ಸೇರಿದಂತೆ ಮೂವರು ಆರೋಪಿಗಳನ್ನ ಸಿಐಡಿ ಕಸ್ಟಡಿಗೆ ಪಡೆದಿದೆ. ಡಿವೈಎಸ್​ಪಿ ಶಾಂತಕುಮಾರ್, ಹೆಡ್ ಕಾನ್ಸ್​​ಟೇಬಲ್ ಶ್ರೀಧರ್ ಹಾಗೂ ಶ್ರೀನಿವಾಸ ಅವರನ್ನ ಜೂ.29ರ ವರೆಗೆ ಸಿಐಡಿ ಕಸ್ಟಡಿಗೆ ಪಡೆದಿದ್ದು ವಿಚಾರಣೆ ಮುಂದುವರೆಸಿದೆ. ಯಲಹಂಕ ನ್ಯೂಟೌನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಸಂಬಂಧ ಬಂಧಿತರನ್ನ ಪುನಃ ವಶಕ್ಕೆ ಪಡೆಯಲಾಗಿದೆ. ಸೋಮವಾರ ಮತ್ತೆ ಎಡಿಜಿಪಿ ಅಮೃತ್ ಪಾಲ್ ಅವರನ್ನ ವಿಚಾರಣೆಗೆ ಕರೆದು ಮುಖಾಮುಖಿ …

Read More »

ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. 19/20 ರಲ್ಲಿ ಬಾರಿ ಪ್ರವಾಹ ಬಂದಿತ್ತು. ಆಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ. ಈಗ ಅವರಿಗೆ ರಾಜ್ಯದ ನೆನಪಾಗಿದೆ. ಆಕ್ಸಿಜನ್ ಕೊಡುವುದಕ್ಕೆ …

Read More »

ನನ್ನ ರಾಜಕೀಯ ಕಂಡು ಹೊಟ್ಟೆ ಉರಿ: ಸಿದ್ದರಾಮಯ್ಯ

ಬೆಂಗಳೂರು: ವ್ಯಕ್ತಿ ಗೆಲ್ತಾನೆ ಎಂದರೆ ಸೋಲಿಸೋಕೆ ಕಾಯ್ತಾ ಇರ್ತಾರೆ. ನನ್ನ ರಾಜಕೀಯ ಕಂಡು ಹೊಟ್ಟೆ ಉರಿ ಪಡುತ್ತಿದ್ದಾರೆ. ಅಂತವರು ನಮ್ಮನ್ನು ದ್ವೇಷಿಸಬಹುದು. ನಮ್ಮ ಪಕ್ಷದಲ್ಲಿ ಅಂತವರು ಯಾರೂ ಇಲ್ಲ. ನಮ್ಮ ಪಕ್ಷದಲ್ಲಿ ಎಲ್ಲರೂ ನನ್ನನ್ನು ಪ್ರೀತಿಸುತ್ತಾರೆ. ಬೇರೆ ಪಕ್ಷದಲ್ಲಿ ಹೊಟ್ಟೆ ಉರಿಯವರು ಇದ್ದಾರೆ. ನಮ್ಮ ಶಾಸಕರು ಎಲ್ಲರೂ ನನ್ನ ಪರವೇ ಇದ್ದಾರೆ. ಮುಂದೆ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿಯವರು ದೇಶವನ್ನು ಅಧೋಗತಿಗೆ …

Read More »

ಸ್ನೇಹಿತನ ಬರ್ತ್ ಡೇಗೆ ಕ್ಯಾಂಡಲ್ ತರಲು ಹೋದವನ ಮೇಲೆ ಹಲ್ಲೆ

ಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವಕನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಅರುಣ್ ಹಲ್ಲೆಗೊಳಗಾದ ವ್ಯಕ್ತಿ. ಅರುಣ್ ಸ್ನೇಹಿತನ ಬರ್ತ್ ಡೇ ಅಂಗವಾಗಿ ಕ್ಯಾಂಡಲ್ ತರಲು ಹೋಗಿದ್ದ. ಬಾಗೇಪಲ್ಲಿಯ ಮುಖ್ಯ ರಸ್ತೆಯ ಬಾರ್ ಬಳಿ ತನ್ನ ಸ್ನೇಹಿತ ರವಿ ನೋಡಿ ಮಾತನಾಡಲು ಬೈಕ್ ನಿಲ್ಲಿಸಿದ್ದಾನೆ. ಈ ವೇಳೆ ರವಿ ಜೊತೆ ಸಲುಗೆಯಿಂದ ಅವಾಚ್ಯ ಶಬ್ದ ಬಳಸಿ ಮಾತನಾಡಿದ್ದನ್ನು ಕಂಡ ರವಿಯ …

Read More »

2022-23ನೇ ಸಾಲಿನ ಪ್ರೆಸ್‌ಕ್ಲಬ್‌ ಅಧ್ಯಕ್ಷರಾಗಿ ಶ್ರೀಧರ್‌ ಆಯ್ಕೆ

ಬೆಂಗಳೂರು: ಬೆಂಗಳೂರು ಪ್ರೆಸ್‌ ಕ್ಲಬ್‌ನ 2022-23ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಆರ್‌. ಶ್ರೀಧರ್‌ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ವಿವರ ಮತ್ತು ಪಡೆದ ಮತಗಳು: ಆರ್‌. ಶ್ರೀಧರ್‌ (ಅಧ್ಯಕ್ಷ, 302 ಮತಗಳು), ಆನಂದ್‌ ಪಿ. ಬೈದನಮನೆ (ಉಪಾಧ್ಯಕ್ಷ , 327 ಮತಗಳು), ಬಿ.ಪಿ. ಮಲ್ಲಪ್ಪ (ಪ್ರಧಾನ ಕಾರ್ಯದರ್ಶಿ, 340 ಮತಗಳು), ದೊಡ್ಡಬೊಮ್ಮಯ್ಯ (ಕಾರ್ಯದರ್ಶಿ, 176), ಮಹಾಂತೇಶ್‌ ಎಸ್‌. ಹಿರೇಮಠ (ಜಂಟಿ ಕಾರ್ಯದರ್ಶಿ, 275 ಮತಗಳು), ಮೋಹನ್ …

Read More »

ವೀಕೆಂಡ್ ಡ್ರಗ್ಸ್ ಪಾರ್ಟಿ ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟ ಮಗ ಸೇರಿದಂತೆ, 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್‌ಗೆ …

Read More »

ನಾನು ಕಾಂಗ್ರೆಸ್​ಗೆ ವೋಟ್ ಹಾಕಿದೆ.. I Love It’ -ಕುಮಾರಸ್ವಾಮಿಗೆ ಕಿಚಾಯಿಸಿದ JDS ಶಾಸಕ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಮತದಾನದ ವೇಳೆ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್​ ಗೌಡ ಅಡ್ಡಮತದಾನ ಮಾಡಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿ ಕುಪೇಂದ್ರ​ ರೆಡ್ಡಿ ವೋಟ್ ಮಾಡುವ ಬದಲಾಗಿ, ಕಾಂಗ್ರೆಸ್​​ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ. ತಮ್ಮ ಹಕ್ಕು ಚಲಾಯಿಸಿ ನೇರವಾಗಿ ಸಿದ್ದರಾಮಯ್ಯರಿದ್ದ ಕೊಠಡಿಗೆ ಶಾಸಕ ಶ್ರೀನಿವಾಸ್ ಗೌಡ ಬಂದಿದ್ದಾರೆ. ಇನ್ನು ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್ ಗೌಡ, ನಾನು ಕಾಂಗ್ರೆಸ್​ಗೆ ವೋಟ್ ಹಾಕಿದ್ದೇನೆ. ಅದಕ್ಕೆ ಕಾರಣ ಐ ಲವ್ ಇಟ್ …

Read More »